Crime news: Child killed in husband-wife fight..!

Crime news: ಯುವಕನ ಮರ್ಮಾಂಗವನ್ನೇ ಕತ್ತರಿಸಿದ ತೃತೀಯ ಲಿಂಗಿಗಳು!

Crime news: ಯುವಕನ ಮರ್ಮಾಂಗವನ್ನೇ ಕತ್ತರಿಸಿದ ತೃತೀಯ ಲಿಂಗಿಗಳು!

ಬೆಂಗಳೂರು: ಯುವಕನೊಬ್ಬನನ್ನು ತೃತೀಯಲಿಂಗಿಯಾಗಿ ಪರಿವರ್ತನೆಯಾಗುವಂತೆ ಒತ್ತಾಯಿಸಿ ಬಲವಂತವಾಗಿ ಆತನ ಪ್ರಜ್ಞೆ ತಪ್ಪಿಸಿ ಮರ್ಮಾಂಗ ಕತ್ತರಿಸಿ ಹಿಂಸೆ ನೀಡಿದ ಆರೋಪದಲ್ಲಿ ಐವರು ತೃತೀಯ ಲಿಂಗಿಗಳ ವಿರುದ್ಧ ಪುಲಿಕೇಶಿನಗರ ಠಾಣೆಯಲ್ಲಿ ದೂರು ದಾಖಲಾಗಿದೆ. (Crime news)

ಚಿತ್ರಾ, ಅಶ್ವಿನಿ, ಕಾಜಲ್, ಪ್ರೀತಿ ಹಾಗೂ ಮುಗಿಲ ಎಂಬ ತೃತೀಯ ಲಿಂಗಿಗಳ ವಿರುದ್ಧ ಪೊಲೀಸರು ಎಫ್‌ಐಆ‌ರ್ ದಾಖಲಿಸಿ ಬಲೆ ಬೀಸಿದ್ದಾರೆ.

Join Our Telegram: https://t.me/dcgkannada

ಏನಿದು ಪ್ರಕರಣ?:

ದೂರುದಾರ ಯುವಕ 3 ವರ್ಷದ ಹಿಂದೆ ಅಂಬೇಡ್ಕರ್ ಕಾಲೇಜು ಬಳಿ ಟೀ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಈ ವೇಳೆ ಆರೋಪಿಗಳು ಟೀ ಕುಡಿಯಲು ಆಗಾಗ ಅಂಗಡಿಗೆ ಬರುತ್ತಿದ್ದರು. ಈ ವೇಳೆ ಯುವಕನನ್ನು ಪರಿಚಯಿಸಿ ಕೊಂಡು, ನೀನು ನಮ್ಮ ಜತೆ ಬಂದರೆ ಒಳ್ಳೆಯ ಮನೆ ಹೆಣ್ಣಾದರೆ ಹೆಚ್ಚು ದುಡಿಯುವೆ ಎಂದು ಯುವಕನಿಗೆ ಒತ್ತಾಯ ಅದಕ್ಕೆ ಇಂಜೆಕ್ಷನ್ ನೀಡಿ ಶಸ್ತ್ರಚಿಕಿತ್ಸೆಯಲ್ಲಿ ಇರಿಸಿ ಸಂಪಾದನೆಗೆ ದಾರಿ ಮಾಡಿಕೊಡುವು ದಾಗಿ ಪುಸಲಾಯಿಸಿದ್ದಾರೆ. ಯುವಕ ನಾನು ಬರು ವುದಿಲ್ಲ ಎಂದರೂ ಬಲವಂತವಾಗಿ ಟ್ಯಾನರಿ ರಸ್ತೆಯ ಮನೆಯೊಂದಕ್ಕೆ ಕರೆದುಕೊಂಡು ಹೋಗಿದ್ದಾರೆ.

