Ekadanta, come home to spend the Vighna of the devotees

ಭಕ್ತರ ವಿಘ್ನ ಕಳೆಯಲು ಮನೆಗೆ ಬಾ ಏಕದಂತ

ಭಕ್ತರ ವಿಘ್ನ ಕಳೆಯಲು ಮನೆಗೆ ಬಾ ಏಕದಂತ

ವಿಷೇಶ ಲೇಖನ: ರೇವಣಸಿದ್ದ ಬಗಲಿ

ಭಾರತೀಯರು ಹಬ್ಬ ಪ್ರೀಯರು. ಗಣೇಶ ಚತುರ್ಥಿ ಅನ್ನುವದು ರಾಷ್ಟ್ರೀಯ ಹಬ್ಬ. ಬ್ರೀಟಿಷರಿಗೆ ಭಾರತವನ್ನು ಬಿಟ್ಟು ತೊಲಗಿಸಲು ಅಂದು ನಮ್ಮ ನೆಚ್ಚಿನ ರಾಷ್ಟ್ರಾಭಿಮಾನಿಯಾದ ಬಾಲಗಂಗಾಧರ ತಿಲಕ ರವರು ಭಾರತೀಯರನ್ನು ಒಂದುಗೂಡಿಸುವ ಸಲ್ಲುವಾಗಿ ಈ ಗಣೇಶನನ್ನು ಸಾರ್ವಜನಿಕವಾಗಿ ಕೂರಿಸುವ ಉತ್ಸವವನ್ನು ಪ್ರಾರಂಭಿಸಿದರು.

ಇನ್ನಷ್ಟು ‌ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಅಂದಿನಿಂದ ರಾಷ್ಟ್ರ ವ್ಯಾಪಿಯಾಗಿ ಪ್ರತಿವರ್ಷವೂ ಭಾದ್ರಪದ ಮಾಸದ ಚತುರ್ಥಿಯಂದು ಶಿವ-ಗೌರಿಸುತ್ತನಾದ ಗಣಪತಿಯನ್ನು ನಗರ-ಗ್ರಾಮೀಣ ಪ್ರದೇಶವೆನ್ನದೇ ಎಲ್ಲಡೇಯೂ ಭಕ್ತಿ ಪೂರ್ವಕವಾಗಿ ಆರಾಧನೆ ಮಾಡುವುದು ಜೋರಾಗಿರುತ್ತದೆ.

ಗಣೇಶ ಚತುರ್ಥಿ ಬಂದರೆ ಸಾಕು ಪಟ್ಟಣವೇಲ್ಲ ವಿಘ್ನೇಶನ ಆರಾಧನೆಯಲ್ಲಿ ಮಗ್ನಗೊಳುವದು. ಅದರಲ್ಲೂ ಚಿಕ್ಕ ಪುಟ್ಟ ಮಕ್ಕಳಿಗಂತು ಗಣೇಶ ಕೂರಿಸುವದು ಒಂದು ಸಡಗರ ಹಾಗೂ ಸಂಭ್ರಮದ ಹಬ್ಬವಾಗಿದೆ. ಪ್ರತಿ ವರ್ಷವೂ ಪಟ್ಟಣದಲ್ಲಿ ನೂರಾರೂ ಕಡೆಗಳಲ್ಲಿ ವಿಘ್ನ ನಿವಾರಕನನ್ನು ಕೂಡಿಸುವದು ಸರ್ವೆ ಸಾಮಾನ್ಯ.

