Ekadanta, come home to spend the Vighna of the devotees

ಭಕ್ತರ ವಿಘ್ನ ಕಳೆಯಲು ಮನೆಗೆ ಬಾ ಏಕದಂತ

ಭಕ್ತರ ವಿಘ್ನ ಕಳೆಯಲು ಮನೆಗೆ ಬಾ ಏಕದಂತ

ವಿಷೇಶ ಲೇಖನ: ರೇವಣಸಿದ್ದ ಬಗಲಿ

ಭಾರತೀಯರು ಹಬ್ಬ ಪ್ರೀಯರು. ಗಣೇಶ ಚತುರ್ಥಿ ಅನ್ನುವದು ರಾಷ್ಟ್ರೀಯ ಹಬ್ಬ. ಬ್ರೀಟಿಷರಿಗೆ ಭಾರತವನ್ನು ಬಿಟ್ಟು ತೊಲಗಿಸಲು ಅಂದು ನಮ್ಮ ನೆಚ್ಚಿನ ರಾಷ್ಟ್ರಾಭಿಮಾನಿಯಾದ ಬಾಲಗಂಗಾಧರ ತಿಲಕ ರವರು ಭಾರತೀಯರನ್ನು ಒಂದುಗೂಡಿಸುವ ಸಲ್ಲುವಾಗಿ ಈ ಗಣೇಶನನ್ನು ಸಾರ್ವಜನಿಕವಾಗಿ ಕೂರಿಸುವ ಉತ್ಸವವನ್ನು ಪ್ರಾರಂಭಿಸಿದರು.

ಇನ್ನಷ್ಟು ‌ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಅಂದಿನಿಂದ ರಾಷ್ಟ್ರ ವ್ಯಾಪಿಯಾಗಿ ಪ್ರತಿವರ್ಷವೂ ಭಾದ್ರಪದ ಮಾಸದ ಚತುರ್ಥಿಯಂದು ಶಿವ-ಗೌರಿಸುತ್ತನಾದ ಗಣಪತಿಯನ್ನು ನಗರ-ಗ್ರಾಮೀಣ ಪ್ರದೇಶವೆನ್ನದೇ ಎಲ್ಲಡೇಯೂ ಭಕ್ತಿ ಪೂರ್ವಕವಾಗಿ ಆರಾಧನೆ ಮಾಡುವುದು ಜೋರಾಗಿರುತ್ತದೆ.

ಗಣೇಶ ಚತುರ್ಥಿ ಬಂದರೆ ಸಾಕು ಪಟ್ಟಣವೇಲ್ಲ ವಿಘ್ನೇಶನ ಆರಾಧನೆಯಲ್ಲಿ ಮಗ್ನಗೊಳುವದು. ಅದರಲ್ಲೂ ಚಿಕ್ಕ ಪುಟ್ಟ ಮಕ್ಕಳಿಗಂತು ಗಣೇಶ ಕೂರಿಸುವದು ಒಂದು ಸಡಗರ ಹಾಗೂ ಸಂಭ್ರಮದ ಹಬ್ಬವಾಗಿದೆ. ಪ್ರತಿ ವರ್ಷವೂ ಪಟ್ಟಣದಲ್ಲಿ ನೂರಾರೂ ಕಡೆಗಳಲ್ಲಿ ವಿಘ್ನ ನಿವಾರಕನನ್ನು ಕೂಡಿಸುವದು ಸರ್ವೆ ಸಾಮಾನ್ಯ.