ಪೋಷಕರ ಕೊಲೆ ಮಾಡುವುದಾಗಿ ಬೆದರಿಕೆ:

ನೀನು ಭಿಕ್ಷಾಟನೆ ಮಾಡದಿದ್ದರೆ, ನಿನ್ನ ಮನೆಯವರನ್ನು ಕೊಲೆ ಮಾಡುವುದಾಗಿ ಯುವಕನನ್ನು ಬೆದರಿಸಿದ್ದಾರೆ. ಬಲವಂತವಾಗಿ 3 ವರ್ಷಗಳ ಕಾಲ ಯುವಕನಿಂದ ಭಿಕ್ಷಾಟನೆ ಮಾಡಿಸಿ ಹಣ ಪಡೆದಿದ್ದಾರೆ. ಕಳೆದ ಜು.17ರಂದು ನೀನು ಗಂಡಸಾಗಿ ರುವಾಗಲೇ ಪ್ರತಿ ದಿನ 2000 ರು. ದುಡಿದು ಕೊಡುತ್ತಿರುವೆ. ನೀನು ಹೆಣ್ಣಾದರೆ ಹೆಚ್ಚು ದುಡಿಯಬಹುದು ಎಂದಿದ್ದಾರೆ. (Crime news)

ಪ್ರಜ್ಞೆ ತಪ್ಪಿಸಿ ಮರ್ಮಾಂಗ ಕತ್ತರಿಸಿದರು: ಬಳಿಕ ಆರೋಪಿಗಳು ಗಾಂಜಾ, ಮದ್ಯ ಸೇವಿಸಿ ಮಹಿಳೆ ಯೊಬ್ಬಳನ್ನು ಮನೆಗೆ ಕರೆಸಿಕೊಂಡು ಬಲವಂತವಾಗಿ ಯುವಕನಿಗೆ ಇಂಜೆಕ್ಷನ್ ನೀಡಿ ಪ್ರಜ್ಞೆ ತಪ್ಪಿಸಿದ್ದಾರೆ. ನಂತರ ಆತನ ಮರ್ಮಾಂಗ ಕತ್ತರಿಸಿದ್ದಾರೆ. ಆತ ಎಚ್ಚರಗೊಂಡಾಗ ಮರ್ಮಾಂಗದ ಬಳಿ ರಕ್ತಗಾಯ ವಾಗಿದ್ದು, ಪೈಪ್‌ವೊಂದನ್ನು ಅಳವಡಿಸಿರುವುದು ಕಂಡು ಬಂದಿದೆ. ಬಳಿಕ ಆರೋಪಿಗಳು ಯುವಕನನ್ನು ಆ.3ರ ವರೆಗೂ ಆ ಮನೆಯಲ್ಲೇ ಕೂಡಿ ಹಾಕಿ ಬಳಿಕ ಬೇರೆಡೆ ಕರೆದೊಯು ಪೂಜೆ ಮಾಡಿಸಿದ್ದಾರೆ.

ಲೈಂಗಿಕ ಕಾರ್ಯಕರ್ತೆ ಕೆಲಸಕ್ಕೆ ಒತ್ತಾಯ:

ಇನ್ನು ಮುಂದೆ ನೀನು ಭಿಕ್ಷಾಟನೆ ಮಾಡುವುದರ ಜತೆಗೆ ಲೈಂಗಿಕ ಕಾರ್ಯಕರ್ತೆಯಾಗಿ ಕೆಲಸ ಮಾಡುವಂತೆ ಒತ್ತಾಯಿಸಿದ್ದಾರೆ. ಇದಕ್ಕೆ ಯುವಕ ಒಪ್ಪದಿದ್ದಾಗ 5 ಲಕ್ಷ ರು. ಕೊಡುವಂತೆ ಒತ್ತಾಯಿಸಿದ್ದಾರೆ. ಆರೋಪಿ ಗಳ ಹಿಂಸೆ ತಾಳಲಾರದೆ ತಪ್ಪಿಸಿಕೊಂಡುದೂರು ನೀಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Astrology: ನಿಮಗೆ ಹಣದ ಸಮಸ್ಯೆ ಉಂಟಾಗುವ ಸಾಧ್ಯತೆ.. ದಿನ ಭವಿಷ್ಯ: ಬುಧವಾರ, ಆಗಸ್ಟ್ 21, 2024, ದೈನಂದಿನ ರಾಶಿ ಭವಿಷ್ಯ

Latest News

ಬಸ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ರಾಜು ಬಡಿಗೇರ ಸ್ಥಳದಲ್ಲಿಯೇ ಸಾವು

