Fighting for curry: Fight for mutton curry..! 10 people injured

Fighting for curry: ಮಟನ್ ಕರಿಗಾಗಿ ಮಾರಾಮಾರಿ..! 10 ಮಂದಿಗೆ ಗಾಯ..! (ವಿಡಿಯೋ ನೋಡಿ)

Fighting for curry: ಮಟನ್ ಕರಿಗಾಗಿ ಮಾರಾಮಾರಿ..! 10 ಮಂದಿಗೆ ಗಾಯ..! (ವಿಡಿಯೋ ನೋಡಿ)

ಹೈದರಾಬಾದ್: ಮಟನ್ ಕರಿ ವಿಚಾರವಾಗಿ ಮದುವೆ ಮನೆಯಲ್ಲಿ ನಡೆದ ಗಲಾಟೆಯಲ್ಲಿ (Fighting for curry) 10 ಮಂದಿ ಗಾಯಗೊಂಡ ಘಟನೆಯೊಂದು ತೆಲಂಗಾಣದ ನಿಜಾಮಾಬಾದ್‌ನ ನವಿಪೇಟ್‌ನಲ್ಲಿ ಸಂಭವಿಸಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ವಧು ನವಿಪೇಟೆಯ ವಧುವಿಗೂ ನಂದಿಪೇಟ್ ಮಂಡಲದ ಬಡಗುಣ ಗ್ರಾಮದ ವರನಿಗೂ ಮದುವೆ ನಿಶ್ಚಯ ಮಾಡಲಾಗಿತ್ತು. ಅಂತೆಯೇ ಬುಧವಾರ ನಡೆದ ಮದುವೆ ಸಮಾರಂಭದಲ್ಲಿ ಊಟದಲ್ಲಿ ಮಟನ್ ಕರಿ ವಿಚಾರವಾಗಿ ವಧು ಹಾಗೂ ವರನ ಸಂಬಂಧಿಕರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ.

ಪ್ಲೇಟ್‌ಗಳು, ಗ್ಲಾಸ್‌ಗಳು, ಕುರ್ಚಿಗಳು ಮತ್ತು ಇತರ ವಸ್ತುಗಳ ಮೂಲಕ ದೈಹಿಕ ಹಲ್ಲೆ ನಡೆದಿದೆ.

ವರನ ಕಡೆಯ ಕೆಲವು ಯುವಕರು, ಕಡಿಮೆ ಮಟನ್ ಬಡಿಸಿದ್ದಾರೆ ಎಂದು ಅತೃಪ್ತಗೊಂದು ಅಡುಗೆ ಸಿಬ್ಬಂದಿಯನ್ನು ಪ್ರಶ್ನಿಸುತ್ತಾ ಗಲಾಟೆ (Fighting for curry) ಶರು ಮಾಡಿದ್ದಾರೆ. ಈ ವೇಳೆ ಎರಡೂ ಕಡೆಯ ಸಂಬಂಧಿಕರ ನಡುವೆ ಮಾತಿಗೆ ಮಾತು ಬೆಳೆದಿದೆ. ಅಲ್ಲದೇ ಕಲ್ಲು ದೊಣ್ಣೆಗಳಿಂದ ಪರಸ್ಪರ ಹಲ್ಲೆ ನಡೆಸಿದ್ದಾರೆ.

ವಧು ಹಾಗೂ ವರನ ಕಡೆಯವರು ಹೊಡೆದಾಡಿಕೊಳ್ಳುತ್ತಿರುವ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

ವಿಡಿಯೋದಲ್ಲಿ ಕೆಲ ಪುರುಷರು ಮತ್ತು ಮಹಿಳೆಯರು ಗಾಯಗೊಂಡಿದ್ದು, ಇತರರು ಅವರಿಗೆ ಸಹಾಯ ಮಾಡುತ್ತಿರುವುದನ್ನು ಕಾಣಬಹುದು. ಸ್ಥಳಕ್ಕಾಗಮಿಸಿದ ಸ್ಥಳೀಯರು ಪೊಲೀಸರು ಎರಡೂ ಕಡೆಯವರನ್ನು ಕೂರಿಸಿ ಮಾತನಾಡಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

