Ekadanta, come home to spend the Vighna of the devotees

ಭಕ್ತರ ವಿಘ್ನ ಕಳೆಯಲು ಮನೆಗೆ ಬಾ ಏಕದಂತ

ಭಕ್ತರ ವಿಘ್ನ ಕಳೆಯಲು ಮನೆಗೆ ಬಾ ಏಕದಂತ

ವಿಷೇಶ ಲೇಖನ: ರೇವಣಸಿದ್ದ ಬಗಲಿ

ಭಾರತೀಯರು ಹಬ್ಬ ಪ್ರೀಯರು. ಗಣೇಶ ಚತುರ್ಥಿ ಅನ್ನುವದು ರಾಷ್ಟ್ರೀಯ ಹಬ್ಬ. ಬ್ರೀಟಿಷರಿಗೆ ಭಾರತವನ್ನು ಬಿಟ್ಟು ತೊಲಗಿಸಲು ಅಂದು ನಮ್ಮ ನೆಚ್ಚಿನ ರಾಷ್ಟ್ರಾಭಿಮಾನಿಯಾದ ಬಾಲಗಂಗಾಧರ ತಿಲಕ ರವರು ಭಾರತೀಯರನ್ನು ಒಂದುಗೂಡಿಸುವ ಸಲ್ಲುವಾಗಿ ಈ ಗಣೇಶನನ್ನು ಸಾರ್ವಜನಿಕವಾಗಿ ಕೂರಿಸುವ ಉತ್ಸವವನ್ನು ಪ್ರಾರಂಭಿಸಿದರು.

ಇನ್ನಷ್ಟು ‌ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಅಂದಿನಿಂದ ರಾಷ್ಟ್ರ ವ್ಯಾಪಿಯಾಗಿ ಪ್ರತಿವರ್ಷವೂ ಭಾದ್ರಪದ ಮಾಸದ ಚತುರ್ಥಿಯಂದು ಶಿವ-ಗೌರಿಸುತ್ತನಾದ ಗಣಪತಿಯನ್ನು ನಗರ-ಗ್ರಾಮೀಣ ಪ್ರದೇಶವೆನ್ನದೇ ಎಲ್ಲಡೇಯೂ ಭಕ್ತಿ ಪೂರ್ವಕವಾಗಿ ಆರಾಧನೆ ಮಾಡುವುದು ಜೋರಾಗಿರುತ್ತದೆ.

ಗಣೇಶ ಚತುರ್ಥಿ ಬಂದರೆ ಸಾಕು ಪಟ್ಟಣವೇಲ್ಲ ವಿಘ್ನೇಶನ ಆರಾಧನೆಯಲ್ಲಿ ಮಗ್ನಗೊಳುವದು. ಅದರಲ್ಲೂ ಚಿಕ್ಕ ಪುಟ್ಟ ಮಕ್ಕಳಿಗಂತು ಗಣೇಶ ಕೂರಿಸುವದು ಒಂದು ಸಡಗರ ಹಾಗೂ ಸಂಭ್ರಮದ ಹಬ್ಬವಾಗಿದೆ. ಪ್ರತಿ ವರ್ಷವೂ ಪಟ್ಟಣದಲ್ಲಿ ನೂರಾರೂ ಕಡೆಗಳಲ್ಲಿ ವಿಘ್ನ ನಿವಾರಕನನ್ನು ಕೂಡಿಸುವದು ಸರ್ವೆ ಸಾಮಾನ್ಯ.

ಈ ಬಾರಿಯೂ ವ್ಯಾಪಾರಿ ನಗರಿ ಚಡಚಣ ಪಟ್ಟಣದಲ್ಲಿ ಗಣೇಶ ಚತುರ್ಥಿ ನಿಮಿತ್ಯವಾಗಿ ಗಣೇಶನ ಮೂರ್ತಿಯನ್ನು ಮನೆ, ಗಲ್ಲಿ, ಸರ್ಕಾರಿ ಕಛೇರಿ, ಸಂಘ-ಸಂಸ್ಥೆ, ಪ್ರಮುಖ ಬಿದಿಗಳಲ್ಲಿ ಐದು ದಿನ, ಏಳು ದಿನ, ಒಂಬತ್ತು ದಿನ ಹೀಗೆ ಆಯಾ ಮಂಡಳಿಗಳು ಪ್ರತಿಷ್ಠಾಪಿಸಿ ಮೋದಕ ಪ್ರೀಯ ಗಣೇಶನಿಗೆ ವಿಶೇಷ ತಿಂಡಿ ಕಡಬು, ಲಾಡು, ಗರಿಕೆ, ಹಣ್ಣು ಹಂಪಲ್‌ಗಳು ಅರ್ಪಿಸುವ ಮೂಲಕ ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಪೂಜೆ ಸಲ್ಲಿಸಲಾಗುವುದು.

