Death News Death News: A person died on the spot after stepping on an electric wire in Ilkal city

Death News: ವಿದ್ಯುತ್ ತಂತಿ ತುಳಿದು ವ್ಯಕ್ತಿಯೋರ್ವ ಸ್ಥಳದಲ್ಲಿಯೇ ದುರ್ಮರಣ..! (ವಿಡಿಯೋ ನೋಡಿ)

Death News: ವಿದ್ಯುತ್ ತಂತಿ ತುಳಿದು ವ್ಯಕ್ತಿಯೋರ್ವ ಸ್ಥಳದಲ್ಲಿಯೇ ದುರ್ಮರಣ..! (ವಿಡಿಯೋ ನೋಡಿ)

ಇಳಕಲ್‌: ನಗರದ ಹೊರ ವಲಯದ ಜಮೀನಿನಲ್ಲಿ ಬಿದಿದ್ದ ವಿದ್ಯುತ್ ತಂತಿ ತುಳಿದು ವ್ಯಕ್ತಿಯೊಬ್ಬ ಸ್ಥಳದಲ್ಲಿಯೇ ಮೃತಪಟ್ಟ (Death News) ಘಟನೆ ಸಂಭವಿಸಿದೆ.

Join Out Telegram: https://t.me/dcgkannada

ಮೃತ ವ್ಯಕ್ತಿಯನ್ನು ನಗರದ
ಹಾದಿ ಬಸವನಗರದ ನಾಗೇಶ ಹನಮಂತಪ್ಪ ಬರಡ್ಡಿ ಎಂದು ಗುರುತಿಸಲಾಗಿದೆ.

ಮಳೆಯಾಗಿದ್ದರಿಂದ ಹೊಲದಲ್ಲಿ ಕೆಸರಾಗಿತ್ತು. ವ್ಯಕ್ತಿ ತನ್ನ ಚಪಲ್ಲಗಳನ್ನು ಕೈಯಲ್ಲಿ ಹಿಡಿದುಕೊಂಡು ಹೋಗುವಾಗ ತುಂಡಾಗಿ ಬಿದಿದ್ದ ವಿದ್ಯುತ್ ತಂತಿಯನ್ನು ತುಳಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾನೆ (Death News) ಎನ್ನಲಾಗಿದೆ.

ಇದನ್ನೂ ಓದಿ: Student suicide case: ಹಾಸ್ಟೆಲ್ ನಲ್ಲಿ ನೇಣಿಗೆ ಶರಣಾದ ಪಿಯುಸಿ ವಿದ್ಯಾರ್ಥಿ!

ಸ್ಥಳಕ್ಕೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Muda case : ಸಿಎಂ ಸಿದ್ದರಾಮಯ್ಯ‌ ರಾಜೀನಾಮೆ.. ಡಿಕೆಶಿ ಮಹತ್ವದ ಹೇಳಿಕೆ..

ಬೆಂಗಳೂರು : ಮುಡಾ ಪ್ರಕರಣ (Muda case)ದಲ್ಲಿ ಸಿಎಂ ಸಿದ್ದರಾಮಯ್ಯ‌ (Siddaramaiah) ರಾಜೀನಾಮೆಗೆ ಒತ್ತಡ ಹೆಚ್ಚುತ್ತಿರುವ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಸುದ್ದಿಗೋಷ್ಠಿ ನಡೆಸಿ ಮಹತ್ವದ ಹೇಳಿಕೆ ನೀಡಿ, ಆದೇಶವೊಂದನ್ನು ಹೊರಡಿಸಿದ್ದಾರೆ.

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಬೆನ್ನಲ್ಲೇ ಇಡೀ ರಾಜ್ಯದ್ಯಾಂತ ಕಾಂಗ್ರೆಸ್‌ ನ ಹೋರಾಟದ ಕಿಚ್ಚು ಭುಗಿಲೆದ್ದಿದೆ.

ಇನ್ನು, ರಾಜ್ಯಪಾಲರ ಈ ನಡೆಯನ್ನು ವಿರೋಧಿಸಿ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಆ.19ರಂದು ಕಾಂಗ್ರೆಸ್ ಕಾರ್ಯಕರ್ತರಿಂದ ಬೃಹತ್‌ ಪ್ರತಿಭಟನೆ ಹಮ್ಮಿಕೊಳ್ಳುವಂತೆ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ. ಶಿವಕುಮಾ‌ರ್ ಕರೆ ನೀಡಿದ್ದಾರೆ.

