Devaraju Arasu: Pious Arasu who gave land to the poor - Tehsildar Ningappa

Devaraju Arasu: ಬಡವರಿಗೆ ಭೂಮಿ ನೀಡಿದ ಪುಣ್ಯತ್ಮ ಅರಸು – ತಹಶೀಲ್ದಾರ್ ನಿಂಗಪ್ಪ

Devaraju Arasu: ಬಡವರಿಗೆ ಭೂಮಿ ನೀಡಿದ ಪುಣ್ಯತ್ಮ ಅರಸು – ತಹಶೀಲ್ದಾರ್ ನಿಂಗಪ್ಪ

ಹುನಗುಂದ: ಹಿಂದುಳಿದ ಸಮುದಾಯಗಳ ಅಭಿವೃದ್ಧಿಗೆ ಹಾಗೂ ದೇಶದಲ್ಲಿ ಮೊದಲ ಬಾರಿಗೆ ಭೂ ಸುಧಾರಣೆ ಕಾಯ್ದೆ ಜಾರಿ ಮೂಲಕ ಉಳುವವನೆ ಭೂ ಒಡೆಯ ಕಾನೂನು ಜಾರಿಗೆ ತಂದವರು ಮಾಜಿ ಮುಖ್ಯಮಂತ್ರಿ ಡಿ ದೇವರಾಜು ಅರಸು (Devaraju Arasu) ಅವರು ಎಂದು ತಹಶಲ್ದಾರ್ ನಿಂಗಪ್ಪ ಬಿರಾದರ ಹೇಳಿದರು.

Join Our Telegram: https://t.me/dcgkannada

ಪಟ್ಟಣದ ತಹಶೀಲ್ದಾರ್ ಕಚೇರಿಯ ಸಭಾಭವನದಲ್ಲಿ ಮಂಗಳವಾರ ಹಮ್ಮಿಕೊಂಡ ಮಾಜಿ ಮುಖ್ಯಮಂತ್ರಿ ದೇವರಾಜ ಅರಸ್ (Devaraju Arasu) ಹಾಗೂ ಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಟಾರ್ಪಣೆ ಮಾಡಿ ನಂತರ ಮಾತನಾಡಿದರು.

8 ವರ್ಷ ಕಾಲ ಮುಖ್ಯಮಂತ್ರಿಯಾಗಿ ಜನ ಮಾನಸದಲ್ಲಿ ಉಳಿಯುವಂತಹ ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಿದರು. ಭೂ ಸುಧಾರಣೆ ಕಾನೂನು ಜಾರಿಗೆ ತಂದು ರೈತರಿಗೆ ಉಳುವವನೆ ಭೂ ಒಡೆಯ ಪಟ್ಟವನ್ನು ಒದಗಿಸಿಕೊಟ್ಟರು. ಬಿಸಿಎಂ ಹಾಸ್ಟೆಲ್‌ಗಳ ನಿರ್ಮಾಣಕ್ಕೆ ಅಡಿಪಾಯ ಹಾಕಿದರು. ರಾಜ್ಯದ ಮೈಸೂರು ಹೆಸರನ್ನು ಕರ್ನಾಟಕ ಎಂದು ಬದಲಿಸಿ ಇತಿಹಾಸ ನಿರ್ಮಿಸಿದರು.

ಇದನ್ನೂ ಓದಿ: ವೀರಭದ್ರೇಶ್ವರ ಜಾತ್ರೆ : ದೇವರ ಮೂರ್ತಿಗಳ ಅದ್ದೂರಿ ಮೆರವಣಿಗೆ VIDEO

ಶ್ರೀ ನಾರಾಯಣ ಗುರುಗಳು ತತ್ವಜ್ಞಾನಿ, ಆಧ್ಯಾತ್ಮಿಕ ನಾಯಕ ಮತ್ತು ಸಮಾಜ ಸುಧಾರಕರಾಗಿದ್ದರು. ಕೇರಳದ ಜಾತಿ-ಮುಕ್ತ ಸಂಸ್ಕೃತಿಯಲ್ಲಿ ಆಧ್ಯಾತ್ಮಿಕ ಜ್ಞಾನೋದಯ ಮತ್ತು ಸಾಮಾಜಿಕ ಸಮಾನತೆಯನ್ನು ಬೆಳೆಸಲು, ಅವರು ಅನ್ಯಾಯದ ವಿರುದ್ಧ ಸುಧಾರಣಾ ಪ್ರಯತ್ನವನ್ನು ಪ್ರಾರಂಭಿಸಿದರು.

ಹಿಂದೂಳಿದ ಕಲ್ಯಾಣ ಇಲಾಖೆಯ ವಸತಿ ನಿಲಯದಲ್ಲಿನ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಇದೇ ಸಮಯದಲ್ಲಿ ಸನ್ಮಾನಿಸಿದರು.

