Demand for investigation in Ahmed Saab's murder case.. Appeal to Hunsagi police

ಅಹ್ಮದ್ ಸಾಬ್ ಕೊಲೆ ಪ್ರಕರಣ ತನಿಖೆಗೆ ಆಗ್ರಹ.. ಹುಣಸಗಿ ಪೊಲೀಸರಿಗೆ ಮನವಿ (ವಿಡಿಯೋ ನೋಡಿ)

ಅಹ್ಮದ್ ಸಾಬ್ ಕೊಲೆ ಪ್ರಕರಣ ತನಿಖೆಗೆ ಆಗ್ರಹ.. ಹುಣಸಗಿ ಪೊಲೀಸರಿಗೆ ಮನವಿ (ವಿಡಿಯೋ ನೋಡಿ)

ಹುಣಸಗಿ: ಪಟ್ಟಣದಲ್ಲಿ ಶಾರುಖ್ ತಂದೆ ಅಹ್ಮದ್ ಸಾಬ್ ರಾಯಚೂರುನನ್ನು ಕೊಲೆ ಮಾಡಿ, ಆಳದಲ್ಲಿ ಬಿಸಾಕಿ ಹೋಗಿರುವ ಆರೋಪಿಗಳನ್ನು ಆದಷ್ಟು ಬೇಗ ಬಂದಿಸಬೇಕೆಂದು ಎಂದು‌ ಆಗ್ರಹಿಸಿ ಪೊಲೀಸ್ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

Join Our telegram: https://t.me/dcgkannada

ಸುನ್ನಿ ಮುಸ್ಲಿಂ ಕಬ್ರ್ ಸ್ಥಾನ ವಕ್ಫ್ ಬೋರ್ಡ್ ಕಮಿಟಿ, ಟಿಪ್ಪು ಸುಲ್ತಾನ ಸಂಯುಕ್ತ ರಂಗ ಕಮಿಟಿ ಮತ್ತು ಸಮಸ್ತ ಮುಸ್ಲಿಂ ಸಮುದಾಯದ ಜನರು ತನಿಖೆಗೆ ಆಗ್ರಹಿಸಿದ್ದಾರೆ.

ಕೂಡಲೇ ತನಿಖೆ ಮಾಡಿ ಆರೋಪಿಗಳನ್ನು ಬಂಧಿಸಿ, ಶಿಕ್ಷೆ ಕೊಡಿಸಬೇಕು ಎಂದು ಮನವಿ ಪತ್ರವನ್ನು ಹುಣಸಿಗಿಯ ಪೊಲೀಸ್ ಅಧಿಕಾರಿಗಳಿಗೆ ಸಲ್ಲಿಸಲಾಯಿತು.

ಇದನ್ನೂ ಓದಿ: CM Siddaramaiah: ರಾಜ್ಯಪಾಲರ ಕ್ರಮ ಕಾನೂನು ಬಾಹಿರ, ಅಸಂವಿಧಾನಿಕ.. ಸಂಪುಟದಲ್ಲಿ ಖಂಡನಾ ನಿರ್ಣಯ ಅಂಗೀಕಾರ..

ಈ ಸಂದರ್ಭದಲ್ಲಿ ಸುನ್ನಿ ವಕ್ಫ್ ಬೋರ್ಡ್ ಕಮಿಟಿ ಅಧ್ಯಕ್ಷರ ಸುಭಾನಲಿ ಡಕ್ಕನ, ಟಿಪ್ಪು ಸುಲ್ತಾನ ಸಂಯುಕ್ತ ರಂಗದ ಅಧ್ಯಕ್ಷ ರಸುಲ್ ಬೆನ್ನೂರ, ಮಹಮ್ಮದ್ ಅಲಿ ಹವಾಲ್ದಾರ, ಮಿರ್ಜಾ ನಾದಿರ್ ಬೇಗ, ಲತ್ತಿಫ್ನದಾಫ, ಇಸ್ಮೈಲ್ ಬೆಣ್ಣೆ, ನಬಿಲಾಲ್ ಪಟೇಲ, ಯಾತನೂರ, ಸದ್ದಾಂ ಚೌದ್ರಿ, ಖಾಜಾ ಪಟೇಲ, ಖಾದರ್ ಬೆಕಿನಾಳ, ಅನ್ವರ್ ಪಾಷಾ ಚೌದ್ರಿ ಇದ್ದರು.

Latest News

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದಿರುವ ಧರಣಿ ಸತ್ಯಾಗ್ರಹ ಮೂರು ದಿನ ಪೂರೈಸಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಯರಝರಿ ಜಿಪಂ ಭಾಗದ ರೈತರು ಬುಧವಾರದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಶಾಸಕರು,ಸರಕಾರಕ್ಕೆ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಳೆ ಕೊರತೆ ಇದೆ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ ಹೇಳಿಕೆಯನ್ನು ತಗೆದುಕೊಂಡರೋ ಗೊತ್ತಿಲ್ಲ.ಸದ್ಯಕ್ಕೆ ಮುಖ್ಯಮಂತ್ರಿಗಳು ಪತ್ರವ್ಯವಹಾರ ನಿಲ್ಲಿಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಸುಮ್ಮನಾಗಿದ್ದೇನೆ.ನನ್ನದು ಸಿದ್ಧಾಂತದ ಮೇಲೆ ಹೋರಾಟ ನಡೆಯುತ್ತದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಬಳಿ ತಮ್ಮನ್ನು ಎದುರಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.ನನ್ನ ಮಾನಸಿಕ ಸ್ಥಿತಿ ಹೇಗಿದೆ ? ಎಂಬುದನ್ನು ಮತ್ತೊಬ್ಬರಿಂದ ಹೇಳಿಸಿಕೊಳ್ಳಬೇಕಾಗಿಲ್ಲ.ಮಾನಸಿಕ ಚಿಕಿತ್ಸೆಯ ಬಗ್ಗೆ ಕೊಟ್ಟಿರುವ ಮಾತಿಗೆ ನಾನು