ಈ ಬಾರಿಯೂ ವ್ಯಾಪಾರಿ ನಗರಿ ಚಡಚಣ ಪಟ್ಟಣದಲ್ಲಿ ಗಣೇಶ ಚತುರ್ಥಿ ನಿಮಿತ್ಯವಾಗಿ ಗಣೇಶನ ಮೂರ್ತಿಯನ್ನು ಮನೆ, ಗಲ್ಲಿ, ಸರ್ಕಾರಿ ಕಛೇರಿ, ಸಂಘ-ಸಂಸ್ಥೆ, ಪ್ರಮುಖ ಬಿದಿಗಳಲ್ಲಿ ಐದು ದಿನ, ಏಳು ದಿನ, ಒಂಬತ್ತು ದಿನ ಹೀಗೆ ಆಯಾ ಮಂಡಳಿಗಳು ಪ್ರತಿಷ್ಠಾಪಿಸಿ ಮೋದಕ ಪ್ರೀಯ ಗಣೇಶನಿಗೆ ವಿಶೇಷ ತಿಂಡಿ ಕಡಬು, ಲಾಡು, ಗರಿಕೆ, ಹಣ್ಣು ಹಂಪಲ್‌ಗಳು ಅರ್ಪಿಸುವ ಮೂಲಕ ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಪೂಜೆ ಸಲ್ಲಿಸಲಾಗುವುದು.

ಭಾದ್ರಪದ ಶುಕ್ಲದ ಚೌತಿಯಂದು ಹಸ್ತಾ ನಕ್ಷತ್ರವಿರುವ ದಿನವೇ ಗಣೇಶ ಚತುರ್ಥಿ ದಿವಸ. ಈ ದಿವಸ ಶಿವ-ಗೌರಿ ದಂಪತಿಗಳಿಗೆ ವಿನಾಯಕನಾಗಿ ಜನಿಸಿದ ಗಣೇಶನ ಹುಟ್ಟಿದ ದಿನ. ಈ ದಿನವನ್ನು ಕರ್ನಾಟಕ, ಮಹಾರಾಷ್ಟ್ರ ಎನ್ನದೇ ಭಾರತದ ಅರ್ಧಕ್ಕೂ ಹೆಚ್ಚು ರಾಜ್ಯಗಳಲ್ಲಿ ಗಣೇಶನನ್ನು ಕೂರಿಸಿ, ಹಬ್ಬವನ್ನು ಸಡಗರದಿಂದ ಆಚರಿಸಲಾಗುತ್ತಿದೆ.

ನಮ್ಮ ವಿಜಯಪುರ ಜಿಲ್ಲೆಯ ಗ್ರಾಮೀಣ ಭಾಗದಲ್ಲಂತು ಗ್ರಾಮಗಳ ಪ್ರಮುಖ ಬೀದಿಗಳಲ್ಲಿ ಗಣೇಶನನ್ನು ಕೂರಿಸಿ, ನಿತ್ಯವೂ ರಾತ್ರಿ ಒಂದೊಂದು ತರಹದ ಮನರಂಜನೆ, ನಾಟಕ, ಡ್ಯಾನ್ಸ್, ಹಾಡು, ಮಿಮಿಕ್ರೀಗಳು ಗಣೇಶ ಮಂಡಳಿಯವರು ಆಯೋಜಿಸುತ್ತಾ ಜನರನ್ನು ಭೇದ-ಭಾವವಿಲ್ಲದೇ ಒಂದೂಗೂಡಿಸುವ ಮೂಲಕ ಹಬ್ಬವನ್ನು ವಿಶಿಷ್ಟವಾಗಿ ಸಂಭ್ರಮಿಸುವ ಜತೆಯಲ್ಲಿ ಕೊನೆಯ ದಿನದಂದು ಭಕ್ತರಿಗಾಗಿ ಮಹಾಪ್ರಸಾದ ವ್ಯವಸ್ಯೆಯೂ ಮಾಡುವವರು.

ಹಳ್ಳಿಗಳಲ್ಲಿ ದೊಡ್ಡ ದೊಡ್ಡ ಗಣಪತಿ ಊರೋಳಗಡೆ ಕುಳಿತರೆ, ಜನರು ತಮ್ಮ ಮನೆಗಳಲ್ಲಿ ಪುಟ್ಟ ಪುಟ್ಟ ವಿನಾಯಕನ್ನು ಕೂರಿಸಿ ಹಬ್ಬವನ್ನು ಎಲ್ಲ ಹಬ್ಬಕ್ಕಿಂತ ವಿಜೃಂಭಣೆಯಿಂದ ಆಚರಿಸುವರು.

