Murder Case Image of murder symbol

Crime story: ದಾಂಪತ್ಯದಲ್ಲಿ ವಿರಸ.. ಪತ್ನಿ ಕೊಲೆಯಲ್ಲಿ ಅಂತ್ಯ..!

Crime story: ದಾಂಪತ್ಯದಲ್ಲಿ ವಿರಸ.. ಪತ್ನಿ ಕೊಲೆಯಲ್ಲಿ ಅಂತ್ಯ..!

ಬೆಂಗಳೂರು: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತನ್ನ ಪತ್ನಿಗೆ ಪತಿಯೊಬ್ಬ ಚಾಕುವಿನಿಂದ ಇರಿದು ಹತ್ಯೆಗೈದಿದ್ದ (Crime Story). ಈ ಕುಕೃತ್ಯ ಎಸಗಿದ ಪತಿಯನ್ನು ಕೃತ್ಯ ನಡೆದ ಕೆಲವೇ ತಾಸಿನಲ್ಲಿ ಕೆಂಗೇರಿ ಠಾಣೆ ಪೊಲೀಸರು ಬುಧವಾರ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಜಟ್ಟಿಗನಹಳ್ಳಿ ನಿವಾಸಿ ಗೌರಿ (30) ಕೊಲೆಯಾದ ದುರ್ದೈವಿ ಎಂದು ಗುರುತಿಸಲಾಗಿದೆ. ಇನ್ನು ಈ ಕೃತ್ಯದ (Crime story) ಸಂಬಂಧ ಮೃತಳ ಪತಿ ನಾಗೇಶ್‌ನನ್ನು ಪೊಲೀಸರು ಬಂಧಿಸಿದ್ದಾರೆ.

Join Our Telegram: https://t.me/dcgkannada

ಜಟ್ಟಿಗನಹಳ್ಳಿ ಸ್ಮಶಾನ ಸಮೀಪ ತನ್ನ ಪತ್ನಿಗೆ ಚಾಕುವಿನಿಂದ ಇರಿದು ಕೊಂದು ನಾಗೇಶ್ ಪರಾರಿಯಾಗಿದ್ದ. ಖಾಲಿ ಪ್ರದೇಶದಲ್ಲಿ ರಕ್ತದ ಮಡುವಿನಲ್ಲಿ ಅಪರಿಚಿತ ಮೃತದೇಹವನ್ನು ಕಂಡು
ಪೊಲೀಸ್ ನಿಯಂತ್ರಣ ಕೊಠಡಿಗೆ ಬೆಳಗ್ಗೆ ಸಾರ್ವಜನಿಕರು ಕರೆ ಮಾಡಿದ್ದರು.

ಈ ಮಾಹಿತಿ ಪಡೆದು ಘಟನಾ ಸ್ಥಳಕ್ಕೆ ತೆರಳಿದ ಪೊಲೀಸರು, ಕೂಡಲೇ ಮೃತಳ ಗುರುತು ಪತ್ತೆ ಹಚ್ಚಿ ಆರೋಪಿಯನ್ನು ಬಂಧಿಸಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Murder Case: ವಿಚ್ಛೇದನ‌ ಕೇಳಿದ ಪತ್ನಿ.. ದೇಗುಲಕ್ಕೆ ಕರೆದುಕೊಂಡು ಹೋಗಿ ಹತ್ಯೆಗೈದ ಪತಿ..!

ಎಂಟು ವರ್ಷಗಳ ಹಿಂದೆ ರಾಮನಗರ ಜಿಲ್ಲೆಯ ಗೌರಿ ಹಾಗೂ ನಾಗೇಶ್ ವಿವಾಹವಾಗಿದ್ದರು. ಇತ್ತೀಚೆಗೆ ಕೌಟುಂಬಿಕ ಕಾರಣಕ್ಕೆ ದಂಪತಿ ಮಧ್ಯೆ ಮನಸ್ತಾಪವಾಗಿತ್ತು. ಇದೇ ವಿಚಾರವಾಗಿ ಪರಸರ ಜಗಳವಾಡುತ್ತಿದ್ದರು. ಕೊನೆಗೆ ದಾಂಪತ್ಯ ವಿರಸ ಕೊಲೆಯಲ್ಲಿ ಅಂತ್ಯವಾಗಿದೆ.