ಭಾದ್ರಪದ ಶುಕ್ಲದ ಚೌತಿಯಂದು ಹಸ್ತಾ ನಕ್ಷತ್ರವಿರುವ ದಿನವೇ ಗಣೇಶ ಚತುರ್ಥಿ ದಿವಸ. ಈ ದಿವಸ ಶಿವ-ಗೌರಿ ದಂಪತಿಗಳಿಗೆ ವಿನಾಯಕನಾಗಿ ಜನಿಸಿದ ಗಣೇಶನ ಹುಟ್ಟಿದ ದಿನ. ಈ ದಿನವನ್ನು ಕರ್ನಾಟಕ, ಮಹಾರಾಷ್ಟ್ರ ಎನ್ನದೇ ಭಾರತದ ಅರ್ಧಕ್ಕೂ ಹೆಚ್ಚು ರಾಜ್ಯಗಳಲ್ಲಿ ಗಣೇಶನನ್ನು ಕೂರಿಸಿ, ಹಬ್ಬವನ್ನು ಸಡಗರದಿಂದ ಆಚರಿಸಲಾಗುತ್ತಿದೆ.

ನಮ್ಮ ವಿಜಯಪುರ ಜಿಲ್ಲೆಯ ಗ್ರಾಮೀಣ ಭಾಗದಲ್ಲಂತು ಗ್ರಾಮಗಳ ಪ್ರಮುಖ ಬೀದಿಗಳಲ್ಲಿ ಗಣೇಶನನ್ನು ಕೂರಿಸಿ, ನಿತ್ಯವೂ ರಾತ್ರಿ ಒಂದೊಂದು ತರಹದ ಮನರಂಜನೆ, ನಾಟಕ, ಡ್ಯಾನ್ಸ್, ಹಾಡು, ಮಿಮಿಕ್ರೀಗಳು ಗಣೇಶ ಮಂಡಳಿಯವರು ಆಯೋಜಿಸುತ್ತಾ ಜನರನ್ನು ಭೇದ-ಭಾವವಿಲ್ಲದೇ ಒಂದೂಗೂಡಿಸುವ ಮೂಲಕ ಹಬ್ಬವನ್ನು ವಿಶಿಷ್ಟವಾಗಿ ಸಂಭ್ರಮಿಸುವ ಜತೆಯಲ್ಲಿ ಕೊನೆಯ ದಿನದಂದು ಭಕ್ತರಿಗಾಗಿ ಮಹಾಪ್ರಸಾದ ವ್ಯವಸ್ಯೆಯೂ ಮಾಡುವವರು.

ಹಳ್ಳಿಗಳಲ್ಲಿ ದೊಡ್ಡ ದೊಡ್ಡ ಗಣಪತಿ ಊರೋಳಗಡೆ ಕುಳಿತರೆ, ಜನರು ತಮ್ಮ ಮನೆಗಳಲ್ಲಿ ಪುಟ್ಟ ಪುಟ್ಟ ವಿನಾಯಕನ್ನು ಕೂರಿಸಿ ಹಬ್ಬವನ್ನು ಎಲ್ಲ ಹಬ್ಬಕ್ಕಿಂತ ವಿಜೃಂಭಣೆಯಿಂದ ಆಚರಿಸುವರು.

ಈ ಬಾರಿ ಪ್ರತಿಯೊಬ್ಬರೂ ಪರಿಸರಸ್ನೇಹಿ ಗಣಪನ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಗಣಪನ ಮೂರ್ತಿ ವಿಸರ್ಜನೆ ಸಮಯದಲ್ಲಿ ಮುನ್ನೆಚ್ಚರಿಕೆ ವಹಿಸಿ, ಶಾಂತಿಯುತ ಹಬ್ಬವನ್ನು ಆಚರಣೆ ಮಾಡುವಂತಾಗಲಿ ಎನ್ನುವದು ನನ್ನ ಆಶಯ.

