Decision on Auction of Stray Cattle: Final warning to owners of stray cattle

ಬಿಡಾಡಿ ದನಗಳ ಲೀಲಾವಿಗೆ ನಿರ್ಧಾರ : ಬಿಡಾಡಿ ದನಗಳ ಮಾಲೀಕರಿಗೆ ಅಂತಿಮ ಎಚ್ಚರಿಕೆ

ಬಿಡಾಡಿ ದನಗಳ ಲೀಲಾವಿಗೆ ನಿರ್ಧಾರ : ಬಿಡಾಡಿ ದನಗಳ ಮಾಲೀಕರಿಗೆ ಅಂತಿಮ ಎಚ್ಚರಿಕೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಎಲ್ಲೆಂದರಲ್ಲಿ ಬಿಡಾಡಿ ದನಗಳ ಹಾವಳಿ ಮೀತಿಮೀರಿದ್ದು ಅವುಗಳ ಮಾಲೀಕರು ತಮ್ಮ ದನಗಳನ್ನು ಮನೆಗಳಲ್ಲಿ ಕಟ್ಟಿಕೊಳ್ಳಬೇಕು. ಬಿಡಾಡಿ ದನಗಳಿಂದ ನಿತ್ಯ ಮುಖ್ಯ ಬಜಾರ್‌ದಲ್ಲಿ ಪಟ್ಟಣದ ಸಮೀಪದ ಹೊಲಗಳಲ್ಲಿ ಬಿಡಾಡಿ ದನಗಳಿಂದ ಬಹಳ ತೊಂದರೆಯಾಗುತ್ತಿರುವ ದೂರುಗಳು ಸಾರ್ವಜನಿಕರಿಂದ ಬಂದಿದ್ದು ಪಟ್ಟಣದಲ್ಲಿ ವಾಹನ ಸಂಚಾರಕ್ಕೆ ಹಾಗೂ ಪಾದಾಚಾರಿಗಳ ಸಂಚಾರಕ್ಕೆ, ತರಕಾರಿ, ಹಣ್ಣು , ಹೂವು ಮಾರುವವರಿಗೆ ತೊಂದರೆಯಾಗುತ್ತಿದೆ.

ಬಿಡಾಡಿ ದನಗಳಿಂದ ಸರಣಿ ಅಪಘಾತವಾಗುತ್ತಿದ್ದು ಆ. 28ರ ಒಳಗಾಗಿ ತಮ್ಮ ಜಾನುವಾರಗಳನ್ನು ತಮ್ಮ ತಮ್ಮ ಮನೆಯಲ್ಲಿ ಅಥವಾ ಅದಕ್ಕೆ ಸಂಬಂಧಿಸುವ ಸ್ಥಳಗಳಲ್ಲಿ ಕಟ್ಟಿಹಾಕಬೇಕು. ರಸ್ತೆಗೆ ಬಿಟ್ಟರೆ ಬಿಡಾಡಿ ದನಗಳನ್ನು ಗೋಶಾಲೆಗಳಿಗೆ ಕಳಿಹಿಸಲಾಗುತ್ತದೆ. ಇಲ್ಲದಿದ್ದಲ್ಲಿ ಪುರಸಭೆಯಿಂದ ಬಹಿರಂಗ ಲೀಲಾವು ಮಾಡಲಾಗುವುದು ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲಿಕಾರ್ಜುನ ಬಿರಾದಾರ, ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಕಂದಗನೂರ-ಮುದೂರ ರಸ್ತೆ ದುರಸ್ತಿ : ರೈತರ ಹೊಲಗಳ ದರ ದುಪ್ಪಟ್ಟು-ಶಾಸಕ ಸಿ.ಎಸ್.ನಾಡಗೌಡ

ಕಂದಗನೂರ-ಮುದೂರ ರಸ್ತೆ ದುರಸ್ತಿ : ರೈತರ ಹೊಲಗಳ ದರ ದುಪ್ಪಟ್ಟು-ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿ ಹಳ್ಳಿಗಳನ್ನು ಸಂಪರ್ಕಿಸುವ ರೈತರ ಹೊಲಗಳಿಗೆ ಹೋಗುವ ರಸ್ತೆಗಳ ಸುಧಾರಣೆಯಿಂದ

