Decision to teach ethical science: Schools to start from May 29-Minister Bangarappa

ನೀತಿ ವಿಜ್ಞಾನ ಬೋಧನೆಗೆ ನಿರ್ಧಾರ:ಮೇ.29 ರಿಂದ ಶಾಲೆಗಳು ಆರಂಭ-ಸಚಿವ ಬಂಗಾರಪ್ಪ

ನೀತಿ ವಿಜ್ಞಾನ ಬೋಧನೆಗೆ ನಿರ್ಧಾರ:ಮೇ.29 ರಿಂದ ಶಾಲೆಗಳು ಆರಂಭ-ಸಚಿವ ಬಂಗಾರಪ್ಪ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ) : ಮೇ.29 ರಿಂದ ರಾಜ್ಯಾದ್ಯಂತ ಶಾಲೆಗಳು ಆರಂಭಗೊಳ್ಳಲಿದ್ದು ಜನಪ್ರತಿನಿಧಿಗಳು, ಅಧಿಕಾರಿಗಳು ಸರ್ಕಾರಿ ಶಾಲೆಗಳಿಗೆ ತೆರಳಿ ಮಕ್ಕಳನ್ನು ಸ್ವಾಗತಿಸಿಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಪಟ್ಟಣದ ಏಪಿಎಂಸಿ ಯಾರ್ಡ್ ನಲ್ಲಿ ಶನಿವಾರ ಪೂರ್ವಭಾವಿ ಸಭೆಯೊಂದರಲ್ಲಿ ಪಾಲ್ಗೊಂಡು ನಿರ್ಗಮಿಸುವ ವೇಳೆ ತಮ್ಮನ್ನು ಎದುರಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಮುಖ್ಯಮಂತ್ರಿಗಳು ಶಾಲೆಗಳಲ್ಲಿ ನೈತಿಕ ಶಿಕ್ಷಣ ನೀಡಬೇಕು ಎಂದು ಸೂಚಿಸಿದ್ದು ಆ ಬಗ್ಗೆ ಮೇಲ್ಮನೆಯಲ್ಲೂ ದೊಡ್ಡ ಮಟ್ಟದಲ್ಲಿ ಚರ್ಚೆಯಾಗಿದೆ. ಈ ವರ್ಷ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಮಾಧ್ಯಮಿಕ, ಪ್ರೌಢ, ಪಿಯುಸಿ ಹಂತದಲ್ಲಿ ಮಕ್ಕಳಿಗೆ ಮಾನವೀಯ ಮೌಲ್ಯವುಳ್ಳ ಶಿಕ್ಷಣ ನೀಡುವ ಉದ್ದೇಶದಿಂದ ನೀತಿ ವಿಜ್ಞಾನ ಬೋಧಿಸಲಾಗುವುದು ಎಂದು ತಿಳಿಸಿದರು.

ಶಾಲಾ ಆರಂಭೋತ್ಸವದ ದಿನದಂದೇ ಎಲ್ಲ ಮಕ್ಕಳಿಗೆ ಸಮವಸ್ತ್ರ ಪಠ್ಯಪುಸ್ತಕ ವಿತರಿಸಲಾಗುತ್ತದೆ. ಶೂ, ಸಾಕ್ಸ್ ಹಂತಹಂತವಾಗಿ ಶಾಲೆಯಲ್ಲಿ ವಿತರಿಸಲಾಗುತ್ತಿದೆ. ಅದಕ್ಕೂ ಒಂದು ಕಠಿಣ ಕಾನೂನು ರೂಪಿಸಿ ಶಾಲಾ ಆರಂಭದಲ್ಲೇ ಮಕ್ಕಳಿಗೆ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಶೂನ್ಯ ಫಲಿತಾಂಶ ಬಂದ ಶಾಲೆಗಳ ಗುಣಮಟ್ಟ ಸುಧಾರಣೆಗೆ ಕ್ರಮ : ಶೂನ್ಯ ಫಲಿತಾಂಶ ಬಾರದಂತೆ ನೋಡಿಕೊಳ್ಳಲಾಗುವುದು. ರಾಜ್ಯದಲ್ಲಿ 46 ಸಾವಿರ ಶಾಲೆಗಳಿದ್ದಾಗ ಕೆಲವೊಂದು ಶಾಲೆಗಳು ಶೂನ್ಯ ಬರುತ್ತಿರುತ್ತವೆ. ಅವುಗಳು ಬರದಂತೆ ನೋಡಿಕೊಳ್ಳಲಾಗುವುದು. ಮಕ್ಕಳು ಸ್ವಂತ ಶಕ್ತಿಯ ಮೇಲೆ ಪರೀಕ್ಷೆ ಬರೆಯುತ್ತಿದ್ದಾರೆ. ಕಾಪಿ ಹೊಡೆಯುವುದು ಕಡಿಮೆ ಆಗಿದೆ. ದೇಶದಲ್ಲೇ ಮೊದಲು ನಮ್ಮಲ್ಲಿ ಪರೀಕ್ಷಾ ವ್ಯವಸ್ಥೆಗೆ ವೆಬ್‌ಕಾಸ್ಟಿಂಗ್ ವ್ಯವಸ್ಥೆ ಜಾರಿಗೊಳಿಸಿದ್ದು ಅದನ್ನು ಕೇಂದ್ರದ ಪರೀಕ್ಷೆಗಳಿಗೂ ಅಳವಡಿಸಿಕೊಳ್ಳಲಾಗಿದೆ ಎಂದು ಬಂಗಾರಪ್ಪ ತಿಳಿಸಿದರು.

ಡಿಡಿಪಿಐ, ಬಿಇಒಗಳ ಕೊರತೆ: ರಾಜ್ಯದಲ್ಲಿ ಡಿಡಿಪಿಐ, ಬಿಇಒಗಳ ಕೊರತೆ ಇದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಸುದ್ದಿಗಾರರು ವಿಜಯಪುರ ಜಿಲ್ಲೆಗೆ ಕಾಯಂ ಡಿಡಿಪಿಐ ನೇಮಕ ಯಾವಾಗ ಮಾಡುತ್ತೀರಿ ಎಂದು ಕೇಳಲಾದ ಪ್ರಶ್ನೆಗೆ ಮೇಲಿನಂತೆ ಉತ್ತರಿಸಿದರು. ಪದೋನ್ನತಿ ನೀಡಿ ನೇಮಕ ಮಾಡಬೇಕಾಗಿದೆ. ಸ್ಥಾನಗಳ ಸಂಖ್ಯೆಯಲ್ಲಿ ಏರುಪೇರಾಗಬಹುದು. ಉಸ್ತುವಾರಿ ಸಚಿವರ ಶಿಫಾರಸ್ಸು ಪಡೆದುಕೊಂಡು ನೇಮಕ ಮಾಡಲಾಗುತ್ತದೆ. ಕಲಿಕಾ ಬಂಧು, ಸೇತುಬಂಧ ಸಂದರ್ಭದಲ್ಲಿ ಡಿಡಿಪಿಐ ನೇಮಕ ಮಾಡಲಾಗುವುದು ಎಂದು ಶಿಕ್ಷಣ ಸಚಿವರು ಹೇಳಿದರು. ಶಾಸಕ ಸಿ.ಎಸ್.ನಾಡಗೌಡ ಉಪಸ್ಥಿತರಿದ್ದರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