Murder Case Image of murder symbol

Crime news: ಪಾಗಲ್ ಪ್ರೇಮಿಯಿಂದ ಹುಡುಗಿ ತಾಯಿಗೆ ಚಾಕು ಇರಿತ!

Crime news: ಪಾಗಲ್ ಪ್ರೇಮಿಯಿಂದ ಹುಡುಗಿ ತಾಯಿಗೆ ಚಾಕು ಇರಿತ!

ಹುಬ್ಬಳ್ಳಿ: ಪ್ರೀತ್ಸೆ ಪ್ರೀತ್ಸೆ ಅಂತ ಹುಡುಗಿಯ ಹಿಂದ ಬಿದ್ದ ಪಾಗಲ್ ಪ್ರೇಮಿ, ತಾನು ಪ್ರೀತಿಸುತ್ತಿರುವ ಹುಡುಗಿಯ ತಾಯಿಗೆ ಚಾಕು ಇರಿದ ಘಟನೆ ನಗರದ ಲೋಹಿಯಾ ನಗರದಲ್ಲಿ ನಡೆದಿದೆ. (Crime news)

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ‌ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಮಹೇಶ್ (24) ಎಂಬಾತನೇ ನೀಲಾ ಹಂಪಣ್ಣವ‌ರ್ ಎಂಬ ಮಹಿಳೆಗೆ ಹೊಟ್ಟೆ ಭಾಗಕ್ಕೆ ಚಾಕು ಇರಿದು ಪರಾರಿಯಾಗಿದ್ದ. ಘಟನೆ ನಡೆದ ಕೆಲವೊತ್ತಿನಲ್ಲೇ ತಪ್ಪಿಸಿಕೊಳ್ಳುತ್ತಿದ್ದ ಆರೋಪಿಗೆ ಪೊಲೀಸರು ಗುಂಡು ಹೊಡೆದು ಬಂಧಿಸಿರುವ ಪ್ರಕರಣ ನಡೆದಿದೆ.

ನೀಲಾ ಹಂಪಣ್ಣನವರ ಎಂಬ ಮಹಿಳೆಯ ಮೇಲೆ ಸಂಜೆ 4 ಗಂಟೆಯ ಸುಮಾರಿಗೆ ಮಹೇಶ ಚಾಕು ಇರಿದುಪರಾರಿಯಾಗಿದ್ದಾನೆ. ಕೂಡಲೇ ಸ್ಥಳೀಯರ ಸಹಾಯದಿಂದ ಗಾಯಗೊಂಡ ಮಹಿಳೆಯನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಈ ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಕಿಮ್ಸ್ ಆಸ್ಪತ್ರೆಗೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಎನ್ ಶಶಿಕುಮಾ‌ರ್ ಭೇಟಿ ನೀಡಿ ಗಾಯಾಳು ಹಾಗೂ ಆಕೆಯ ಕುಟುಂಬಸ್ಥರಿಂದ ಮಾಹಿತಿ ಪಡೆದ ಕೆಲವೊತ್ತಿನಲ್ಲಿ ಆರೋಪಿಯನ್ನ ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಗುಂಡು ತಿಂದಿರುವ ಆರೋಪಿ ಹಾಗೂ ಗಾಯಾಳು ಅಧಿಕಾರಿಯನ್ನ ಕಿಮ್ಸ್‌ಗೆ ದಾಖಲು ಮಾಡಲಾಗಿದೆ.

ಮಹೇಶನನ್ನು ಹಳೇ ಹುಬ್ಬಳ್ಳಿ ಠಾಣೆಯ ಪೊಲೀಸರು ವಶಕ್ಕೆ ಪಡೆದು ಕೊಂಡಿದ್ದು, ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಲಾರಿ – ಕಾರು ಮುಖಾಮುಖಿ ಡಿಕ್ಕಿ, ನಾಲ್ವರು ಸ್ಥಳದಲ್ಲೇ ದುರ್ಮರಣ

Latest News

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಮುದ್ದೇಬಿಹಾಳ(ಜಿಲ್ಲೆ : ವಿಜಯಪುರ) : ದೇಶದ ಪ್ರತಿಷ್ಠಿತ ಐಐಟಿ ಕಾಲೇಜುಗಳಲ್ಲಿ ಒಂದಾಗಿರುವ ಕಾನ್ಪುರದ ಐಐಟಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ : ಸಿಎಂ ಸಿದ್ಧರಾಮಯ್ಯನವರ ಅವಧಿಯಲ್ಲಿ ಕಳೆದ ಬಜೆಟ್‌ನಲ್ಲಿ ಮುದ್ದೇಬಿಹಾಳ ಗ್ರಾಮಾಂತರ ಪೊಲೀಸ್ ಠಾಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ ಎಸ್.ಆಯ್.ಆರ್ ಪ್ರಗತಿಯನ್ನು ತಹಶೀಲ್ದಾರ್ ಕೀರ್ತಿ ಚಾಲಕ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಾಲ್ಲೂಕಿನ ನೇಬಗೇರಿಯ ಭಾಗ ಸಂಖ್ಯೆ 211 ಹಾಗೂ 212ರಲ್ಲಿ,ಮುದ್ದೇಬಿಹಾಳದ ಕಿಲ್ಲಾ ಸೇರಿದಂತೆ ಹಲವು ಪ್ರದೇಶಗಳಿಗೆ ಭೇಟಿ ನೀಡಿರುವ ತಹಶೀಲ್ದಾರರು, ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಸಾರ್ವಜನಿಕರು ಸಹಕಾರ ನೀಡುವಂತೆ ಮನವಿ ಮಾಡಿದ್ದಾರೆ. ಈ ಕುರಿತು ಮಾಹಿತಿ ಹಂಚಿಕೊAಡಿರುವ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ ಹುಡೇದ ಅವರು ಮಂಗಳವಾರ ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಘಟನೆಗೆ ನಾನೇ ಕಾರಣ ಎಂದು ಆರೋಪಿಸಿದ್ದು, ಅದರಲ್ಲಿ ನನ್ನದು ಯಾವುದೇ ಪಾತ್ರವಿಲ್ಲ.ನನ್ನ ಹೋರಾಟವನ್ನು ಹತ್ತಿಕ್ಕಲು ಈ ಸಂಚು ಕೆಲವರು ರೂಪಿಸಿದ್ದಾರೆ ಎಂದು ಪ್ರತ್ಯಾರೋಪ ಮಾಡಿರುವ ಯುವಕ ವೀರೇಶ ಆಲಕೊಪ್ಪರ ಸರ್ಕಾರಿ ಆಸ್ಪತ್ರೆಯಲ್ಲಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬುಧವಾರ ನಡೆದಿದೆ. ಆಸ್ಪತ್ರೆಯ ಎದುರಿಗೆ