Latest News

ನೇತ್ರದಾನದ ಮೂಲಕ ಅಂಧರ ಬಾಳಿಗೆ ಬೆಳಕಾದ ಆಕಾಶ್

ನೇತ್ರದಾನದ ಮೂಲಕ ಅಂಧರ ಬಾಳಿಗೆ ಬೆಳಕಾದ ಆಕಾಶ್

ಮುದ್ದೇಬಿಹಾಳ : ರಸ್ತೆ ಅಪಘಾತದಲ್ಲಿ ಮೃತಪಟ್ಟ ಹತ್ತು ವರ್ಷದ ಬಾಲಕನೋರ್ವನ ಕಣ್ಣುಗಳನ್ನು ದಾನ ಮಾಡುವ

ಬೆಳಗಾವಿ ರಾಣಿ ಚೆನ್ನಮ್ಮ ವಿವಿ ಸಿಂಡಿಕೇಟ್‌ಗೆ ಹೊಸಮನಿ ನಾಮನಿರ್ದೇಶನ

ಬೆಳಗಾವಿ ರಾಣಿ ಚೆನ್ನಮ್ಮ ವಿವಿ ಸಿಂಡಿಕೇಟ್‌ಗೆ ಹೊಸಮನಿ ನಾಮನಿರ್ದೇಶನ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕು ಕುಂಟೋಜಿ ಗ್ರಾಮದ ನಿವಾಸಿ, ಬಸವನ ಬಾಗೇವಾಡಿ ತಾಲೂಕಿನ

ಆಲಿಕಲ್ಲು ಮಳೆಯಿಂದ ಬೆಳೆ‌ ಹಾನಿ:                                            3 ದಿನದೊಳಗೆ‌ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ಸೂಚನೆ‌

ಆಲಿಕಲ್ಲು ಮಳೆಯಿಂದ ಬೆಳೆ‌ ಹಾನಿ: 3 ದಿನದೊಳಗೆ‌ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ಸೂಚನೆ‌

ವಿಜಯಪುರ : ಇತ್ತೀಚಿಗೆ ಬೀಸಿದ‌‌ ಬಿರುಗಾಳಿ ಹಾಗೂ ಆಲಿಕಲ್ಲು ಮಳೆಯಿಂದಾಗಿ ಕೃಷಿ, ತೋಟಗಾರಿಕಾ ಬೆಳೆ

ಇನ್ನೊಬ್ಬರ ಬೆಳವಣಿಗೆ ನೋಡಿ ಉರಿಯಬೇಡಿ-ಸಿದ್ಧಲಿಂಗ ದೇವರು

ಇನ್ನೊಬ್ಬರ ಬೆಳವಣಿಗೆ ನೋಡಿ ಉರಿಯಬೇಡಿ-ಸಿದ್ಧಲಿಂಗ ದೇವರು

ಮುದ್ದೇಬಿಹಾಳ : ದ್ವೇಷ ಮಾಡದೇ ಇರುವಷ್ಟು ದಿನ ಒಳ್ಳೆಯ ಕೆಲಸಗಳನ್ನು ಮಾಡಿ.ಪರಸ್ಪರ ಕಾಲೆಳೆಯಬೇಡಿ.ದ್ವೇಷ ಮಾಡಬೇಡಿ.ಇನ್ನೊಬ್ಬರ

