Lokayukta vs DKS: BIG SHOCK for DCM DK Shivakumar after CM

DK Shivakumar ಡಿಸೆಂಬರ್​ ಒಳಗೆ ಸಿಎಂ ಆಗ್ತಾರೆ..! ಸ್ಫೋಟಕ ಭವಿಷ್ಯ..

DK Shivakumar ಡಿಸೆಂಬರ್​ ಒಳಗೆ ಸಿಎಂ ಆಗ್ತಾರೆ..! ಸ್ಫೋಟಕ ಭವಿಷ್ಯ..

ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಆರೋಪ ಕೇಳಿಬಂದಿದೆ. ಈ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ಸಿಎಂ ವಿರುದ್ಧ ತನಿಖೆಗೂ ಆದೇಶಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯಗೆ ಮುಡಾ ಕಂಟಕ ಎದುರಾಗಿದೆ. ಏತನ್ಮಧ್ಯೆ, ಸಿಎಂ ರಾಜೀನಾಮೆ ಮಾತು ಜೋರಾಗಿ ಕೇಳಿಬರುತ್ತಿವೆ. ಇದರ ಮಧ್ಯೆ ಯೇ ವಿಪಕ್ಷ ನಾಯಕ ಆರ್.. ಅಶೋಕ್​ (R Ashok) ರಾಜ್ಯ ರಾಜಕಾರಣದಲ್ಲಿ ಹೊಸ ಬಾಂಬ್ ಒಂದನ್ನು ಸಿಡಿಸಿದ್ದಾರೆ.

Join Our Telegram: https://t.me/dcgkannada

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿಸೆಂಬರ್​ ಒಳಗಡೆ ಡಿ.ಕೆ ಶಿವಕುಮಾರ್​ (DK Shuvakumar) ಮುಖ್ಯಮಂತ್ರಿ ಆಗುತ್ತಾರೆ ಎಂದು ಅಜ್ಜಯ್ಯ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ ಎಂದು ಹೇಳಿದ್ದಾರೆ.

ಅಲ್ಲದೆ, ಅದು ಕಾಂಗ್ರೆಸ್​ ಪಕ್ಷದ ಒಳಗಿನ ವಿಚಾರ, ನಮಗೆ ಸಂಬಂಧವಿಲ್ಲ. ಗೃಹ ಸಚಿವ ಜಿ. ಪರಮೇಶ್ವರ, ಮಲ್ಲಿಕಾರ್ಜುನ್ ಖರ್ಗೆ, ಎಂ.ಬಿ ಪಾಟೀಲ್​ ಮತ್ತು ಡಿಕೆ ಶಿವಕುಮಾರ್ ಯಾರು ಸಿಎಂ ಆಗಬೇಕು ಎಂಬುವುದು ಅವರ ಪಕ್ಷದ ನಿರ್ಧಾರ‌ ಎಂದಿದ್ದಾರೆ.

ನಮ್ಮ ಹೋರಾಟದ ಫಲವಾಗಿ ಸಚಿವರರೊಬ್ಬರ ತಲೆತಂಡವಾಗಿದೆ. ಅದೇ ರೀತಿ ಸಿಎಂ ವಿಕೆಟ್​ ಕೂಡ ಬೀಳಬೇಕು ಎಂದು ಅಶೋಕ್ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: Accident: ಟೋಲ್ ಸಿಬ್ಬಂದಿ ಎಡವಟ್ಟು.. ಸರಣಿ ಅಪಘಾತ..

ಇತ್ತ, ಡಿಕೆಶಿ ಸಿಎಂ ಬೆನ್ನಿಗೆ ಕಲ್ಲುಬಂಡೆ ತರ ನಿಲ್ಲುವೆ.. ಅವರೇ ನಮ್ಮ ನಾಯಕ. ಅವರು ಏಕೆ ರಾಜೀನಾಮೆ ನೀಡಬೇಕು? ಎಂದು ಸುದ್ದಿಗೋಷ್ಠಿಯಲ್ಲಿ ಅಬ್ಬರಿಸಿದ್ದಾರೆ.

ಏನೇ ಆದರೂ ರಾಜಕಾರಣದಲ್ಲಿ ಎಲ್ಲದಕ್ಕೂ ಕಾಲವೇ ಉತ್ತರಿಸಬೇಕು ಎಂಬುದು ವಾಸ್ತವದ ಮಾತಾಗಿದೆ ಎನ್ನುತ್ತಾರೆ ರಾಜಕೀಯ ಪಂಡಿತರು.

‘ಸಿದ್ದು ಸಿಎಂ ಆಗಿ ಮುಂದುವರಿದ್ರೆ..’ ರಾಜಕೀಯ ಸಂಚಲನ ಸೃಷ್ಟಿಸಿದ ಕೇಂದ್ರ ಸಚಿವ ಸೋಮಣ್ಣ ಹೇಳಿಕೆ..

