ಚಿಗುರು ಕಲಾ ಬಳಗದಿಂದ ಅನ್ನಸಂತರ್ಪಣೆ : ನ.11 ರಂದು ಕನ್ನಡ ರಾಜ್ಯೋತ್ಸವ, ಪುನೀತ್‌ಗೆ ನಮನ

ಚಿಗುರು ಕಲಾ ಬಳಗದಿಂದ ಅನ್ನಸಂತರ್ಪಣೆ : ನ.11 ರಂದು ಕನ್ನಡ ರಾಜ್ಯೋತ್ಸವ, ಪುನೀತ್‌ಗೆ ನಮನ

ಮುದ್ದೇಬಿಹಾಳ : ಸ್ಥಳೀಯ ಕಲಾವಿದರ ನೇತೃತ್ವದಲ್ಲಿ ಚಿಗುರು ಕಲಾ ಬಳಗದ ವತಿಯಿಂದ ಕನ್ನಡ ರಾಜ್ಯೋತ್ಸವ ಹಾಗೂ ಪುನೀತ ನಮನ ಕಾರ್ಯಕ್ರಮ ನ.11 ರಂದು ಪಟ್ಟಣದ ಪುರಸಭೆಯ ಎದುರಿಗಿನ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಅಂದು ಮದ್ಯಾಹ್ನ 1.30 ಗಂಟೆಯಿAದ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯುವುದು.ಸಾಯಂಕಾಲ 4 ಗಂಟೆಗೆ ಟ್ರ‍್ಯಾಕ್ಸ್, ಕಾರು ಹಾಗೂ ಆಟೋಗಳಿಂದ ಪ್ರಮುಖ ಬೀದಿಗಳಲ್ಲಿ ರ‍್ಯಾಲಿ ನಡೆಯಲಿದೆ ಎಂದು ಬಳಗದ ಸದಸ್ಯ ಗೋಪಾಲ ಹೂಗಾರ, ಶ್ರೀಶೈಲ್ ಹೂಗಾರ ತಿಳಿಸಿದರು.

ಸಂಜೆ 7 ಗಂಟೆಗೆ ರಸಮಂಜರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಕಾರ್ಯಕ್ರಮದಲ್ಲಿ ಕಲಾವಿದರಾದ ಮ್ಯೂಜಿಕ್ ಮೈಲಾರಿ ಹಾಗೂ ಗಾಯಕಿ ತೃಪ್ತಿ ಧಾರವಾಡ ಅವರಿಗೆ ಸನ್ಮಾನಿಸಲಾಗುವುದು.ಪಟ್ಟಣದ ಪ್ರೌಢ ಶಾಲಾ ಮಕ್ಕಳಿಗೆ ವಿವಿಧ ಸ್ಪರ್ಧೆಯನ್ನು ಏರ್ಪಡಿಸಿ ಬಹುಮಾನವನ್ನು ನೀಡಲಾಗುತ್ತದೆ. ಕಾರ್ಯಕ್ರಮಕ್ಕೆ ಹಾಲಿ, ಮಾಜಿ ಶಾಸಕರು, ಜನಪ್ರತಿನಿಧಿಗಳು,ಸಮಾಜ ಸೇವಕರು, ಗಣ್ಯರು ಆಗಮಿಸುವರು ಎಂದು ಅವರು ತಿಳಿಸಿದರು.

ಕಲಾವಿದರಾದ ಮುನೀರ ಅವಟಗೇರಿ,ವಿನಾಯಕ ಭಟ್, ನಿಜಾಮ್ ಬಾಗೇವಾಡಿ , ಹನಮಂತ ಮಹಾಲಿಂಗಪೂರ, ಮಲ್ಲು ತಟ್ಟಿ, ಸುನೀಲ ಬಿಸನಾಳ, ಅಟೋ ಕುಮಾರ ,ಮೌನೇಶ ಬಡಿಗೇರ, ಪ್ರಸನ್ನ ಪಾಟೀಲ ಇದ್ದರು.

Latest News

ಗ್ಯಾಸ್ ಸಿಗುತ್ತಿಲ್ಲವೇ ? ಈ ಹೆಲ್ಪಲೈನ್‌ಗೆ ಕರೆ ಮಾಡಿ…

ಗ್ಯಾಸ್ ಸಿಗುತ್ತಿಲ್ಲವೇ ? ಈ ಹೆಲ್ಪಲೈನ್‌ಗೆ ಕರೆ ಮಾಡಿ…

ಮುದ್ದೇಬಿಹಾಳ : ಕೊಲ್ಲಿ ರಾಷ್ಟ್ರಗಳ ಮಧ್ಯೆ ನಡೆದಿರುವ ಯುದ್ದದ ಸಂಘರ್ಷದಿAದ ತೈಲೋತ್ಪನ್ನಗಳ ಸರಬರಾಜಿನಲ್ಲಿ ವ್ಯತ್ಯಯವಾಗುತ್ತಿದ್ದು

ಅಸ್ಕಿ ಫೌಂಡೇಶನ್ ನೇತೃತ್ವ :                                            ಮಾ.17 ರಂದು ಬಾವೂರನಲ್ಲಿ ಸೌಹಾರ್ದ ಇಫ್ತಾರಕೂಟ

ಅಸ್ಕಿ ಫೌಂಡೇಶನ್ ನೇತೃತ್ವ : ಮಾ.17 ರಂದು ಬಾವೂರನಲ್ಲಿ ಸೌಹಾರ್ದ ಇಫ್ತಾರಕೂಟ

ತಾಳಿಕೋಟಿ : ರಂಜಾನ್ ಹಬ್ಬದ ಪ್ರಯುಕ್ತ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ತಾಲ್ಲೂಕಿನ ಬಾವೂರ ಗ್ರಾಮದಲ್ಲಿ

