DK Suresh blasted explosive bomb about CM position

ಸಿಎಂ ಸ್ಥಾನದ ಕುರಿತು ಸ್ಫೋಟಕ ಬಾಂಬ್ ಸಿಡಿಸಿದ DK Suresh

ಸಿಎಂ ಸ್ಥಾನದ ಕುರಿತು ಸ್ಫೋಟಕ ಬಾಂಬ್ ಸಿಡಿಸಿದ DK Suresh

ಬೆಂಗಳೂರು : ಸದ್ಯ ರಾಜ್ಯ ರಾಜಕಾರಣದಲ್ಲಿ ಒಂದೆಡೆ ಮುಡಾ ಹಗರಣ ಸದ್ದು ಮಾಡುತ್ತಿದ್ದು, ಇನ್ನೊಂದೆಡೆ ಸಿಎಂ ಕುರ್ಚಿಗಾಗಿ ಕಾಂಗ್ರೆಸ್ ನಾಯಕರು ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ. ಇದೀಗ, ಈ ಕುರಿತು ಮಾಜಿ ಸಂಸದ ಡಿಕೆ ಸುರೇಶ್ (DK Suresh) ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಸದ್ಯ ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ. ಕೇಳುವುದರಲ್ಲಿ ತಪ್ಪಿಲ್ಲ ಎಂದು ಡಿಕೆ ಸುರೇಶ್ ಮಾರ್ಮಿಕವಾಗಿ ನುಡಿದಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ, ಜೆಡಿಎಸ್ ನವರು ಅವರ ಪಕ್ಷ ಉಳಿಸಿಕೊಳ್ಳಲು ಏನಾದ್ರೂ ಹೇಳ್ತಾರೆ. ಬಲಿಷ್ಠ ಸರ್ಕಾರವಿದೆ. ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ನಮ್ಮ ಸರ್ಕಾರದಲ್ಲಿ ಸಮರ್ಥ ನಾಯಕತ್ವವಿದೆ ಎಂದಿದ್ದಾರೆ.

ಯಾರು ಏನೇ ಪ್ರಯತ್ನ ಪಟ್ಟರೂ ಖಂಡಿತ ಕಾಂಗ್ರೆಸ್ ಸರ್ಕಾರ ಅವಧಿ ಪೂರ್ಣ ಇರುತ್ತದೆ. ಐದು ವರ್ಷ ಸಿಎಂ ಆಗಿ ಸಿದ್ದರಾಮಯ್ಯ ಅವರೇ ಇರ್ತಾರೆ. ಈ ಬಗ್ಗೆ ಡಿಸಿಎಂ ಅವರೇ ಸ್ಪಷ್ಟಪಡಿಸಿದ್ದಾರೆ ಎಂದಿದ್ದಾರೆ.

ಸಿಎಂ ಸಿದ್ದರಾಮಯ್ಯ, ಪ್ರಿಯಾಂಕ್ ಖರ್ಗೆ, ಎಂ.ಬಿ ಪಾಟೀಲ್‌ರ ಮೇಲೆ ಸುಳ್ಳು ಆರೋಪ ಹೊರಿಸುವ ಮೂಲಕ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಕುತಂತ್ರ ನಡೆದಿದೆ. ರಾಜ್ಯಪಾಲರ ಮುಂದೆ ಹಳೇ ಪ್ರಕರಣಗಳು ಬಾಕಿ ಇದ್ದರೂ ಸದ್ದು ಮಾಡ್ತಿಲ್ಲ. ಕಾಂಗ್ರೆಸ್ ಗುರಿಯಾಗಿಸಿಕೊಂಡು ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: Suicide news: ಮೊಬೈಲ್ ನೋಡಬೇಡ ಎಂದಿದ್ದಕ್ಕೆ ಹುಬ್ಬಳ್ಳಿಯಲ್ಲಿ ಬಾಲಕ ಆತ್ಮಹತ್ಯೆ!

ಚನ್ನಪಟ್ಟಣ ಉಪಚುನಾವಣೆ ವಿಚಾರ ಪ್ರಸ್ತಾಪಿಸಿ, ಸಿಪಿವೈ ನಮ್ಮ ಪಕ್ಷದವರಲ್ಲ. ಅವರಿಗೂ ನಮಗೂ ಯಾವುದೇ ಸಂಬಂಧವಿಲ್ಲ. ಕಾಂಗ್ರೆಸ್ ಪಕ್ಷ ಅವರನ್ನು ನೋಡಿದೆ. ಈಗ ಎಲ್ಲಿದ್ದಾರೆ ಅಲ್ಲಿಯೇ ಯಶಸ್ಸು ಸಿಗಲಿ. ಒಮ್ಮೆ ಸ್ವತಂತ್ರ ಅಭ್ಯರ್ಥಿ ಅಂತಾರೆ. ಇನ್ನೊಮ್ಮೆ ಜೆಡಿಎಸ್‌ಗೆ ಬಿಟ್ಟುಕೊಡ್ತೇನೆ ಅಂತಾರೆ. ಕಾಂಗ್ರೆಸ್ ಗೆ ಸಿಪಿವೈಗೂ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Latest News

