ನಾಳೆ‌ ವಿಚಾರ ಸಂಕಿರಣ

ನಾಳೆ‌ ವಿಚಾರ ಸಂಕಿರಣ

ಮುಧೋಳ : ನಗರದ ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಡಾ. ಬಾಬು ಜಗಜೀವನರಾಂ ಭವನದಲ್ಲಿ ಭಾನುವಾರ ಬೆಳಗ್ಗೆ 11ಗಂಟೆಗೆ
ಅಂಗವಾಗಿ ತಾಲೂಕು ಘಟಕದ ಆಶ್ರಯದಲ್ಲಿ ವಿಚಾರ ಸಂಕಿರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮೀಸಲಾತಿ ಜನಕ ಛತ್ರಪತಿ ಶಾಹೂ‌ ಮಹಾರಾಜ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಹಿನ್ನೆಲೆ ಮೀಸಲಾತಿ-ಇತಿಹಾಸ ವರ್ತಮಾನ ಮತ್ತು ಭವಿಷ್ಯ ವಿಷಯವಾಗಿ ನಡೆಯುವ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರು ಕಾರ್ಯಕ್ರಮ ಉದ್ಘಾಟಿಸುವರು. ಮರಾಠಾ ಸಮಾಜದ ಮುಖಂಡ ಬಸವಂತ ಕಾಟೆ ಅಧ್ಯಕ್ಷತೆ ವಹಿಸುವರು, ಸತ್ಯಶೋಧಕ ಸಂಘದ ರಾಜ್ಯಾಧ್ಯಕ್ಷ ಪರಶುರಾಮ‌‌ ಮಹಾರಾಜನವರ ಉಪನ್ಯಾಸ ನೀಡುವರು.
ತಹಸೀಲ್ದಾರ್ ಮಹಾದೇವ ಸಣಮುರಿ, ನಗರಸಭೆ ಪೌರಾಯುಕ್ತ ಗೋಪಾಲ ಕಾಸೆ, ನ್ಯಾಯವಾದಿ ಉದಯಸಿಂಗ್ ಪಡತಾರೆ, ಮರಾಠಾ ಸಮಾಜದ ಮುಖಂಡ ಮಾರುತಿ ಮಾನೆ, ಮುಸ್ಲಿಂ ಸಮುದಾಯದ ಮುಖಂಡರಾದ ಅಮೀನಸಾಬ ಬೇಪಾರಿ, ರಾಜು ಬಾಗವಾನ, ಹಿಂದುಳಿದ ವರ್ಗಗಳ‌ ಜಿಲ್ಲಾ ಮುಖಂಡ ಮುದಕಣ್ಣ ಅಂಬಿಗೇರ, ಆರ್.ಬಾಲರಾಜ, ಮುಖಂಡರಾದ ಗೋವಿಂದ‌ ಕೌಲಗಿ, ಎಂ.ಬಿ. ಚಿಕ್ಕೂರ, ವಿ.ಎಸ್.ದೊಡಮನಿ, ಪಿ.ಎಸ್.ಕರೇಣಿ ಸೇರಿದಂತೆ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Latest News

ಪ್ರತಿಯೊಬ್ಬರೂ ಸಂವಿಧಾನಕ್ಕೆ ಗೌರವ ನೀಡಿ: SMES ಅಧ್ಯಕ್ಷ ಎಂ.ಆರ್. ನಾಯಕರ

ಪ್ರತಿಯೊಬ್ಬರೂ ಸಂವಿಧಾನಕ್ಕೆ ಗೌರವ ನೀಡಿ: SMES ಅಧ್ಯಕ್ಷ ಎಂ.ಆರ್. ನಾಯಕರ

ಬಬಲೇಶ್ವರ: ದೇಶವನ್ನು ಸುವ್ಯವಸ್ಥಿತವಾಗಿ ಮುಂದೆ ಕೊಂಡ್ಯೊಯುವ ಉದ್ದೇಶದಿಂದ ಸ್ವತಂತ್ರ್ಯದ ನಂತರ ಸಂವಿಧಾನ ರಚಿಸಲಾಯಿತು ಎಂದು

ಮದರಿ ಗ್ರಾಮದ ನದಿ ತೀರದ ಜಮೀನಿನಲ್ಲಿ ಚಿರತೆ ಪ್ರತ್ಯಕ್ಷ: ಹೆಚ್ಚಿದ ಆತಂಕ

ಮದರಿ ಗ್ರಾಮದ ನದಿ ತೀರದ ಜಮೀನಿನಲ್ಲಿ ಚಿರತೆ ಪ್ರತ್ಯಕ್ಷ: ಹೆಚ್ಚಿದ ಆತಂಕ

ಮುದ್ದೇಬಿಹಾಳ : ತಾಲೂಕಿನ ಕೃಷ್ಣಾ ನದಿ ತೀರದ ಮದರಿ ಗ್ರಾಮವ್ಯಾಪ್ತಿಯ ಕಬ್ಬಿನ ಗದ್ದೆಯ ಹತ್ತಿರ

500-1000 ರೂ.ಗೆ ಓಟು ಮಾರಿಕೊಳ್ಳಬೇಡಿ- ತಹಶೀಲ್ದಾರ್ ಚಾಲಕ್

500-1000 ರೂ.ಗೆ ಓಟು ಮಾರಿಕೊಳ್ಳಬೇಡಿ- ತಹಶೀಲ್ದಾರ್ ಚಾಲಕ್

ಮುದ್ದೇಬಿಹಾಳ : 500-1000 ರೂ.ಗಳಿಗೆ ನಿಮ್ಮ ಓಟು ಮಾರಿಕೊಂಡರೆ ಐದು ವರ್ಷಗಳ ಕಾಲ ಅವರು

ಪರೀಕ್ಷೆ ಬರೆಯಿರಿ ನಗದು ಹಣ ಗೆಲ್ಲಿ:                                      ಶಹಾಪೂರ : ಜ.25 ರಂದು ಆಕ್ಸಫರ್ಡ್ ಡೈಮಂಡ್ ಹಂಟ್ ಆವಾರ್ಡ್

