ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಸರ್ಕಾರಿ ನೌಕರರ ಕ್ರಿಕೆಟ್‌ ಪಂದ್ಯಾವಳಿ

ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಸರ್ಕಾರಿ ನೌಕರರ ಕ್ರಿಕೆಟ್‌ ಪಂದ್ಯಾವಳಿ

ಲಕ್ಷ್ಮೇಶ್ವರ: ಇಲಾಖೆಗಳಲ್ಲಿ ವರ್ಷಪೂರ್ತಿ ಕೆಲಸದ ಒತ್ತಡದಿಂದ ಕುಗ್ಗಿ ಜರ್ಜರಿತರಾದ ಸಿಬ್ಬಂದಿಗೆ ಮಾನಸಿಕವಾಗಿ ನಿರಾಳತೆ, ಸಕ್ರಿಯವಾಗಿ ತಮ್ಮ ಕರ್ತವ್ಯದಲ್ಲಿ ಉತ್ಸಾಹ, ಹುಮ್ಮಸ್ಸಿನಿಂದ ಕರ್ತವ್ಯ ನಿರ್ವಹಿಸಲು ಮತ್ತು ದೈಹಿಕವಾಗಿ ಆರೋಗ್ಯವಂತರಾಗಿರಲು ಕ್ರಿಕೆಟ್ ಪಂದ್ಯಾವಳಿ ಏರ್ಪಡಿಸಲಾಗಿದೆ ಎಂದು
ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಾ ದಂಡಾಧಿಕಾರಿಗಳು ಮತ್ತು ತಹಶೀಲ್ದಾರ್ ವಿ ವಾಸುದೇವ ಹೇಳಿದರು.

ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಪಟ್ಟಣದಲ್ಲಿ ಸರಿಕಾರಿ ವಿವಿಧ ಇಲಾಖೆಗಳ ಸಿಬ್ಬಂದಿಗಳ ಕ್ರಿಕೆಟ್‌ ಪಂದ್ಯಾವಳಿಯನ್ನು ಅವರು ಉದ್ಘಾಟಿಸಿ ಮಾತನಾಡಿದರು.

ಎಲ್ಲ ಇಲಾಖೆಯ ಸಿಬ್ಬಂದಿ ಒಬ್ಬರಿಗೊಬ್ಬರು ಪರಿಚಿತರಾಗಲು ಒಳ್ಳೆಯ ಸ್ನೇಹ ಸಂಬಂಧದ ಸೇತುವೆಯಾಗಿ ಈ ಕ್ರಿಕೆಟ್ ಕ್ರಿಡೆ ಸಹಾಯವಾಗಲಿದೆ, ಜೊತೆಗೆ ಪ್ರೇರಣೆಯಾಗಿದೆ ಎಂದು ಹೇಳಿದರು.

ಸ್ವತಃ ಲಕ್ಷ್ಮೇಶ್ವರ ತಾಲ್ಲೂಕ ತಹಶೀಲ್ದಾರ್ ಕ್ರಿಕೆಟ್ ಆಟದಲ್ಲಿ ತಮ್ಮ ಕಂದಾಯ ಇಲಾಖೆಯ ಮುಖ್ಯ ನಾಯಕರಾಗಿ ಮೈದಾನದಲ್ಲಿ ಉತ್ತಮ ಆಟ ಪ್ರದರ್ಶಿಸುವವ ತಮ್ಮ ಸಿಬ್ಬಂದಿಗೆ ಮತ್ತು ಎದುರು ಆಟಗಾರರಿಗೂ ಚಪ್ಪಳೆ ತಟ್ಟುವುದರ ಮೂಲಕ ಹುರಿದುಂಬಿಸಿ ಉತ್ಸಹ ತುಂಬುತ್ತಿದ್ದರು. ತಾಲೂಕ ಪಂಚಾಯತ ಉಪ ನಿರ್ದೇಶಕರ ಧರ್ಮಣ್ಣ ಅವರ ವೀಕ್ಷಕರ ವಿವರಣೆ (ಕಾಮೆಂಟ್ರಿ) ಉತ್ತಮವಾಗಿತ್ತು. ಮತ್ತು ಎಲ್ಲಾ ತಂಡದವರಿಗೂ ಉತ್ಸಾಹ ತುಂಬುವಂತಿತ್ತು. ಕ್ರಿಡೆ ವೀಕ್ಷಿಸುವ ವೀಕ್ಷಕರ ಮೆಚ್ಚುಗೆಯ ಮಾತುಗಳೂ ಕೇಳಿ ಬಂದವು.

