Death news BJP ex mla basavaraj

Death news: BJP ಹಿರಿಯ ನಾಯಕ ಇನ್ನಿಲ್ಲ

Death news: BJP ಹಿರಿಯ ನಾಯಕ ಇನ್ನಿಲ್ಲ

ಹಾಸನ: ಬಿಜೆಪಿಯ ಹಿರಿಯ ನಾಯಕ, ಮಾಜಿ ಶಾಸಕ ಎ.ಎಸ್ ಬಸವರಾಜು (75) ಅವರು ನಿಧನರಾಗಿದ್ದಾರೆ.

ಅವರು ವಯೋ ಸಹಜ ಖಾಯಿಲೆಯಿಂದ ಬಳಲುತ್ತಿರು. ಅನಾರೋಗ್ಯದ ಕಾರಣ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.

ಚಿಕ್ಕಮಗಳೂರು ಜಿಲ್ಲೆಯ ಅರಸೀಕೆರೆ ವಿಧಾನಸಭಾ ಕ್ಷೇತ್ರದಿಂದ 2004 ರಿಂದ 2007ರವರೆಗೆ ಶಾಸಕರಾಗಿದ್ದರು. ಬಿಎಸ್ ಯಡಿಯೂರಪ್ಪ ಅವರ ಆಪ್ತರಾಗಿಯೂ ಗುರುತಿಸಿಕೊಂಡಿದ್ದರು.

Latest News

ಗರಸಂಗಿಯಲ್ಲಿ ಸ್ಪರ್ಶ ಕುಷ್ಠರೋಗ ಅರಿವು ಆಂದೋಲನ

ಗರಸಂಗಿಯಲ್ಲಿ ಸ್ಪರ್ಶ ಕುಷ್ಠರೋಗ ಅರಿವು ಆಂದೋಲನ

ಮುದ್ದೇಬಿಹಾಳ : ಪ್ರಾಥಮಿಕ ಆರೋಗ್ಯ ಕೇಂದ್ರ ಗರಸಂಗಿಯಲ್ಲಿ ಜಿಲ್ಲಾ ಆಡಳಿತ ಜಿಲ್ಲಾ ಪಂಚಾಯಿತ್ ವಿಜಯಪುರ

ಬಿ.ಎಸ್.ಎಫ್‌ಗೆ ಆಯ್ಕೆ :                                                                  ಫೆ.5 ರಂದು ಅಭಿನಂದನಾ ಸಮಾರಂಭ

ಬಿ.ಎಸ್.ಎಫ್‌ಗೆ ಆಯ್ಕೆ : ಫೆ.5 ರಂದು ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ಬಿ.ಎಸ್.ಎಫ್‌ಗೆ ಆಯ್ಕೆಯಗೊಂಡ ತಾಲೂಕಿನ ಪ್ರಥಮ ಯುವತಿ ಸಿದ್ದಾಪೂರ ಪಿ.ಟಿ ಗ್ರಾಮದ ಕುಮಾರಿ

ಮುಸ್ಲಿಂ ಸಮಾಜದವರಿಂದ ಮನವಿ:                                               ಶವ ಸಂಸ್ಕಾರಕ್ಕೆ ಸ್ಮಶಾನ ಭೂಮಿ ಒದಗಿಸಲು ಆಗ್ರಹ

ಮುಸ್ಲಿಂ ಸಮಾಜದವರಿಂದ ಮನವಿ: ಶವ ಸಂಸ್ಕಾರಕ್ಕೆ ಸ್ಮಶಾನ ಭೂಮಿ ಒದಗಿಸಲು ಆಗ್ರಹ

ಮುದ್ದೇಬಿಹಾಳ : ಪೂರ್ವದ ಕಾಲದಿಂದಲೂ ಹಿರಿಯರು ನಮ್ಮ ಸಮಾಜದವರು ಯಾರೇ ನಿಧನ ಹೊಂದಿದರೂ ಅವರ

ನವಜೀವನೋತ್ಸವ ಕಾರ್ಯಕ್ರಮ:                                    ಕುಡಿತ ಬಿಟ್ಟವರು ಮತ್ತೆ ಅದರತ್ತ ಹೊರಳಬೇಡಿ – ಮೋಹನ್‌ನಾಯ್ಕ

