Free Borewell Scheme: Good news for farmers from the government!

Free Borewell Scheme: ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್!

Free Borewell Scheme: ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್!

Borewell Free Scheme: ರೈತರಿಗೆ ಇದು ಭಾರೀ ಸಂತಸದ ಸುದ್ದಿ. ರಾಜ್ಯದಲ್ಲಿ ನೀರಾವರಿ ಇಲ್ಲದೆ ಸಾಕಷ್ಟು ಜನರಿಗೆ ಬೆಳೆಯನ್ನು ಬೆಳೆಯಲು ಕಷ್ಟವಾಗಿದೆ. ರಾಜ್ಯದ ರೈತರಿಗೆ ನೀರಾವರಿ ಒದಗಿಸಲು ರಾಜ್ಯ ಸರ್ಕಾರದ ಗಂಗಾ ಕಲ್ಯಾಣ ಯೋಜನೆಯಿಂದ ರೈತರಿಗೆ ಉಚಿತವಾಗಿ ಬೋರ್ವೆಲ್ ಕೊರೆಸಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

Join Our Telegram: https://t.me/dcgkannada

ಹೌದು, ರಾಜ್ಯದಲ್ಲಿ ನೀರಾವರಿ ಇಲ್ಲದೆ ರೈತರು ಬೆಳೆಗಳನ್ನು ಬೆಳೆಯಲು ಕಷ್ಟವಾಗಿದೆ. ಇದನ್ನು ಅರಿತ ಸರ್ಕಾರ ರೈತರಿಗೆ ನೀರಾವರಿ ಒದಗಿಸಲು ಗಂಗಾ ಕಲ್ಯಾಣ ಯೋಜನೆಯಿಂದ ಉಚಿತವಾಗಿ ಬೋರ್ವೆಲ್ ಕೊರಿಸಲು ಅರ್ಜಿಯನ್ನು ಆವರಿಸಲಾಗಿದೆ.

ಯಾವೆಲ್ಲ ರೈತರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು? ಎಷ್ಟರವರೆಗೆ ಸಹಾಯಧನ ಸಿಗಲಿದೆ? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು? ಮತ್ತು ಅರ್ಜಿ ಎಲ್ಲಿ ