Demand for investigation in Ahmed Saab's murder case.. Appeal to Hunsagi police

ಅಹ್ಮದ್ ಸಾಬ್ ಕೊಲೆ ಪ್ರಕರಣ ತನಿಖೆಗೆ ಆಗ್ರಹ.. ಹುಣಸಗಿ ಪೊಲೀಸರಿಗೆ ಮನವಿ (ವಿಡಿಯೋ ನೋಡಿ)

ಅಹ್ಮದ್ ಸಾಬ್ ಕೊಲೆ ಪ್ರಕರಣ ತನಿಖೆಗೆ ಆಗ್ರಹ.. ಹುಣಸಗಿ ಪೊಲೀಸರಿಗೆ ಮನವಿ (ವಿಡಿಯೋ ನೋಡಿ)

ಹುಣಸಗಿ: ಪಟ್ಟಣದಲ್ಲಿ ಶಾರುಖ್ ತಂದೆ ಅಹ್ಮದ್ ಸಾಬ್ ರಾಯಚೂರುನನ್ನು ಕೊಲೆ ಮಾಡಿ, ಆಳದಲ್ಲಿ ಬಿಸಾಕಿ ಹೋಗಿರುವ ಆರೋಪಿಗಳನ್ನು ಆದಷ್ಟು ಬೇಗ ಬಂದಿಸಬೇಕೆಂದು ಎಂದು‌ ಆಗ್ರಹಿಸಿ ಪೊಲೀಸ್ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

Join Our telegram: https://t.me/dcgkannada

ಸುನ್ನಿ ಮುಸ್ಲಿಂ ಕಬ್ರ್ ಸ್ಥಾನ ವಕ್ಫ್ ಬೋರ್ಡ್ ಕಮಿಟಿ, ಟಿಪ್ಪು ಸುಲ್ತಾನ ಸಂಯುಕ್ತ ರಂಗ ಕಮಿಟಿ ಮತ್ತು ಸಮಸ್ತ ಮುಸ್ಲಿಂ ಸಮುದಾಯದ ಜನರು ತನಿಖೆಗೆ ಆಗ್ರಹಿಸಿದ್ದಾರೆ.

ಕೂಡಲೇ ತನಿಖೆ ಮಾಡಿ ಆರೋಪಿಗಳನ್ನು ಬಂಧಿಸಿ, ಶಿಕ್ಷೆ ಕೊಡಿಸಬೇಕು ಎಂದು ಮನವಿ ಪತ್ರವನ್ನು ಹುಣಸಿಗಿಯ ಪೊಲೀಸ್ ಅಧಿಕಾರಿಗಳಿಗೆ ಸಲ್ಲಿಸಲಾಯಿತು.

ಇದನ್ನೂ ಓದಿ: CM Siddaramaiah: ರಾಜ್ಯಪಾಲರ ಕ್ರಮ ಕಾನೂನು ಬಾಹಿರ, ಅಸಂವಿಧಾನಿಕ.. ಸಂಪುಟದಲ್ಲಿ ಖಂಡನಾ ನಿರ್ಣಯ ಅಂಗೀಕಾರ..

ಈ ಸಂದರ್ಭದಲ್ಲಿ ಸುನ್ನಿ ವಕ್ಫ್ ಬೋರ್ಡ್ ಕಮಿಟಿ ಅಧ್ಯಕ್ಷರ ಸುಭಾನಲಿ ಡಕ್ಕನ, ಟಿಪ್ಪು ಸುಲ್ತಾನ ಸಂಯುಕ್ತ ರಂಗದ ಅಧ್ಯಕ್ಷ ರಸುಲ್ ಬೆನ್ನೂರ, ಮಹಮ್ಮದ್ ಅಲಿ ಹವಾಲ್ದಾರ, ಮಿರ್ಜಾ ನಾದಿರ್ ಬೇಗ, ಲತ್ತಿಫ್ನದಾಫ, ಇಸ್ಮೈಲ್ ಬೆಣ್ಣೆ, ನಬಿಲಾಲ್ ಪಟೇಲ, ಯಾತನೂರ, ಸದ್ದಾಂ ಚೌದ್ರಿ, ಖಾಜಾ ಪಟೇಲ, ಖಾದರ್ ಬೆಕಿನಾಳ, ಅನ್ವರ್ ಪಾಷಾ ಚೌದ್ರಿ ಇದ್ದರು.

Latest News

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ:           ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಮುದ್ದೇಬಿಹಾಳ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ-ನೌಕರರ ವಿವಿಧ ಬೇಡಿಕೆಗಳನ್ನು ರಾಜ್ಯ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಪ್ರೇರಣಾ ಕಿಂಡರ್‌ಗಾರ್ಟನ್ ಶಾಲೆ ವಾರ್ಷಿಕೋತ್ಸವ: ವಿದ್ಯಾರ್ಥಿಗಳಿಗೆ ಶಿಕ್ಷಕರೇ ರೋಲ್ ಮಾಡೆಲ್-ಡಾ.ಪ್ರಕಾಶ ನರಗುಂದ

ಪ್ರೇರಣಾ ಕಿಂಡರ್‌ಗಾರ್ಟನ್ ಶಾಲೆ ವಾರ್ಷಿಕೋತ್ಸವ: ವಿದ್ಯಾರ್ಥಿಗಳಿಗೆ ಶಿಕ್ಷಕರೇ ರೋಲ್ ಮಾಡೆಲ್-ಡಾ.ಪ್ರಕಾಶ ನರಗುಂದ

ಮುದ್ದೇಬಿಹಾಳ : ಪ್ರಾಚೀನ ಗುರುಕುಲ ಪದ್ದತಿಯಿಂದ ಇಂದಿನವರೆಗೂ ಶಿಕ್ಷಕರಿಗೆ ಗೌರವದ ಭಾವನೆ ಇದೆ.ವಿದ್ಯಾರ್ಥಿಗಳಿಗೆ ಇಂದಿಗೂ ಒಳ್ಳೆಯ ಶಿಕ್ಷಕರು ರೋಲ್ ಮಾಡೆಲ್ ಆಗಿರುತ್ತಾರೆ ಎಂದು ಎಂ.ಜಿ.ವ್ಹಿ.ಸಿ ಪದವಿ ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಪ್ರಕಾಶ ನರಗುಂದ ಹೇಳಿದರು. ಪಟ್ಟಣದ ಪ್ರೇರಣಾ ಕಿಂಡರ್ ಗಾರ್ಟನ್ ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ 11ನೇ ವರ್ಷದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜರ್ಮನಿಯ ಶಿಕ್ಷಣ ತಜ್ಞ ಫ್ರೆಡ್ರಿಕ್ ಪ್ರೋಬೆಲ್ ಕಿಂಡರ್ ಗಾರ್ಟನ್ ಕಲ್ಪನೆಯನ್ನು ಬಿತ್ತಿದರು.ಈ ವ್ಯವಸ್ಥೆಯಲ್ಲಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.