ಬಸ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ರಾಜು ಬಡಿಗೇರ ಸ್ಥಳದಲ್ಲಿಯೇ ಸಾವು

ಇಳಕಲ್ಲ: ತಾಲೂಕಿನ ಗಡಿಸುಂಕಾಪುರ ಗ್ರಾಮದ ಹತ್ತಿರ ಇಳಕಲ್ ದತ್ತ ಬರುತ್ತಿದ್ದ ಕಲ್ಯಾಣ ಕರ್ನಾಟಕ ಸಾರಿಗೆ

ಎಪಿಎಂಸಿ ವಿವಾದಿತ ಜಾಗೆಯ ಮೋಜಣಿಗೆ ಹೈಕೋರ್ಟ್ ಸೂಚನೆ

ಎಪಿಎಂಸಿ ವಿವಾದಿತ ಜಾಗೆಯ ಮೋಜಣಿಗೆ ಹೈಕೋರ್ಟ್ ಸೂಚನೆ

ಮುದ್ದೇಬಿಹಾಳ : ಪಟ್ಟಣದ ಏಪಿಎಂಸಿಯ ಜಾಗೆಯ ಕುರಿತು ಕಲಬುರ್ಗಿ ಉಚ್ಛ ನ್ಯಾಯಾಲಯ ಸರ್ವೆ ನಂ.98ಕ್ಕೆ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಧಾರವಾಡ ಜುಲೈ.1: ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಬೇಕು ಅಂದಾಗ ಶಾಲೆಗಳು ಉತ್ತಮ ಫಲಿತಾಂಶ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಧಾರವಾಡ, ಜುಲೈ 1: ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಹಲವಾರು ಯೋಜನೆ,

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

ಮುದ್ದೇಬಿಹಾಳದ ಶಕುಂತಲಾಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ ಮುದ್ದೇಬಿಹಾಳ : ಕೊಪ್ಪಳ ಜಿಲ್ಲಾ ಹನುಮಸಾಗರ ಪಟ್ಟಣದ ಶ್ರೀ ಅಭಿನವ ತಿರುಪತಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಆಯೋಜಿಸಿದ್ದ 11 ನೇ ರಾಜ್ಯ ಪೆಂಕಾಕ್ ಸಿಲಾಸ್ ಕ್ರೀಡಾಕೂಟದಲ್ಲಿ ಕ್ರೀಡಾಪಟುಗಳಾದ ಶಕುಂತಲಾ ಶಾರದಳ್ಳಿ ಟ್ಯಾಂಡಿಂಗ್ (ಫೈಟ್ )25 ರಿಂದ 30 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಹಾಗೂ ವಿಕ್ರಾಂತ ಶಾರದಳ್ಳಿ ಟ್ಯಾಂಡಿಂಗ್ (ಫೈಟ್ ) 20 ರಿಂದ 25 ಕೆಜಿ ವಿಭಾಗದಲ್ಲಿ ಕಂಚಿನ ಪದಕ

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ಧಾರವಾಡ, ಜೂ.30: ನಗರದ ಸ್ವಚ್ಛತೆ ಪಾಲಿಕೆ, ನಗರ ಸಭೆ ಕೆಲಸ ಮಾತ್ರವಲ್ಲ ಸಾರ್ವಜನಿಕರ ಸಹಕಾರವೂ ಬೇಕು. ಪ್ರತಿಯೊಬ್ಬ ನಾಗರಿಕರಲ್ಲಿಯೂ ಇದು ನಮ್ಮ ನಗರ, ನಮ್ಮ ಓಣಿ, ನನ್ನ ಮನೆ ಎಂಬ ಹೆಮ್ಮೆ ಮೂಡಿದಾಗ ಮಾತ್ರ ಸ್ವಚ್ಛ ನಗರ ಹೊಂದಲು ಸಾಧ್ಯವಾಗುತ್ತದೆ. ಮಕ್ಕಳಲ್ಲಿ ಹೆಮ್ಮ ಮೂಡುವಂತೆ ನಾವು ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು. ಧಾರವಾಡ ಜಿಲ್ಲಾಡಳಿತ, ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