Decision for indefinite strike of village administrators from September 26

ಸೆ.26 ರಿಂದ ಗ್ರಾಮ ಆಡಳಿತಾಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನಿರ್ಧಾರ

ಸೆ.26 ರಿಂದ ಗ್ರಾಮ ಆಡಳಿತಾಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನಿರ್ಧಾರ

ಮುದ್ದೇಬಿಹಾಳ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೆ.26 ರಂದು ರಾಜ್ಯವ್ಯಾಪಿ ಗ್ರಾಮ ಆಡಳಿತ ಅಧಿಕಾರಿಗಳು ಮುಷ್ಕರ ನಡೆಸಲು ನಿರ್ಧರಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ತಾಲ್ಲೂಕು ಘಟಕದ ಅಧ್ಯಕ್ಷ ಮನೋಜ ರಾಠೋಡ, ಪ್ರಧಾನ ಕಾರ್ಯದರ್ಶಿ ರಿಯಾಜ್ ನಾಯ್ಕೋಡಿ ತಿಳಿಸಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಸೋಮವಾರ ಹೋರಾಟದಲ್ಲಿ ಭಾಗಿಯಾಗುವ ಕುರಿತು ತಹಶೀಲ್ದಾರ್‌ಗೆ ಬರೆದ ಮನವಿಯನ್ನು ಶಿರಸ್ತೇದಾರ್‌ರಿಗೆ ಸಲ್ಲಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು.

ಮೊಬೈಲ್ ಆಪ್ ಮತ್ತು ವೆಬ್ ಅಪ್ಲಿಕೇಷನ್‌ಗಳ ಮೂಲಕ ಆಗುತ್ತಿರುವ ಸಮಸ್ಯೆಗಳನ್ನು ಸರಿಪಡಿಸಬೇಕು. ಸುಮಾರು 17ಕ್ಕೂ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸಲು ಒತ್ತಡ ಹೇರುತ್ತಿದ್ದು ಇವುಗಳ ನಿರ್ವಹಣೆಗೆ ಅವಶ್ಯಕತೆಯಾಗಿರುವ ಮೊಬೈಲ್, ಲ್ಯಾಪಟಾಪ್ , ಇಂಟರನೆಟ್, ಸ್ಕ್ಯಾನರ್ ಒದಗಿಸದೇ ಕರ್ತವ್ಯ ನಿರ್ವಹಿಸಲು ಒತ್ತಡ ಹೇರುತ್ತಿರುವುದರಿಂದ ರಾಜ್ಯದಲ್ಲಿ 17ಕ್ಕೂ ಅಧಿಕ ನೌಕರರು ಒತ್ತಡ ತಾಳದೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಲ್ಲದೇ ಸಕಾಲಕ್ಕೆ ಕೆಲಸಗಳು ಆಗದೇ ಇರುವುದಕ್ಕೆ ಸಾರ್ವಜನಿಕರಿಂದ ಮಾರಣಾಂತಿಕ ಹಲ್ಲೆಯಂತಹ ಘಟನೆಗಳು ನಡೆದಿವೆ.ಗ್ರಾಮ ಆಡಳಿತಾಧಿಕಾರಿಗಳು ಸುಗಮವಾಗಿ ಕಾರ್ಯನಿರ್ವಹಿಸಲು ಅಗತ್ಯವಾದ ಮೂಲಸೌರ‍್ಯಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿದರು.

ಇನ್ನುಳಿದಂತೆ ರಾಜ್ಯದ ಗ್ರಾಮ ಆಡಳಿತಾಧಿಕಾರಿಗಳನ್ನು ಗ್ರಾಮ ಆಡಳಿತ ಅಧಿಕಾರಿ ಗ್ರೇಡ್-1 ಹುದ್ದೆಯನ್ನಾಗಿ ಪದೋನ್ನತಿ ನೀಡಬೇಕು. ಅಂತರ್‌ ಜಿಲ್ಲಾ ಪತಿ-ಪತ್ನಿ ಪ್ರಕರಣಗಳಿಗೆ ಚಾಲನೆ ನೀಡಬೇಕು.

