Fighting for curry: Fight for mutton curry..! 10 people injured

Fighting for curry: ಮಟನ್ ಕರಿಗಾಗಿ ಮಾರಾಮಾರಿ..! 10 ಮಂದಿಗೆ ಗಾಯ..! (ವಿಡಿಯೋ ನೋಡಿ)

Fighting for curry: ಮಟನ್ ಕರಿಗಾಗಿ ಮಾರಾಮಾರಿ..! 10 ಮಂದಿಗೆ ಗಾಯ..! (ವಿಡಿಯೋ ನೋಡಿ)

ಹೈದರಾಬಾದ್: ಮಟನ್ ಕರಿ ವಿಚಾರವಾಗಿ ಮದುವೆ ಮನೆಯಲ್ಲಿ ನಡೆದ ಗಲಾಟೆಯಲ್ಲಿ (Fighting for curry) 10 ಮಂದಿ ಗಾಯಗೊಂಡ ಘಟನೆಯೊಂದು ತೆಲಂಗಾಣದ ನಿಜಾಮಾಬಾದ್‌ನ ನವಿಪೇಟ್‌ನಲ್ಲಿ ಸಂಭವಿಸಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ವಧು ನವಿಪೇಟೆಯ ವಧುವಿಗೂ ನಂದಿಪೇಟ್ ಮಂಡಲದ ಬಡಗುಣ ಗ್ರಾಮದ ವರನಿಗೂ ಮದುವೆ ನಿಶ್ಚಯ ಮಾಡಲಾಗಿತ್ತು. ಅಂತೆಯೇ ಬುಧವಾರ ನಡೆದ ಮದುವೆ ಸಮಾರಂಭದಲ್ಲಿ ಊಟದಲ್ಲಿ ಮಟನ್ ಕರಿ ವಿಚಾರವಾಗಿ ವಧು ಹಾಗೂ ವರನ ಸಂಬಂಧಿಕರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ.

ಪ್ಲೇಟ್‌ಗಳು, ಗ್ಲಾಸ್‌ಗಳು, ಕುರ್ಚಿಗಳು ಮತ್ತು ಇತರ ವಸ್ತುಗಳ ಮೂಲಕ ದೈಹಿಕ ಹಲ್ಲೆ ನಡೆದಿದೆ.

ವರನ ಕಡೆಯ ಕೆಲವು ಯುವಕರು, ಕಡಿಮೆ ಮಟನ್ ಬಡಿಸಿದ್ದಾರೆ ಎಂದು ಅತೃಪ್ತಗೊಂದು ಅಡುಗೆ ಸಿಬ್ಬಂದಿಯನ್ನು ಪ್ರಶ್ನಿಸುತ್ತಾ ಗಲಾಟೆ (Fighting for curry) ಶರು ಮಾಡಿದ್ದಾರೆ. ಈ ವೇಳೆ ಎರಡೂ ಕಡೆಯ ಸಂಬಂಧಿಕರ ನಡುವೆ ಮಾತಿಗೆ ಮಾತು ಬೆಳೆದಿದೆ. ಅಲ್ಲದೇ ಕಲ್ಲು ದೊಣ್ಣೆಗಳಿಂದ ಪರಸ್ಪರ ಹಲ್ಲೆ ನಡೆಸಿದ್ದಾರೆ.

ವಧು ಹಾಗೂ ವರನ ಕಡೆಯವರು ಹೊಡೆದಾಡಿಕೊಳ್ಳುತ್ತಿರುವ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

ವಿಡಿಯೋದಲ್ಲಿ ಕೆಲ ಪುರುಷರು ಮತ್ತು ಮಹಿಳೆಯರು ಗಾಯಗೊಂಡಿದ್ದು, ಇತರರು ಅವರಿಗೆ ಸಹಾಯ ಮಾಡುತ್ತಿರುವುದನ್ನು ಕಾಣಬಹುದು. ಸ್ಥಳಕ್ಕಾಗಮಿಸಿದ ಸ್ಥಳೀಯರು ಪೊಲೀಸರು ಎರಡೂ ಕಡೆಯವರನ್ನು ಕೂರಿಸಿ ಮಾತನಾಡಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

