Death News: ಖಾನಗೌಡ ಬಿರಾದಾರ ನಿಧನ

Death News: ಖಾನಗೌಡ ಬಿರಾದಾರ ನಿಧನ

Ad
Ad


ಮುದ್ದೇಬಿಹಾಳ : ತಾಲ್ಲೂಕಿನ ಯರಝರಿ ಪಿ.ಕೆ.ಪಿ.ಎಸ್‌ನ ಕಾರ್ಯದರ್ಶಿ ಖಾನಗೌಡ ಸಂಗನಗೌಡ ಬಿರಾದಾರ(56)ಗುರುವಾರ ನಿಧನರಾದರು.

Ad
Ad

ಅವರಿಗೆ ಪತ್ನಿ,ಪುತ್ರಿ,ಮೂವರು ಪುತ್ರರು ಇದ್ದಾರೆ.ಮೃತರ ಅಂತ್ಯಕ್ರಿಯೆ ಹಂಡರಗಲ್‌ದಲ್ಲಿ ಆ.2 ರಂದು ನಡೆಯಲಿದೆ.

Latest News

ಎಸ್.ಪಿ ಮೇಲೆ ಗರಂ ಆದ ಸಿಎಂ!

ಎಸ್.ಪಿ ಮೇಲೆ ಗರಂ ಆದ ಸಿಎಂ!

ಬೆಳಗಾವಿ: ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಕುಂದಾನಗರಿ ಬೆಳಗಾವಿಯಲ್ಲಿ

ಡೆಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಬೆಂಗಳೂರು : ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನ

ಡೆಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಬೆಂಗಳೂರು : ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನ

ದೆಹಲಿ: ಡೆಲ್ಲಿ ವಿರುದ್ಧ ಅರುಣ್ ಜೆಟ್ಲಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಆರ್.ಸಿ.ಬಿ ತಂಡ 6

ಲಖನೌ ವಿರುದ್ಧ ಮುಂಬೈಗೆ ಭರ್ಜರಿ ಜಯ: ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಜಿಗಿತ

ಲಖನೌ ವಿರುದ್ಧ ಮುಂಬೈಗೆ ಭರ್ಜರಿ ಜಯ: ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಜಿಗಿತ

ಮುಂಬೈ: ಸತತ 5 ಪಂದ್ಯಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಮುಂಬೈ ಇಂಡಿಯನ್ಸ್ ತಂಡ

ಶಿಕ್ಷಣ ಶಿಲ್ಪಿ ಅಭಿನಂದನಾ ಗ್ರಂಥ ಬಿಡುಗಡೆ :ಪೊಲೇಶಿ ಶಿಕ್ಷಕರಿಂದ ಸಮಾಜಮುಖಿ ಕಾರ್ಯ- ಕೂಡಲಸಂಗಮ ಶ್ರೀ

ಶಿಕ್ಷಣ ಶಿಲ್ಪಿ ಅಭಿನಂದನಾ ಗ್ರಂಥ ಬಿಡುಗಡೆ :ಪೊಲೇಶಿ ಶಿಕ್ಷಕರಿಂದ ಸಮಾಜಮುಖಿ ಕಾರ್ಯ- ಕೂಡಲಸಂಗಮ ಶ್ರೀ

ಮುದ್ದೇಬಿಹಾಳ : ಪ್ರೀತಿ, ಸೇವೆ, ತ್ಯಾಗ,ಮಮತೆ ಮುಂತಾದ ಮಾನವೀಯ ಗುಣಗಳನ್ನು ಒಳಗೊಂಡಿರುವ ಪೋಲೇಶಿ ಶಿಕ್ಷಕರು

ಯುಪಿಎಸ್‌ಸಿ ಟಾಪರ್‌ಗೆ ಸನ್ಮಾನ

ಯುಪಿಎಸ್‌ಸಿ ಟಾಪರ್‌ಗೆ ಸನ್ಮಾನ

ಮುದ್ದೇಬಿಹಾಳ : ಯುಪಿಎಸ್ಸಿ ಪರೀಕ್ಷೆಯಲ್ಲಿ ಪಟ್ಟಣದ ಯುವಕ ರಾಹುಲ್ ಯರಂತೇಲಿ 462ನೇ ರ‍್ಯಾಂಕ್ ಪಡೆದುಕೊಂಡ ಹಿನ್ನೆಲೆಯಲ್ಲಿ ಮುದ್ದೇಬಿಹಾಳದ ಗಾಣಿಗ ಸಮಾಜದಿಂದ ಈಚೇಗೆ ಸನ್ಮಾನಿಸಲಾಯಿತು. ಬಿಇಒ ಬಿ. ಎಸ್. ಸಾವಳಗಿ ಮಾತನಾಡಿ, ರಾಹುಲ್ ಪ್ರಾಥಮಿಕ ಶಾಲಾ ಶಿಕ್ಷಕರ ಪುತ್ರನಾಗಿದ್ದುಕೊಂಡು ದೇಶವೇ ತಿರುಗಿ ನೋಡುವಂತಹ ಸಾಧನೆ ತೋರಿದ್ದು ಹೆಮ್ಮೆಯ ಸಂಗತಿ. ಸಮಾಜ ಸೇವೆ ಮುಂದುವರೆಸಲಿ ಎಂದರು. ಅಂಜುಟಗಿ ಪಿಡಿ ಉಮಾಪತಿ ಚೌಧರಿ, ಬೇನಾಳ ಸರ್, ವಕೀಲ ಸಿ.ಎಂ.ಹಾವರಗಿ, ಡಾ. ಆರ್. ಎಸ್. ಮಸೂತಿ,

ಕಾಶ್ಮೀರದಲ್ಲಿ ಉಗ್ರರ ಗುಂಡಿನ‌ ದಾಳಿಯಲ್ಲಿ ಮಡಿದವರಿಗೆ ಶ್ರದ್ಧಾಂಜಲಿ

ಕಾಶ್ಮೀರದಲ್ಲಿ ಉಗ್ರರ ಗುಂಡಿನ‌ ದಾಳಿಯಲ್ಲಿ ಮಡಿದವರಿಗೆ ಶ್ರದ್ಧಾಂಜಲಿ

ಮುದ್ದೇಬಿಹಾಳ : ಈಚೇಗೆ ಕಾಶ್ಮೀರದ ಪೆಹಲ್ಗಾಮ್‌ದಲ್ಲಿ ಉಗ್ರರ ದಾಳಿಗೆ ಬಲಿಯಾದವರ ಆತ್ಮಕ್ಕೆ ಮಾಜಿ ಸೈನಿಕರ ಕ್ಷೇಮಾಭಿವೃದ್ಧಿ ಸಂಘದಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಮುಖಂಡರಾದ ಶಾಂತಗೌಡ ಪಾಟೀಲ್ ನಡಹಳ್ಳಿ ಮಾತನಾಡಿ, ಉಗ್ರಗಾಮಿಗಳನ್ನು ಕೇಂದ್ರ ಸರ್ಕಾರ ಮಟ್ಟ ಹಾಕಬೇಕು ಎಂದು ಒತ್ತಾಯಿಸಿದರು. ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ, ವೆಂಕನಗೌಡ ಪಾಟೀಲ, ಸಂಘದ ಅಧ್ಯಕ್ಷ ಆರ್. ಆಯ್. ಹಿರೇಮಠ ಮೊದಲಾದವರು ಪಾಲ್ಗೊಂಡಿದ್ದರು.