ಈ ಬಾರಿಯೂ ವ್ಯಾಪಾರಿ ನಗರಿ ಚಡಚಣ ಪಟ್ಟಣದಲ್ಲಿ ಗಣೇಶ ಚತುರ್ಥಿ ನಿಮಿತ್ಯವಾಗಿ ಗಣೇಶನ ಮೂರ್ತಿಯನ್ನು ಮನೆ, ಗಲ್ಲಿ, ಸರ್ಕಾರಿ ಕಛೇರಿ, ಸಂಘ-ಸಂಸ್ಥೆ, ಪ್ರಮುಖ ಬಿದಿಗಳಲ್ಲಿ ಐದು ದಿನ, ಏಳು ದಿನ, ಒಂಬತ್ತು ದಿನ ಹೀಗೆ ಆಯಾ ಮಂಡಳಿಗಳು ಪ್ರತಿಷ್ಠಾಪಿಸಿ ಮೋದಕ ಪ್ರೀಯ ಗಣೇಶನಿಗೆ ವಿಶೇಷ ತಿಂಡಿ ಕಡಬು, ಲಾಡು, ಗರಿಕೆ, ಹಣ್ಣು ಹಂಪಲ್‌ಗಳು ಅರ್ಪಿಸುವ ಮೂಲಕ ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಪೂಜೆ ಸಲ್ಲಿಸಲಾಗುವುದು.

ಭಾದ್ರಪದ ಶುಕ್ಲದ ಚೌತಿಯಂದು ಹಸ್ತಾ ನಕ್ಷತ್ರವಿರುವ ದಿನವೇ ಗಣೇಶ ಚತುರ್ಥಿ ದಿವಸ. ಈ ದಿವಸ ಶಿವ-ಗೌರಿ ದಂಪತಿಗಳಿಗೆ ವಿನಾಯಕನಾಗಿ ಜನಿಸಿದ ಗಣೇಶನ ಹುಟ್ಟಿದ ದಿನ. ಈ ದಿನವನ್ನು ಕರ್ನಾಟಕ, ಮಹಾರಾಷ್ಟ್ರ ಎನ್ನದೇ ಭಾರತದ ಅರ್ಧಕ್ಕೂ ಹೆಚ್ಚು ರಾಜ್ಯಗಳಲ್ಲಿ ಗಣೇಶನನ್ನು ಕೂರಿಸಿ, ಹಬ್ಬವನ್ನು ಸಡಗರದಿಂದ ಆಚರಿಸಲಾಗುತ್ತಿದೆ.

ನಮ್ಮ ವಿಜಯಪುರ ಜಿಲ್ಲೆಯ ಗ್ರಾಮೀಣ ಭಾಗದಲ್ಲಂತು ಗ್ರಾಮಗಳ ಪ್ರಮುಖ ಬೀದಿಗಳಲ್ಲಿ ಗಣೇಶನನ್ನು ಕೂರಿಸಿ, ನಿತ್ಯವೂ ರಾತ್ರಿ ಒಂದೊಂದು ತರಹದ ಮನರಂಜನೆ, ನಾಟಕ, ಡ್ಯಾನ್ಸ್, ಹಾಡು, ಮಿಮಿಕ್ರೀಗಳು ಗಣೇಶ ಮಂಡಳಿಯವರು ಆಯೋಜಿಸುತ್ತಾ ಜನರನ್ನು ಭೇದ-ಭಾವವಿಲ್ಲದೇ ಒಂದೂಗೂಡಿಸುವ ಮೂಲಕ ಹಬ್ಬವನ್ನು ವಿಶಿಷ್ಟವಾಗಿ ಸಂಭ್ರಮಿಸುವ ಜತೆಯಲ್ಲಿ ಕೊನೆಯ ದಿನದಂದು ಭಕ್ತರಿಗಾಗಿ ಮಹಾಪ್ರಸಾದ ವ್ಯವಸ್ಯೆಯೂ ಮಾಡುವವರು.

ಹಳ್ಳಿಗಳಲ್ಲಿ ದೊಡ್ಡ ದೊಡ್ಡ ಗಣಪತಿ ಊರೋಳಗಡೆ ಕುಳಿತರೆ, ಜನರು ತಮ್ಮ ಮನೆಗಳಲ್ಲಿ ಪುಟ್ಟ ಪುಟ್ಟ ವಿನಾಯಕನ್ನು ಕೂರಿಸಿ ಹಬ್ಬವನ್ನು ಎಲ್ಲ ಹಬ್ಬಕ್ಕಿಂತ ವಿಜೃಂಭಣೆಯಿಂದ ಆಚರಿಸುವರು.