Latest News

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ;                                                                                 ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ; ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಮುದ್ದೇಬಿಹಾಳ : ಪಟ್ಟಣದ ಅಭ್ಯುದಯ ಪಿಯು ಸೈನ್ಸ್ ಕಾಲೇಜಿನ ದ್ವಿತೀಯ ಪಿಯುಸಿ ಫಲಿತಾಂಶ ಶೇ.100ರಷ್ಟಾಗಿದೆ.ಪರೀಕ್ಷೆಗೆ

ಯೂರಿಯಾ,ಡಿಎಪಿ ರಸಗೊಬ್ಬರ ವಿತರಣೆಗೆ ಎಫ್.ಐ.ಡಿ ಕಡ್ಡಾಯ

ಯೂರಿಯಾ,ಡಿಎಪಿ ರಸಗೊಬ್ಬರ ವಿತರಣೆಗೆ ಎಫ್.ಐ.ಡಿ ಕಡ್ಡಾಯ

ಮುದ್ದೇಬಿಹಾಳ : ಮುಂಗಾರು ಹಂಗಾಮಿನಲ್ಲಿ ಯೂರಿಯಾ ವಿತರಣೆಗೆ ಆಪ್ ಅಭಿವೃದ್ಧಿಪಡಿಸಲಾಗಿದ್ದು ಎಲ್ಲ ಕೃಷಿ ಪರಿಕರ

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS  ವಿದ್ಯಾರ್ಥಿಗಳ ಸನ್ಮಾನ                                                                         ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS ವಿದ್ಯಾರ್ಥಿಗಳ ಸನ್ಮಾನ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಮುದ್ದೇಬಿಹಾಳ : ಮುದ್ದೇಬಿಹಾಳ ತಾಲ್ಲೂಕು ಗುರುತಿಸಿಕೊಳ್ಳುವುದೇ ನಾಗರಬೆಟ್ಟದ ಶಿಕ್ಷಣ ಸಂಸ್ಥೆಯ ಶೈಕ್ಷಣಿಕ ಸಾಧನೆಯ ಕಾರಣಕ್ಕಾಗಿ.ಈ ಭಾಗದಲ್ಲಿ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ ಎಂದು ಸಮಾಜ ಸೇವಕ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸೈನ್ಸ್ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಆಕ್ಸಫರ್ಡ್ ಪಾಟೀಲ್ಸ್ ಜೀನಿಯಸ್ ಅವಾರ್ಡ್ ಸ್ಪರ್ಧೆಯಲ್ಲಿ ಅವರು ಮಾತನಾಡಿದರು. ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳಿಗೆ ಸಂಸ್ಕಾರ,ಸoಸ್ಕೃತಿ,ಪರoಪರೆ ನೀಡುವಲ್ಲಿ ನಾವು ಮರೆತಿದ್ದೇವೆ.ಅದನ್ನು ನೀಡುವ ಕಾರ್ಯ

ಎರಡು ಮೇಕೆಗಳು, 20ಕ್ಕೂ ಅಧಿಕ ಕೋಳಿಗಳು ಸಜೀವ ದಹನ

ಎರಡು ಮೇಕೆಗಳು, 20ಕ್ಕೂ ಅಧಿಕ ಕೋಳಿಗಳು ಸಜೀವ ದಹನ

ಮುದ್ದೇಬಿಹಾಳ : ಬಿರು ಬಿಸಿಲಿನ ತಾಪದ ತೀವ್ರತೆಗೆ ಗುಡಿಸಲು ಹಾಗೂ ಜಾನುವಾರು ಕಟ್ಟುವ ಶೆಡ್‌ಗಳಿಗೆ ಆಕಸ್ಮಿಕ ಬೆಂಕಿ ತಗುಲಿ ಎರಡು ಮೇಕೆ ಹಾಗೂ 20ಕ್ಕೂ ಅಧಿಕ ಕೋಳಿಗಳು ಸಜೀವ ದಹನಗೊಂಡಿರುವ ಘಟನೆ ತಾಲ್ಲೂಕಿನ ಅಡವಿ ಹುಲಗಬಾಳದಲ್ಲಿ ಶನಿವಾರ ನಡೆದಿದೆ. ಅಡವಿ ಹುಲಗಬಾಳ ಗ್ರಾಮದ ಮೋತಿಲಾಲ ರಾಠೋಡ ಅವರ ಹೊಲದಲ್ಲಿದ್ದ ವಾಸಕ್ಕಿದ್ದ ಶೆಡ್ ಹಾಗೂ ಪ್ರಾಣಿಗಳಿದ್ದ ಶೆಡ್‌ಗೆ ಬೆಂಕಿ ತಗುಲಿದೆ.ಈ ವೇಳೆ 23 ಮೇಕೆಗಳ ಪೈಕಿ 2 ಮೇಕೆಗಳು ಹಾಗೂ 20ಕ್ಕೂ