ರಾಜ್ಯದಲ್ಲಿ 20 ಸಾವಿರ ಗಡಿ ದಾಟಿದ ಡೆಂಘೀ ಪ್ರಕರಣ

ರಾಜ್ಯದಲ್ಲಿ 20 ಸಾವಿರ ಗಡಿ ದಾಟಿದ ಡೆಂಘೀ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಡೆಂಘೀ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲೇ ಸಾಗುತ್ತಿದ್ದು, ಬುಧವಾರ 279 ಮಂದಿಗೆ ಡೆಂಘೀ ದೃಢಪಟ್ಟಿದೆ. ಒಟ್ಟು ಡೆಂಘೀ ಪ್ರಕರಣಗಳ ಸಂಖ್ಯೆ 20,202ಕ್ಕೆ ತಲುಪಿದೆ.

ಕಳೆದ 24 ಗಂಟೆಗಳಲ್ಲಿ 1943 ಪರೀಕ್ಷೆ ನಡೆಸಿದೆ. ಈ ಪೈಕಿ ವರ್ಷದೊಳಗಿನ 4 ಮಂದಿ ಮಕ್ಕಳು, 18 ವರ್ಷದೊಳಗಿನ 97 ಮಂದಿ, 18 ವರ್ಷ ಮೇಲ್ಪಟ್ಟ 178 ಮಂದಿ ಸೇರಿ 279 ಮಂದಿಗೆ ಡೆಂಘೀ ದೃಢಪಟ್ಟಿದೆ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 1978ಕ್ಕೆ ಏರಿಕೆಯಾಗಿದೆ. ಈ ಪೈಕಿ 1708 ಮಂದಿ ಮನೆಯಲ್ಲೇ ಚಿಕಿತ್ಸೆ ಯಲ್ಲಿದ್ದು, 270 ಮಂದಿ ಆಸ್ಪತ್ರೆಗೆ ದಾಖಲಾ ಗಿದ್ದಾರೆ. ಆರು ಮಂದಿ ಐಸಿಯುನಲ್ಲಿದ್ದಾರೆ ಎಂದು ತಿಳಿದುಬಂದಿದೆ.

ಬುಧವಾರದ ಪ್ರಕರಣಗಳ ಪೈಕಿ ಬೆಂಗಳೂರು ನಗರದಲ್ಲಿ 122, ಮಂಡ್ಯ, ಬಳ್ಳಾರಿ ಜಿಲ್ಲೆ ಯಲ್ಲಿ ತಲಾ 20, ತುಮಕೂರು 18, ಕಲಬುರಗಿ 15, ಬೆಳಗಾವಿ 13, ಕೋಲಾರ, ದಾವಣಗೆರೆ ತಲಾ 11, ಉಡುಪಿ, ವಿಜಯನಗರ ತಲಾ 10, ಹಾವೇರಿ 7, ಬಾಗಲಕೋಟೆ 5, ಹಾಸನ, ಬೀದರ್, ಯಾದಗಿರಿ ತಲಾ 3, ಶಿವಮೊಗ್ಗ, ಚಿಕ್ಕಮಗಳೂರು ತಲಾ 2, ಕೊಪ್ಪಳ, ಗದಗ, ಉತ್ತರ ಕನ್ನಡ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ತಲಾ ಒಂದು ಪ್ರಕರಣ ವರದಿಯಾಗಿದೆ.

Latest News

ಶಾಸಕ ನಾಡಗೌಡರ ಮನೆಗೆ ನನ್ನ ಚಪ್ಪಲಿಯೂ ಹೋಗಿಲ್ಲ-ಎ.ಎಸ್.ಪಾಟೀಲ ನಡಹಳ್ಳಿ

ಶಾಸಕ ನಾಡಗೌಡರ ಮನೆಗೆ ನನ್ನ ಚಪ್ಪಲಿಯೂ ಹೋಗಿಲ್ಲ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ತಮಗೆ ಸಾಷ್ಟಾಂಗ ಹಾಕಿರುವುದಾಗಿ ಸುಳ್ಳು ಹೇಳಿಕೆ ಕೊಡುವುದನ್ನು ಮೊದಲು ಶಾಸಕ ನಾಡಗೌಡರು