ಈ ಬಾರಿ ಪ್ರತಿಯೊಬ್ಬರೂ ಪರಿಸರಸ್ನೇಹಿ ಗಣಪನ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಗಣಪನ ಮೂರ್ತಿ ವಿಸರ್ಜನೆ ಸಮಯದಲ್ಲಿ ಮುನ್ನೆಚ್ಚರಿಕೆ ವಹಿಸಿ, ಶಾಂತಿಯುತ ಹಬ್ಬವನ್ನು ಆಚರಣೆ ಮಾಡುವಂತಾಗಲಿ ಎನ್ನುವದು ನನ್ನ ಆಶಯ.

Latest News

ರೈತರ ಮಕ್ಕಳು ವೈದ್ಯರಾಗಬೇಕು-ಇದು ನನ್ನ ಕನಸು-ಎಂ.ಎಸ್.ಪಾಟೀಲ

ರೈತರ ಮಕ್ಕಳು ವೈದ್ಯರಾಗಬೇಕು-ಇದು ನನ್ನ ಕನಸು-ಎಂ.ಎಸ್.ಪಾಟೀಲ

ಮುದ್ದೇಬಿಹಾಳ : ನನ್ನ ಕನಸು ಸೈನ್ಸ್ ಕಾಲೇಜು ಆರಂಭಿಸಬೇಕು ಎಂಬುದಿತ್ತು.ದುಡ್ಡು ಮಾಡುವುದಕ್ಕಾಗಿ ಸೈನ್ಸ್ ಕಾಲೇಜು

ಪತ್ನಿ ಕೊಲೆಗೈದಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ, 1.50 ಲಕ್ಷ ರೂ.ದಂಡ

ಪತ್ನಿ ಕೊಲೆಗೈದಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ, 1.50 ಲಕ್ಷ ರೂ.ದಂಡ

ಮುದ್ದೇಬಿಹಾಳ : ಪತ್ನಿ ತವರು ಮನೆಯಲ್ಲಿದ್ದಿರುವುದನ್ನು ಸಹಿಸದೇ ಆಕೆಗೆ ಮೇಲೆ ಹೊಲಿಗೆ ಮಷಿನ್ ಎತ್ತಿ

ಮಾಜಿ ಶಾಸಕ ನಡಹಳ್ಳಿಗೆ ಶಾಸಕ ನಾಡಗೌಡ ಬುದ್ಧಿಮಾತು: ಕ್ಷೇತ್ರದ ಜನಕ್ಕೆ ಬುದ್ದಿ ಇಲ್ಲ ಎಂದವರಿಗೆ ಸ್ವಾಭಿಮಾನಿ ಮತದಾರರಿಂದ ತಕ್ಕಪಾಠ-ನಾಡಗೌಡ

ಮಾಜಿ ಶಾಸಕ ನಡಹಳ್ಳಿಗೆ ಶಾಸಕ ನಾಡಗೌಡ ಬುದ್ಧಿಮಾತು: ಕ್ಷೇತ್ರದ ಜನಕ್ಕೆ ಬುದ್ದಿ ಇಲ್ಲ ಎಂದವರಿಗೆ ಸ್ವಾಭಿಮಾನಿ ಮತದಾರರಿಂದ ತಕ್ಕಪಾಠ-ನಾಡಗೌಡ

ಮುದ್ದೇಬಿಹಾಳ : ಮತಕ್ಷೇತ್ರದಲ್ಲಿ 2.50 ಲಕ್ಷ ಜನರು ಪಂಚ ಗ್ಯಾರಂಟಿ ಯೋಜನೆಗಳ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ.ಪ್ರತಿ

ಬಸವೇಶ್ವರ ಪತ್ತಿನ ಸಹಕಾರಿ ಸಂಘದ ಶಾಖೆ ಉದ್ಘಾಟನೆ: ಶ್ರಮಿಕ ಜನರ ಆರ್ಥಿಕ ಮಟ್ಟದ ಸುಧಾರಣೆಗೆ ಶ್ರಮಿಸಿ-ನಾಡಗೌಡ