ಶಿಕ್ಷಕಿ ಮುರ್ತುಜಾಬೇಗಂ ಕೊಡಗಲಿ, ಉಪನ್ಯಾಸ ನೀಡಿದರು.

ಭೂ ನ್ಯಾಯ ಮಂಡಳಿತ ಸದಸ್ಯ ಅಮರೇಶ ನಾಗೂರ, ತಾಲೂಕು ಹಿಂದೂಳಿದ ಕಲ್ಯಾಣಾಧಿಕಾರಿ ಸಂಗಮೇಶ ಗಡೇದ, ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕ ಎಂ.ಎಚ್.ಕಟ್ಟಿಮನಿ, ಸಿಡಿಪಿಒ ವಿ.ಎ.ಗಿರಿತಿಮ್ಮಣ್ಣನವರ, ಕ್ಷೇತ್ರ ಸಮನ್ವಯಾಧಿಕಾರಿ ಗುಡಗುಂಟಿ, ಅರಣ್ಯಾಧಿಕಾರಿ ಪಿ.ಎಂ. ಪುರಾಣ ಕಮಠ, ಗ್ರೇಡ್ ೨ ತಹಸೀಲ್ದಾರ ಮಹೇಶ ಸಂದಿಗವಾಡ, ಶಿರಸ್ಥೆದಾರ ಎಚ್.ಎಂ.ಶಿವಣಗಿ, ಶ್ರವಣ ಮುಂಡೇವಾಡಿ,, ಕಂದಾಯ ನಿರೀಕ್ಷಕ ಲಿಂಗರಾಜ ಹುನಗುಂಡಿ, ವಿನೋಕುಮಾರ ಭೋವಿ, ಸಿಬ್ಬಂದಿ ಸೇರಿದಂತೆ ಇನ್ನಿತರರು ಇದರು.

Latest News

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಈ ವರ್ಷ ಹಿಂದೆoದಿಗಿoತಲೂ ಅಧಿಕ ಪ್ರಮಾಣದಲ್ಲಿ ಬರಗಾಲ ಕಾಡುತ್ತಿದೆ.ಆದರೆ ಕೆಲವರು ಬರಗಾಲವನ್ನು

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12 ರಂದು ಅವಲೋಕನ ನಡೆಸಿ ಬೆಳೆ ವೀಕ್ಷಣೆ ಮಾಡಲಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ. ಆ.11 ರದು ಬೆಳಗ್ಗೆ 11.30ಕ್ಕೆ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಕುರಿತು ಚರ್ಚೆ, ಮದ್ಯಾಹ್ನ 2.30ಕ್ಕೆ ಬರಪೀಡಿತ ಪ್ರದೇಶಗಳಾದ ಹರಿಂದ್ರಾಳ,ಹಡಲಗೇರಿ ಗ್ರಾಮಗಳಲ್ಲಿ ಹತ್ತಿ,ತೊಗರಿ,ಸಜ್ಜೆ ಬೆಳೆಗಳ ವೀಕ್ಷಣೆ,ಸಂಜೆ 4ಕ್ಕೆ ಢವಳಗಿ ಹೋಬಳಿಯ ಹತ್ತಿ ತೊಗರಿ ಬೆಳೆಗಳ ವೀಕ್ಷಣೆ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ ಬದಲಿಗೆ ಪರಸ್ಪರ ಮಾತನಾಡದಿರುವುದರಿಂದ, ಮುಖ ಗಂಟು ಹಾಕಿರುವುದರಿಂದ ಬಡವನಾಗಿ ಕಾಣುತ್ತಾನೆ. ಮನುಷ್ಯ ಬದುಕಿನಲ್ಲಿ ನೂರು ಕಾಲ ಬದುಕಿರುವಷ್ಟು ನಗು ಸಂಗ್ರಹಿಸಬೇಕು. ಗೆಳೆಯರ ನಡುವೆ ಸರಿ, ತಪ್ಪುಗಳ ಆರೋಗ್ಯಕರ ಚರ್ಚೆ ನಡೆಯಬೇಕು ಎಂದು ಹಿರೂರು ಜಯಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಪಟ್ಟಣದ ಹಡಲಗೇರಿ ರಸ್ತೆ ಪಕ್ಕದಲ್ಲಿರುವ ಶ್ರೀ ಪದ್ಮಾವತಿ ದೇವಸ್ಥಾನದ ಸಮುದಾಯ ಭವನದಲ್ಲಿ ವಿಬಿಸಿ ಪ್ರೌಢಶಾಲೆಯ 1985-86ನೇ