ನಾನು  ಕಾಂಗ್ರೆಸ್  ಹೈಕಮಾಂಡ್  ಲಿಸ್ಟ್’ನಲ್ಲಿರುವೆ-C.S.ನಾಡಗೌಡ

ನಾನು  ಕಾಂಗ್ರೆಸ್  ಹೈಕಮಾಂಡ್  ಲಿಸ್ಟ್’ನಲ್ಲಿರುವೆ-C.S.ನಾಡಗೌಡ

ಮುದ್ದೇಬಿಹಾಳ : ‘ಕೆಲವರು ನಾನು ಡಿಕೆಶಿ ಲಿಸ್ಟ್’ನಲ್ಲಿರುವೆ,ಇನ್ನು ಕೆಲವರು ಸಿದ್ಧರಾಮಯ್ಯ ಲಿಸ್ಟ್’ನಲ್ಲಿರುವೆ ಎನ್ನುತ್ತಿದ್ದಾರೆ.ನಾನು ಅವರಿಬ್ಬರ

ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ಸವಾರಿ ಮಾಡುವರು : ಕೆ. ಶಿವಕುಮಾರ್

ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ಸವಾರಿ ಮಾಡುವರು : ಕೆ. ಶಿವಕುಮಾರ್

ಚಾಮರಾಜನಗರ : ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ನಿಮ್ಮಗಳ ಮೇಲೆ ಸವಾರಿ ಮಾಡುವರು ಎಂದು ವಿಧಾನ

ರೈತರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ತಾಲ್ಲೂಕು ಕೃಷಿ ಕಚೇರಿಗೆ ಮುತ್ತಿಗೆ

ರೈತರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ತಾಲ್ಲೂಕು ಕೃಷಿ ಕಚೇರಿಗೆ ಮುತ್ತಿಗೆ

ಬೀದರ್ ;- ರಾಜ್ಯದಲ್ಲಿ ಸಂಭವಿಸಿರುವ ನೆರೆ, ಬರ, ಪ್ರವಾಹ ಮೊದಲಾದ ಪ್ರಕೃತಿ ವಿಕೋಪಗಳಿಂದ ರೈತರು,

ಗುಳಬಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೈಕ್ ಸೌಂಡ್ ಸಿಸ್ಟಮ್ ದೇಣಿಗೆ

ಗುಳಬಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೈಕ್ ಸೌಂಡ್ ಸಿಸ್ಟಮ್ ದೇಣಿಗೆ

ಗುಳಬಾಳ : ಹುಣಸಗಿ ತಾಲ್ಲೂಕಿನ ಗುಳಬಾಳ ಗ್ರಾಮದ ನಿವಾಸಿಯಾದ ಶ್ರೀಮತಿ ಯಂಕಮ್ಮ ಬಮ್ಮನಳ್ಳಿ ಅವರು ಕಲಿತ ಶಾಲೆಗೆ ಮೈಕ್ ಸೌಂಡ್ ಸಿಸ್ಟಮ್ ದೇಣಿಗೆಯಾಗಿ ನೀಡಿದರು. "ನಾನು ಕಲಿತ ಶಾಲೆ ನನ್ನ ಹೆಮ್ಮೆ" ಎಂದು ತಿಳಿದು ಶಾಲೆಯಲ್ಲಿ ನಡೆಯುವ ರಾಷ್ಟ್ರೀಯ ಕಾರ್ಯಕ್ರಮಗಳು ಇನ್ನಿತರೆ ಜಯಂತಿಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅನುಕೂಲವಾಗುವಂತೆ ತಮ್ಮ ವೈಯಕ್ತಿಕ ಹಣದಲ್ಲಿ ಶಾಲೆಗೆ ದೇಣಿಗೆ ನೀಡಿದರು. ಹುಣಸಗಿ ತಾಲೂಕಿನ ಪದವಿದರರೂ ತಮ್ಮ ಊರಿನ ಶಾಲೆಗೆ ದೇಣಿಗೆ ನೀಡಿ ಮಾದರಿಯಾಗಿ

ಬಸರಕೋಡ ಪಿ.ಕೆ.ಪಿ.ಎಸ್ :                                         ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ, ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಅವಿರೋಧ ಆಯ್ಕೆ

ಬಸರಕೋಡ ಪಿ.ಕೆ.ಪಿ.ಎಸ್ : ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ, ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ವಿವಿದೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ,ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಎರಡನೇ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಕಚೇರಿಯಲ್ಲಿ ಮಂಗಳವಾರ ನಡೆದ ಅಧ್ಯಕ್ಷ,ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಗಳಿಗೆ ತಲಾ ಒಂದೊAದೇ ನಾಮಪತ್ರ ಸಲ್ಲಿಕೆ ಆದ ಹಿನ್ನೆಲೆಯಲ್ಲಿ ಎರಡೂ ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದೆ ಎಂದು ಚುನಾವಣಾಧಿಕಾರಿ, ಸಹಕಾರ ಅಭಿವೃದ್ಧಿ ಅಧಿಕಾರಿ ವಿ.ಎಸ್.ಉತ್ನಾಳ ತಿಳಿಸಿದರು. ಎರಡನೇ ಅವಧಿಗೆ