ನವಜೀವನೋತ್ಸವ ಕಾರ್ಯಕ್ರಮ: ಕುಡಿತ ಬಿಟ್ಟವರು ಮತ್ತೆ ಅದರತ್ತ ಹೊರಳಬೇಡಿ – ಮೋಹನ್‌ನಾಯ್ಕ

ಮುದ್ದೇಬಿಹಾಳ : ಯಾವುದೋ ಕಾರಣದಿಂದಾಗ ಕುಡಿತದ ದಾಸರಾಗಿದ್ದುಕೊಂಡು ಮನ,ಮನೆಯ ಸ್ಥಿತಿಯನ್ನು ಹಾಳುಮಾಡಿಕೊಂಡಿದ್ದವರು ಮದ್ಯವರ್ಜನ ಶಿಬಿರದ

ಸಮುದಾಯದ ಏಳ್ಗೆಗೆ ಬದ್ಧ-ಮಲೀಕಸಾಬ ನದಾಫ

ಸಮುದಾಯದ ಏಳ್ಗೆಗೆ ಬದ್ಧ-ಮಲೀಕಸಾಬ ನದಾಫ

ಮುದ್ದೇಬಿಹಾಳ : ಸಮಾಜದಲ್ಲಿ ನದಾಫ/ಪಿಂಜಾರ್ ಸಮುದಾಯವನ್ನು ಸರ್ವತೋಮುಖವಾಗಿ ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ನದಾಫ್ / ಪಿಂಜಾರ ಸಂಘದ ತಾಲ್ಲೂಕು ಘಟಕ ಶ್ರಮಿಸುತ್ತಿದೆ ಎಂದು ಮುದ್ದೇಬಿಹಾಳ ತಾಲೂಕಾ ಘಟಕದ ಅಧ್ಯಕ್ಷ ಮಲೀಕಸಾಬ ನದಾಫ ಹೇಳಿದರು. ಪಟ್ಟಣದಲ್ಲಿ ಶನಿವಾರ ನದಾಫ / ಪಿಂಜಾರ್ ಸಂಘದಿAದ 2026ನೇ ಸಾಲಿನ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಿ ಅವರು ಮಾತನಾಡಿದರು. ಸಂಘವು ಸಮಾಜದ ಶೈಕ್ಷಣಿಕ,ಸಾಮಾಜಿಕ ಹಾಗೂ ಸಾಂಸ್ಕೃತಿಕ ಅಭಿವೃದ್ದಿಗೆ ನಿರಂತರವಾಗಿ ಕಾರ್ಯನಿರ್ವಹಿಸಲಾಗುತ್ತಿದೆ.ನೂತನ ಕ್ಯಾಲೆಂಡರ್ ಮೂಲಕ

ದಶಮಾನೋತ್ಸವ ಆಚರಣೆ:                               ಮುದ್ದೇಬಿಹಾಳ ತಾಲ್ಲೂಕಿಗೆ ಧರ್ಮಸ್ಥಳ ಸಂಸ್ಥೆಯ ಕಾರ್ಯನಿರ್ವಹಣೆಗೆ 10 ವರ್ಷ

ದಶಮಾನೋತ್ಸವ ಆಚರಣೆ: ಮುದ್ದೇಬಿಹಾಳ ತಾಲ್ಲೂಕಿಗೆ ಧರ್ಮಸ್ಥಳ ಸಂಸ್ಥೆಯ ಕಾರ್ಯನಿರ್ವಹಣೆಗೆ 10 ವರ್ಷ

ಮುದ್ದೇಬಿಹಾಳ : ತಾಲ್ಲೂಕಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯನಿರ್ವಹಣೆ ಆರಂಭಿಸಿ ಹತ್ತು ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಈಚೇಗೆ ಸಂಸ್ಥೆಯ ಕಚೇರಿಯಲ್ಲಿ ಚೈತನ್ಯ ಸ್ವಸಹಾಯ ಗುಂಪಿನ 10ನೇ ವರ್ಷದ ದಶಮಾನೋತ್ಸವದ ಅಂಗವಾಗಿ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು. ಸಂಸ್ಥೆಯ ತಾಲೂಕು ಯೋಜನಾಧಿಕಾರಿ ಶಿವಾನಂದ ಪಿ ಮಾತನಾಡಿ, ಮುದ್ದೇಬಿಹಾಳ ತಾಲೂಕಿಗೆ ಧರ್ಮಸ್ಥಳ ಯೋಜನೆ ಬಂದು 10 ವರ್ಷ ಪೂರ್ಣಗೊಂಡಿದ್ದು ಸ್ವ ಸಹಾಯ ಸಂಘದ ಸದಸ್ಯರು ಸಂಘಗಳನ್ನು ರಚನೆ ಮಾಡಿಕೊಂಡು ಸಾಲ ಪಡೆದು ಅನೇಕ ಅಭಿವೃದ್ಧಿ