Eye-catching horse dance, dollina mela: Sangolli Rayanna Murthy's grand procession

ಗಮನ ಸೆಳೆದ ಕುದುರೆ ಕುಣಿತ, ಡೊಳ್ಳಿನ ಮೇಳ : ಸಂಗೊಳ್ಳಿ ರಾಯಣ್ಣ ಮೂರ್ತಿ ಅದ್ದೂರಿ ಮೆರವಣಿಗೆ

ಗಮನ ಸೆಳೆದ ಕುದುರೆ ಕುಣಿತ, ಡೊಳ್ಳಿನ ಮೇಳ : ಸಂಗೊಳ್ಳಿ ರಾಯಣ್ಣ ಮೂರ್ತಿ ಅದ್ದೂರಿ ಮೆರವಣಿಗೆ

ಮುದ್ದೇಬಿಹಾಳ : ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಷ್ಠಾಪಿಸಲು ಸಿದ್ಧಗೊಳಿಸಿರುವ ರಾಯಣ್ಣನವರ ಕಂಚಿನ ಪುತ್ಥಳಿಯನ್ನು ಪಟ್ಟಣದಲ್ಲಿ ಭಾನುವಾರ ಭವ್ಯ ಮೆರವಣಿಗೆ ಮೂಲಕ ಕರೆತರಲಾಯಿತು.

ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಬಿ.ಎಲ್.ಬಿರಾದಾರ ಕಲ್ಯಾಣ ಮಂಟಪದಿಂದ ವಿವಿಧ ಊರುಗಳಿಂದ ಆಗಮಿಸಿದ್ದ ಡೊಳ್ಳಿನ ಮೇಳದವರು, ವಿಶೇಷವಾಗಿ ಕುದುರೆ ಕುಣಿತದ ತಂಡ ಅಲಂಕಾರಿಕ ಬೊಂಬೆಗಳು ಮೆರವಣಿಗೆಯ ಕಳೆ ಹೆಚ್ಚಿಸಿದ್ದವು. ಬಸವೇಶ್ವರ ವೃತ್ತ, ಬಸ್ ನಿಲ್ದಾಣ, ರಾಯಣ್ಣ ವೃತ್ತ, ಅಂಬೇಡ್ಕರ್ ವೃತ್ತಕ್ಕೆ ತೆರಳಿ ಮೆರವಣಿಗೆ ಸಮಾಪ್ತಿಗೊಂಡಿತು.

ಕುರುಬರ ಸಂಘದ ತಾಲ್ಲೂಕು ಅಧ್ಯಕ್ಷ ಎಂ.ಎನ್.ಮದರಿ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ.ಬಿರಾದಾರ, ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ, ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ, ನಿವೃತ್ತ ಡಿವೈಎಸ್ಪಿ ಎಸ್.ಎಸ್.ಹುಲ್ಲೂರ, ವಾಯ್. ಎಚ್. ವಿಜಯಕರ್, ಸೋಮನಗೌಡ ಪಾಟೀಲ ನಡಹಳ್ಳಿ,ಸಂಗಣ್ಣ ಮೇಲಿನಮನಿ, ಸಾಯೇಬಣ್ಣ ವಾಲೀಕಾರ, ಮುತ್ತಣ್ಣ ಮುತ್ತಣ್ಣವರ, ಲಕ್ಷ್ಮಣ ಬಿಜ್ಜೂರ, ಸಂತೋಷ ನಾಯ್ಕೋಡಿ, ಬಿ.ಎಸ್.ಮೇಟಿ, ನಾಗಪ್ಪ ರೂಢಗಿ, ಸಂತೋಷ ನಡಗೇರಿ, ಪುರಸಭೆ ಸದಸ್ಯರು, ಮಹಿಳಾ ಮುಖಂಡರು ಸೇರಿದಂತೆ ಹಾಲುಮತ ಸಮಾಜದ ನೂರಾರು ಜನರು ಭಾಗಿಯಾಗಿದ್ದರು.

Latest News

ಸುಮಾರು 6 ಕೀಲೋ ಮೀಟರ್ ವರೆಗೆ ನಿಂತ ವಾಹನ ದಟ್ಟನೆ

ಸುಮಾರು 6 ಕೀಲೋ ಮೀಟರ್ ವರೆಗೆ ನಿಂತ ವಾಹನ ದಟ್ಟನೆ

ತಾಳಿಕೋಟೆ: ಡೋಣಿ ನದಿಯ ಪ್ರವಾಹದಿಂದ ವಿಜಯಪುರ ರಸ್ತೆಯ ಕೆಳಮಟ್ಟದ ಸೇತುವೆ ಜಲಾವೃತವಾಗಿರುವದು ಒಂದು ಕಡೆಯಾದರೆ