ತಂಗಡಗಿಯಲ್ಲಿ 26 ಜೋಡಿ ನವಜೀವನಕ್ಕೆ ಪದಾರ್ಪಣೆ

ತಂಗಡಗಿಯಲ್ಲಿ 26 ಜೋಡಿ ನವಜೀವನಕ್ಕೆ ಪದಾರ್ಪಣೆ

ಮುದ್ದೇಬಿಹಾಳ : ಇಂದಿನ ರಾಜಕಾರಣಿಗಳು ತಮ್ಮ ಮಕ್ಕಳ ಮದುವೆಗಳನ್ನು ದುಂದುವೆಚ್ಚದಲ್ಲಿ ಮಾಡುವಬದಲು ಅದೇ ಖರ್ಚಿನಲ್ಲಿ

ಮಾಜಿ ಶಾಸಕರು ಐದು ವರ್ಷ ನಿದ್ದೆ ಮಾಡುತ್ತಿದ್ದರೇ ?-ಶಾಸಕ ನಾಡಗೌಡ ಪ್ರಶ್ನೆ

ಮಾಜಿ ಶಾಸಕರು ಐದು ವರ್ಷ ನಿದ್ದೆ ಮಾಡುತ್ತಿದ್ದರೇ ?-ಶಾಸಕ ನಾಡಗೌಡ ಪ್ರಶ್ನೆ

ಮುದ್ದೇಬಿಹಾಳ : ಮತಕ್ಷೇತ್ರದ ತಾಳಿಕೋಟಿ ತಾಲ್ಲೂಕಿನಲ್ಲಿ ಪ್ರಜಾಸೌಧ ನಿರ್ಮಾಣಕ್ಕೆ ತಮ್ಮ ಅವಧಿಯಲ್ಲಿ ಜಾಗೆ ಗುರುತಿಸುವುದನ್ನು

ಮಾ.20 ರಂದು ತಂಗಡಗಿಯಲ್ಲಿ ದುರ್ಗಾದೇವಿ ಜಾತ್ರೆ,ಸಾಮೂಹಿಕ ವಿವಾಹ

ಮಾ.20 ರಂದು ತಂಗಡಗಿಯಲ್ಲಿ ದುರ್ಗಾದೇವಿ ಜಾತ್ರೆ,ಸಾಮೂಹಿಕ ವಿವಾಹ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದಲ್ಲಿ ದುರ್ಗಾದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಮಾ.20 ರಂದು

