Door-to-door police visit and legal awareness program

ಮನೆಮನೆಗೆ ಪೋಲಿಸ್ ಭೇಟಿ ನೀಡಿ ಕಾನೂನು ಅರಿವು ಕಾರ್ಯಕ್ರಮ

ಮನೆಮನೆಗೆ ಪೋಲಿಸ್ ಭೇಟಿ ನೀಡಿ ಕಾನೂನು ಅರಿವು ಕಾರ್ಯಕ್ರಮ

ನಾಲತವಾಡ: ಸ್ಥಳೀಯ ಹೊರ ಪೋಲಿಸ್ ಠಾಣೆ ಆರಕ್ಷಕ ಸಿಬ್ಬಂದಿ ಘಾಳಪೂಜಿ, ಬಿಜ್ಜೂರ, ಖಾನೀಕೇರಿ, ಲೊಟಗೇರಿ ಸೇರಿದಂತೆ ವಿವಿಧ ಹಳ್ಳಿಗಳ ಮನೆ ಮನೆಗೆ ಭೇಟಿ ನೀಡಿ ಸಾರ್ವಜನಿಕರಿಗೆ ಕಾನೂನುಗಳ ಮಾಹಿತಿ ನೀಡಿದರು.

ಎಎಸ್ಐ ಸಿ.ಜಿ.ಕುಲಕರ್ಣಿ ಮಾತನಾಡಿ, ‘ನಿಮ್ಮ ಮನೆಯ ನೆರೆ ಹೊರೆಯಲ್ಲಿಕಾನೂನು ಬಾಹಿರ ಚಟುವಟಿಕೆ, ಮಕ್ಕಳಿಗೆ ತೊಂದರೆಯಾಗುತ್ತಿದ್ದರೆ, ಬಾಲ್ಯ ವಿವಾಹ ಜರುಗುತ್ತಿದ್ದರೆ, ಕಷ್ಟಗಳು ಬಂದರೆ, ಜಗಳವಾದರೆ ತಕ್ಷಣವೇ ತುರ್ತು ಕರೆಗಳಿಗೆ ಸಂಪರ್ಕಿಸಿ ಪೊಲೀಸರಿಗೆ ತಿಳಿಸಿದರೆ, ತಕ್ಷಣವೇ ಇಲಾಖೆ ಸಿಬ್ಬಂದಿ ಆಗಮಿಸಿ ಪರಿಹಾರ ಕಲ್ಪಿಸುವರು,’ ಎಂದು ಹೇಳಿದರು.

ತುರ್ತು ಕರೆ ಸಂಖ್ಯೆ ಮಾಹಿತಿ: ‘ತುರ್ತು ಸಂದರ್ಭದಲ್ಲಿ112, ಮಕ್ಕಳ ಸಹಾಯಕ್ಕೆ 1098, ಸೈಬರ್ ಅಪರಾಧಕ್ಕೆ 1930, ಮಹಿಳಾ ಸಹಾಯವಾಣಿ 1091/181, ಮಾದಕ ದ್ಯವ್ಯ ತಡೆಗೆ 1908 ಹಾಗೂ ಇತರ ತೊಂದರೆಗಳಿಗೆ ಸ್ಥಳೀಯ ಠಾಣೆಯ ನಂಬರ್ ಗೆ ಕರೆ ಮಾಡಿ,’’ ಎಂದು ಸಲಹೆ ನೀಡಿದರು.

ಕರಪತ್ರ ವಿತರಣೆ: ನಂತರ ಮನೆ ಮನೆಗೆ ಭೇಟಿ ನೀಡಿದ ಪೋಲಿಸ್ ಸಿಬ್ಬಂದಿ ಕಾನೂನು ಅರಿವು ಮತ್ತು ತುರ್ತು ಕರೆಯ ಮಾಹಿತಿ ಕರಪತ್ರಗಳನ್ನು ಬಸವರಾಜ ಹಿಪ್ಪರಗಿ, ಬಸವರಾಜ ಚಿಂಚೋಳಿ ವಿತರಿಸಿದರು.

ವರದಿಗಾರ : ಶಿವು ರಾಠೋಡ

Latest News

JavaScript isn’t montys millions slot free spins readily available

ArticlesTotally free Revolves | montys millions slot free spinsTrendy Fruits Slot

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