ಮುಧೋಳ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ವತಿಯಿಂದ ತಾಲೂಕಿನ ಹಲಗಲಿ ಗ್ರಾಮದಲ್ಲಿ ಜ್ಞಾನ ಜ್ಯೋತಿ-ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಜರುಗಿತು. ಬೀಳಗಿ-ಹಲಗಲಿ ಕಲ್ಮಠದ ಗುರುಪಾದ ಶಿವಾಚಾರ್ಯರು ಕಾರ್ಯಕ್ರಮ ಉದ್ಘಾಟಿಸಿದರು. ಜ್ಞಾನವಿಕಾಸ ಕಾರ್ಯಕ್ರಮದ ಸದಸ್ಯರು ಅನಿಸಿಕೆ ಹಂಚಿಕೊಂಡರು. ಯೋಜನೆ ಕಾರ್ಯಕ್ರಮಗಳಿಂದ ಗ್ರಾಮಮಟ್ಟದಲ್ಲಿ ಹತ್ತಾರು ಅಭಿವೃದ್ದಿ ಕಾರ್ಯಗಳಾಗಿವೆ. ಯೋಜನೆಯಿಂದ ಹಳ್ಳಿ ಮಟ್ಟದಲ್ಲಿ ಆರ್ಥಿಕವಾಗಿ ಸಾಮಾಜಿಕವಾಗಿ ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಿದ್ದು ಜ್ಞಾನವಿಕಾಸ ಕಾರ್ಯಕ್ರಮ ನಮ್ಮ ಹಳ್ಳಿಯ ಮಹಿಳೆಯರಿಗೆ ಉಪಯುಕ್ತವಾದ ಕಾರ್ಯಕ್ರಮ ಆದ್ದರಿಂದ ನೀವೆಲ್ಲರೂ ಕೂಡ ಸದುಪಯೋಗಪಡಿಸಿಕೊಳ್ಳಿ ಎಂದು ತಿಖಿಸಿದರು.
ಬಳಿಕ ಸಾಂಸ್ಕೃತಿಕ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು.
ಊರಿನ ಗಣ್ಯರು ಜ್ಞಾನವಿಕಾಸ ಸಂಯೋಜಿಕೆಯವರು ಜ್ಞಾನವಿಕಾಸ ಕೇಂದ್ರದ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು .
ಜ್ಞಾನವಿಕಾಸ-ಜ್ಞಾನಜ್ಯೋತಿ ಕೇಂದ್ರದ ವಾರ್ಷಿಕೋತ್ಸವ
ಜ್ಞಾನವಿಕಾಸ-ಜ್ಞಾನಜ್ಯೋತಿ ಕೇಂದ್ರದ ವಾರ್ಷಿಕೋತ್ಸವ
Latest News
ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ
ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು
ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ
ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್ಮೇಲ್ ಆರೋಪ
ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ
ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ
ತಾಳಿಕೋಟಿ : ತಾಲ್ಲೂಕಿನ ಮೂಕಿಹಾಳ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ರೈತರಿಗೆ ಪ್ರಧಾನ ಮಂತ್ರಿ
ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ
ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡರ ಶಿಫಾರಸ್ಸಿನ ಮೇರೆಗೆ ಮುದ್ದೇಬಿಹಾಳ ಹಾಗೂ ನಾಲತವಾಡ ಸಾರ್ವಜನಿಕ ಆಸ್ಪತ್ರೆಗಳ ಆಡಳಿತ ವೈದ್ಯಾಧಿಕಾರಿಗಳನ್ನು ವರ್ಗಾವಣೆ ಮಾಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಆದೇಶಿಸಿದ್ದಾರೆ. ಮುದ್ದೇಬಿಹಾಳ ತಾಲ್ಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾಗಿ ಪ್ರಭಾರ ಅಧಿಕಾರದಲ್ಲಿದ್ದ ಚಿಕ್ಕ ಮಕ್ಕಳ ತಜ್ಞ ವೈದ್ಯ ಡಾ.ಪರಶುರಾಮ ವಡ್ಡರ ಅವರನ್ನು ನಾಲತವಾಡ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆಡಳಿತ ಪ್ರಭಾರ ಹುದ್ದೆಗೆ ವರ್ಗಾಯಿಸಿದ್ದು ಅಲ್ಲಿ ಪ್ರಭಾರ ಹುದ್ದೆಯಲ್ಲಿದ್ದ ಪ್ರಸೂತಿ ತಜ್ಞ
ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ
ಮುದ್ದೇಬಿಹಾಳ : ಹುಚ್ಚು ನಾಯಿಯೊಂದು ಮನೆಯ ಮುಂದೆ ಮಲಗಿದ್ದ ರೈತನ ಮೇಲೆ ಭೀಕರವಾಗಿ ದಾಳಿ ಮಾಡಿ ಕಚ್ಚಿ ಪರಾರಿಯಾಗಿರುವ ಘಟನೆ ತಾಲ್ಲೂಕಿನ ಕಂದಗನೂರಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಕಂದಗನೂರ ಗ್ರಾಮದ ರೈತ ಮಕ್ತುಮಸಾಬ ರಹಿಮಾನಸಾಬ ಮೂಕಿಹಾಳ(೬೮) ಹುಚ್ಚು ನಾಯಿ ಕಡಿತದಿಂದ ಗಾಯಗೊಂಡಿರುವ ವ್ಯಕ್ತಿ.ಮನೆ ಮುಂದೆ ಮಲಗಿದ್ದಾಗ ಎಲ್ಲಿಂದಲೋ ಬಂದಿದ್ದ ಹುಚ್ಚು ನಾಯಿ ದಾಳಿ ಮಾಡಿದೆ.ಮನಬಂದAತೆ ರೈತನ ಹೊಟ್ಟೆ ಪಕ್ಕದಲ್ಲಿ,ಕೈಗೆ ಭೀಕರವಾಗಿ ಕಚ್ಚಿದೆ.ಇದರ ಪರಿಣಾಮ ತೀವ್ರವಾಗಿ ಗಾಯಗೊಂಡಿರುವ ಮಕ್ತುಮಸಾಬನನ್ನು ಮುದ್ದೇಬಿಹಾಳ ಸರಕಾರಿ