ಈ ಬಾರಿ ಪ್ರತಿಯೊಬ್ಬರೂ ಪರಿಸರಸ್ನೇಹಿ ಗಣಪನ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಗಣಪನ ಮೂರ್ತಿ ವಿಸರ್ಜನೆ ಸಮಯದಲ್ಲಿ ಮುನ್ನೆಚ್ಚರಿಕೆ ವಹಿಸಿ, ಶಾಂತಿಯುತ ಹಬ್ಬವನ್ನು ಆಚರಣೆ ಮಾಡುವಂತಾಗಲಿ ಎನ್ನುವದು ನನ್ನ ಆಶಯ.

Latest News

3056 ಜನರಿಗೆ ನೋಟಿಸ್ ಕೊಡಲು ಸಿದ್ಧತೆ:          ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಂಟು ಹೊಸ ಮತಗಟ್ಟೆ ಸ್ಥಾಪನೆ

3056 ಜನರಿಗೆ ನೋಟಿಸ್ ಕೊಡಲು ಸಿದ್ಧತೆ: ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಂಟು ಹೊಸ ಮತಗಟ್ಟೆ ಸ್ಥಾಪನೆ

ಮುದ್ದೇಬಿಹಾಳ : ಮತಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಬಳಿಕ ಕರಡು ಪಟ್ಟಿ ಪ್ರಕಟಿಸಲಾಗಿದ್ದು

ಕಡಿಮೆ ಜನಸಂಖ್ಯೆಯ ಜನಾಂಗದ ದಾರ್ಶನಿಕರ ಜಯಂತಿಯಲ್ಲಿ ಪಾಲ್ಗೊಳ್ಳಿ-ಎ.ಗಣೇಶ ನಾರಾಯಣಸ್ವಾಮಿ

ಕಡಿಮೆ ಜನಸಂಖ್ಯೆಯ ಜನಾಂಗದ ದಾರ್ಶನಿಕರ ಜಯಂತಿಯಲ್ಲಿ ಪಾಲ್ಗೊಳ್ಳಿ-ಎ.ಗಣೇಶ ನಾರಾಯಣಸ್ವಾಮಿ

ಮುದ್ದೇಬಿಹಾಳ : ಕಡಿಮೆ ಸಂಖ್ಯೆಯಲ್ಲಿರುವ ಸಮಾಜದವರ ಶರಣರು,ಮಹಾನ್ ದಾರ್ಶನಿಕರ ಜಯಂತಿ ಕಾರ್ಯಕ್ರಮಗಳಲ್ಲಿ ಎಲ್ಲ ಅಧಿಕಾರಿಗಳು

ಕಲಾವಿದರ ಸಂಘ ಉದ್ಘಾಟನೆ:                                                           ಸಮಾಜ ಬಯಸುವುದನ್ನು ಕಲಾವಿದ ನೀಡುತ್ತಾನೆ-ಹೂಗಾರ

ಕಲಾವಿದರ ಸಂಘ ಉದ್ಘಾಟನೆ: ಸಮಾಜ ಬಯಸುವುದನ್ನು ಕಲಾವಿದ ನೀಡುತ್ತಾನೆ-ಹೂಗಾರ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿ ಜನಪದ ಹಾಡುಗಳಲ್ಲಿ ಅಶ್ಲೀಲತೆ ಹೆಚ್ಚುತ್ತಿದ್ದು ಅದಕ್ಕೆ ಕಡಿವಾಣ ಹಾಕಬೇಕು

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ ಸೇವೆಗೆ ನಾಗಲಕ್ಷ್ಮೀ ಚೌಧರಿ  ಮೆಚ್ಚುಗೆ

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ ಸೇವೆಗೆ ನಾಗಲಕ್ಷ್ಮೀ ಚೌಧರಿ ಮೆಚ್ಚುಗೆ

