Dharma Sabha at Padmavati Temple: Raise children to be useful to society-Dandavati

ಪದ್ಮಾವತಿ ದೇವಸ್ಥಾನದಲ್ಲಿ ಧರ್ಮಸಭೆ:ಮಕ್ಕಳನ್ನು ಸಮಾಜಕ್ಕೆ ಉಪಯುಕ್ತರಾಗುವಂತೆ ಬೆಳೆಸಿ-ದಂಡಾವತಿ

ಪದ್ಮಾವತಿ ದೇವಸ್ಥಾನದಲ್ಲಿ ಧರ್ಮಸಭೆ:ಮಕ್ಕಳನ್ನು ಸಮಾಜಕ್ಕೆ ಉಪಯುಕ್ತರಾಗುವಂತೆ ಬೆಳೆಸಿ-ದಂಡಾವತಿ

ಮುದ್ದೇಬಿಹಾಳ : ಮಕ್ಕಳಿಗೆ ಅನುಕಂಪ, ದಯೆ ಹಾಗೂ ಸಮಾಜದ ಭಾಗ ತಾನು ಎಂಬುದನ್ನು ಕಲಿಸಿಕೊಡಬೇಕು ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಅನುವಾದ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ಪದ್ಮರಾಜ ದಂಡಾವತಿ ಹೇಳಿದರು.

ಪಟ್ಟಣದ ಹಡಲಗೇರಿ ರಸ್ತೆಯಲ್ಲಿರುವ ಪದ್ಮಾವತಿ ದೇವಿ ಜಾತ್ರಾ ಮಹೋತ್ಸವ ಶನಿವಾರ ಹಮ್ಮಿಕೊಂಡಿದ್ದ ಧರ್ಮಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ಸಮಾಜದ ಕಣ್ಣೀರು ಒರೆಸುವ ಕಾರ್ಯ ತಾವು ಹೆತ್ತ ಮಕ್ಕಳು ಮಾಡಬೇಕು ಎಂಬುದು ತಾಯಂದಿರ ಗುರಿಯಾಗಿರಬೇಕು ಎಂದರು.
ಹುಲಕೋಟಿ ಕೆ. ಎಚ್. ಪಾಟೀಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಧ್ಯಾಪಕ ಅಪ್ಪಣ್ಣ ಹಂಜಿ ಉಪನ್ಯಾಸ ನೀಡಿ, ಪದ್ಮಾವತಿ ಹಾಗೂ ಪಾರ್ಶ್ವನಾಥ ತೀರ್ಥಂಕರ ಮೂರ್ತಿಗಳ ಬಗ್ಗೆ ವಿವರಿಸಿದರು.

ಅಧ್ಯಕ್ಷತೆಯನ್ನು ಪದ್ಮಾವತಿ ಟ್ರಸ್ಟ್ ಕಮೀಟಿ ಅಧ್ಯಕ್ಷ ಅಭಿನಂದನ ಗೋಗಿ ವಹಿಸಿದ್ದರು. ಹಿರಿಯ ಸಾಹಿತಿ ಅಶೋಕ ಮಣಿ, ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ ಮಾತನಾಡಿದರು. ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ದೇವಸ್ಥಾನ ಟ್ರಸ್ಟ್ ಉಪಾಧ್ಯಕ್ಷ ಗೊಮ್ಮಟೇಶ್ವರ ಸಗರಿ, ಮಾಣಿಕಚಂದ ದಂಡಾವತಿ ಇದ್ದರು. ವಿವಿಧ ಕ್ಷೇತ್ರದ ಸಾಧಕರಾದ ಅಶೋಕ ಮಣಿ, ಮಹಾವೀರ ಸಗರಿ, ಅನಂತರಾಜ ಉಪಾಧ್ಯೆ, ಅನಿಲಕುಮಾರ ಇರಾಜ, ಕಲಗೌಡ ಪಾಟೀಲ, ದಿಲೀಪಕುಮಾರ ಕಿವಡೆ, ಮಹಾವೀರ ರಾಸನೆ, ಜಂಭುಕುಮಾರ ಬಾಗೇವಾಡಿ, ಶೈಲಾ ಗೊಂಗಡಿ, ನಿಖಿತಾ ಶೆಟ್ಟಿ, ಸುನೀಲ ಹಿಪ್ಪರಗಿ,ರವಿ ನಂದೆಪ್ಪನವರ, ಗುಲಾಮಮೊಹ್ಮದ ದಫೇದಾರ ಅವರನ್ನು ಸನ್ಮಾನಿಸಲಾಯಿತು.