ತಂಗಡಗಿಯಲ್ಲಿ 26 ಜೋಡಿ ನವಜೀವನಕ್ಕೆ ಪದಾರ್ಪಣೆ

ತಂಗಡಗಿಯಲ್ಲಿ 26 ಜೋಡಿ ನವಜೀವನಕ್ಕೆ ಪದಾರ್ಪಣೆ

ಮುದ್ದೇಬಿಹಾಳ : ಇಂದಿನ ರಾಜಕಾರಣಿಗಳು ತಮ್ಮ ಮಕ್ಕಳ ಮದುವೆಗಳನ್ನು ದುಂದುವೆಚ್ಚದಲ್ಲಿ ಮಾಡುವಬದಲು ಅದೇ ಖರ್ಚಿನಲ್ಲಿ ನೂರಾರು ಬಡವರ ಮಕ್ಕಳ ಮದುವೆಗಳನ್ನು ಮಾಡಿಕೊಟ್ಟರೆ ಸಮಾಜಕ್ಕೆ ಮಾದರಿಯಾಗಿರುತ್ತಾರೆ.ರಾಜಕಾರಣಿಗಳ ಬುದ್ಧಿ ಬದಲಾಗಬೇಕಿದೆ ಎಂದು ಬಸವನ ಬಾಗೇವಾಡಿ ಶಿವಪ್ರಕಾಶ ಸ್ವಾಮೀಜಿ ಹೇಳಿದರು. ತಾಲ್ಲೂಕಿನ ತಂಗಡಗಿ ಗ್ರಾಮದಲ್ಲಿ ಶುಕ್ರವಾರ ದುರ್ಗಾದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಏರ್ಪಡಿಸಿದ್ದ ಸರ್ವಧರ್ಮ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಒಬ್ಬ ರಾಜಕಾರಣಿಯ ಮಗನ ಮದುವೆಯಲ್ಲಿ ಮಾಡುವ ಖರ್ಚು 500 ಮದುವೆಗಳನ್ನು ಮಾಡಿಕೊಡಬಹುದಾಗಿದೆ.ಮಠಗಳಲ್ಲಿ

ಮಾಜಿ ಶಾಸಕರು ಐದು ವರ್ಷ ನಿದ್ದೆ ಮಾಡುತ್ತಿದ್ದರೇ ?-ಶಾಸಕ ನಾಡಗೌಡ ಪ್ರಶ್ನೆ

ಮಾಜಿ ಶಾಸಕರು ಐದು ವರ್ಷ ನಿದ್ದೆ ಮಾಡುತ್ತಿದ್ದರೇ ?-ಶಾಸಕ ನಾಡಗೌಡ ಪ್ರಶ್ನೆ

ಮುದ್ದೇಬಿಹಾಳ : ಮತಕ್ಷೇತ್ರದ ತಾಳಿಕೋಟಿ ತಾಲ್ಲೂಕಿನಲ್ಲಿ ಪ್ರಜಾಸೌಧ ನಿರ್ಮಾಣಕ್ಕೆ ತಮ್ಮ ಅವಧಿಯಲ್ಲಿ ಜಾಗೆ ಗುರುತಿಸುವುದನ್ನು ಬಿಟ್ಟು ಮಾಜಿ ಶಾಸಕರು ಐದು ವರ್ಷ ನಿದ್ದೆ ಮಾಡುತ್ತಿದ್ದರೇ ಎಂದು ಶಾಸಕ ಸಿ.ಎಸ್.ನಾಡಗೌಡ ಮಾಜಿ ಶಾಸಕ ನಡಹಳ್ಳಿ ಅವರಿಗೆ ಪ್ರಶ್ನಿಸಿದ್ದಾರೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ಶಾಸಕರಾಗಿದ್ದುಕೊಂಡು ಐದು ವರ್ಷ ಪ್ರಜಾಸೌಧ ಕಟ್ಟಡ ನಿರ್ಮಾಣಕ್ಕೆ ಶ್ರಮಿಸದೇ ನಿದ್ದೆ ಮಾಡಿದ್ರಾ ನೀವು ? ಎಂದ ನಾಡಗೌಡ, ನಿಮಗೇಕೆ ಜಾಗೆ ಗುರುತಿಸಲಾಗಲಿಲ್ಲ.ನಿಮ್ಮಲ್ಲಿ ಇಚ್ಛಾಶಕ್ತಿ