ಈಗಾಗಲೇ ಬಾಕಿ ಇರುವ ಪ್ರಕರಣಗಳ ವರ್ಗಾವಣೆ ಆದೇಶ ಮಾಡಬೇಕು ಎಂಬುದು ಸೇರಿದಂತೆ ಮೂಲಭೂತ ಸೌರ‍್ಯಗಳನ್ನು ಕಲ್ಪಿಸುವ ಕಾರ್ಯ ಸರ್ಕಾರ ಮಾಡಬೇಕು ಎಂದು ಒತ್ತಾಯಿಸಿ ಸೆ.26 ರಂದು ಅನಿರ್ದಿಷ್ಟಾವಧಿಯ ಧರಣಿ ನಡೆಸುವುದಾಗಿ ತಿಳಿಸಿದರು.ಒಂದು ವೇಳೆ ಸರ್ಕಾರ ಸ್ಪಂದಿಸದಿದ್ದರೆ ರಾಜ್ಯ ಸಂಘದ ನಿರ್ಣಯದಂತೆ ಬೆಂಗಳೂರಿನ ಪ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸುತ್ತೇವೆ ಎಂದು ತಿಳಿಸಿದರು.

ಮನವಿಯನ್ನು ಶಿರಸ್ತೇದಾರ ಎಂ.ಎಸ್.ಬಾಗೇವಾಡಿ ಸ್ವೀಕರಿಸಿದರು.

ಗ್ರಾಮ ಆಡಳಿತ ಅಧಿಕಾರಿಗಳಾದ ಡಿ.ಎಸ್.ಗುರಿಕಾರ, ಎಸ್.ಬಿ.ಕುಂಬಾರ, ಎ.ಎಸ್.ಬಾಬಾನಗರ, ಸಚಿನ ಗೌಡರ, ಆರ್.ಎಸ್.ಹೊಸೂರ, ಸಿ.ಬಿ.ಚವ್ಹಾಣ, ಕೆ.ಎಚ್.ನದಾಫ, ಎಸ್.ಎಂ.ಚವ್ಹಾಣ, ಕೆ.ಎಂ.ಅಲಗೂರ, ಹರ್ಷಿತಗೌಡ ಎಚ್., ಬಿ.ಕೆ.ನಂದಗಾವ, ಆರತಿ ಬಳವಾರ, ಎಂ.ಆರ್.ಇಬ್ರಾಹಿಂಪೂರ, ಅನುಪಮಾ ಪೂಜಾರ, ಗ್ರಾಮ ಸಹಾಯಕರ ಸಂಘದ ಅಧ್ಯಕ್ಷ ತಳವಾರ ಮೊದಲಾವರು ಇದ್ದರು.

ಇದನ್ನೂ ಓದಿ: ಬಾಲಾಜಿ ಶುಗರ‍್ಸ್ ಎಂ.ಡಿ. ವೆಂಕಟೇಶಗೌಡರ ಸ್ಮರಣೆ: ಕೇಸಾಪುರ, ಹುನಕುಂಟಿಯಲ್ಲಿ ಶುದ್ಧ ಕುಡಿವ ನೀರಿನ ಘಟಕ ಉದ್ಘಾಟನೆ

Latest News

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS  ವಿದ್ಯಾರ್ಥಿಗಳ ಸನ್ಮಾನ                                                                         ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS ವಿದ್ಯಾರ್ಥಿಗಳ ಸನ್ಮಾನ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಮುದ್ದೇಬಿಹಾಳ : ಮುದ್ದೇಬಿಹಾಳ ತಾಲ್ಲೂಕು ಗುರುತಿಸಿಕೊಳ್ಳುವುದೇ ನಾಗರಬೆಟ್ಟದ ಶಿಕ್ಷಣ ಸಂಸ್ಥೆಯ ಶೈಕ್ಷಣಿಕ ಸಾಧನೆಯ ಕಾರಣಕ್ಕಾಗಿ.ಈ

ಎರಡು ಮೇಕೆಗಳು, 20ಕ್ಕೂ ಅಧಿಕ ಕೋಳಿಗಳು ಸಜೀವ ದಹನ

ಎರಡು ಮೇಕೆಗಳು, 20ಕ್ಕೂ ಅಧಿಕ ಕೋಳಿಗಳು ಸಜೀವ ದಹನ

ಮುದ್ದೇಬಿಹಾಳ : ಬಿರು ಬಿಸಿಲಿನ ತಾಪದ ತೀವ್ರತೆಗೆ ಗುಡಿಸಲು ಹಾಗೂ ಜಾನುವಾರು ಕಟ್ಟುವ ಶೆಡ್‌ಗಳಿಗೆ

ಏ.5 ರಂದು ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ ಪರೀಕ್ಷೆ: ನಮ್ಮದು ಬಡ ಪ್ರತಿಭಾವಂತ ಮಕ್ಕಳನ್ನು ಬೆಳೆಸುವ ಸಂಸ್ಥೆ-ಎಂ.ಎನ್.ಮದರಿ

ಏ.5 ರಂದು ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ ಪರೀಕ್ಷೆ: ನಮ್ಮದು ಬಡ ಪ್ರತಿಭಾವಂತ ಮಕ್ಕಳನ್ನು ಬೆಳೆಸುವ ಸಂಸ್ಥೆ-ಎಂ.ಎನ್.ಮದರಿ