Latest News

ಮುದ್ದೇಬಿಹಾಳ : ಡಿ.29 ರಂದು ಅಯ್ಯಸ್ವಾಮಿ ಮಹಾಪೂಜೆ

ಮುದ್ದೇಬಿಹಾಳ : ಡಿ.29 ರಂದು ಅಯ್ಯಸ್ವಾಮಿ ಮಹಾಪೂಜೆ

ಮುದ್ದೇಬಿಹಾಳ : ಪಟ್ಟಣದ ಅಯ್ಯಪ್ಪ ಸೇವಾ ಸಮಿತಿ ವತಿಯಿಂದ ಡಿ.29 ರಂದು ಬೆಳಗ್ಗೆ 7:30ಕ್ಕೆ

ಕೋಲಿ, ಕಬ್ಬಲಿಗ, ಅಂಬಿಗರನ್ನು ಎಸ್‌ಟಿಗೆ ಸೇರ್ಪಡೆ: ರಾಜ್ಯಪಾಲರಿಗೆ ಮನವಿ

ಯಾದಗಿರಿ: ಕೋಲಿ, ಕಬ್ಬಲಿಗ, ಅಂಬಿಗ ಸೇರಿದಂತೆ ಇತರೆ ಪರ್ಯಾಯ ಪದಗಳನ್ನು ಪರಿಶಿಷ್ಟ ಪಂಗಡಕ್ಕೆ (ಎಸ್‌ಟಿ)

ಬಿದರಕುಂದಿ : ಮದ್ಯವರ್ಜನಾ ಶಿಬಿರಕ್ಕೆ ಚಾಲನೆ:                                                                ದುಶ್ಚಟಗಳಿಂದ ಮುಕ್ತರಾಗಿ ಒಳ್ಳೆಯ ಬದುಕು ಸಾಗಿಸಿ-ಸಂತೋಷಕುಮಾರ

ಬಿದರಕುಂದಿ : ಮದ್ಯವರ್ಜನಾ ಶಿಬಿರಕ್ಕೆ ಚಾಲನೆ: ದುಶ್ಚಟಗಳಿಂದ ಮುಕ್ತರಾಗಿ ಒಳ್ಳೆಯ ಬದುಕು ಸಾಗಿಸಿ-ಸಂತೋಷಕುಮಾರ

ಮುದ್ದೇಬಿಹಾಳ : ಧರ್ಮಸ್ಥಳದ ಧರ್ಮಾಧಿಕಾರ ವೀರೇಂದ್ರ ಹೆಗ್ಗಡೆಯವರು ಸಮಾಜದ ಕೆಳಸ್ತರದಲ್ಲಿರುವವಷ್ಟೇ ಅಲ್ಲದೇ ಮದ್ಯದ ವ್ಯಸನಿಗಳು

ಮುದ್ದೇಬಿಹಾಳ : ಎಂ.ಕೆ.ಗುಡಿಮನಿಗೆ ಗೌರವ ಡಾಕ್ಟರೇಟ್ ಪ್ರದಾನ

ಮುದ್ದೇಬಿಹಾಳ : ಎಂ.ಕೆ.ಗುಡಿಮನಿಗೆ ಗೌರವ ಡಾಕ್ಟರೇಟ್ ಪ್ರದಾನ

ಮುದ್ದೇಬಿಹಾಳ : ಅಮೆರಿಕನ್ ವೀಸಡಂ ಫೀಸ್ ಯೂನಿವರ್ಸಿಟಿ ವತಿಯಿಂದ ಶನಿವಾರ ಹೊಸೂರಿನಲ್ಲಿ ಆಯೋಜಿಸಿದ್ದ ವಿಶೇಷ