ಪತ್ರಕರ್ತ ಮುರಾಳಗೆ ರಾಜ್ಯಮಟ್ಟದ ಮಹಾಂತ ಶ್ರೀ ಪ್ರಶಸ್ತಿ

ಪತ್ರಕರ್ತ ಮುರಾಳಗೆ ರಾಜ್ಯಮಟ್ಟದ ಮಹಾಂತ ಶ್ರೀ ಪ್ರಶಸ್ತಿ

ಮುದ್ದೇಬಿಹಾಳ : ರಾಯಚೂರಿನ ಸಿದ್ದರಾಮ ಜಮ್ಮಲದಿನ್ನಿ ಕಲ್ಯಾಣ ಮಂಟಪದಲ್ಲಿ ನಡೆದ ಮಾತೋಶ್ರೀ ಮಹಾಂತಮ್ಮ ಶಿವಬಸ್ಸಪ್ಪ

ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿ ಪ್ರದಾನ :                   ಶಿಕ್ಷಣ ಸಂಸ್ಥೆ ಬೆಳೆಸುವುದು ಸಾಹಸದ ಕಾರ್ಯ-ಧಮ್ಮೂರಮಠ

ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿ ಪ್ರದಾನ : ಶಿಕ್ಷಣ ಸಂಸ್ಥೆ ಬೆಳೆಸುವುದು ಸಾಹಸದ ಕಾರ್ಯ-ಧಮ್ಮೂರಮಠ

ಮುದ್ದೇಬಿಹಾಳ : ನಗರ ಪ್ರದೇಶಗಳಲ್ಲಾದರೆ ಸಂಸ್ಥೆಗಳು ಕೇಳಿದಷ್ಟು ಶುಲ್ಕ ಕೊಡಲು ಪಾಲಕರು ಸಿದ್ಧರಿರುತ್ತಾರೆ.ಅಲ್ಲಿ ಶಿಕ್ಷಣ

ಮೀನುಗಾರಿಕೆ ಕ್ಷೇತ್ರದಲ್ಲಿ ವಿಫುಲ ಉದ್ಯೋಗವಕಾಶ-ಶಾಸಕ ನಾಡಗೌಡ

ಮೀನುಗಾರಿಕೆ ಕ್ಷೇತ್ರದಲ್ಲಿ ವಿಫುಲ ಉದ್ಯೋಗವಕಾಶ-ಶಾಸಕ ನಾಡಗೌಡ

ಮುದ್ದೇಬಿಹಾಳ : ನಮ್ಮ ಭಾಗದ ನಾರಾಯಣಪೂರ ಹಾಗೂ ಆಲಮಟ್ಟಿ ಜಲಾಶಯದ ಮಧ್ಯೆದಲ್ಲಿ ಬರುವ ಕೃಷ್ಣಾ ನದಿ ತೀರದಲ್ಲಿ ವ್ಯಾಪಕವಾಗಿ ಮೀನುಗಾರಿಕೆಗೆ ಅವಕಾಶ ಇದ್ದು ಯುವಕರು ಈ ಕ್ಷೇತ್ರದಲ್ಲಿ ತರಬೇತಿ ಪಡೆದುಕೊಂಡರೆ ನಿರುದ್ಯೋಗ,ಬಡತನ ನಿವಾರಣೆ ಮಾಡಲು ಸಾಧ್ಯವಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿ ಶನಿವಾರ ಸನ್ 2025-26ಸಾಲಿನ ಜಿಪಂ ಲಿಂಕ್ ಡಾಕ್ಯುಮೆಂಟ್ ಯೋಜನೆಯಡಿ ಮೀನುಗಾರಿಕಾ ಇಲಾಖೆಯ ನೂತನ ಕಚೇರಿಯ ನಿರ್ಮಾಣದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಸಮ್ಮಿಶ್ರ

ವಿದ್ಯುತ್ ಸ್ಪರ್ಶಿಸಿ ಪಿಗ್ಮಿ ಏಜೆಂಟ್ ಸಾವು

ವಿದ್ಯುತ್ ಸ್ಪರ್ಶಿಸಿ ಪಿಗ್ಮಿ ಏಜೆಂಟ್ ಸಾವು

ಮುದ್ದೇಬಿಹಾಳ : ಮನೆ ಕಟ್ಟಡಕ್ಕೆ ನೀರು ಹೊಡೆಯುವ ಸಂದರ್ಭದಲ್ಲಿ ಮೋಟರ್‌ಗೆ ಪೈಪ್ ಜೋಡಿಸುವ ವೇಳೆ ವಿದ್ಯುತ್ ಸ್ಪರ್ಶಿಸಿ ತಾಲ್ಲೂಕಿನ ನಾಲತವಾಡ ಪಟ್ಟಣದ ನಿವಾಸಿ, ಭಾವಸಾರ ಕ್ಷತ್ರಿಯ ಕೋ ಆಪರೇಟಿವ್ ಬ್ಯಾಂಕಿನ ಪಿಗ್ಮಿ ಸಂಗ್ರಾಹಕರ ನಾಗೇಶ ಬಿ.ಲೋಕರೆ (42) ಶುಕ್ರವಾರ ಮೃತಪಟ್ಟಿದ್ದಾರೆ. ವಿದ್ಯುತ್ ಸ್ಪರ್ಶಿಸಿ ಪ್ರಜ್ಞಾಹೀನರಾದ ಅವರನ್ನು ಸ್ಥಳದಲ್ಲೇ ಇದ್ದ ಯುವಕರು ಸ್ಥಳೀಯ ಆರೋಗ್ಯ ಸಮುದಾಯ ಕೇಂದ್ರಕ್ಕೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸುವುದರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದರು. ಅವರಿಗೆ