Actor darshan and pavitra gowda in murder case

Darshan: ನಟ ದರ್ಶನ್ ಗೆ ಮನೆಯೂಟ ಸೆ. 5ಕ್ಕೆ..?

Darshan: ನಟ ದರ್ಶನ್ ಗೆ ಮನೆಯೂಟ ಸೆ. 5ಕ್ಕೆ..?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ (Darshan) ಮನೆಯಿಂದ ಊಟ ಪಡೆಯಲು ಹರಸಾಹಸ ಪಡುತ್ತಿದ್ದಾರೆ.

ಹೌದು, ಮನೆ ಊಟಕ್ಕಾಗಿ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಲಾಗಿದೆ ಎಂದು ರಾಜ್ಯ ಹೈಕೋರ್ಟ್‌ಗೆ ಸರ್ಕಾರ ಮಾಹಿತಿ ನೀಡಿದೆ.

Join Our Telegram: https://t.me/dcgkannada

ಮನೆಯಿಂದ ಊಟ, ಹಾಸಿಗೆ ಮತ್ತು ಪುಸ್ತಕ ಪಡೆಯಲು ಅನುಮತಿ ನೀಡುವಂತೆ ರಾಜ್ಯ ಸರ್ಕಾರ ಹಾಗೂ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹ ಅಧೀಕ್ಷಕರಿಗೆ ನಿರ್ದೇಶಿಸುವಂತೆ ನಟ ದರ್ಶನ್ ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

ವಿಚಾರಣೆ ವೇಳೆ ಸರ್ಕಾರದ ಪರ ಅಭಿ ಯೋಜಕ ಬಿ.ಎ. ಬೆಳ್ಳಿಯಪ್ಪ, ಮನೆಯಿಂದ ಊಟ, ಹಾಸಿಗೆ ಹಾಗೂ ಪುಸ್ತಕಗಳನ್ನು ತರಿಸಿಕೊಳ್ಳಲು ಅನುಮತಿ ಕೋರಿ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು 2024ರ ಆ.14ರಂದು ರಾಜ್ಯ ಸರ್ಕಾರ ತಿರಸ್ಕರಿಸಿ ಅಂದೇ ಆ ಆದೇಶದ ಬಗ್ಗೆ ದರ್ಶನ್ ಗಮನಕ್ಕೆ ತರಲಾಗಿದೆ ಎಂದು ಮಾಹಿತಿ ನೀಡಲಾಯಿತು.

ದರ್ಶನ್ (Darshana) ಪರ ವಕೀಲರಾದ ಸಂಜೀವಿನಿ, ಸರ್ಕಾರದ ಆದೇಶದ ಪ್ರತಿ ಈವರೆಗೂ ನಮಗೆ ತಲುಪಿಲ್ಲ. ಆದೇಶ ಪರಿಶೀಲಿಸಿ ವಾದ ಮಂಡಿಸಲು ಕಾಲಾವಕಾಶ ನೀಡಬೇಕು ಎಂಬ ಮನವಿಗೆ ಸಮ್ಮತಿಸಿದ ನ್ಯಾಯಪೀಠ ವಿಚಾರಣೆಯನ್ನು ಸೆ.5ಕ್ಕೆ ಮುಂದೂಡಿತು.

ಇದನ್ನೂ ಓದಿ: Crime: ಲವ್ ಮಾಡಲ್ಲ ಎಂದ ಅನ್ಯ ಕೋಮಿನ ಬಾಲಕಿ.. ಬೇಡಿನಿಂದ ಕೈ ಕೊಯ್ದ ಓಡಿದ ಭೂಪ..!

Latest News

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ:                            ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ: ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಮುದ್ದೇಬಿಹಾಳ : ಸ್ವಾತಂತ್ರ ಪೂರ್ವದಲ್ಲಿ ಹುಟ್ಟಿರುವ ಅಂಜುಮನ್ ಇಸ್ಲಾಂ ಕಮೀಟಿಯ ಆರಂಭದಲ್ಲಿದ್ದ ವೈಭವವನ್ನು ಮರಳಿ

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಮತಗಟ್ಟೆ ಅಧಿಕಾರಿಗಳು ಉತ್ತಮ ಸೇವೆ ಸಲ್ಲಿಸುತ್ತಿದ್ದು

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಮುದ್ದೇಬಿಹಾಳ(ಜಿಲ್ಲೆ : ವಿಜಯಪುರ) : ದೇಶದ ಪ್ರತಿಷ್ಠಿತ ಐಐಟಿ ಕಾಲೇಜುಗಳಲ್ಲಿ ಒಂದಾಗಿರುವ ಕಾನ್ಪುರದ ಐಐಟಿ ಕಾಲೇಜಿಗೆ ಮುದ್ದೇಬಿಹಾಳ ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ಅದಿತಿ ಸವಣೂರ ಆಯ್ಕೆಯಾಗಿದ್ದು ಸಂಸ್ಥೆಗೆ ಹೆಮ್ಮೆ ತಂದಿದೆ ಎಂದು ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅಮೀತಗೌಡ ಎಂ.ಪಾಟೀಲ್ ತಿಳಿಸಿದರು. ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಿದ್ಯಾರ್ಥಿನಿಯ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ನಮ್ಮ ಸಂಸ್ಥೆಯಿoದ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ : ಸಿಎಂ ಸಿದ್ಧರಾಮಯ್ಯನವರ ಅವಧಿಯಲ್ಲಿ ಕಳೆದ ಬಜೆಟ್‌ನಲ್ಲಿ ಮುದ್ದೇಬಿಹಾಳ ಗ್ರಾಮಾಂತರ ಪೊಲೀಸ್ ಠಾಣೆ ಮಂಜೂರಾತಿಯಾಗಿದ್ದು ಅದನ್ನು ಕೂಡಲೇ ಕಾರ್ಯಾರಂಭಗೊಳಿಸಲು ಕ್ರಮ ಜರುಗಿಸುವಂತೆ ಮುದ್ದೇಬಿಹಾಳದ ಜನಸೇವಾ ಸಂಸ್ಥೆಯ ಪದಾಧಿಕಾರಿಗಳು ಬೆಳಗಾವಿ ಐಜಿಪಿ ಸಂದೀಪ್ ಪಾಟೀಲ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನಕ್ಕೆ ಮಂಗಳವಾರ ಭೇಟಿ ನೀಡಿದ್ದ ವೇಳೆ ಐಜಿಪಿ ಅವರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದರು.ಈ ವೇಳೆ ಮಾತನಾಡಿದ ಜನಸೇವಾ ಸಂಸ್ಥೆಯ ಅಧ್ಯಕ್ಷ