ಮುದ್ದೇಬಿಹಾಳ : ಅಬ್ಬರದ ಆಲಿಕಲ್ಲು ಮಳೆಗೆ ನೆಲಕಚ್ಚಿದ ದ್ರಾಕ್ಷಿ,ಚಿಕ್ಕು,ತೆಂಗಿನ ಗಿಡ

ಮುದ್ದೇಬಿಹಾಳ : ಅಬ್ಬರದ ಆಲಿಕಲ್ಲು ಮಳೆಗೆ ನೆಲಕಚ್ಚಿದ ದ್ರಾಕ್ಷಿ,ಚಿಕ್ಕು,ತೆಂಗಿನ ಗಿಡ

ಮುದ್ದೇಬಿಹಾಳ : ಪಟ್ಟಣವೂ ಸೇರಿದಂತೆ ತಾಲ್ಲೂಕಿನ ಕೆಲವು ಗ್ರಾಮಗಳಲ್ಲಿ ಮಂಗಳವಾರ ಕೆಲಕಾಲ ಸುರಿದ ಭಾರೀ ಬಿರುಗಾಳಿ,ಆಲಿಕಲ್ಲು ಮಳೆ ರೈತರಿಗೆ ನಷ್ಟವನ್ನುಂಟು ಮಾಡಿದ್ದು ಫಸಲಿನ ನಿರೀಕ್ಷೆಯಲ್ಲಿದ್ದ ರೈತರಿಗೆ ಬರಸಿಡಿಲು ಅಪ್ಪಳಿಸಿದಂತಾಗಿದೆ. ತಾಲ್ಲೂಕಿನ ಆಲೂರ ಗ್ರಾಮದಲ್ಲಿ ಬಿರುಗಾಳಿ,ಮಳೆಗೆ ಶಿವಪುತ್ರಪ್ಪ ಗೂಳಿ ಎಂಬುವರ ಹೊಲದಲ್ಲಿ ಬೆಳೆದಿದ್ದ ಐದು ಎಕರೆ ದ್ರಾಕ್ಷಿ ಬೆಳೆ ಹಾನಿಯಾಗಿದೆ.ಇನ್ನೆನ್ನು ವಾರದಲ್ಲಿ ದ್ರಾಕ್ಷಿ ಕಟಾವು ಮಾಡಬೇಕಿದ್ದ ರೈತನಿಗೆ ಈ ಬಿರುಗಾಳಿ,ಮಳೆ ಬರಸಿಡಿಲಿನಂತೆ ಬಂದೆರಗಿದ್ದು ದ್ರಾಕ್ಷಿ ಗೊನೆಗಳು,ಹಣ್ಣುಗಳು ಉದುರಿ ಬಿದ್ದಿವೆ.ಇದರೊಟ್ಟಿಗೆ ಚಿಕ್ಕು ಗಿಡಗಳಿಂದ

ಗ್ಯಾಸ್ ಸಿಗುತ್ತಿಲ್ಲವೇ ? ಈ ಹೆಲ್ಪಲೈನ್‌ಗೆ ಕರೆ ಮಾಡಿ…

ಗ್ಯಾಸ್ ಸಿಗುತ್ತಿಲ್ಲವೇ ? ಈ ಹೆಲ್ಪಲೈನ್‌ಗೆ ಕರೆ ಮಾಡಿ…

ಮುದ್ದೇಬಿಹಾಳ : ಕೊಲ್ಲಿ ರಾಷ್ಟ್ರಗಳ ಮಧ್ಯೆ ನಡೆದಿರುವ ಯುದ್ದದ ಸಂಘರ್ಷದಿAದ ತೈಲೋತ್ಪನ್ನಗಳ ಸರಬರಾಜಿನಲ್ಲಿ ವ್ಯತ್ಯಯವಾಗುತ್ತಿದ್ದು ಏತನ್ಮದ್ಯೆ ವಿಜಯಪುರ ಜಿಲ್ಲಾಡಳಿತದಿಂದ ಗ್ರಾಹಕರ ಅನುಕೂಲಕ್ಕಾಗಿ ಹೆಲ್ಪಲೈನ್ ಆರಂಭಿಸಲಾಗಿದೆ. ಸಿಲಿಂಡರ್ ಬುಕ್ ಮಾಡಿದ ನಂತರ ಎದುರಾಗುವ ಸಮಸ್ಯೆಗಳಿಗೆ ಸಂಪರ್ಕಿಸುವAತೆ ವಿಜಯಪುರ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಉಪ ನಿರ್ದೇಶಕ ವಿನಯಕುಮಾರ ಪಾಟೀಲ್ ಮಾಹಿತಿ ನೀಡಿದ್ದಾರೆ. ಜಿಲ್ಲೆಯಲ್ಲಿ ಸಿಲಿಂಡರ್ ಪೂರೈಕೆ,ವಿತರಣೆಯಲ್ಲಿ ಸದ್ಯಕ್ಕೆ ಯಾವುದೇ ಸಮಸ್ಯೆ ಇಲ್ಲ.ಗ್ರಾಹಕರು ಆತಂಕಗೊAಡು ಏಜೆನ್ಸಿಗಳ ಮುಂದೆ ಸರದಿಯಲ್ಲಿ ನಿಲ್ಲುವುದು ಬೇಡ