ಇದನ್ನೂ ಓದಿ: Time bomb: ಉಗ್ರನ ಮೃತದೇಹದಲ್ಲಿ ಟೈಮ್ ಬಾಂಬ್ ಇಟ್ಟು ಪಾರ್ಸೆಲ್..! ಮುಂದೇನಾಯ್ತು..? (ವಿಡಿಯೋ ನೋಡಿ)

ಗಲಾಟೆಯಲ್ಲಿ ಗಾಯಗೊಂಡ 10 ಮಂದಿಯನ್ನು ನಿಜಾಮಾಬಾದ್‌ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಘಟನೆ ಸಂಬಂಧ ಒಂದು ಗುಂಪಿನ 11 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.

Latest News

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ

ಅಂತರ್‌ರಾಜ್ಯ ಕಳ್ಳರ ಬಂಧನ :                                       ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಅಂತರ್‌ರಾಜ್ಯ ಕಳ್ಳರ ಬಂಧನ : ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ): ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ:                                           ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ: ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ಮುದ್ದೇಬಿಹಾಳ : ಕಲುಷಿತಗೊಂಡಿರುವ ರಾಜಕೀಯ ಕ್ಷೇತ್ರದ ಶುದ್ಧೀಕರಣಕ್ಕೆ ದೇಶಮುಖ ಮನೆತನದಂತ ಕುಟುಂಬದವರು ಸಕ್ರಿಯ ರಾಜಕಾರಣದಲ್ಲಿರಬೇಕು

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ತಮಗೆ ಷಡ್ಯಂತ್ರದಿಂದ ಸಚಿವ ಸ್ಥಾನ ಕೈ ತಪ್ಪಿದ್ದು ಇದಕ್ಕಾಗಿ ತಮ್ಮ ಸ್ಥಾನಕ್ಕೆ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ ಮರಿಯೊಂದನ್ನು ಅರಣ್ಯ ಇಲಾಖೆಯ ಅಧಿಕಾರಿಗಳ ಸಹಕಾರದಿಂದ ಇಲ್ಲಿನ ಪಶು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ಮಾನವೀತೆ ತೋರಿದ್ದಾರೆ. ಘಟನೆ ವಿವರ : ಮುದ್ದೇಬಿಹಾಳ ಪಟ್ಟಣದ ಕುಂಟೋಜಿ ರಸ್ತೆಯ ಕಾರು ಸರ್ವಿಸ್ ಮಾಡುವ ಗುಂಡಿಯಲ್ಲಿ ಬಿದ್ದಿದ್ದ ನರಿ ಮರಿಯೊಂದು ಬಿದ್ದು ಒದ್ದಾಡುತ್ತಿದ್ದನ್ನು ಕಂಡ ಅದೇ ದಾರಿಯಲ್ಲಿ ನಿತ್ಯ ವಾಯುವಿಹಾರಕ್ಕೆಂದು ಹೋಗುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ ಅಂಜುಮನ್ ಕಮೀಟಿ ಚುನಾವಣಾಧಿಕಾರಿ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿಗಳೂ ಆಗಿರುವ ಡಾ.ಔದ್ರಾಮ್ ಅವರು ಜು.23 ರಂದು ಅಧಿಸೂಚನೆ ಹೊರಡಿಸಿದ್ದು ಚುನಾವಣೆ ಪ್ರಕ್ರಿಯೆ ಆರಂಭಗೊoಡಿದೆ. ಜು.24 ರಿಂದ 30ರವರೆಗೆ ಬೆಳಗ್ಗೆ 11 ರಿಂದ ಮದ್ಯಾಹ್ನ 3 ಗಂಟೆಯವರೆಗೆ ನಾಮಪತ್ರ ಸ್ವೀಕಾರ,ಜು.31 ರಂದು ನಾಮಪತ್ರಗಳ ಪರಿಶೀಲನೆ,ಆ.1 ರಂದು ಬೆಳಗ್ಗೆ 11 ರಿಂದ ಮದ್ಯಾಹ್ನ 3ರವರೆಗೆ ನಾಮಪತ್ರ ಹಿಂದಕ್ಕೆ ಪಡೆದುಕೊಳ್ಳುವ