Actor darshan and pavitra gowda in murder case

Darshan: ನಟ ದರ್ಶನ್ ಗೆ ಮನೆಯೂಟ ಸೆ. 5ಕ್ಕೆ..?

Darshan: ನಟ ದರ್ಶನ್ ಗೆ ಮನೆಯೂಟ ಸೆ. 5ಕ್ಕೆ..?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ (Darshan) ಮನೆಯಿಂದ ಊಟ ಪಡೆಯಲು ಹರಸಾಹಸ ಪಡುತ್ತಿದ್ದಾರೆ.

ಹೌದು, ಮನೆ ಊಟಕ್ಕಾಗಿ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಲಾಗಿದೆ ಎಂದು ರಾಜ್ಯ ಹೈಕೋರ್ಟ್‌ಗೆ ಸರ್ಕಾರ ಮಾಹಿತಿ ನೀಡಿದೆ.

Join Our Telegram: https://t.me/dcgkannada

ಮನೆಯಿಂದ ಊಟ, ಹಾಸಿಗೆ ಮತ್ತು ಪುಸ್ತಕ ಪಡೆಯಲು ಅನುಮತಿ ನೀಡುವಂತೆ ರಾಜ್ಯ ಸರ್ಕಾರ ಹಾಗೂ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹ ಅಧೀಕ್ಷಕರಿಗೆ ನಿರ್ದೇಶಿಸುವಂತೆ ನಟ ದರ್ಶನ್ ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

ವಿಚಾರಣೆ ವೇಳೆ ಸರ್ಕಾರದ ಪರ ಅಭಿ ಯೋಜಕ ಬಿ.ಎ. ಬೆಳ್ಳಿಯಪ್ಪ, ಮನೆಯಿಂದ ಊಟ, ಹಾಸಿಗೆ ಹಾಗೂ ಪುಸ್ತಕಗಳನ್ನು ತರಿಸಿಕೊಳ್ಳಲು ಅನುಮತಿ ಕೋರಿ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು 2024ರ ಆ.14ರಂದು ರಾಜ್ಯ ಸರ್ಕಾರ ತಿರಸ್ಕರಿಸಿ ಅಂದೇ ಆ ಆದೇಶದ ಬಗ್ಗೆ ದರ್ಶನ್ ಗಮನಕ್ಕೆ ತರಲಾಗಿದೆ ಎಂದು ಮಾಹಿತಿ ನೀಡಲಾಯಿತು.

ದರ್ಶನ್ (Darshana) ಪರ ವಕೀಲರಾದ ಸಂಜೀವಿನಿ, ಸರ್ಕಾರದ ಆದೇಶದ ಪ್ರತಿ ಈವರೆಗೂ ನಮಗೆ ತಲುಪಿಲ್ಲ. ಆದೇಶ ಪರಿಶೀಲಿಸಿ ವಾದ ಮಂಡಿಸಲು ಕಾಲಾವಕಾಶ ನೀಡಬೇಕು ಎಂಬ ಮನವಿಗೆ ಸಮ್ಮತಿಸಿದ ನ್ಯಾಯಪೀಠ ವಿಚಾರಣೆಯನ್ನು ಸೆ.5ಕ್ಕೆ ಮುಂದೂಡಿತು.

ಇದನ್ನೂ ಓದಿ: Crime: ಲವ್ ಮಾಡಲ್ಲ ಎಂದ ಅನ್ಯ ಕೋಮಿನ ಬಾಲಕಿ.. ಬೇಡಿನಿಂದ ಕೈ ಕೊಯ್ದ ಓಡಿದ ಭೂಪ..!

Latest News

ಬರಪೀಡಿತ ಪಟ್ಟಿಯಿಂದ ಮುದ್ದೇಬಿಹಾಳ ಮತಕ್ಷೇತ್ರ ಔಟ್: ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ವಿರುದ್ಧ ಶಾಸಕ ನಾಡಗೌಡರ ತೀವ್ರ ವಾಗ್ದಾಳಿ

ಬರಪೀಡಿತ ಪಟ್ಟಿಯಿಂದ ಮುದ್ದೇಬಿಹಾಳ ಮತಕ್ಷೇತ್ರ ಔಟ್: ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ವಿರುದ್ಧ ಶಾಸಕ ನಾಡಗೌಡರ ತೀವ್ರ ವಾಗ್ದಾಳಿ

ಮುದ್ದೇಬಿಹಾಳ : ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದೇ ರೈತರು ಸಂಕಷ್ಟಕ್ಕೆ ಸಿಲುಕಿದ್ದರೂ

