Death news Lady psi no more

Death news: ಮಹಿಳಾ ಪಿಎಸ್‌ಐ ಗಾಯತ್ರಿ ನಿಧನ

Death news: ಮಹಿಳಾ ಪಿಎಸ್‌ಐ ಗಾಯತ್ರಿ ನಿಧನ

ಕೋಲಾರ: ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರಾಬರ್ಟ್ ಸನ್‌ ಪೇಟೆ ಪೊಲೀಸ್ ಠಾಣೆಯ ಮಹಿಳಾ PSI ಅವರು ಇಂದು ನಿಧನ (Death news) ಹೊಂದಿದ್ದಾರೆ.

ಇನ್ನಷ್ಟು ‌ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಗಾಯತ್ರಿ (51) ಮೃತಪಟ್ಟ ಪಿಎಸ್‌ಐ ಎಂದು ಗುರುತಿಸಲಾಗಿದೆ.

ಕೆಜಿಎಫ್ ನಗರದ ರಾಬರ್ಟ್ ಸನ್ ಪೇಟೆಯಲ್ಲಿ ನಿವಾಸಿಯಾಗಿರುವ ಇವರು ಕಳೆದ 30 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಗಾಯತ್ರಿ ಅವರ ಸೇವಾವಧಿ ಇನ್ನೂ 9 ವರ್ಷ ಇತ್ತು.

ಇದನ್ನೂ ಓದಿ: Shobha Karandlaje: ತಮಿಳುನಾಡು ಕ್ಷಮೆ ಕೋರಿದ ಕೇಂದ್ರ ಸಚಿವೆ ಕನ್ನಡತಿ ಶೋಭಾ ಕರಂದ್ಲಾಜೆ

ಅಕಾಲಿಕವಾಗಿ ಮರಣ ಹೊಂದಿದ ಗಾಯತ್ರಿ ಅವರಿಗೆ ಎಸ್‌ಪಿ ಶಾಂತರಾಜು, ಡಿವೈಎಸ್‌ಪಿ ಪಾಂಡುರಂಗ ಸೇರಿದಂತೆ ಕೆಜಿಎಫ್ ಪೊಲೀಸರು ಸಂತಾಪ ಸೂಚಿಸಿದ್ದಾರೆ.

Latest News

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ:                                       ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ: ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಮುದ್ದೇಬಿಹಾಳ : ಜೀವ ಪಣಕ್ಕಿಟ್ಟು ಅಂತರಾಜ್ಯದ ಕಳ್ಳರನ್ನು ಹೆಡೆಮುರಿ ಕಟ್ಟಿದ ದಕ್ಷ ಅಧಿಕಾರಿ ಸಂಜಯ

ಹೆಸ್ಕಾಂ ಎಇಇ ಆರ್.ಆರ್.ಹಂಡಿ ಭಾಗಿ :                                              ಹೆಸ್ಕಾಂ ಕಚೇರಿಯಲ್ಲಿ ನಾರಾಯಣಗುರು,ನೂಲಿಯ ಚಂದಯ್ಯ ಜಯಂತಿ

ಹೆಸ್ಕಾಂ ಎಇಇ ಆರ್.ಆರ್.ಹಂಡಿ ಭಾಗಿ : ಹೆಸ್ಕಾಂ ಕಚೇರಿಯಲ್ಲಿ ನಾರಾಯಣಗುರು,ನೂಲಿಯ ಚಂದಯ್ಯ ಜಯಂತಿ

ಮುದ್ದೇಬಿಹಾಳ : ಬ್ರಹ್ಮಶ್ರೀ ನಾರಾಯಣಗುರು ಹಾಗೂ ಶರಣ ನೂಲಿಯ ಚಂದಯ್ಯನವರು ಕಾಯಕದ ಮಹತ್ವ ಸಾರುವ

‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಾಡಗೌಡರು ಮನೆಗೆ ಹೋಗಲಿ’

‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಾಡಗೌಡರು ಮನೆಗೆ ಹೋಗಲಿ’

ಮುದ್ದೇಬಿಹಾಳ : ರಾಜ್ಯಾದ್ಯಂತ ಬರದ ಪರಿಸ್ಥಿತಿ ಇದ್ದರೂ ವಿಜಯಪುರ ಜಿಲ್ಲೆಯಲ್ಲಿ ಕೇವಲ ಮೂರು ತಾಲ್ಲೂಕುಗಳನ್ನು

