Actor darshan and pavitra gowda in murder case

Darshan: ನಟ ದರ್ಶನ್ ಗೆ ಮನೆಯೂಟ ಸೆ. 5ಕ್ಕೆ..?

Darshan: ನಟ ದರ್ಶನ್ ಗೆ ಮನೆಯೂಟ ಸೆ. 5ಕ್ಕೆ..?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ (Darshan) ಮನೆಯಿಂದ ಊಟ ಪಡೆಯಲು ಹರಸಾಹಸ ಪಡುತ್ತಿದ್ದಾರೆ.

ಹೌದು, ಮನೆ ಊಟಕ್ಕಾಗಿ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಲಾಗಿದೆ ಎಂದು ರಾಜ್ಯ ಹೈಕೋರ್ಟ್‌ಗೆ ಸರ್ಕಾರ ಮಾಹಿತಿ ನೀಡಿದೆ.

Join Our Telegram: https://t.me/dcgkannada

ಮನೆಯಿಂದ ಊಟ, ಹಾಸಿಗೆ ಮತ್ತು ಪುಸ್ತಕ ಪಡೆಯಲು ಅನುಮತಿ ನೀಡುವಂತೆ ರಾಜ್ಯ ಸರ್ಕಾರ ಹಾಗೂ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹ ಅಧೀಕ್ಷಕರಿಗೆ ನಿರ್ದೇಶಿಸುವಂತೆ ನಟ ದರ್ಶನ್ ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

ವಿಚಾರಣೆ ವೇಳೆ ಸರ್ಕಾರದ ಪರ ಅಭಿ ಯೋಜಕ ಬಿ.ಎ. ಬೆಳ್ಳಿಯಪ್ಪ, ಮನೆಯಿಂದ ಊಟ, ಹಾಸಿಗೆ ಹಾಗೂ ಪುಸ್ತಕಗಳನ್ನು ತರಿಸಿಕೊಳ್ಳಲು ಅನುಮತಿ ಕೋರಿ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು 2024ರ ಆ.14ರಂದು ರಾಜ್ಯ ಸರ್ಕಾರ ತಿರಸ್ಕರಿಸಿ ಅಂದೇ ಆ ಆದೇಶದ ಬಗ್ಗೆ ದರ್ಶನ್ ಗಮನಕ್ಕೆ ತರಲಾಗಿದೆ ಎಂದು ಮಾಹಿತಿ ನೀಡಲಾಯಿತು.

ದರ್ಶನ್ (Darshana) ಪರ ವಕೀಲರಾದ ಸಂಜೀವಿನಿ, ಸರ್ಕಾರದ ಆದೇಶದ ಪ್ರತಿ ಈವರೆಗೂ ನಮಗೆ ತಲುಪಿಲ್ಲ. ಆದೇಶ ಪರಿಶೀಲಿಸಿ ವಾದ ಮಂಡಿಸಲು ಕಾಲಾವಕಾಶ ನೀಡಬೇಕು ಎಂಬ ಮನವಿಗೆ ಸಮ್ಮತಿಸಿದ ನ್ಯಾಯಪೀಠ ವಿಚಾರಣೆಯನ್ನು ಸೆ.5ಕ್ಕೆ ಮುಂದೂಡಿತು.

ಇದನ್ನೂ ಓದಿ: Crime: ಲವ್ ಮಾಡಲ್ಲ ಎಂದ ಅನ್ಯ ಕೋಮಿನ ಬಾಲಕಿ.. ಬೇಡಿನಿಂದ ಕೈ ಕೊಯ್ದ ಓಡಿದ ಭೂಪ..!

Latest News

ಏ.4 ರಂದು ಆಕ್ಸಫರ್ಡ್ ಪಾಟೀಲ್ಸ್ ಜೀನಿಯಸ್ ಸ್ಕಾಲರ್‌ಶಿಪ್ ಪರೀಕ್ಷೆ

ಏ.4 ರಂದು ಆಕ್ಸಫರ್ಡ್ ಪಾಟೀಲ್ಸ್ ಜೀನಿಯಸ್ ಸ್ಕಾಲರ್‌ಶಿಪ್ ಪರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯಿoದ ಏ.4ರಂದು ಆಕ್ಸಫರ್ಡ್

ಏ.10 ರಿಂದ ಐದು ದಿನಗಳ ಕಾಲ ವಿಜಯಪುರದಲ್ಲಿ ಪುಸ್ತಕ ಮೇಳ

ಏ.10 ರಿಂದ ಐದು ದಿನಗಳ ಕಾಲ ವಿಜಯಪುರದಲ್ಲಿ ಪುಸ್ತಕ ಮೇಳ

ಮುದ್ದೇಬಿಹಾಳ : ವಿಜಯಪುರ ಜಿಲ್ಲೆಯಲ್ಲಿ ಏ.10 ರಿಂದ 14ರವರೆಗೆ ಮೇ ಸಾಹಿತ್ಯ ಮೇಳ ಬಳಗದ

ಉಪನ್ಯಾಸಕಿ ಗುರುದೇವಿ ಹಳ್ಳೂರರಿಗೆ ಪಿ.ಎಚ್.ಡಿ ಪ್ರದಾನ

ಉಪನ್ಯಾಸಕಿ ಗುರುದೇವಿ ಹಳ್ಳೂರರಿಗೆ ಪಿ.ಎಚ್.ಡಿ ಪ್ರದಾನ

ಮುದ್ದೇಬಿಹಾಳ : ಮುದ್ದೇಬಿಹಾಳ ಮೂಲದ ಉಪನ್ಯಾಸಕಿ ಗುರುದೇವಿ ಹಳ್ಳೂರ ಅವರು ಶಿಕ್ಷಣಶಾಸ್ತçದಲ್ಲಿ ವಿಜಯಪುರದ ಕರ್ನಾಟಕ