ಎರಡು ಅಂಬ್ಯುಲೆನ್ಸ್ ಜನಸೇವೆಗೆ ಲೋಕಾರ್ಪಣೆ:                     70 ಸಾವಿರ ಹುದ್ದೆಗಳ ಭರ್ತಿಗೆ ಕಾನೂನು ತೊಡಕು-ಶಾಸಕ ನಾಡಗೌಡ

ಎರಡು ಅಂಬ್ಯುಲೆನ್ಸ್ ಜನಸೇವೆಗೆ ಲೋಕಾರ್ಪಣೆ: 70 ಸಾವಿರ ಹುದ್ದೆಗಳ ಭರ್ತಿಗೆ ಕಾನೂನು ತೊಡಕು-ಶಾಸಕ ನಾಡಗೌಡ

ಮುದ್ದೇಬಿಹಾಳ : ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಸಿಎಸ್‌ಆರ್ ಅನುದಾನದಲ್ಲಿ ಮುದ್ದೇಬಿಹಾಳ ಹಾಗೂ

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಮುದ್ದೇಬಿಹಾಳ : ಹೆಚ್ಚುತ್ತಿರುವ ಜನಸಂಚಾರ ದಟ್ಟಣೆ ನಿಯಂತ್ರಣ ಹಾಗೂ ಪೊಲೀಸ್ ಇಲಾಖೆ ಮತ್ತಷ್ಟು ದಕ್ಷತೆಯಿಂದ

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಮುದ್ದೇಬಿಹಾಳ : ಪಾರ್ವತಿಬಾಯಿ ಭೂರಮಲ್ ಓಸ್ವಾಲ್ ಕುಟುಂಬದವರು ಪರಿಶ್ರಮದಿಂದ ಗಳಿಸಿದ ಆಸ್ತಿಯನ್ನು ದಾನ ಮಾಡುವ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ ವಕ್ಭ್ ನಿಯಮಗಳು 2017ರ ನಿಯಮ 25ರ ಅನ್ವಯ ವಿಜಯಪುರ ಜಿಲ್ಲಾ ವಕ್ಭ್ ಅಧಿಕಾರಿಗಳು ಅಂಜುಮನ್ ಕಮೀಟಿಯ ನೂತನ ಆಡಳಿತ ಮಂಡಳಿಯ ಅಧ್ಯಕ್ಷರು,ಉಪಾಧ್ಯಕ್ಷರು,ಕಾರ್ಯದರ್ಶಿಗಳು ಹಾಗೂ ಖಜಾಂಚಿಯ ಆಯ್ಕೆಗೆ ಹೊರಡಿಸಿರುವ ನೋಟಿಸ್ ಇದೀಗ ವಿವಾದಕ್ಕೆ ಕಾರಣವಾಗಿದೆ. ಆಯ್ಕೆಯಾದ ಸದಸ್ಯರಿಗೆ ಅದ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ನಡೆಸುವ ಸಭೆಯನ್ನು ನಡೆಸಲು ನೋಟಿಸ್‌ನ್ನು ನೋಂದಾಯಿತ ಅಂಚೆ ಮೂಲಕ ಒಂದು ವಾರದ ಕಾಲಾವಕಾಶದಲ್ಲಿ ಕಳಿಸಬೇಕು

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ;                                      ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ; ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ವಿಜಯಪುರ : ಗುತ್ತಿಗೆದಾರರ ಬಾಕಿ ಬಿಲ್ ಬಿಡುಗಡೆ ಸೇರಿದಂತೆ ಗುತ್ತಿಗೆದಾರರ ಬೇಡಿಕೆಗಳನ್ನು ಆದ್ಯತೆ ಮೇರೆಗೆ ಈಡೇರಿಸುವುದಾಗಿ ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಭರವಸೆ ನೀಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ತಿಳಿಸಿದ್ದಾರೆ. ವಿಜಯಪುರ ನಗರದ ಜಿಲ್ಲಾ ಗುತ್ತಿಗೆದಾರರ ಸಂಘದ ನೂತನ ಕಟ್ಟಡ ಭೂಮಿ ಪೂಜೆ ಸಮಾರಂಭಕ್ಕೆ ಆಗಮಿಸಿದ ಸಂದರ್ಭದಲ್ಲಿ ಅವರನ್ನು ಭೇಟಿಯಾದ ವೇಳೆ ಮುದ್ದೇಬಿಹಾಳ ಮತಕ್ಷೇತ್ರದ ಕೊಣ್ಣೂರ ಗ್ರಾಮದ ಸಿಸಿ ರಸ್ತೆ ಹಾಗೂ ಚರಂಡಿ ಅಭಿವೃದ್ಧಿಗಾಗಿ ಸುಮಾರು ೨ಕೋಟಿ