Demand for investigation in Ahmed Saab's murder case.. Appeal to Hunsagi police

ಅಹ್ಮದ್ ಸಾಬ್ ಕೊಲೆ ಪ್ರಕರಣ ತನಿಖೆಗೆ ಆಗ್ರಹ.. ಹುಣಸಗಿ ಪೊಲೀಸರಿಗೆ ಮನವಿ (ವಿಡಿಯೋ ನೋಡಿ)

ಅಹ್ಮದ್ ಸಾಬ್ ಕೊಲೆ ಪ್ರಕರಣ ತನಿಖೆಗೆ ಆಗ್ರಹ.. ಹುಣಸಗಿ ಪೊಲೀಸರಿಗೆ ಮನವಿ (ವಿಡಿಯೋ ನೋಡಿ)

ಹುಣಸಗಿ: ಪಟ್ಟಣದಲ್ಲಿ ಶಾರುಖ್ ತಂದೆ ಅಹ್ಮದ್ ಸಾಬ್ ರಾಯಚೂರುನನ್ನು ಕೊಲೆ ಮಾಡಿ, ಆಳದಲ್ಲಿ ಬಿಸಾಕಿ ಹೋಗಿರುವ ಆರೋಪಿಗಳನ್ನು ಆದಷ್ಟು ಬೇಗ ಬಂದಿಸಬೇಕೆಂದು ಎಂದು‌ ಆಗ್ರಹಿಸಿ ಪೊಲೀಸ್ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

Join Our telegram: https://t.me/dcgkannada

ಸುನ್ನಿ ಮುಸ್ಲಿಂ ಕಬ್ರ್ ಸ್ಥಾನ ವಕ್ಫ್ ಬೋರ್ಡ್ ಕಮಿಟಿ, ಟಿಪ್ಪು ಸುಲ್ತಾನ ಸಂಯುಕ್ತ ರಂಗ ಕಮಿಟಿ ಮತ್ತು ಸಮಸ್ತ ಮುಸ್ಲಿಂ ಸಮುದಾಯದ ಜನರು ತನಿಖೆಗೆ ಆಗ್ರಹಿಸಿದ್ದಾರೆ.

ಕೂಡಲೇ ತನಿಖೆ ಮಾಡಿ ಆರೋಪಿಗಳನ್ನು ಬಂಧಿಸಿ, ಶಿಕ್ಷೆ ಕೊಡಿಸಬೇಕು ಎಂದು ಮನವಿ ಪತ್ರವನ್ನು ಹುಣಸಿಗಿಯ ಪೊಲೀಸ್ ಅಧಿಕಾರಿಗಳಿಗೆ ಸಲ್ಲಿಸಲಾಯಿತು.

ಇದನ್ನೂ ಓದಿ: CM Siddaramaiah: ರಾಜ್ಯಪಾಲರ ಕ್ರಮ ಕಾನೂನು ಬಾಹಿರ, ಅಸಂವಿಧಾನಿಕ.. ಸಂಪುಟದಲ್ಲಿ ಖಂಡನಾ ನಿರ್ಣಯ ಅಂಗೀಕಾರ..

ಈ ಸಂದರ್ಭದಲ್ಲಿ ಸುನ್ನಿ ವಕ್ಫ್ ಬೋರ್ಡ್ ಕಮಿಟಿ ಅಧ್ಯಕ್ಷರ ಸುಭಾನಲಿ ಡಕ್ಕನ, ಟಿಪ್ಪು ಸುಲ್ತಾನ ಸಂಯುಕ್ತ ರಂಗದ ಅಧ್ಯಕ್ಷ ರಸುಲ್ ಬೆನ್ನೂರ, ಮಹಮ್ಮದ್ ಅಲಿ ಹವಾಲ್ದಾರ, ಮಿರ್ಜಾ ನಾದಿರ್ ಬೇಗ, ಲತ್ತಿಫ್ನದಾಫ, ಇಸ್ಮೈಲ್ ಬೆಣ್ಣೆ, ನಬಿಲಾಲ್ ಪಟೇಲ, ಯಾತನೂರ, ಸದ್ದಾಂ ಚೌದ್ರಿ, ಖಾಜಾ ಪಟೇಲ, ಖಾದರ್ ಬೆಕಿನಾಳ, ಅನ್ವರ್ ಪಾಷಾ ಚೌದ್ರಿ ಇದ್ದರು.

Latest News

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

ಗೃಹಲಕ್ಷ್ಮಿ ಯೋಜನೆಯ (Gruhalakshmi Yojane) 16ನೇ ಕಂತಿನ ಹಣದ ಕುರಿತು ಮಾಹಿತಿ ಇಲ್ಲಿದೆ. ಪ್ರತಿ

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhar Card Loan: 50 ಸಾವಿರ ರೂಪಾಯಿವರೆಗೆ ಯಾವುದೇ ಶ್ಯೂರಿಟಿ ಇಲ್ಲದೆ ಪಡೆಯಲು ಅವಕಾಶ!

