Murder Case Image of murder symbol

Crime story: ದಾಂಪತ್ಯದಲ್ಲಿ ವಿರಸ.. ಪತ್ನಿ ಕೊಲೆಯಲ್ಲಿ ಅಂತ್ಯ..!

Crime story: ದಾಂಪತ್ಯದಲ್ಲಿ ವಿರಸ.. ಪತ್ನಿ ಕೊಲೆಯಲ್ಲಿ ಅಂತ್ಯ..!

ಬೆಂಗಳೂರು: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತನ್ನ ಪತ್ನಿಗೆ ಪತಿಯೊಬ್ಬ ಚಾಕುವಿನಿಂದ ಇರಿದು ಹತ್ಯೆಗೈದಿದ್ದ (Crime Story). ಈ ಕುಕೃತ್ಯ ಎಸಗಿದ ಪತಿಯನ್ನು ಕೃತ್ಯ ನಡೆದ ಕೆಲವೇ ತಾಸಿನಲ್ಲಿ ಕೆಂಗೇರಿ ಠಾಣೆ ಪೊಲೀಸರು ಬುಧವಾರ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಜಟ್ಟಿಗನಹಳ್ಳಿ ನಿವಾಸಿ ಗೌರಿ (30) ಕೊಲೆಯಾದ ದುರ್ದೈವಿ ಎಂದು ಗುರುತಿಸಲಾಗಿದೆ. ಇನ್ನು ಈ ಕೃತ್ಯದ (Crime story) ಸಂಬಂಧ ಮೃತಳ ಪತಿ ನಾಗೇಶ್‌ನನ್ನು ಪೊಲೀಸರು ಬಂಧಿಸಿದ್ದಾರೆ.

Join Our Telegram: https://t.me/dcgkannada

ಜಟ್ಟಿಗನಹಳ್ಳಿ ಸ್ಮಶಾನ ಸಮೀಪ ತನ್ನ ಪತ್ನಿಗೆ ಚಾಕುವಿನಿಂದ ಇರಿದು ಕೊಂದು ನಾಗೇಶ್ ಪರಾರಿಯಾಗಿದ್ದ. ಖಾಲಿ ಪ್ರದೇಶದಲ್ಲಿ ರಕ್ತದ ಮಡುವಿನಲ್ಲಿ ಅಪರಿಚಿತ ಮೃತದೇಹವನ್ನು ಕಂಡು
ಪೊಲೀಸ್ ನಿಯಂತ್ರಣ ಕೊಠಡಿಗೆ ಬೆಳಗ್ಗೆ ಸಾರ್ವಜನಿಕರು ಕರೆ ಮಾಡಿದ್ದರು.

ಈ ಮಾಹಿತಿ ಪಡೆದು ಘಟನಾ ಸ್ಥಳಕ್ಕೆ ತೆರಳಿದ ಪೊಲೀಸರು, ಕೂಡಲೇ ಮೃತಳ ಗುರುತು ಪತ್ತೆ ಹಚ್ಚಿ ಆರೋಪಿಯನ್ನು ಬಂಧಿಸಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Murder Case: ವಿಚ್ಛೇದನ‌ ಕೇಳಿದ ಪತ್ನಿ.. ದೇಗುಲಕ್ಕೆ ಕರೆದುಕೊಂಡು ಹೋಗಿ ಹತ್ಯೆಗೈದ ಪತಿ..!

ಎಂಟು ವರ್ಷಗಳ ಹಿಂದೆ ರಾಮನಗರ ಜಿಲ್ಲೆಯ ಗೌರಿ ಹಾಗೂ ನಾಗೇಶ್ ವಿವಾಹವಾಗಿದ್ದರು. ಇತ್ತೀಚೆಗೆ ಕೌಟುಂಬಿಕ ಕಾರಣಕ್ಕೆ ದಂಪತಿ ಮಧ್ಯೆ ಮನಸ್ತಾಪವಾಗಿತ್ತು. ಇದೇ ವಿಚಾರವಾಗಿ ಪರಸರ ಜಗಳವಾಡುತ್ತಿದ್ದರು. ಕೊನೆಗೆ ದಾಂಪತ್ಯ ವಿರಸ ಕೊಲೆಯಲ್ಲಿ ಅಂತ್ಯವಾಗಿದೆ.

Latest News

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ;                                      ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ; ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ವಿಜಯಪುರ : ಗುತ್ತಿಗೆದಾರರ ಬಾಕಿ ಬಿಲ್ ಬಿಡುಗಡೆ ಸೇರಿದಂತೆ ಗುತ್ತಿಗೆದಾರರ ಬೇಡಿಕೆಗಳನ್ನು ಆದ್ಯತೆ ಮೇರೆಗೆ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ:                                       ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ: ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಮುದ್ದೇಬಿಹಾಳ : ಜೀವ ಪಣಕ್ಕಿಟ್ಟು ಅಂತರಾಜ್ಯದ ಕಳ್ಳರನ್ನು ಹೆಡೆಮುರಿ ಕಟ್ಟಿದ ದಕ್ಷ ಅಧಿಕಾರಿ ಸಂಜಯ ತಿಪರೆಡ್ಡಿ ಭವಿಷ್ಯದಲ್ಲಿ ತಾವು ಸಲ್ಲಿಸುವ ಇಲಾಖೆಯಲ್ಲಿ ಉನ್ನತ ಸೇವೆ ಗಳಿಸುವಂತಾಗಲಿ ಎಂದು ಹೇಮರಡ್ಡಿ ಮಲ್ಲಮ್ಮ ಸೇವಾ ಸಂಸ್ಥೆಯ ನಿರ್ದೇಶಕ ಸುರೇಶಗೌಡ ಪಾಟೀಲ ಇಂಗಳಗೇರಿ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವರ್ಗಾವಣೆಗೊಂಡಿರುವ ಪಿಎಸ್‌ಐ ಸಂಜಯ ತಿಪರೆಡ್ಡಿ ದಂಪತಿಯ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.ನೇರ,ನಿಷ್ಠುರ ಅಧಿಕಾರಿಯಾಗಿದ್ದ ತಿಪರೆಡ್ಡಿ ಅವರು ರಾಜ್ಯದಲ್ಲಿಯೇ ಮಾದರಿ