ಯಲಗೂರ ಗೋಶಾಲೆಗೆ ಐದು ಟ್ರಾಕ್ಟರ್ ಮೇವು ಕೊಡುಗೆ

ಯಲಗೂರ ಗೋಶಾಲೆಗೆ ಐದು ಟ್ರಾಕ್ಟರ್ ಮೇವು ಕೊಡುಗೆ

ಮುದ್ದೇಬಿಹಾಳ : ಈಚೆಗೆ ಮುದ್ದೇಬಿಹಾಳದಲ್ಲಿ ಜರುಗಿದ್ದ ಹಿಂದೂ ಮಹಾಸಮ್ಮೇಳನದಲ್ಲಿ ಜಮಾಖರ್ಚು ಆಗಿ ಉಳಿತಾಯದ ಹಣದಲ್ಲಿ

ಮಕ್ಕಳನ್ನು ಕೇವಲ ಅಂಕದ ಚೀಲ ಮಾಡದಿರಿ: ಡಾ. ಎಂ.ಎಂ.ಬೆಳಗಲ್ಲ

ಮಕ್ಕಳನ್ನು ಕೇವಲ ಅಂಕದ ಚೀಲ ಮಾಡದಿರಿ: ಡಾ. ಎಂ.ಎಂ.ಬೆಳಗಲ್ಲ

ಮುದ್ದೇಬಿಹಾಳ : ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪಾಲಕರು ಮಕ್ಕಳ ಮೇಲೆ ಅನಗತ್ಯ ಒತ್ತಡ ಹೇರುವುದನ್ನು ಕೈಬಿಡಬೇಕು. ಮಕ್ಕಳನ್ನು ಕೇವಲ ಅಂಕ ತುಂಬುವ ಚೀಲವನ್ನಾಗಿ ಮಾಡುವ ಮನೋಭಾವದಿಂದ ಹೊರಬಂದು, ಅವರಲ್ಲಿ ಜ್ಞಾನ ಮತ್ತು ಸಾಧನೆಯ ಹಸಿವನ್ನು ಬೆಳೆಸಬೇಕು ಎಂದು ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಎಂ.ಎಂ.ಬೆಳಗಲ್ಲ ಹೇಳಿದರು. ಪಟ್ಟಣದ ತಂಗಡಗಿ ರಸ್ತೆಯ ಶಿವಾಚಾರ್ಯ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಭಾನುವಾರ ಸ್ವಾಮಿ ವಿವೇಕಾನಂದ ಇಂಟರ್ನ್ಯಾಷನಲ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ಹಾಗೂ

ಐದು ಲಕ್ಷ ರೂ.ಸ್ಕಾಲರಶಿಪ್ ಗೆಲ್ಲುವ ಅವಕಾಶ   ಮುದ್ದೇಬಿಹಾಳ : ಮಾ.29 ರಂದು ಟ್ಯಾಲೆಂಟ್ ಅವಾರ್ಡ್ ಪರೀಕ್ಷೆ

ಐದು ಲಕ್ಷ ರೂ.ಸ್ಕಾಲರಶಿಪ್ ಗೆಲ್ಲುವ ಅವಕಾಶ ಮುದ್ದೇಬಿಹಾಳ : ಮಾ.29 ರಂದು ಟ್ಯಾಲೆಂಟ್ ಅವಾರ್ಡ್ ಪರೀಕ್ಷೆ

ಮುದ್ದೇಬಿಹಾಳ : ಪಟ್ಟಣದ ಎಸ್.ಎಸ್.ವಿ.ವಿ ಸಂಘದ ಅಡಿಯಲ್ಲಿ ನಡೆಯುತ್ತಿರುವ ಸ್ವಾಮಿ ವಿವೇಕಾನಂದ ಇಂಟರ್‌ನ್ಯಾಶನಲ್ ಇಂಗ್ಲಿಷ್ ಮಿಡಿಯಂ ಸ್ಕೂಲ್ ಹಾಗೂ ಚಾಲೆಂಜ್ ನವೋದಯ ಕೋಚಿಂಗ್ ಕ್ಲಾಸಸ್‌ನ ಸಹಯೋಗದಲ್ಲಿ ಮಾ.29 ರಂದು ಬೆಳಗ್ಗೆ 11ಕ್ಕೆ ಟ್ಯಾಲೆಂಟ್ ಅವಾರ್ಡ್ ಪರೀಕ್ಷೆ ಹಮ್ಮಿಕೊಳ್ಳಲಾಗಿದೆ ಎಂದು ಆಡಳಿತಾಧಿಕಾರಿ ವೀರೇಶ ಹವಾಲ್ದಾರ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮುದ್ದೇಬಿಹಾಳ ಪಟ್ಟಣದ ತಂಗಡಗಿ ರಸ್ತೆಯಲ್ಲಿರುವ ಎಸ್.ಎಸ್.ಶಿವಾಚಾರ್ಯ ಪಿಯು ಕಾಲೇಜಿನಲ್ಲಿ ಪರೀಕ್ಷೆ ನಡೆಯಲಿದೆ.ಪ್ರಥಮ ಬಹುಮಾನ 60 ಸಾವಿರ ರೂ.(ಶಿಷ್ಯವೇತನ,ಐದು ಸಾವಿರ