ತುಮಕೂರು: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಮುಂದುವರೆದರೆ ನನ್ನಷ್ಟು ಖುಷಿ ಪಡುವವರು ಯಾರೂ ಇಲ್ಲ ಎನ್ನುವ ಮೂಲಕ ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ (V Somanna) ರಾಜಕೀಯ ಸಂಚಲನವನ್ನು ‌ಸೃಷ್ಟಿಸಿದ್ದಾರೆ.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ನವರು ನುರಿತ ರಾಜಕಾರಣಿ. ಕೆಲವು ಸಂದರ್ಭದಲ್ಲಿ ಕಾನೂನಿಗಿಂತ ಯಾರು ದೊಡ್ಡವರಲ್ಲ. ಕಾನೂನಿನ ಕೆಲಸ ಕಾನೂನು ಮಾಡುತ್ತದೆ ಎಂದರು.

ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯ ಮಾಡುತ್ತೀರಾ? ಎಂಬ ಪ್ರಶ್ನೆಗೆ ಉತ್ತರಿಸಿದ ಸೋಮಣ್ಣ, ‘ನನಗೂ 45 ವರ್ಷ ರಾಜಕೀಯ ಅನುಭವವಿದೆ. ಒತ್ತಾಯ ಮಾಡುವುದು, ಮತ್ತೊಂದು ಮಾಡೋದಕ್ಕಿಂತ ಹೆಚ್ಚಾಗಿ ಸಿದ್ದರಾಮಯ್ಯ ಸಾಹೇಬರು ಬುದ್ದಿವಂತರಿದ್ದಾರೆ. ಉಳಿದದ್ದನ್ನು ಕಾನೂನು ನೋಡಿಕೊಳ್ಳುತ್ತದೆ’ ಎಂದರು.

Latest News

ರೈತರ ಮಕ್ಕಳು ವೈದ್ಯರಾಗಬೇಕು-ಇದು ನನ್ನ ಕನಸು-ಎಂ.ಎಸ್.ಪಾಟೀಲ

ರೈತರ ಮಕ್ಕಳು ವೈದ್ಯರಾಗಬೇಕು-ಇದು ನನ್ನ ಕನಸು-ಎಂ.ಎಸ್.ಪಾಟೀಲ

ಮುದ್ದೇಬಿಹಾಳ : ನನ್ನ ಕನಸು ಸೈನ್ಸ್ ಕಾಲೇಜು ಆರಂಭಿಸಬೇಕು ಎಂಬುದಿತ್ತು.ದುಡ್ಡು ಮಾಡುವುದಕ್ಕಾಗಿ ಸೈನ್ಸ್ ಕಾಲೇಜು

ಪತ್ನಿ ಕೊಲೆಗೈದಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ, 1.50 ಲಕ್ಷ ರೂ.ದಂಡ

ಪತ್ನಿ ಕೊಲೆಗೈದಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ, 1.50 ಲಕ್ಷ ರೂ.ದಂಡ

ಮುದ್ದೇಬಿಹಾಳ : ಪತ್ನಿ ತವರು ಮನೆಯಲ್ಲಿದ್ದಿರುವುದನ್ನು ಸಹಿಸದೇ ಆಕೆಗೆ ಮೇಲೆ ಹೊಲಿಗೆ ಮಷಿನ್ ಎತ್ತಿ

ಮಾಜಿ ಶಾಸಕ ನಡಹಳ್ಳಿಗೆ ಶಾಸಕ ನಾಡಗೌಡ ಬುದ್ಧಿಮಾತು: ಕ್ಷೇತ್ರದ ಜನಕ್ಕೆ ಬುದ್ದಿ ಇಲ್ಲ ಎಂದವರಿಗೆ ಸ್ವಾಭಿಮಾನಿ ಮತದಾರರಿಂದ ತಕ್ಕಪಾಠ-ನಾಡಗೌಡ

ಮಾಜಿ ಶಾಸಕ ನಡಹಳ್ಳಿಗೆ ಶಾಸಕ ನಾಡಗೌಡ ಬುದ್ಧಿಮಾತು: ಕ್ಷೇತ್ರದ ಜನಕ್ಕೆ ಬುದ್ದಿ ಇಲ್ಲ ಎಂದವರಿಗೆ ಸ್ವಾಭಿಮಾನಿ ಮತದಾರರಿಂದ ತಕ್ಕಪಾಠ-ನಾಡಗೌಡ

ಮುದ್ದೇಬಿಹಾಳ : ಮತಕ್ಷೇತ್ರದಲ್ಲಿ 2.50 ಲಕ್ಷ ಜನರು ಪಂಚ ಗ್ಯಾರಂಟಿ ಯೋಜನೆಗಳ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ.ಪ್ರತಿ