ವಿಜಯಪುರ ಕೆಪಿಟಿಸಿಎಲ್ ಮುಸ್ಲಿಂ ನೌಕರರ ಸಂಘಕ್ಕೆ ಆಯ್ಕೆ ; ಸನ್ಮಾನ

ವಿಜಯಪುರ ಕೆಪಿಟಿಸಿಎಲ್ ಮುಸ್ಲಿಂ ನೌಕರರ ಸಂಘಕ್ಕೆ ಆಯ್ಕೆ ; ಸನ್ಮಾನ

ಮುದ್ದೇಬಿಹಾಳ : ವಿಜಯಪುರ ಕವಿಪ್ರನಿನಿ ಮುಸ್ಲಿಂ ನೌಕರರ ಕಲ್ಯಾಣ ಸಂಘದ ಸನ್ 2025-28 ನೇ ಸಾಲಿಗೆ ವಿಜಯಪುರ ವೃತ್ತಕ್ಕೆ ಸಂಘಟನಾ ಕಾರ್ಯದರ್ಶಿಯಾಗಿ ಮೈನೂದ್ದೀನ ಜಹಾಗೀರದಾರ ಹಾಗೂ ಕೇಂದ್ರ ಸಮಿತಿ ಸದಸ್ಯರಾಗಿ(ಸಿಇಸಿ) ಮುದ್ದೇಬಿಹಾಳ ಹೆಸ್ಕಾಂ ಶಾಖೆಯ ಇಬ್ರಾಹಿಂ ನಾಯ್ಕೋಡಿ ಅವರನ್ನು ಆಯ್ಕೆ ಮಾಡಲಾಗಿದ್ದು ಅವರನ್ನು ಬೆಂಗಳೂರಿನಲ್ಲಿ ಈಚೇಗೆ ಮೇವಾ ಸಂಘದಿAದ ಸನ್ಮಾನಿಸಲಾಯಿತು. ವಿಜಯಪುರ ವೃತ್ತದ ಮೇವಾ ಸಂಘದ ಹಿರಿಯ ನಾಯಕರಾದ ಆಸಿಫ್ ಮುಜಾವರ,ಅಯೂಬ್ ಮನಗೂಳಿ, ಜಾಕೀರ್ ರಿಸಾಲ್ದಾರ ,ಎಂ.ಎA.ಇನಾಮದಾರ,ಆರ್.ಕೆ.ಮಕಾನದಾರ, ಮೌಲಾ ಅವಟಿ,

ಅಂಬೇಡ್ಕರ್ ನೀಡಿದ್ದ ಸಾಂವಿಧಾನಿಕ ಹಕ್ಕಿಗೆ ಕೊಡಲಿ ಏಟು-ಬಿಜೆಪಿ ಕಿಡಿ

ಅಂಬೇಡ್ಕರ್ ನೀಡಿದ್ದ ಸಾಂವಿಧಾನಿಕ ಹಕ್ಕಿಗೆ ಕೊಡಲಿ ಏಟು-ಬಿಜೆಪಿ ಕಿಡಿ

ಮುದ್ದೇಬಿಹಾಳ : ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಜಾರಿಗೊಳಿಸುತ್ತಿರುವ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ 2025 ಕಾಯ್ದೆಯು ಅಂಬೇಡ್ಕರ್ ಅವರು ಕೊಟ್ಟಿರುವ ಸಾಂವಿಧಾನಿಕ ಹಕ್ಕುಗಳಿಗೆ ಕೊಡಲಿಪೆಟ್ಟು ನೀಡುತ್ತದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಗೆ ಬುಧವಾರ ಆಗಮಿಸಿದ್ದ ಬಿಜೆಪಿ ಕಾರ್ಯಕರ್ತರು ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ 2025 ವಿರುದ್ಧ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ಗೆ ಮನವಿ ಪತ್ರ