ಮುದ್ದೇಬಿಹಾಳ : ನಮ್ಮ ಸಂಸ್ಥೆಯ ಆರಂಭದಿAದ ಇಲ್ಲಿಯವರೆಗೂ ಬಡ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಅವರಿಗೆ

ಯಲಗೂರ ಗೋಶಾಲೆಗೆ ಐದು ಟ್ರಾಕ್ಟರ್ ಮೇವು ಕೊಡುಗೆ

ಯಲಗೂರ ಗೋಶಾಲೆಗೆ ಐದು ಟ್ರಾಕ್ಟರ್ ಮೇವು ಕೊಡುಗೆ

ಮುದ್ದೇಬಿಹಾಳ : ಈಚೆಗೆ ಮುದ್ದೇಬಿಹಾಳದಲ್ಲಿ ಜರುಗಿದ್ದ ಹಿಂದೂ ಮಹಾಸಮ್ಮೇಳನದಲ್ಲಿ ಜಮಾಖರ್ಚು ಆಗಿ ಉಳಿತಾಯದ ಹಣದಲ್ಲಿ ಯಲಗೂರಿನ ಗೋಶಾಲೆಗೆ ಇಲ್ಲಿನ ಹಿಂದೂ ಸಮಾಜದ ಬಾಂಧವರು ಐದು ಟ್ರಾö್ಯಕ್ಟರ್‌ನಷ್ಟು ಮೇವು ಕಾಣಿಕೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಪಟ್ಟಣದ ಹನುಮಾನ ದೇವಸ್ಥಾನದಲ್ಲಿ ಬುಧವಾರ ಸಂಜೆ ಮೇವು ತುಂಬಿದ್ದ ಟ್ರಾö್ಯಕ್ಟರ್‌ಗಳಿಗೆ ಪೂಜೆ ಸಲ್ಲಿಸಿ ಬೀಳ್ಕೊಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಯಲಗೂರ ಗೋಶಾಲೆ ಕಾರ್ಯದರ್ಶಿ ವಿಠ್ಠಲ ಬಿರಾದಾರ, ಇದೇ ಮೊದಲ ಬಾರಿಗೆ ಮುದ್ದೇಬಿಹಾಳದ ಹಿಂದೂ ಸಮಾಜದವರು

60 ಲಕ್ಷ ರೂ.ಶಿಷ್ಯವೇತನ ಗೆಲ್ಲುವ ಅವಕಾಶ..!                         ಏ.3 ರಂದು ಎಕ್ಸಪರ್ಟ್ ಟ್ಯಾಲೆಂಟ್ ಅವಾರ್ಡ್-2026 ಪರೀಕ್ಷೆ

60 ಲಕ್ಷ ರೂ.ಶಿಷ್ಯವೇತನ ಗೆಲ್ಲುವ ಅವಕಾಶ..! ಏ.3 ರಂದು ಎಕ್ಸಪರ್ಟ್ ಟ್ಯಾಲೆಂಟ್ ಅವಾರ್ಡ್-2026 ಪರೀಕ್ಷೆ

ಮುದ್ದೇಬಿಹಾಳ : ಉನ್ನತ ಶಿಕ್ಷಣ ದುಬಾರಿ ಎನ್ನುವ ಕಾಲಘಟ್ಟದಲ್ಲಿ ನಮ್ಮ ಉತ್ತರ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ಅತ್ಯಂತ ಕೈಗೆಟುಕುವ ದರದಲ್ಲಿ ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ ಸಂಸ್ಥೆಯಿoದ ಪಿಯು ಶಿಕ್ಷಣ ನೀಡಲಾಗುತ್ತಿದ್ದು ಏ.3 ರಂದು 60 ಲಕ್ಷ ರೂ.ಗಳ ಶಿಷ್ಯವೇತನ ಗೆಲ್ಲುವ ಅವಕಾಶವನ್ನು ವಿದ್ಯಾರ್ಥಿಗಳಿಗೆ ಕಲ್ಪಿಸಿದೆ. ಈ ಶಾಲೆಯಲ್ಲಿ ಓದಿದ ಹಲವು ವಿದ್ಯಾರ್ಥಿಗಳು ರಾಜ್ಯಮಟ್ಟದ ಸಾಧನೆ ತೋರಿದ್ದು ಅವರಿಗೆ ಪೂರ್ಣ ಶುಲ್ಕದ ವಿನಾಯ್ತಿಯನ್ನು ಸಂಸ್ಥೆಯ ಚೇರಮನ್ ಬಿ.ಜಿ.ಮಠ