ಚಿತ್ರದುರ್ಗ: ನಗರದ ಐಯುಡಿಪಿ ಬಡಾವಣೆಯಲ್ಲಿ ಜಿಲ್ಲಾಸ್ಪತ್ರೆ ನೌಕರನೊಬ್ಬ ನೇಣಿಗೆ (Suicide case) ಶರಣಾಗಿರುವ ದುರ್ಘಟನೆ ಸಂಭವಿಸಿದೆ.
ಜಿಲ್ಲಾಸ್ಪತ್ರೆಯ ಸಿಟಿ ಸ್ಕ್ಯಾನ್ ವಿಭಾಗದ ನೌಕರ ಮಂಜುನಾಥ(38) ಆತ್ಮಹತ್ಯೆ (Suicide case) ಮಾಡಿಕೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ.
Join Our Telegram: https://t.me/dcgkannada
ಈ ಸರ್ಕಾರಿ ನೌಕರನ ಕೃತ್ಯಕ್ಕೆ ಕೌಟುಂಬಿಕ ಕಲಹ ಕಾರಣ ಎನ್ನಲಾಗಿದೆ. ನೇಣಿಗೆ ಶರಣಾಗಿ ಮಂಜುನಾಥ ವಿರುದ್ಧ ಪತ್ನಿ, ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಳು. ಈ ಘಟನೆಯಿಂದ ಮನನೊಂದು ಆತ ಆತ್ಮಹತ್ಯೆಗೆ ಶರಣಾಗಿದ್ದಾನೆಂದು ತಿಳಿದು ಬಂದಿದೆ.
ಇದನ್ನೂ ಓದಿ: Rape case : ಸಮಾಧಿ ಅಗೆದು ಶವದ ಮೇಲೆ ಅತ್ಯಾಚಾರ..! ಹಿಗ್ಗಾಮುಗ್ಗಾ ಥಳಿಸಿದ ಸ್ಥಳೀಯರು (ವಿಡಿಯೋ ನೋಡಿ)
ಬಡವಾಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ
ನಡೆದಿದೆ.