ಇದನ್ನೂ ಓದಿ: Time bomb: ಉಗ್ರನ ಮೃತದೇಹದಲ್ಲಿ ಟೈಮ್ ಬಾಂಬ್ ಇಟ್ಟು ಪಾರ್ಸೆಲ್..! ಮುಂದೇನಾಯ್ತು..? (ವಿಡಿಯೋ ನೋಡಿ)

ಗಲಾಟೆಯಲ್ಲಿ ಗಾಯಗೊಂಡ 10 ಮಂದಿಯನ್ನು ನಿಜಾಮಾಬಾದ್‌ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಘಟನೆ ಸಂಬಂಧ ಒಂದು ಗುಂಪಿನ 11 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.

Latest News

BREAKING: ಭೀಕರ ಅಪಘಾತ.. ಐವರು ಸಾವು

BREAKING: ಭೀಕರ ಅಪಘಾತ.. ಐವರು ಸಾವು

ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್‌'ಗೆ ಸಾರಿಗೆ ಬಸ್‌ ಡಿಕ್ಕಿಯಾಗಿ ಐವರು

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

ಗೃಹಲಕ್ಷ್ಮಿ ಯೋಜನೆಯ (Gruhalakshmi Yojane) 16ನೇ ಕಂತಿನ ಹಣದ ಕುರಿತು ಮಾಹಿತಿ ಇಲ್ಲಿದೆ. ಪ್ರತಿ

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: ಸರ್ಕಾರದಿಂದ ಆಧಾರ್ ಕಾರ್ಡ್ ಹೊಂದಿದವರಿಗೆ 5 ಹೊಸ ರೂಲ್ಸ್ ಜಾರಿ ಮಾಡಿದೆ. ಈ ಐದೂ ನಿಮಯ ಪಾಲಿಸದಿದ್ದರೆ ದಂಡ ಗ್ಯಾರಂಟಿ! ಆಧಾರ್ ಕಾರ್ಡ್ ಅನ್ನು ಪ್ರತಿಯೊಬ್ಬ ನಾಗರಿಕನ ಅಗತ್ಯ ದಾಖಲೆಯಾಗಿ ಗುರುತಿಸಲಾಗಿದೆ. ಇದು ನಮ್ಮ ಗುರುತಿನ ಕಡ್ಡಾಯ ದಾಖಲೆಯಾಗಿದೆ. ಎಲ್ಲಾ ಸರ್ಕಾರಿ ಯೋಜನೆಗಳು ಮತ್ತು ಹಣಕಾಸು ಸೇವೆಗಳು ನಮ್ಮನ್ನು ತಲುಪಲು ಆಧಾರ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಅಗತ್ಯವಿರುತ್ತದೆ. Join Our Telegram: https://t.me/dcgkannada

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ವಿರಾಟ್ ಕಳಪೆ ಫಾರ್ಮ್ ನಿಂದ ನಿವೃತ್ತಿ ಕುರಿತು ಚರ್ಚೆ ಶುರುವಾಗಿದೆ. ಈ ಸರಣಿಯಲ್ಲಿ 9 ಇನಿಂಗ್ಸ್ ಆಡಿದ್ದ ವಿರಾಟ್ ಕೊಹ್ಲಿ 23.75 ರ ಕಳಪೆ ಸರಾಸರಿಯೊಂದಿಗೆ 190 ರನ್ ಮಾತ್ರ ಕಲೆಹಾಕಿದ್ದಾರೆ. ಈ ಕಳಪೆ ಪ್ರದರ್ಶನದ ಬೆನ್ನಲ್ಲೇ ಕೊಹ್ಲಿ ನಿವೃತ್ತರಾಗುವುದು ಉತ್ತಮ ಎಂಬ ಕೂಗುಗಳು ಕೇಳಿಬಂದಿದ್ದವು. ಆದರೀಗ ವಿರಾಟ್ ಕೊಹ್ಲಿ ತಾವು ಯಾವಾಗ ನಿವೃತ್ತಿ ಆಗುತ್ತೇನೆ ಎಂಬುದರ