ರಾಜ್ಯಪಾಲರು ಬಿಜೆಪಿ ಪರ ಧೋರಣೆ ಅನುಸರಿಸಿದ್ದು, ಸಿಎಂ ಸಿದ್ದರಾಮಯ್ಯ‌ ರಾಜೀನಾಮೆ ನೀಡುವ ಅಗತ್ಯ ಇಲ್ಲ. ಕಾಂಗ್ರೆಸ್ ಹೈಕಮಾಂಡ್ ಮತ್ತು ಎಲ್ಲಾ ಶಾಸಕರೂ ಸಿಎಂಗೆ ಬೆಂಬಲವಾಗಿ ನಿಂತು ಹೋರಾಟ ಮಾಡುತ್ತೆವೆ. ಈ ನಿಟ್ಟಿನಲ್ಲಿ ಆ.19ರಂದು ಪ್ರತಿಭಟನೆಗೆ ಕರೆ ಕೆಪಿಸಿಸಿಯಿಂದ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಾಸಿಕ್ಯೂಷನ್ ವಿರೋಧಿಸಿ ಈಗಾಗಲೇ ಸಿಎಂ ಬೆನ್ನಿಗೆ ಇರುವುದಾಗಿ ಸಚಿವ ಸಂಪುಟ, ಶಾಸಕರು ಮಾತ್ರವಲ್ಲ ಹೈಕಮಾಂಡ್ ನಾಯಕರು ಅಭಯ ನೀಡಿದ್ದಾರೆ. ಅಲ್ಲದೇ ಕಾನೂನು ಪ್ರಕಾರ ಹೋರಾಡಲು ರಾಜ್ಯ ಕಾಂಗ್ರೆಸ್‌ ಸರ್ಕಾರ ಸಿದ್ಧವಾಗಿದೆ ಎಂದು ಹೇಳಿದ್ದಾರೆ.

Latest News

ಇ.ಆರ್.ಟಿ ಅನುಷ್ಠಾನ; ಜನಪ್ರತಿನಿಧಿಗಳ, ಸಾರ್ವಜನಿಕರ ಅಭಿಪ್ರಾಯಕ್ಕೆ ಮನ್ನಣೆ

ಇ.ಆರ್.ಟಿ ಅನುಷ್ಠಾನ; ಜನಪ್ರತಿನಿಧಿಗಳ, ಸಾರ್ವಜನಿಕರ ಅಭಿಪ್ರಾಯಕ್ಕೆ ಮನ್ನಣೆ

ಧಾರವಾಡ, ಜೂನ್‌16: ವೇಗವಾಗಿ ಬೆಳೆಯುತ್ತಿರುವ ಹುಬ್ಬಳ್ಳಿ- ಧಾರವಾಡ ಅವಳಿ ನಗರಗಳಲ್ಲಿ ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ

ಅಧಿಕಾರಿಗಳ ನಿರ್ಲಕ್ಷ್ಯದಿಂದ ಯಾವುದೇ ಜೀವಹಾನಿ ಉಂಟಾದರೆ ಅವರ ವಿರುದ್ಧ ಕ್ರಮ: ಸಚಿವ ಸಂತೋಷ್‌ ಲಾಡ್

ಅಧಿಕಾರಿಗಳ ನಿರ್ಲಕ್ಷ್ಯದಿಂದ ಯಾವುದೇ ಜೀವಹಾನಿ ಉಂಟಾದರೆ ಅವರ ವಿರುದ್ಧ ಕ್ರಮ: ಸಚಿವ ಸಂತೋಷ್‌ ಲಾಡ್

ಧಾರವಾಡ, ಜೂನ್‌ 16: ಮಳೆಗಾಲದ ಸಂಕಷ್ಟ ಸಂದರ್ಭದಲ್ಲಿಯೂ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಸಾರ್ವಜನಿಕ ಸ್ನೇಹಿಯಾಗಿ

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಯೊಬ್ಬರು ನೀಟ್

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ಮುದ್ದೇಬಿಹಾಳ : ಹುನಗುಂದ ತಾಲ್ಲೂಕಿನಿಂದ ತಂಗಡಗಿ ಮುಖಾಂತರ ತಾಳಿಕೋಟಿಯವರೆಗೆ ನಿರ್ಮಿಸಿರುವ ರಾಜ್ಯ ಹೆದ್ದಾರಿ ಕಾಮಗಾರಿಯನ್ನು

