Election of office bearers for photographers' association: Ravi Talikoti elected as president, Parasurama Nagarabetta as vice president

ಛಾಯಾಚಿತ್ರಗ್ರಾಹಕರ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ: ರವಿ ತಾಳಿಕೋಟಿ ಅಧ್ಯಕ್ಷ,ಪರಶುರಾಮ ನಾಗರಬೆಟ್ಟ ಉಪಾಧ್ಯಕ್ಷರಾಗಿ ಆಯ್ಕೆ

ಛಾಯಾಚಿತ್ರಗ್ರಾಹಕರ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ: ರವಿ ತಾಳಿಕೋಟಿ ಅಧ್ಯಕ್ಷ,ಪರಶುರಾಮ ನಾಗರಬೆಟ್ಟ ಉಪಾಧ್ಯಕ್ಷರಾಗಿ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕು ಛಾಯಾಚಿತ್ರ ಗ್ರಾಹಕರ ಕ್ಷೇಮಾಭಿವೃದ್ಧಿ ಸಂಘದ ನೂತನ ಪದಾಧಿಕಾರಿಗಳನ್ನು ಭಾನುವಾರ ಇಲ್ಲಿನ ಪ್ರವಾಸಿ ಮಂದಿರದಲ್ಲಿ ಆಯ್ಕೆ ಮಾಡಲಾಯಿತು.

ಸಂಘದ ಸಲಹ ಸಮೀತಿ ಸದಸ್ಯರಾದ ಹಿರಿಯ ಛಾಯಾಗ್ರಾಹಕರಾದ ಬುಡ್ಡಾ ಕುಂಟೋಜಿ, ಬಸವರಾಜ ಅಂಗಡಗೇರಿ, ಗುಲಾಮಮೊಹ್ಮದ ದಫೇದಾರ, ಮಹೇಶ ಕೆಂಧೂಳಿ, ಶೇಖರ ಪತ್ತಾರ, ಮುತ್ತು ಮಾದಿನಾಳ ಅವರ ನೇತೃತ್ವದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.

ಸಂಘದ ನೂತನ ಅಧ್ಯಕ್ಷರಾಗಿ ರವಿ ತಾಳಿಕೋಟಿ, ಉಪಾಧ್ಯಕ್ಷರಾಗಿ ಪರಶುರಾಮ ನಾಗರಬೆಟ್ಟ, ಪ್ರಧಾನ ಕಾರ್ಯದರ್ಶಿಯಾಗಿ ವಿವೇಕ ದೋಟಿಹಾಳ, ಸಹ ಕಾರ್ಯದರ್ಶಿಯಾಗಿ ಶಿವು ತಾಳಿಕೋಟಿ, ಖಜಾಂಚಿಯಾಗಿ ಲಕ್ಕಪ್ಪ ತುರುಡಗಿ, ಸಂಘಟನಾ ಕಾರ್ಯದರ್ಶಿಯಾಗಿ ಅಯ್ಯಪ್ಪ ತಂಗಡಗಿ, ಕಾರ್ಯಕಾರಿ ಸಮೀತಿ ಸದಸ್ಯರಾಗಿ ಹೊಳೆಪ್ಪ ಕಣಕಾಲ, ಯಲ್ಲಪ್ಪ ಮ್ಯಾಗೇರಿ, ಸೋಮು ಸಜ್ಜನ(ಬಿದರಕುಂದಿ), ಮಲ್ಲು ಕಡಿ, ಮುನ್ನಾ ಸಾತಕೇಡ, ಸೋಮು ಸಜ್ಜನ, ಜಗದೀಶ ಹಡಪದ, ಬಸವರಾಜ ಪಾಟೀಲ ಅವರನ್ನು ಆಯ್ಕೆ ಮಾಡಲಾಯಿತು.

ನೂತನ ಪದಾಧಿಕಾರಿಗಳನ್ನುದ್ದೇಶಿಸಿ ಮಾತನಾಡಿದ ಸಂಘದ ನೂತನ ಅಧ್ಯಕ್ಷ ರವಿ ತಾಳಿಕೋಟಿ, ನಿಂತ ನೀರಾಗಿದ್ದ ಛಾಯಾಚಿತ್ರಗ್ರಾಹಕರ ಸಂಘದ ಚಟುವಟಿಕೆಗಳನ್ನು ಸಕ್ರಿಯಗೊಳಿಸಲು ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಿದ್ದು ಖುಷಿ ತಂದಿದೆ. ಕಟ್ಟ ಕಡೆಯ ಫೋಟೋಗ್ರಾಫರ್ ಕೂಡಾ ಆರ್ಥಿಕವಾಗಿ ಸಬಲರಾಗಬೇಕು ಎಂಬ ಗುರಿಯನ್ನಿಟ್ಟುಕೊಂಡು ಸರ್ವ ಸದಸ್ಯರ ಸಹಕಾರದಿಂದ ಸಂಘವನ್ನು ಮುನ್ನಡೆಸುವುದಾಗಿ ತಿಳಿಸಿದರು.

ಉಪಾಧ್ಯಕ್ಷ ಪರಶುರಾಮ ನಾಗರಬೆಟ್ಟ ಮಾತನಾಡಿ, ಸಂಘದ ಎಲ್ಲ ಸದಸ್ಯರ ಸಹಕಾರದೊಂದಿಗೆ ರಾಜ್ಯ ಸಂಘದವರು ತಿರುಗಿ ನೋಡುವಂತೆ ಮತ್ತೊಮ್ಮೆ ಸಂಘಟನೆಯನ್ನು ಬಲಪಡಿಸುತ್ತೇವೆ ಎಂದು ಹೇಳಿದರು.

ಇದೇ ವೇಳೆ ಬಿಎಲ್‌ಡಿ ಸೌಹಾರ್ದ ಸಹಕಾರಿ ಬ್ಯಾಂಕಿನ ಸಲಹಾ ಸಮಿತಿ ನಿರ್ದೇಶಕರಾಗಿ ನೇಮಕಗೊಂಡ ಹಿರಿಯ ಛಾಯಾಗ್ರಾಹಕ ಬುಡ್ಡಾ ಕುಂಟೋಜಿ ಅವರನ್ನು ಸಂಘದ ಪರವಾಗಿ ಸನ್ಮಾನಿಸಲಾಯಿತು. ಮುದ್ದೇಬಿಹಾಳ ತಾಲ್ಲೂಕು ಛಾಯಾಚಿತ್ರ ಗ್ರಾಹಕರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಇದ್ದರು.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು