ಸರಕಾರಿ ನೌಕರರ ಸಂಘಕ್ಕೆ ಚುನಾವಣೆ : ಬಿರುಸಿನ ಮತದಾನ

ಸರಕಾರಿ ನೌಕರರ ಸಂಘಕ್ಕೆ ಚುನಾವಣೆ : ಬಿರುಸಿನ ಮತದಾನ

ಮುದ್ದೇಬಿಹಾಳ : ರಾಜ್ಯ ಸರ್ಕಾರಿ ನೌಕರರ ಸಂಘದ ಒಂದು ನಿರ್ದೇಶಕ ಸ್ಥಾನಕ್ಕೆ ಸೋಮವಾರ ಮತದಾನ ಕಾರ್ಯ ನಡೆದಿದ್ದು ಶಿಕ್ಷಕರಿಂದ ಉತ್ತಮ ಸ್ಪಂದನೆ ದೊರೆತಿದೆ.

ಶಿಕ್ಷಣ ಇಲಾಖೆಯ ಭಾಗ ಸಂಖ್ಯೆ 2 ರಲ್ಲಿ ಕಣದಲ್ಲಿ ಉಳಿದಿರುವ ಶಂಕರಗೌಡ ಬಿರಾದಾರ, ಬಂದಗಿಪಟೇಲ್ ಗಣಿಯಾರ ಮಧ್ಯೆ ಸ್ಪರ್ಧೆ ಇದೆ.
ಚುನಾವಣಾಧಿಕಾರಿ ಎಸ್.ಆರ್.ಕಟ್ಟಿಮನಿ , ಸಹಾಯಕ ಚುನಾವಣಾಧಿಕಾರಿ ಬಿ.ಎಚ್.ಹೂಗಾರ , ಸಹಾಯಕರಾಗಿ ವೆಂಕಟೇಶ ಅಂಬಿಗೇರ ಕಾರ್ಯನಿರ್ವಹಿಸುತ್ತಿದ್ದು ಬೆಳಗ್ಗೆ 9 ರಿಂದ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಮದ್ಯಾಹ್ನ 12.30 ರವರೆಗಿನ ಮಾಹಿತಿಯಂತೆ 160 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ.

ಅಭ್ಯರ್ಥಿಗಳು ಪ್ರತ್ಯೇಕ ವಾಹನಗಳಲ್ಲಿ ಶಿಕ್ಷಕರನ್ನು ಕರೆತರುತ್ತಿರುವ ದೃಶ್ಯಗಳು ಕಂಡು ಬಂದವು. ಎ.ಎಸ್.ಐ ಬಿ.ಡಿ.ಪವಾರ ಅವರ ನೇತೃತ್ವದಲ್ಲಿ ಭದ್ರತೆ ಒದಗಿಸಲಾಗಿದೆ.


ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಚಾರ ಕಾರ್ಯ ಕೈಗೊಳ್ಳುವ ರೀತಿಯಲ್ಲಿ ಬಸವೇಶ್ವರ ವೃತ್ತಕ್ಕೆ ಪ್ರಚಾರದ ಬ್ಯಾನರ್ ಹಚ್ಚಿದ್ದು ಕಂಡು ಬಂದಿತು.



Latest News

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ:                                       ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ: ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಮುದ್ದೇಬಿಹಾಳ : ಜೀವ ಪಣಕ್ಕಿಟ್ಟು ಅಂತರಾಜ್ಯದ ಕಳ್ಳರನ್ನು ಹೆಡೆಮುರಿ ಕಟ್ಟಿದ ದಕ್ಷ ಅಧಿಕಾರಿ ಸಂಜಯ

ಹೆಸ್ಕಾಂ ಎಇಇ ಆರ್.ಆರ್.ಹಂಡಿ ಭಾಗಿ :                                              ಹೆಸ್ಕಾಂ ಕಚೇರಿಯಲ್ಲಿ ನಾರಾಯಣಗುರು,ನೂಲಿಯ ಚಂದಯ್ಯ ಜಯಂತಿ

ಹೆಸ್ಕಾಂ ಎಇಇ ಆರ್.ಆರ್.ಹಂಡಿ ಭಾಗಿ : ಹೆಸ್ಕಾಂ ಕಚೇರಿಯಲ್ಲಿ ನಾರಾಯಣಗುರು,ನೂಲಿಯ ಚಂದಯ್ಯ ಜಯಂತಿ

ಮುದ್ದೇಬಿಹಾಳ : ಬ್ರಹ್ಮಶ್ರೀ ನಾರಾಯಣಗುರು ಹಾಗೂ ಶರಣ ನೂಲಿಯ ಚಂದಯ್ಯನವರು ಕಾಯಕದ ಮಹತ್ವ ಸಾರುವ

‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಾಡಗೌಡರು ಮನೆಗೆ ಹೋಗಲಿ’

‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಾಡಗೌಡರು ಮನೆಗೆ ಹೋಗಲಿ’

ಮುದ್ದೇಬಿಹಾಳ : ರಾಜ್ಯಾದ್ಯಂತ ಬರದ ಪರಿಸ್ಥಿತಿ ಇದ್ದರೂ ವಿಜಯಪುರ ಜಿಲ್ಲೆಯಲ್ಲಿ ಕೇವಲ ಮೂರು ತಾಲ್ಲೂಕುಗಳನ್ನು

ಕಡಿಮೆ ಜನಸಂಖ್ಯೆಯ ಜನಾಂಗದ ದಾರ್ಶನಿಕರ ಜಯಂತಿಯಲ್ಲಿ ಪಾಲ್ಗೊಳ್ಳಿ-ಎ.ಗಣೇಶ ನಾರಾಯಣಸ್ವಾಮಿ

ಕಡಿಮೆ ಜನಸಂಖ್ಯೆಯ ಜನಾಂಗದ ದಾರ್ಶನಿಕರ ಜಯಂತಿಯಲ್ಲಿ ಪಾಲ್ಗೊಳ್ಳಿ-ಎ.ಗಣೇಶ ನಾರಾಯಣಸ್ವಾಮಿ

ಮುದ್ದೇಬಿಹಾಳ : ಕಡಿಮೆ ಸಂಖ್ಯೆಯಲ್ಲಿರುವ ಸಮಾಜದವರ ಶರಣರು,ಮಹಾನ್ ದಾರ್ಶನಿಕರ ಜಯಂತಿ ಕಾರ್ಯಕ್ರಮಗಳಲ್ಲಿ ಎಲ್ಲ ಅಧಿಕಾರಿಗಳು ಪಾಲ್ಗೊಳ್ಳುವ ಮೂಲಕ ಗೌರವ ಸಲ್ಲಿಸುವ ಕಾರ್ಯ ಅಧಿಕಾರಿಗಳು ಮಾಡಬೇಕು ಎಂದು ಆರ್ಯ ಈಡಿಗ ಸಮಾಜದ ತಾಲ್ಲೂಕು ಅಧ್ಯಕ್ಷ ಎ.ಗಣೇಶ ನಾರಾಯಣಸ್ವಾಮಿ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಹಾಗೂ ಶರಣ ನೂಲಿಯ ಚಂದಯ್ಯನವರ ಜಯಂತಿ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ದೊಡ್ಡ ಶರಣರು,ನಾಯಕರ ಜಯಂತಿ ಕಾರ್ಯಕ್ರಮಗಳಿಗೆ ಅಷ್ಟೇ ಅಧಿಕಾರಿಗಳು ಆದ್ಯತೆ

ಕಲಾವಿದರ ಸಂಘ ಉದ್ಘಾಟನೆ:                                                           ಸಮಾಜ ಬಯಸುವುದನ್ನು ಕಲಾವಿದ ನೀಡುತ್ತಾನೆ-ಹೂಗಾರ

ಕಲಾವಿದರ ಸಂಘ ಉದ್ಘಾಟನೆ: ಸಮಾಜ ಬಯಸುವುದನ್ನು ಕಲಾವಿದ ನೀಡುತ್ತಾನೆ-ಹೂಗಾರ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿ ಜನಪದ ಹಾಡುಗಳಲ್ಲಿ ಅಶ್ಲೀಲತೆ ಹೆಚ್ಚುತ್ತಿದ್ದು ಅದಕ್ಕೆ ಕಡಿವಾಣ ಹಾಕಬೇಕು ಎಂದು ಎಲ್ಲರೂ ಹೇಳುತ್ತಾರೆ.ಆದರೆ ಜನರು,ಸಮಾಜ ಬಯಸುವುದನ್ನೇ ಬಡ ಕಲಾವಿದರು ನೀಡುತ್ತಾರೆ.ಮೊದಲು ಸಮಾಜ ಯಾವುದನ್ನು ಕಲಾವಿದರಿಂದ ಬಯಸಬೇಕು ಎಂಬುದನ್ನು ಆತ್ಮಾವಲೋಕನಕ್ಕೆ ಇದು ಸಕಾಲ ಎಂದು ಹಾಸ್ಯ ಕಲಾವಿದ ಗೋಪಾಲ ಹೂಗಾರ ಹೇಳಿದರು. ಪಟ್ಟಣದ ಓಸ್ವಾಲ್ ಫಂಕ್ಷನ್ ಹಾಲ್ನಲ್ಲಿ ಹಮ್ಮಿಕೊಂಡಿದ್ದ ಪಂ.ಪುಟ್ಟರಾಜ ಗವಾಯಿಗಳ ಜನಪದ ಹಾಗೂ ಸಾಂಸ್ಕೃತಿಕ ಕಲಾವಿದರ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಬಹುತೇಕ ಕಡೆಗಳಲ್ಲಿ