Devaraju Arasu: Pious Arasu who gave land to the poor - Tehsildar Ningappa

Devaraju Arasu: ಬಡವರಿಗೆ ಭೂಮಿ ನೀಡಿದ ಪುಣ್ಯತ್ಮ ಅರಸು – ತಹಶೀಲ್ದಾರ್ ನಿಂಗಪ್ಪ

Devaraju Arasu: ಬಡವರಿಗೆ ಭೂಮಿ ನೀಡಿದ ಪುಣ್ಯತ್ಮ ಅರಸು – ತಹಶೀಲ್ದಾರ್ ನಿಂಗಪ್ಪ

ಹುನಗುಂದ: ಹಿಂದುಳಿದ ಸಮುದಾಯಗಳ ಅಭಿವೃದ್ಧಿಗೆ ಹಾಗೂ ದೇಶದಲ್ಲಿ ಮೊದಲ ಬಾರಿಗೆ ಭೂ ಸುಧಾರಣೆ ಕಾಯ್ದೆ ಜಾರಿ ಮೂಲಕ ಉಳುವವನೆ ಭೂ ಒಡೆಯ ಕಾನೂನು ಜಾರಿಗೆ ತಂದವರು ಮಾಜಿ ಮುಖ್ಯಮಂತ್ರಿ ಡಿ ದೇವರಾಜು ಅರಸು (Devaraju Arasu) ಅವರು ಎಂದು ತಹಶಲ್ದಾರ್ ನಿಂಗಪ್ಪ ಬಿರಾದರ ಹೇಳಿದರು.

Join Our Telegram: https://t.me/dcgkannada

ಪಟ್ಟಣದ ತಹಶೀಲ್ದಾರ್ ಕಚೇರಿಯ ಸಭಾಭವನದಲ್ಲಿ ಮಂಗಳವಾರ ಹಮ್ಮಿಕೊಂಡ ಮಾಜಿ ಮುಖ್ಯಮಂತ್ರಿ ದೇವರಾಜ ಅರಸ್ (Devaraju Arasu) ಹಾಗೂ ಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಟಾರ್ಪಣೆ ಮಾಡಿ ನಂತರ ಮಾತನಾಡಿದರು.

8 ವರ್ಷ ಕಾಲ ಮುಖ್ಯಮಂತ್ರಿಯಾಗಿ ಜನ ಮಾನಸದಲ್ಲಿ ಉಳಿಯುವಂತಹ ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಿದರು. ಭೂ ಸುಧಾರಣೆ ಕಾನೂನು ಜಾರಿಗೆ ತಂದು ರೈತರಿಗೆ ಉಳುವವನೆ ಭೂ ಒಡೆಯ ಪಟ್ಟವನ್ನು ಒದಗಿಸಿಕೊಟ್ಟರು. ಬಿಸಿಎಂ ಹಾಸ್ಟೆಲ್‌ಗಳ ನಿರ್ಮಾಣಕ್ಕೆ ಅಡಿಪಾಯ ಹಾಕಿದರು. ರಾಜ್ಯದ ಮೈಸೂರು ಹೆಸರನ್ನು ಕರ್ನಾಟಕ ಎಂದು ಬದಲಿಸಿ ಇತಿಹಾಸ ನಿರ್ಮಿಸಿದರು.

ಇದನ್ನೂ ಓದಿ: ವೀರಭದ್ರೇಶ್ವರ ಜಾತ್ರೆ : ದೇವರ ಮೂರ್ತಿಗಳ ಅದ್ದೂರಿ ಮೆರವಣಿಗೆ VIDEO

ಶ್ರೀ ನಾರಾಯಣ ಗುರುಗಳು ತತ್ವಜ್ಞಾನಿ, ಆಧ್ಯಾತ್ಮಿಕ ನಾಯಕ ಮತ್ತು ಸಮಾಜ ಸುಧಾರಕರಾಗಿದ್ದರು. ಕೇರಳದ ಜಾತಿ-ಮುಕ್ತ ಸಂಸ್ಕೃತಿಯಲ್ಲಿ ಆಧ್ಯಾತ್ಮಿಕ ಜ್ಞಾನೋದಯ ಮತ್ತು ಸಾಮಾಜಿಕ ಸಮಾನತೆಯನ್ನು ಬೆಳೆಸಲು, ಅವರು ಅನ್ಯಾಯದ ವಿರುದ್ಧ ಸುಧಾರಣಾ ಪ್ರಯತ್ನವನ್ನು ಪ್ರಾರಂಭಿಸಿದರು.

ಹಿಂದೂಳಿದ ಕಲ್ಯಾಣ ಇಲಾಖೆಯ ವಸತಿ ನಿಲಯದಲ್ಲಿನ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಇದೇ ಸಮಯದಲ್ಲಿ ಸನ್ಮಾನಿಸಿದರು.

ಶಿಕ್ಷಕಿ ಮುರ್ತುಜಾಬೇಗಂ ಕೊಡಗಲಿ, ಉಪನ್ಯಾಸ ನೀಡಿದರು.

ಭೂ ನ್ಯಾಯ ಮಂಡಳಿತ ಸದಸ್ಯ ಅಮರೇಶ ನಾಗೂರ, ತಾಲೂಕು ಹಿಂದೂಳಿದ ಕಲ್ಯಾಣಾಧಿಕಾರಿ ಸಂಗಮೇಶ ಗಡೇದ, ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕ ಎಂ.ಎಚ್.ಕಟ್ಟಿಮನಿ, ಸಿಡಿಪಿಒ ವಿ.ಎ.ಗಿರಿತಿಮ್ಮಣ್ಣನವರ, ಕ್ಷೇತ್ರ ಸಮನ್ವಯಾಧಿಕಾರಿ ಗುಡಗುಂಟಿ, ಅರಣ್ಯಾಧಿಕಾರಿ ಪಿ.ಎಂ. ಪುರಾಣ ಕಮಠ, ಗ್ರೇಡ್ ೨ ತಹಸೀಲ್ದಾರ ಮಹೇಶ ಸಂದಿಗವಾಡ, ಶಿರಸ್ಥೆದಾರ ಎಚ್.ಎಂ.ಶಿವಣಗಿ, ಶ್ರವಣ ಮುಂಡೇವಾಡಿ,, ಕಂದಾಯ ನಿರೀಕ್ಷಕ ಲಿಂಗರಾಜ ಹುನಗುಂಡಿ, ವಿನೋಕುಮಾರ ಭೋವಿ, ಸಿಬ್ಬಂದಿ ಸೇರಿದಂತೆ ಇನ್ನಿತರರು ಇದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