ಬಸವೇಶ್ವರ ಪತ್ತಿನ ಸಹಕಾರಿ ಸಂಘದ ಶಾಖೆ ಉದ್ಘಾಟನೆ: ಶ್ರಮಿಕ ಜನರ ಆರ್ಥಿಕ ಮಟ್ಟದ ಸುಧಾರಣೆಗೆ ಶ್ರಮಿಸಿ-ನಾಡಗೌಡ

ಬಸವೇಶ್ವರ ಪತ್ತಿನ ಸಹಕಾರಿ ಸಂಘದ ಶಾಖೆ ಉದ್ಘಾಟನೆ: ಶ್ರಮಿಕ ಜನರ ಆರ್ಥಿಕ ಮಟ್ಟದ ಸುಧಾರಣೆಗೆ ಶ್ರಮಿಸಿ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ಭಾಗದ ಶ್ರಮಿಕರು, ವ್ಯಾಪಾರಸ್ಥರಿಗೆ ಆರ್ಥಿಕವಾಗಿ ಆಸರೆಯಾಗುವ ಕಾರ್ಯ ಮಾಡುವ ಮೂಲಕ

ಮುದ್ದೇಬಿಹಾಳ : ಬೈಕ್ ಡಿಕ್ಕಿ: ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

ಮುದ್ದೇಬಿಹಾಳ : ಬೈಕ್ ಡಿಕ್ಕಿ: ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

ಮುದ್ದೇಬಿಹಾಳ : ರಸ್ತೆ ಕ್ರಾಸ್ ಮಾಡುತ್ತಿದ್ದ ವೇಳೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ನೇಬಗೇರಿ ಗ್ರಾಮದ ಬಳಿ ಶುಕ್ರವಾರ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಯರಗಲ್ ಗ್ರಾಮದ ರೇವಣಸಿದ್ದಪ್ಪ ಶಿವಪ್ಪ ಬೆಣಕಣ್ಣವರ(36)ಎಂದು ಗುರುತಿಸಲಾಗಿದೆ. ಮುದ್ದೇಬಿಹಾಳದಿಂದ ಹುನಗುಂದ ಕಡೆಗೆ ಬೈಕ್ ನಂ.ಕೆಎ-33, ಇಇ-6348ರ ಸವಾರ ಅತೀ ವೇಗವಾಗಿ ನಿರ್ಲಕ್ಷದಿಂದ ಬೈಕ್ ಚಲಾಯಿಸಿಕೊಂಡು ಹೊರಟು ರಸ್ತೆ ಕ್ರಾಸ್ ಮಾಡುತ್ತಿದ್ದ ರೇವಣಸಿದ್ದಪ್ಪನಿಗೆ ಡಿಕ್ಕಿ ಹೊಡೆಸಿದ್ದಾನೆ.ಇದರಿಂದ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ

ಫೆ.14 ರಂದು ನೂತನ ಸ್ಕೂಲ್‌ ಕಟ್ಟಡದ ಉದ್ಘಾಟನೆ:                    ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್‌ಗೆ ಪ್ರಥಮ ವಾರ್ಷಿಕೋತ್ಸವದ ಸಂಭ್ರಮ

ಫೆ.14 ರಂದು ನೂತನ ಸ್ಕೂಲ್‌ ಕಟ್ಟಡದ ಉದ್ಘಾಟನೆ: ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್‌ಗೆ ಪ್ರಥಮ ವಾರ್ಷಿಕೋತ್ಸವದ ಸಂಭ್ರಮ

ಮುದ್ದೇಬಿಹಾಳ : ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಬಿಎಎಸ್ ಇಂಟರ್‌ನ್ಯಾಶನಲ್ ಶಾಲೆಯ ಪ್ರಥಮ ವಾರ್ಷಿಕೋತ್ಸವ ಹಾಗೂ ಶಾಲೆಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಫೆ.14 ರಂದು ಮದ್ಯಾಹ್ನ 3.30ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಮಹಾಂತಗೌಡ ಬಿರಾದಾರ ತಿಳಿಸಿದರು. ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಆಳಂದ,ಜಾಲವಾದ,ನAದವಾಡಗಿ ಹಿರೇಮಠದ ಮಹಾಂತಲಿAಗ ಶಿವಾಚಾರ್ಯರು, ನಂದವಾಡಗಿ ಹಿರೇಮಠದ ಚನ್ನಬಸಯ ಶಿವಾಚಾರ್ಯರು ವಹಿಸುವರು.ಬಿದರಕುಂದಿ-ಕಪ್ಪತಗುಡ್ಡ ಶಿವಯೋಗಾಶ್ರಮದ