ಮುದ್ದೇಬಿಹಾಳ : ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳು ಕೊಡುವ ಪ್ರಮಾಣ ಪತ್ರವೇ ನಿಮ್ಮ ಸೇವೆಯ ನಿಜವಾದ

ಆ.22 ರಂದು ಪುಟ್ಟರಾಜ ಗವಾಯಿ ಜನಪದ ಸಂಘದ ಪದಗ್ರಹಣ

ಆ.22 ರಂದು ಪುಟ್ಟರಾಜ ಗವಾಯಿ ಜನಪದ ಸಂಘದ ಪದಗ್ರಹಣ

ಮುದ್ದೇಬಿಹಾಳ : ಗಾನ ಗಾರುಡಿಗ ಪಂಡಿತ ಪುಟ್ಟರಾಜ ಗವಾಯಿಗಳ ಜನಪದ ಮತ್ತು ಸಾಂಸ್ಕೃತಿಕ ಸಂಘ ಮುದ್ದೇಬಿಹಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಆ.22 ರಂದು ಸಂಜೆ 4ಕ್ಕೆ ಪಟ್ಟಣದ ವಿದ್ಯಾನಗರದಲ್ಲಿರುವ ಓಸ್ವಾಲ್ ಫಂಕ್ಷನ್ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿದೆ. ಸಾನಿಧ್ಯವನ್ನು ಕೋಳೂರು ಬಸವೇಶ್ವರ ದೇವಸ್ಥಾನದ ಆರ್ಚಕ ಸಂತೋಷಸ್ವಾಮಿ ಹಿರೇಮಠ ವಹಿಸುವರು. ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಅಧ್ಯಕ್ಷ ಕಾಮರಾಜ ಬಿರಾದಾರ ಉದ್ಘಾಟಿಸುವರು.ಗಾಯಕ ಸಂಗಮೇಶ ಶಿವಣಗಿ ಅಧ್ಯಕ್ಷತೆ ವಹಿಸುವರು.ಗಣ್ಯರಾದ ಎಸ್.ಎಸ್. ಹೂಗಾರ, ಎ.ಆರ್.

ಆ.23 ರಂದು ರಾಯಣ್ಣನವರ ಜಾತ್ರೆ:        ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಆ.23 ರಂದು ರಾಯಣ್ಣನವರ ಜಾತ್ರೆ: ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಮುದ್ದೇಬಿಹಾಳ : ವಿಜಯಪುರದಲ್ಲಿ ಆ.23 ರಂದು ನಡೆಯಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಜಾತ್ರೆಯನ್ನು ಯಶಸ್ವಿಗೊಳಿಸುವಂತೆ ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ಎಂ.ಎನ್.ಮದರಿ ವಿನಂತಿಸಿದರು. ಪಟ್ಟಣದ ಬೀರಲಿಂಗೇಶ್ವರ ದೇವಸ್ಥಾನದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ವಿಜಯಪುರದ ದರ್ಬಾರ ಹೈಸ್ಕೂಲ್ ಮೈದಾನದಲ್ಲಿ ಆ.23ರಂದು ಮದ್ಯಾಹ್ನ 12ಗಂಟೆಗೆ ಸಂಗೊಳ್ಳಿ ರಾಯಣ್ಣನ ಜಾತ್ರೆಯ ಸಮಾರಂಭವಿದ್ದು ಕಾಗಿನೆಲೆ ಕನಕ ಗುರುಪೀಠದ ಜಗದ್ಗುರುಗಳಾದ ಪ.ಪೂ. ನಿರಂಜನಾನOದಪುರಿ ಮಹಾಸ್ವಾಮೀಜಿಗಳು, ವಿವಿಧ ಜಿಲ್ಲೆಗಳ ಹರಗುರು ಚರಮೂರ್ತಿಗಳು, ಹುಲಜಂತಿ ಮಾಳಿಂಗರಾಯ ಮಹಾರಾಜರು, ರಾಜ್ಯದ ಮಂತ್ರಿ