Demand for investigation in Ahmed Saab's murder case.. Appeal to Hunsagi police

ಅಹ್ಮದ್ ಸಾಬ್ ಕೊಲೆ ಪ್ರಕರಣ ತನಿಖೆಗೆ ಆಗ್ರಹ.. ಹುಣಸಗಿ ಪೊಲೀಸರಿಗೆ ಮನವಿ (ವಿಡಿಯೋ ನೋಡಿ)

ಅಹ್ಮದ್ ಸಾಬ್ ಕೊಲೆ ಪ್ರಕರಣ ತನಿಖೆಗೆ ಆಗ್ರಹ.. ಹುಣಸಗಿ ಪೊಲೀಸರಿಗೆ ಮನವಿ (ವಿಡಿಯೋ ನೋಡಿ)

ಹುಣಸಗಿ: ಪಟ್ಟಣದಲ್ಲಿ ಶಾರುಖ್ ತಂದೆ ಅಹ್ಮದ್ ಸಾಬ್ ರಾಯಚೂರುನನ್ನು ಕೊಲೆ ಮಾಡಿ, ಆಳದಲ್ಲಿ ಬಿಸಾಕಿ ಹೋಗಿರುವ ಆರೋಪಿಗಳನ್ನು ಆದಷ್ಟು ಬೇಗ ಬಂದಿಸಬೇಕೆಂದು ಎಂದು‌ ಆಗ್ರಹಿಸಿ ಪೊಲೀಸ್ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

Join Our telegram: https://t.me/dcgkannada

ಸುನ್ನಿ ಮುಸ್ಲಿಂ ಕಬ್ರ್ ಸ್ಥಾನ ವಕ್ಫ್ ಬೋರ್ಡ್ ಕಮಿಟಿ, ಟಿಪ್ಪು ಸುಲ್ತಾನ ಸಂಯುಕ್ತ ರಂಗ ಕಮಿಟಿ ಮತ್ತು ಸಮಸ್ತ ಮುಸ್ಲಿಂ ಸಮುದಾಯದ ಜನರು ತನಿಖೆಗೆ ಆಗ್ರಹಿಸಿದ್ದಾರೆ.

ಕೂಡಲೇ ತನಿಖೆ ಮಾಡಿ ಆರೋಪಿಗಳನ್ನು ಬಂಧಿಸಿ, ಶಿಕ್ಷೆ ಕೊಡಿಸಬೇಕು ಎಂದು ಮನವಿ ಪತ್ರವನ್ನು ಹುಣಸಿಗಿಯ ಪೊಲೀಸ್ ಅಧಿಕಾರಿಗಳಿಗೆ ಸಲ್ಲಿಸಲಾಯಿತು.

ಇದನ್ನೂ ಓದಿ: CM Siddaramaiah: ರಾಜ್ಯಪಾಲರ ಕ್ರಮ ಕಾನೂನು ಬಾಹಿರ, ಅಸಂವಿಧಾನಿಕ.. ಸಂಪುಟದಲ್ಲಿ ಖಂಡನಾ ನಿರ್ಣಯ ಅಂಗೀಕಾರ..

ಈ ಸಂದರ್ಭದಲ್ಲಿ ಸುನ್ನಿ ವಕ್ಫ್ ಬೋರ್ಡ್ ಕಮಿಟಿ ಅಧ್ಯಕ್ಷರ ಸುಭಾನಲಿ ಡಕ್ಕನ, ಟಿಪ್ಪು ಸುಲ್ತಾನ ಸಂಯುಕ್ತ ರಂಗದ ಅಧ್ಯಕ್ಷ ರಸುಲ್ ಬೆನ್ನೂರ, ಮಹಮ್ಮದ್ ಅಲಿ ಹವಾಲ್ದಾರ, ಮಿರ್ಜಾ ನಾದಿರ್ ಬೇಗ, ಲತ್ತಿಫ್ನದಾಫ, ಇಸ್ಮೈಲ್ ಬೆಣ್ಣೆ, ನಬಿಲಾಲ್ ಪಟೇಲ, ಯಾತನೂರ, ಸದ್ದಾಂ ಚೌದ್ರಿ, ಖಾಜಾ ಪಟೇಲ, ಖಾದರ್ ಬೆಕಿನಾಳ, ಅನ್ವರ್ ಪಾಷಾ ಚೌದ್ರಿ ಇದ್ದರು.

Latest News

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

4 ತಿಂಗಳ ಗರ್ಭಿಣಿ ಆತ್ಮಹತ್ಯೆ..!

4 ತಿಂಗಳ ಗರ್ಭಿಣಿ ಆತ್ಮಹತ್ಯೆ..!

ಕಲಬುರಗಿ: ಪ್ರೀತಿಸಿ ಮದುವೆಯಾದ ಪತಿಯ ನಿರಂತರ ಕಿರುಕುಳಕ್ಕೆ ಬೇಸತ್ತು 4 ತಿಂಗಳ ಗರ್ಭಿಣಿಯೊಬ್ಬರು ತವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಕಲಬುರಗಿ ತಾಲೂಕಿನ ಔರಾದ್ (ಬಿ) ಗ್ರಾಮದಲ್ಲಿ ನಡೆದಿದೆ. ಶೃತಿ (22 ವರ್ಷ) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. 2 ವರ್ಷಗಳ ಹಿಂದೆ ಈಕೆ ಗೋಪಾಲ್ ಎಂಬಾತನನ್ನು ಪ್ರೀತಿಸಿ ಮದುವೆಯಾಗಿದ್ದರು. ಆದರೆ ವಿವಾಹದ ಬಳಿಕ ಕುಡಿತ, ಜೂಜಾಟ ಹಾಗೂ ದುಶ್ಚಟಗಳಿಗೆ ದಾಸನಾಗಿದ್ದ ಗೋಪಾಲ್, ಸಾಲ ತೀರಿಸಲು ಮನೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.