ಪರೀಕ್ಷೆ ಬರೆಯಿರಿ ನಗದು ಹಣ ಗೆಲ್ಲಿ: ಶಹಾಪೂರ : ಜ.25 ರಂದು ಆಕ್ಸಫರ್ಡ್ ಡೈಮಂಡ್ ಹಂಟ್ ಆವಾರ್ಡ್

ಶಹಾಪೂರ : ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲ್ಲೂಕು ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ

ಗ್ರಾಮಗಳ ಅಭಿವೃದ್ಧಿಗೆ ತೆರಿಗೆ ಪಾವತಿ ಅಗತ್ಯ ; ಪಿಡಿಓ ನಿರ್ಮಲಾ ತೋಟದ

ಗ್ರಾಮಗಳ ಅಭಿವೃದ್ಧಿಗೆ ತೆರಿಗೆ ಪಾವತಿ ಅಗತ್ಯ ; ಪಿಡಿಓ ನಿರ್ಮಲಾ ತೋಟದ

ನಾಲತವಾಡ : ಹೋಬಳಿ ವ್ಯಾಪ್ತಿಯ ಅಡವಿ ಸೋಮನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚವನಭಾವಿ ಗ್ರಾಮದಲ್ಲಿ ಶುಕ್ರವಾರ ಶ್ರೀ ಮಾರುತೇಶ್ವರ ದೇವಸ್ಥಾನ ಆವರಣದಲ್ಲಿ ಸನ್ 2026-27 ಸಾಲಿನ ನರೇಗಾ ಯೋಜನೆಯ ಕಾಮಗಾರಿಯ ಪಟ್ಟಿ ತಯಾರಿಸಲು ವಿಶೇಷ ವಾರ್ಡ ಸಭೆ ಜರುಗಿತು. .ಅಡವಿ ಸೋಮನಾಳ ಪಿಡಿಓ ನಿರ್ಮಲಾ ತೋಟದ ಮಾತನಾಡಿ, ರೈತರಿಗೆ,ಕೂಲಿ ಕಾರ್ಮಿಕರಿಗೆ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಅಡಿಯಲ್ಲಿ ಬರುವ ಕಾಮಗಾರಿಗಳಾದ ಕೃಷಿ ಹೊಂಡ,ಬದು ನಿರ್ಮಾಣ, ಚೆಕ್ ಡ್ಯಾಮ್ ದನದ ಕೊಟ್ಟಿಗೆ

ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ : ಮೊಹ್ಮದ್‌ಜೀಶಾನ್ ರಿಸಾಲ್ದಾರ್‌ಗೆ ಚಿನ್ನದ ಪದಕ

ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ : ಮೊಹ್ಮದ್‌ಜೀಶಾನ್ ರಿಸಾಲ್ದಾರ್‌ಗೆ ಚಿನ್ನದ ಪದಕ

ಮುದ್ದೇಬಿಹಾಳ : ಗೋವಾ ರಾಜ್ಯದಲ್ಲಿ ನಡೆಯುತ್ತಿರುವ ಯೂಥ್ ಗೇಮ್ಸ್ ಇಂಡಿಯಾದಿoದ ರಾಷ್ಟ್ರಮಟ್ಟದ 10 ವರ್ಷದೊಳಗಿನ ಬಾಲಕರಿಗಾಗಿ ಹಮ್ಮಿಕೊಂಡಿದ್ದ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ 100 ಮೀಟರ್ ಓಟದ ಸ್ಪರ್ಧೆಯಲ್ಲಿ ತಾಲ್ಲೂಕಿನ ಕುಂಟೋಜಿ ರಸ್ತೆಯಲ್ಲಿರುವ ಬಸವ ಇಂಟರ್‌ನ್ಯಾಶನಲ್ ಸಿಬಿಎಸ್‌ಇ ಶಾಲೆಯ ವಿದ್ಯಾರ್ಥಿ ಮೊಹ್ಮದ್‌ಜಿಶಾನ್ ರಿಸಾಲ್ದಾರ್ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದುಕೊಂಡಿದ್ದಾರೆ. ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದ ಮೊಹ್ಮದ್‌ಜಿಶಾನ್ 15 ಸೆಕೆಂಡ್ ನಲ್ಲಿ ನಿಗದಿ 100 ಮೀಟರ್ ಓಟವನ್ನು ಪೂರ್ಣಗೊಳಿಸಿ ಪ್ರಥಮ ಸ್ಥಾನ ಪಡೆದಿಕೊಂಡು ಅಂತರಾಷ್ಟ್ರೀಯ