Adhar Card Loan: 50 ಸಾವಿರ ರೂಪಾಯಿವರೆಗೆ ಯಾವುದೇ ಶ್ಯೂರಿಟಿ ಇಲ್ಲದೆ ಪಡೆಯಲು ಅವಕಾಶ!

Adhar Card Loan: ನಿಮಗೆ ತಕ್ಷಣ ಹಣದ ಅವಶ್ಯಕತೆ ಇದೆಯಾ? ಶ್ಯೂರಿಟಿ ಇಲ್ಲದೆ ಸಾಲ

ಸಿ.ಎಲ್.ಬಿರಾದಾರ ಅಧ್ಯಕ್ಷ, ಜಿ.ಬಿ.ಪಾಟೀಲ್ ಉಪಾಧ್ಯಕ್ಷ; ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ಗೆ ಹೊಸಬರ ಆಯ್ಕೆ

ಸಿ.ಎಲ್.ಬಿರಾದಾರ ಅಧ್ಯಕ್ಷ, ಜಿ.ಬಿ.ಪಾಟೀಲ್ ಉಪಾಧ್ಯಕ್ಷ; ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ಗೆ ಹೊಸಬರ ಆಯ್ಕೆ

ಮುದ್ದೇಬಿಹಾಳ : ಅನಿರೀಕ್ಷಿತ ಫಲಿತಾಂಶವನ್ನು ಇಲ್ಲಿನ ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ನ ನೂತನ

Prize Money Scholarship: ವಿದ್ಯಾರ್ಥಿಗಳ ಖಾತೆಗೆ 35 ಸಾವಿರ ಜಮಾ!

Prize Money Scholarship: ವಿದ್ಯಾರ್ಥಿಗಳ ಖಾತೆಗೆ 35 ಸಾವಿರ ಜಮಾ!

Prize Money Scholarship 2025: ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದ ಕಡೆಯಿಂದ ಗುಡ್ ನ್ಯೂಸ್ ನೀಡಿದೆ. 2024 ಮತ್ತು 2025 ನೇ ಸಾಲಿನ ಮೆಟ್ರಿಕ್ ನಂತರ ವಿದ್ಯಾರ್ಥಿಗಳು ಹಾಗೂ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಅರ್ಜಿಯನ್ನು ಕರೆಯಲಾಗಿದೆ. Join Our Telegram: https://t.me/dcgkannada ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಶಿಕ್ಷಣ ಅನುಕೂಲಕ್ಕಾಗಿ ಸಾಕಷ್ಟು ಯೋಜನೆ ಮತ್ತು ಸ್ಕಾಲರ್ಶಿಪ್ ಗಳನ್ನು ಜಾರಿಗೆ ತರುತ್ತಿದೆ ಮತ್ತು ಅವರ ಪರೀಕ್ಷೆ ಉತ್ತಮವಾಗಿ ಪಾಸಾಗಿದ್ದರೆ ಸಾಕು.

Jio: ಕೇವಲ ₹601 ವರ್ಷಪೂರ್ತಿ free 5G ಯೋಜನೆ

Jio: ಕೇವಲ ₹601 ವರ್ಷಪೂರ್ತಿ free 5G ಯೋಜನೆ

Jio: ₹601 5G ರೀಚಾರ್ಜ್ ಯೋಜನೆಯು Jio ಬಳಕೆದಾರರಿಗೆ, ವಿಶೇಷವಾಗಿ ಇಡೀ ವರ್ಷಕ್ಕೆ ಅನಿಯಮಿತ 5G ಡೇಟಾವನ್ನು ಬಯಸುವವರಿಗೆ ಆಕರ್ಷಕ ಕೊಡುಗೆಯಾಗಿದೆ. Jio ₹601 5G ರೀಚಾರ್ಜ್ ಯೋಜನೆ ಮುಖ್ಯಾಂಶಗಳು ವೆಚ್ಚ : ಒಂದು ವರ್ಷಕ್ಕೆ ₹601.ಪ್ರಯೋಜನಗಳು : 12 ತಿಂಗಳವರೆಗೆ ಅನಿಯಮಿತ 5G ಡೇಟಾ.ಅರ್ಹತೆ : Jio 5G ಸಿಮ್ ಬಳಕೆದಾರರಿಗೆ ಮಾತ್ರ ಲಭ್ಯವಿದೆ.ವಿನಾಯಿತಿಗಳು : 4G ಸಿಮ್ ಬಳಕೆದಾರರಿಗೆ ಅನ್ವಯಿಸುವುದಿಲ್ಲ. Join Our Telegram: https://t.me/dcgkannada ಈ