ಟ್ರ್ಯಾಕ್ಟ‌ರ್ ಹಾಯ್ದು ಏಳು ವರ್ಷದ ಬಾಲಕಿ ಸಾವು

ಟ್ರ್ಯಾಕ್ಟ‌ರ್ ಹಾಯ್ದು ಏಳು ವರ್ಷದ ಬಾಲಕಿ ಸಾವು

ಮುಧೋಳ: ಎರಡು ಬೈಕ್‌ಗಳ ಮುಖಾಮುಖಿ ಡಿಕ್ಕಿಯಿಂದ ಕೆಳಗೆ ಬಿದ್ದ ಬಾಲಕಿ ಮೇಲೆ ಹಿಂದಿನಿಂದ ಟ್ರ್ಯಾಕ್ಟ‌ರ್

ಶಾಸಕ ನಾಡಗೌಡರಿಂದ ಭೂಮಿಪೂಜೆ: ಆರೋಗ್ಯ ಘಟಕ ಪ್ರಯೋಗಾಲಯ ಉದ್ಘಾಟನೆ

ಶಾಸಕ ನಾಡಗೌಡರಿಂದ ಭೂಮಿಪೂಜೆ: ಆರೋಗ್ಯ ಘಟಕ ಪ್ರಯೋಗಾಲಯ ಉದ್ಘಾಟನೆ

ಮುದ್ದೇಬಿಹಾಳ : ಪಟ್ಟಣದ ಸರ್ಕಾರಿ ಆಸ್ಪತ್ರೆಯ ನವೀಕರಣ ಕಾರ್ಯದ ಭೂಮಿಪೂಜೆ ಹಾಗೂ ತಾಲ್ಲೂಕು ಆಸ್ಪತ್ರೆಯ

91 ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ: ಕಾರ್ಮಿಕ ಸಚಿವ ಲಾಡ್

91 ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ: ಕಾರ್ಮಿಕ ಸಚಿವ ಲಾಡ್

ಮೈಸೂರು,ಆ.06: ರಾಜ್ಯದಲ್ಲಿ ಶೇ 83 ರಷ್ಟು ಕಾರ್ಮಿಕರು ನೋಂದಣಿ ಮಾಡಿಕೊಂಡಿದ್ದು, ಸಣ್ಣ ವೃತ್ತಿಯಲ್ಲಿ ತೊಡಗಿರುವ

ಬಡವರ ಕೈಗೆ ಹಣ ಬಂದಾಗ ಮಾತ್ರ ದೇಶದ ಪ್ರಗತಿ: ಸಚಿವ ಲಾಡ್

ಬಡವರ ಕೈಗೆ ಹಣ ಬಂದಾಗ ಮಾತ್ರ ದೇಶದ ಪ್ರಗತಿ: ಸಚಿವ ಲಾಡ್

ಶಿವಮೊಗ್ಗ, ಆಗಸ್ಟ್ 04 : ಬಡವರ ಕೈಯಲ್ಲಿ ಹಣ ಬಂದಾಗ ಮಾತ್ರ ದೇಶದ ಪ್ರಗತಿಯಾಗಲಿದ್ದು, ಬಡವರಿಗಾಗಿ ರೂಪಿಸಿರುವ ಯೋಜನೆಗಳನ್ನು ಅವರಿಗೆ ಸಮರ್ಪಕವಾಗಿ ತಲುಪಿಸಬೇಕು ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ಅವರು ಕರೆ ನೀಡಿದರು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಇವರ ಸಹಯೋಗದೊಂದಿಗೆ ಸೋಮವಾರ

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸದುಗೌಡ ಆಯ್ಕೆ

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸದುಗೌಡ ಆಯ್ಕೆ

ಮುಧೋಳ : ನಗರದ ಕಾಂಗ್ರೆಸ್ ಮುಖಂಡ ಹಾಗೂ ಕೆಪಿಸಿಸಿ ಕೋ ಅರ್ಡಿನೆಟರ್ ಅಗಿದ್ದ ನಗರದ ಸದುಗೌಡ ಲಕ್ಷ್ಮಣಗೌಡ ಪಾಟೀಲ್ ಅವರನ್ನು ಮುಧೋಳ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ ಎಂದು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಪತ್ರಿಕೆಯೊಂದಿಗೆ ಮಾತನಾಡಿದ ಅವರು ರಾಜ್ಯದ ಗಣ್ಯರು, ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ, ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಮತ್ತು ಸ್ಥಳೀಯ ನಾಯಕರ ಸಹಯೋಗದಲ್ಲಿ ಪಕ್ಷದ