ಚಿಗುರು ಕಲಾ ಬಳಗದಿಂದ ಅನ್ನಸಂತರ್ಪಣೆ : ನ.11 ರಂದು ಕನ್ನಡ ರಾಜ್ಯೋತ್ಸವ, ಪುನೀತ್‌ಗೆ ನಮನ

ಚಿಗುರು ಕಲಾ ಬಳಗದಿಂದ ಅನ್ನಸಂತರ್ಪಣೆ : ನ.11 ರಂದು ಕನ್ನಡ ರಾಜ್ಯೋತ್ಸವ, ಪುನೀತ್‌ಗೆ ನಮನ

ಮುದ್ದೇಬಿಹಾಳ : ಸ್ಥಳೀಯ ಕಲಾವಿದರ ನೇತೃತ್ವದಲ್ಲಿ ಚಿಗುರು ಕಲಾ ಬಳಗದ ವತಿಯಿಂದ ಕನ್ನಡ ರಾಜ್ಯೋತ್ಸವ ಹಾಗೂ ಪುನೀತ ನಮನ ಕಾರ್ಯಕ್ರಮ ನ.11 ರಂದು ಪಟ್ಟಣದ ಪುರಸಭೆಯ ಎದುರಿಗಿನ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಅಂದು ಮದ್ಯಾಹ್ನ 1.30 ಗಂಟೆಯಿAದ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯುವುದು.ಸಾಯಂಕಾಲ 4 ಗಂಟೆಗೆ ಟ್ರ‍್ಯಾಕ್ಸ್, ಕಾರು ಹಾಗೂ ಆಟೋಗಳಿಂದ ಪ್ರಮುಖ ಬೀದಿಗಳಲ್ಲಿ ರ‍್ಯಾಲಿ ನಡೆಯಲಿದೆ ಎಂದು ಬಳಗದ ಸದಸ್ಯ ಗೋಪಾಲ ಹೂಗಾರ, ಶ್ರೀಶೈಲ್ ಹೂಗಾರ ತಿಳಿಸಿದರು.

ಸಂಜೆ 7 ಗಂಟೆಗೆ ರಸಮಂಜರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಕಾರ್ಯಕ್ರಮದಲ್ಲಿ ಕಲಾವಿದರಾದ ಮ್ಯೂಜಿಕ್ ಮೈಲಾರಿ ಹಾಗೂ ಗಾಯಕಿ ತೃಪ್ತಿ ಧಾರವಾಡ ಅವರಿಗೆ ಸನ್ಮಾನಿಸಲಾಗುವುದು.ಪಟ್ಟಣದ ಪ್ರೌಢ ಶಾಲಾ ಮಕ್ಕಳಿಗೆ ವಿವಿಧ ಸ್ಪರ್ಧೆಯನ್ನು ಏರ್ಪಡಿಸಿ ಬಹುಮಾನವನ್ನು ನೀಡಲಾಗುತ್ತದೆ. ಕಾರ್ಯಕ್ರಮಕ್ಕೆ ಹಾಲಿ, ಮಾಜಿ ಶಾಸಕರು, ಜನಪ್ರತಿನಿಧಿಗಳು,ಸಮಾಜ ಸೇವಕರು, ಗಣ್ಯರು ಆಗಮಿಸುವರು ಎಂದು ಅವರು ತಿಳಿಸಿದರು.

ಕಲಾವಿದರಾದ ಮುನೀರ ಅವಟಗೇರಿ,ವಿನಾಯಕ ಭಟ್, ನಿಜಾಮ್ ಬಾಗೇವಾಡಿ , ಹನಮಂತ ಮಹಾಲಿಂಗಪೂರ, ಮಲ್ಲು ತಟ್ಟಿ, ಸುನೀಲ ಬಿಸನಾಳ, ಅಟೋ ಕುಮಾರ ,ಮೌನೇಶ ಬಡಿಗೇರ, ಪ್ರಸನ್ನ ಪಾಟೀಲ ಇದ್ದರು.

Latest News

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಮುದ್ದೇಬಿಹಾಳ(ಜಿಲ್ಲೆ : ವಿಜಯಪುರ) : ದೇಶದ ಪ್ರತಿಷ್ಠಿತ ಐಐಟಿ ಕಾಲೇಜುಗಳಲ್ಲಿ ಒಂದಾಗಿರುವ ಕಾನ್ಪುರದ ಐಐಟಿ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ ಎಸ್.ಆಯ್.ಆರ್ ಪ್ರಗತಿಯನ್ನು ತಹಶೀಲ್ದಾರ್ ಕೀರ್ತಿ ಚಾಲಕ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಾಲ್ಲೂಕಿನ ನೇಬಗೇರಿಯ ಭಾಗ ಸಂಖ್ಯೆ 211 ಹಾಗೂ 212ರಲ್ಲಿ,ಮುದ್ದೇಬಿಹಾಳದ ಕಿಲ್ಲಾ ಸೇರಿದಂತೆ ಹಲವು ಪ್ರದೇಶಗಳಿಗೆ ಭೇಟಿ ನೀಡಿರುವ ತಹಶೀಲ್ದಾರರು, ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಸಾರ್ವಜನಿಕರು ಸಹಕಾರ ನೀಡುವಂತೆ ಮನವಿ ಮಾಡಿದ್ದಾರೆ. ಈ ಕುರಿತು ಮಾಹಿತಿ ಹಂಚಿಕೊAಡಿರುವ