ಮುದ್ದೇಬಿಹಾಳ : ನೂತನ ಬಿಇಓ ಎಂ.ಎಸ್.ಬಡದಾನಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ನೂತನ ಬಿಇಓ ಎಂ.ಎಸ್.ಬಡದಾನಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡ ಎಂ.ಎಸ್.ಬಡದಾನಿ ಅವರಿಗೆ ತಾಲ್ಲೂಕಿನ ಅನುದಾನಿತ

ಕಲಾವಿದರ ಸಂಘ ಉದ್ಘಾಟನೆ:                                                           ಸಮಾಜ ಬಯಸುವುದನ್ನು ಕಲಾವಿದ ನೀಡುತ್ತಾನೆ-ಹೂಗಾರ

ಕಲಾವಿದರ ಸಂಘ ಉದ್ಘಾಟನೆ: ಸಮಾಜ ಬಯಸುವುದನ್ನು ಕಲಾವಿದ ನೀಡುತ್ತಾನೆ-ಹೂಗಾರ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿ ಜನಪದ ಹಾಡುಗಳಲ್ಲಿ ಅಶ್ಲೀಲತೆ ಹೆಚ್ಚುತ್ತಿದ್ದು ಅದಕ್ಕೆ ಕಡಿವಾಣ ಹಾಕಬೇಕು ಎಂದು ಎಲ್ಲರೂ ಹೇಳುತ್ತಾರೆ.ಆದರೆ ಜನರು,ಸಮಾಜ ಬಯಸುವುದನ್ನೇ ಬಡ ಕಲಾವಿದರು ನೀಡುತ್ತಾರೆ.ಮೊದಲು ಸಮಾಜ ಯಾವುದನ್ನು ಕಲಾವಿದರಿಂದ ಬಯಸಬೇಕು ಎಂಬುದನ್ನು ಆತ್ಮಾವಲೋಕನಕ್ಕೆ ಇದು ಸಕಾಲ ಎಂದು ಹಾಸ್ಯ ಕಲಾವಿದ ಗೋಪಾಲ ಹೂಗಾರ ಹೇಳಿದರು. ಪಟ್ಟಣದ ಓಸ್ವಾಲ್ ಫಂಕ್ಷನ್ ಹಾಲ್ನಲ್ಲಿ ಹಮ್ಮಿಕೊಂಡಿದ್ದ ಪಂ.ಪುಟ್ಟರಾಜ ಗವಾಯಿಗಳ ಜನಪದ ಹಾಗೂ ಸಾಂಸ್ಕೃತಿಕ ಕಲಾವಿದರ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಬಹುತೇಕ ಕಡೆಗಳಲ್ಲಿ

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ ಸೇವೆಗೆ ನಾಗಲಕ್ಷ್ಮೀ ಚೌಧರಿ  ಮೆಚ್ಚುಗೆ

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ ಸೇವೆಗೆ ನಾಗಲಕ್ಷ್ಮೀ ಚೌಧರಿ ಮೆಚ್ಚುಗೆ

ಮುದ್ದೇಬಿಹಾಳ : ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳು ಕೊಡುವ ಪ್ರಮಾಣ ಪತ್ರವೇ ನಿಮ್ಮ ಸೇವೆಯ ನಿಜವಾದ ಅರ್ಹತೆಯಾಗಿದೆ.ಒಳ್ಳೆಯ ಸೇವೆ ನೀಡುವುದನ್ನು ಮುಂದುವರೆಸಿಕೊoಡು ಸಾಗಿ ಎಂದು ಕರ್ನಾಟಕ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೇಳಿದರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಭಾನುವಾರ ಭೇಟಿ ನೀಡಿ ಆಸ್ಪತ್ರೆಯ ಮೂಲಸೌಕರ‍್ಯಗಳನ್ನು ವೀಕ್ಷಿಸಿ ಬಾಣಂತಿಯರ ಕೊಠಡಿ,ಹೆರಿಗೆ ಕೊಠಡಿಗಳನ್ನು ಪರಿಶೀಲನೆ ನಡೆಸಿದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಬಂದಿದ್ದ ರೋಗಿಗಳನ್ನು ಅವರ ಸಂಬoಧಿಕರನ್ನು ಮಾತನಾಡಿಸಿ ಆಸ್ಪತ್ರೆಯ ಸೇವೆ ಬಗ್ಗೆ ಮೆಚ್ಚುಗೆ