ಲಕ್ಷ್ಮೇಶ್ವರ ಸಬ್ ಇನ್ಸ್‌ಪೆಕ್ಟರ್ ಈರಣ್ಣ ರಿತ್ತಿ, ತಾಲೂಕ ಪಂಚಾಯತಿ ಉಪ ನಿರ್ದೇಕರು ಧರ್ಮಣ್ಣ, ತಾಲೂಕಾ ಗ್ರೇಡ್ ಟೂ ತಹಶಿಲ್ದಾರ ಮಂಜುನಾಥ ಅಮಾಸಿ, ಉಪ ತಹಶಿಲ್ದಾರ ಕಿಮ್ಮಾಯಿ, ತಾಲೂಕಾ ಕಂದಾಯ ಇಲಾಖೆ ರಾಜಸ್ವ ಅಧಿಕಾರಿ ನಧಾಪ ಇದ್ದರು.

Latest News

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ತಮಗೆ ಷಡ್ಯಂತ್ರದಿಂದ ಸಚಿವ ಸ್ಥಾನ ಕೈ ತಪ್ಪಿದ್ದು ಇದಕ್ಕಾಗಿ ತಮ್ಮ ಸ್ಥಾನಕ್ಕೆ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ:                            ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ: ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಮುದ್ದೇಬಿಹಾಳ : ಸ್ವಾತಂತ್ರ ಪೂರ್ವದಲ್ಲಿ ಹುಟ್ಟಿರುವ ಅಂಜುಮನ್ ಇಸ್ಲಾಂ ಕಮೀಟಿಯ ಆರಂಭದಲ್ಲಿದ್ದ ವೈಭವವನ್ನು ಮರಳಿ

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಮತಗಟ್ಟೆ ಅಧಿಕಾರಿಗಳು ಉತ್ತಮ ಸೇವೆ ಸಲ್ಲಿಸುತ್ತಿದ್ದು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್ ಅಕಾಡೆಮಿಯ 2026ರ ನೀಟ್ ಫಲಿತಾಂಶ ಪ್ರಕಟಗೊಂಡಿದ್ದು 12 ವಿದ್ಯಾರ್ಥಿಗಳು 600ಕ್ಕೂ ಅಧಿಕ ಅಂಕ ಪಡೆದುಕೊಂಡಿದ್ದಾರೆ. ನೀಟ್ ಫಲಿತಾಂಶದ ಕುರಿತು ಮಾಹಿತಿ ನೀಡಿರುವ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ ಅವರು, ಈ ಬಾರಿ 190ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟು ದೊರೆಯುವ ನಿರೀಕ್ಷೆ ಇದೆ ಎಂದು ತಿಳಿಸಿದರು.ನೀಟ್‌ನಲ್ಲಿ 500ಕ್ಕೂ ಅಧಿಕ 140 ವಿದ್ಯಾರ್ಥಿಗಳು,

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಮುದ್ದೇಬಿಹಾಳ(ಜಿಲ್ಲೆ : ವಿಜಯಪುರ) : ದೇಶದ ಪ್ರತಿಷ್ಠಿತ ಐಐಟಿ ಕಾಲೇಜುಗಳಲ್ಲಿ ಒಂದಾಗಿರುವ ಕಾನ್ಪುರದ ಐಐಟಿ ಕಾಲೇಜಿಗೆ ಮುದ್ದೇಬಿಹಾಳ ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ಅದಿತಿ ಸವಣೂರ ಆಯ್ಕೆಯಾಗಿದ್ದು ಸಂಸ್ಥೆಗೆ ಹೆಮ್ಮೆ ತಂದಿದೆ ಎಂದು ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅಮೀತಗೌಡ ಎಂ.ಪಾಟೀಲ್ ತಿಳಿಸಿದರು. ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಿದ್ಯಾರ್ಥಿನಿಯ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ನಮ್ಮ ಸಂಸ್ಥೆಯಿoದ