ಬಸವಸಾಗರ ಜಲಾಶಯದಿಂದ 8 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ಬಸವಸಾಗರ ಜಲಾಶಯದಿಂದ 8 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ನಾರಾಯಣಪುರ: ಬಸವಸಾಗರವು ಶೇ.83 ಭರ್ತಿಯಾಗಿದ್ದು, ಈ ಹಿನ್ನೆಲೆಯಲ್ಲಿ ಶುಕ್ರವಾರ ಜಲಾಶಯದ ಕ್ರಸ್ಟ್ ಗೇಟ್‌ಗೆ ಸಂಪ್ರದಾಯದಂತೆ ಪೂಜೆ ಸಲ್ಲಿಸಿ ಕ್ರಸ್ಟ್ ಗೇಟ್ ಮೂಲಕ 5 ಸಾವಿರ ಕ್ಯೂಸೆಕ್ ಹಾಗೂ ಎಂಪಿಸಿಎಲ್ ಖಾಸಗಿ ಜಲವಿದ್ಯುತ್ ಸ್ಥಾವರದಿಂದ 3 ಸಾವಿರ ಕ್ಯೂಸೆಕ್ ಸೇರಿ 8 ಸಾವಿರ ಕ್ಯೂಸೆಕ್‌ನಷ್ಟು ನೀರನ್ನು ಕೃಷ್ಣಾ ನದಿಗೆ ಹರಿಸಲಾಗುತ್ತಿದೆ. ಕೃಷ್ಣಾ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಹೀಗಾಗಿ ಬಸವಸಾಗರಕ್ಕೆ ಆಲಮಟ್ಟಿ ಶಾಸ್ತ್ರೀ ಜಲಾಶಯದಿಂದ ಒಳಹರಿವು ಸದ್ಯ 20 ಸಾವಿರ ಕ್ಯೂಸೆಕ್‌ನಷ್ಟಿದೆ

ರಾತ್ರಿ ವೇಳೆ ಕಲಬುರಗಿಯಿಂದ ವಿಜಯಪುರಕ್ಕೆ ಹೊಸ ಬಸ್ ಸಂಚಾರಕ್ಕೆ ಮನವಿ

ರಾತ್ರಿ ವೇಳೆ ಕಲಬುರಗಿಯಿಂದ ವಿಜಯಪುರಕ್ಕೆ ಹೊಸ ಬಸ್ ಸಂಚಾರಕ್ಕೆ ಮನವಿ

ನಾರಾಯಣಪುರ: ನಾರಾಯಣಪುರ ಮಾರ್ಗವಾಗಿ ರಾತ್ರಿ ವೇಳೆ ಕಲಬುರಗಿಯಿಂದ ವಿಜಯಪುರಕ್ಕೆ ಹಾಗೂ ಕೊಡೇಕಲ್ ಮಾರ್ಗವಾಗಿ ತಾಳಿಕೋಟಿಗೆ ಹೊಸ ಬಸ್ ಸಂಚಾರ ಶನಿವಾರ ಯಾದಗಿರಿ ಸಾರಿಗೆ ಡಿಸಿ (ಡಿವಿಜನಲ್ ಕಂಟ್ರೋಲರ್) ಅವರಿಗೆ ಬರೆದ ಮನವಿಯನ್ನು ಸಾರಿಗೆ ನಿಯಂತ್ರಕ ಐ.ಎ ಕರಣಿ ಅವರಿಗೆ ಗ್ರಾಮಸ್ಥರ ಸಲ್ಲಿಸಿದರು. ಈ ವೇಳೆ ಮುಖಂಡ ಸಂಗಮೇಶ ತಾಳಿಕೋಟಿ ಮಾತನಾಡಿ ಜಿಲ್ಲೆಯ ಗಡಿಗ್ರಾಮವಾಗಿರುವನಾರಾಯಣಪುರ ಸೇರಿ ಸುತ್ತಮುತ್ತಲಿನ ವಿವಿಧ ಗ್ರಾಮಗಳ ಗ್ರಾಮಸ್ಥರಿಗೆ ರಾತ್ರಿ ವೇಳೆ ನಾರಾಯಣಪುರ ಮಾರ್ಗವಾಗಿ ಬಸ್ಸುಗಳ ಸಂಚಾರ ಇಲ್ಲದೆ