ಬಸವೇಶ್ವರ ಪತ್ತಿನ ಸಹಕಾರಿ ಸಂಘದ ಶಾಖೆ ಉದ್ಘಾಟನೆ: ಶ್ರಮಿಕ ಜನರ ಆರ್ಥಿಕ ಮಟ್ಟದ ಸುಧಾರಣೆಗೆ ಶ್ರಮಿಸಿ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ಭಾಗದ ಶ್ರಮಿಕರು, ವ್ಯಾಪಾರಸ್ಥರಿಗೆ ಆರ್ಥಿಕವಾಗಿ ಆಸರೆಯಾಗುವ ಕಾರ್ಯ ಮಾಡುವ ಮೂಲಕ

ಮುದ್ದೇಬಿಹಾಳ : ಬೈಕ್ ಡಿಕ್ಕಿ: ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

ಮುದ್ದೇಬಿಹಾಳ : ಬೈಕ್ ಡಿಕ್ಕಿ: ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

ಮುದ್ದೇಬಿಹಾಳ : ರಸ್ತೆ ಕ್ರಾಸ್ ಮಾಡುತ್ತಿದ್ದ ವೇಳೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ನೇಬಗೇರಿ ಗ್ರಾಮದ ಬಳಿ ಶುಕ್ರವಾರ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಯರಗಲ್ ಗ್ರಾಮದ ರೇವಣಸಿದ್ದಪ್ಪ ಶಿವಪ್ಪ ಬೆಣಕಣ್ಣವರ(36)ಎಂದು ಗುರುತಿಸಲಾಗಿದೆ. ಮುದ್ದೇಬಿಹಾಳದಿಂದ ಹುನಗುಂದ ಕಡೆಗೆ ಬೈಕ್ ನಂ.ಕೆಎ-33, ಇಇ-6348ರ ಸವಾರ ಅತೀ ವೇಗವಾಗಿ ನಿರ್ಲಕ್ಷದಿಂದ ಬೈಕ್ ಚಲಾಯಿಸಿಕೊಂಡು ಹೊರಟು ರಸ್ತೆ ಕ್ರಾಸ್ ಮಾಡುತ್ತಿದ್ದ ರೇವಣಸಿದ್ದಪ್ಪನಿಗೆ ಡಿಕ್ಕಿ ಹೊಡೆಸಿದ್ದಾನೆ.ಇದರಿಂದ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ

ಫೆ.14 ರಂದು ನೂತನ ಸ್ಕೂಲ್‌ ಕಟ್ಟಡದ ಉದ್ಘಾಟನೆ:                    ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್‌ಗೆ ಪ್ರಥಮ ವಾರ್ಷಿಕೋತ್ಸವದ ಸಂಭ್ರಮ

ಫೆ.14 ರಂದು ನೂತನ ಸ್ಕೂಲ್‌ ಕಟ್ಟಡದ ಉದ್ಘಾಟನೆ: ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್‌ಗೆ ಪ್ರಥಮ ವಾರ್ಷಿಕೋತ್ಸವದ ಸಂಭ್ರಮ

ಮುದ್ದೇಬಿಹಾಳ : ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಬಿಎಎಸ್ ಇಂಟರ್‌ನ್ಯಾಶನಲ್ ಶಾಲೆಯ ಪ್ರಥಮ ವಾರ್ಷಿಕೋತ್ಸವ ಹಾಗೂ ಶಾಲೆಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಫೆ.14 ರಂದು ಮದ್ಯಾಹ್ನ 3.30ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಮಹಾಂತಗೌಡ ಬಿರಾದಾರ ತಿಳಿಸಿದರು. ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಆಳಂದ,ಜಾಲವಾದ,ನAದವಾಡಗಿ ಹಿರೇಮಠದ ಮಹಾಂತಲಿAಗ ಶಿವಾಚಾರ್ಯರು, ನಂದವಾಡಗಿ ಹಿರೇಮಠದ ಚನ್ನಬಸಯ ಶಿವಾಚಾರ್ಯರು ವಹಿಸುವರು.ಬಿದರಕುಂದಿ-ಕಪ್ಪತಗುಡ್ಡ ಶಿವಯೋಗಾಶ್ರಮದ