ಬಸ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ರಾಜು ಬಡಿಗೇರ ಸ್ಥಳದಲ್ಲಿಯೇ ಸಾವು

ಬಸ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ರಾಜು ಬಡಿಗೇರ ಸ್ಥಳದಲ್ಲಿಯೇ ಸಾವು

ಇಳಕಲ್ಲ: ತಾಲೂಕಿನ ಗಡಿಸುಂಕಾಪುರ ಗ್ರಾಮದ ಹತ್ತಿರ ಇಳಕಲ್ ದತ್ತ ಬರುತ್ತಿದ್ದ ಕಲ್ಯಾಣ ಕರ್ನಾಟಕ ಸಾರಿಗೆ

ಎಪಿಎಂಸಿ ವಿವಾದಿತ ಜಾಗೆಯ ಮೋಜಣಿಗೆ ಹೈಕೋರ್ಟ್ ಸೂಚನೆ

ಎಪಿಎಂಸಿ ವಿವಾದಿತ ಜಾಗೆಯ ಮೋಜಣಿಗೆ ಹೈಕೋರ್ಟ್ ಸೂಚನೆ

ಮುದ್ದೇಬಿಹಾಳ : ಪಟ್ಟಣದ ಏಪಿಎಂಸಿಯ ಜಾಗೆಯ ಕುರಿತು ಕಲಬುರ್ಗಿ ಉಚ್ಛ ನ್ಯಾಯಾಲಯ ಸರ್ವೆ ನಂ.98ಕ್ಕೆ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಧಾರವಾಡ ಜುಲೈ.1: ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಬೇಕು ಅಂದಾಗ ಶಾಲೆಗಳು ಉತ್ತಮ ಫಲಿತಾಂಶ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಧಾರವಾಡ, ಜುಲೈ 1: ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಹಲವಾರು ಯೋಜನೆ,

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

ಮುದ್ದೇಬಿಹಾಳದ ಶಕುಂತಲಾಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ ಮುದ್ದೇಬಿಹಾಳ : ಕೊಪ್ಪಳ ಜಿಲ್ಲಾ ಹನುಮಸಾಗರ ಪಟ್ಟಣದ ಶ್ರೀ ಅಭಿನವ ತಿರುಪತಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಆಯೋಜಿಸಿದ್ದ 11 ನೇ ರಾಜ್ಯ ಪೆಂಕಾಕ್ ಸಿಲಾಸ್ ಕ್ರೀಡಾಕೂಟದಲ್ಲಿ ಕ್ರೀಡಾಪಟುಗಳಾದ ಶಕುಂತಲಾ ಶಾರದಳ್ಳಿ ಟ್ಯಾಂಡಿಂಗ್ (ಫೈಟ್ )25 ರಿಂದ 30 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಹಾಗೂ ವಿಕ್ರಾಂತ ಶಾರದಳ್ಳಿ ಟ್ಯಾಂಡಿಂಗ್ (ಫೈಟ್ ) 20 ರಿಂದ 25 ಕೆಜಿ ವಿಭಾಗದಲ್ಲಿ ಕಂಚಿನ ಪದಕ

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ಧಾರವಾಡ, ಜೂ.30: ನಗರದ ಸ್ವಚ್ಛತೆ ಪಾಲಿಕೆ, ನಗರ ಸಭೆ ಕೆಲಸ ಮಾತ್ರವಲ್ಲ ಸಾರ್ವಜನಿಕರ ಸಹಕಾರವೂ ಬೇಕು. ಪ್ರತಿಯೊಬ್ಬ ನಾಗರಿಕರಲ್ಲಿಯೂ ಇದು ನಮ್ಮ ನಗರ, ನಮ್ಮ ಓಣಿ, ನನ್ನ ಮನೆ ಎಂಬ ಹೆಮ್ಮೆ ಮೂಡಿದಾಗ ಮಾತ್ರ ಸ್ವಚ್ಛ ನಗರ ಹೊಂದಲು ಸಾಧ್ಯವಾಗುತ್ತದೆ. ಮಕ್ಕಳಲ್ಲಿ ಹೆಮ್ಮ ಮೂಡುವಂತೆ ನಾವು ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು. ಧಾರವಾಡ ಜಿಲ್ಲಾಡಳಿತ, ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