TB Dam: ಪರಿಶೀಲಿಸಿದ ಡಿಸಿಎಂ ಡಿಕೆಶಿ.. ಅಚ್ಚುಕಟ್ಟು ಪ್ರದೇಶದ ರೈತರು ಭಯಪಡುವ ಅಗತ್ಯವಿಲ್ಲ (ವಿಡಿಯೋ ನೋಡಿ)

TB Dam: ಪರಿಶೀಲಿಸಿದ ಡಿಸಿಎಂ ಡಿಕೆಶಿ.. ಅಚ್ಚುಕಟ್ಟು ಪ್ರದೇಶದ ರೈತರು ಭಯಪಡುವ ಅಗತ್ಯವಿಲ್ಲ (ವಿಡಿಯೋ ನೋಡಿ)


ಕೊಪ್ಪಳ: ತುಂಗಭದ್ರಾ ಜಲಾಶಯ (TB Dam) ಕ್ರಸ್ಟ್ ಗೇಟ್ ಕಿತ್ತು ಹೋದ ಹಿನ್ನಲೆ ಜಲಾಶಯಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ (DK SHIVAKUMAR) ನೀಡಿ ಪರಿಶೀಲಿಸಿದರು.

ತುಂಗಭದ್ರಾ ಜಲಾಶಯದಲ್ಲಿ ಮೇಲೆ ನಿಂತು ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು, ನಿನ್ನೆ ರಾತ್ರಿ ಜಲಾಶಯದ (TB Dam) 10 ಗೇಟ್ ಓಪನ್ ಇದ್ದವು. ಏಕಾಏಕಿ ಜಲಾಶಯದ 19 ನೇ ಗೇಟ್ ಡ್ಯಾಮೇಜ್ ಹಿನ್ನೆಲೆ ಎಲ್ಲಾ ಗೇಟ್ ಓಪನ್ ಮಾಡಿ ಪ್ರೆಶರ್ ಕಡಿಮೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು‌.

Join our Telegram: https://t.me/dcgkannada

ರಿಪೇರಿ ಮಾಡಲು ಉನ್ನತ ಅನುಭವವುಳ್ಳವರನ್ನು ಕರೆಸುತ್ತಿದ್ದೇವೆ. ಅವರಿಗೆ ಈಗಾಗಲೇ ಡಿಸೈನ್ ನೀಡಲಾಗಿದೆ. ಇನ್ನು, ಕೂಡಲೇ ಕೆಲಸ ಮಾಡಲು ತಯಾರು ಮಾಡಲಾಗಿದೆ ಎಂದು ತಿಳಿಸಿದರು‌.

ಸದ್ಯ, ಜಲಾಶಯದಿಂದ 98 ಸಾವಿರ ಕ್ಯೂಸೆಕ್ ನೀರು ಹೊರಗಡೆ ಬಿಡಲಾಗ್ತಿದೆ. 19ನೇ ಗೇಟ್ ಒಂದರಲ್ಲಿಯೇ 35 ಸಾವಿರ ಕ್ಯೂಸೆಕ್ ನೀರು ಹೋರ ಹೋಗುತ್ತಿದೆ ಎಂದರು.

ತುಂಗಭದ್ರಾ ಜಲಾಶಯದ ಅಚ್ಚುಕಟ್ಟು ಪ್ರದೇಶದ ರೈತರು ಭಯಪಡುವ ಅವಶ್ಯಕತೆ ಇಲ್ಲ. ಜಲಾಶಯದಿಂದ 60 ಟಿಎಂಸಿ ನೀರು ಖಾಲಿ ಮಾಡಬೇಕಿದೆ. ಹೀಗಾಗಿ, ‌ನೀರು ಹೊರಗಡೆ ಬಿಡಲಾಗ್ತಿದೆ. ಆ.13 ರಂದು ನಾನು, ಸಿಎಂ ಬಾಗಿನ ಅರ್ಪಿಸುವ ಕಾರ್ಯಕ್ರಮವಿತ್ತು. ಆದರೆ ಈಗ ಅದನ್ನು ಮುಂದೂಡಲಾಗಿದೆ ಎಂದರು.

ಇದನ್ನೂ ಓದಿ: ತುಂಗಭದ್ರಾ ಡ್ಯಾಂ ಕ್ರಸ್ಟ್‌ಗೇಟ್‌ ಚೈನ್ ಲಿಂಕ್ ಕಟ್: ನದಿ ಪಾತ್ರದ ಜನರಲ್ಲಿ ಆತಂಕ!| ವಿಡಿಯೋ ನೋಡಿ

ಇದು (TB Dam) 60 ರಿಂದ 70 ವರ್ಷ ಹಳೆಯ ಜಲಾಶಯ. ಘಟನೆಗೆ ಸಂಬಂಧಿಸಿದಂತೆ
ನಾನು ಯಾವ ಅಧಿಕಾರಿಗಳನ್ನೂ ದೂರುವುದಿಲ್ಲ ಡಿಸಿಎಂ ಡಿಕೆಶಿ ಹೇಳಿದರು.

Latest News

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ ಸಹಕಾರದಿಂದ ಗಣತಿ ನಮೂನೆಗಳ ವಿತರಣೆ ಕಾರ್ಯದಲ್ಲಿ ಮುದ್ದೇಬಿಹಾಳ ಮತಕ್ಷೇತ್ರ ಶೇ.98.38ರಷ್ಟು ಸಾಧನೆ ಮಾಡಿ ವಿಜಯಪುರ ಜಿಲ್ಲೆಗೆ ಎರಡನೇ ಸ್ಥಾನ ಪಡೆದುಕೊಂಡಿದೆ ಎಂದು ಮತದಾರರ ನೋಂದಣಾಧಿಕಾರಿ,ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯ ಕುರಿತು ಶನಿವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.2,28,285 ಮತದಾರರಲ್ಲಿ 2,24,589 ಮತದಾರರಿಗೆ ಗಣತಿ ನಮೂನೆ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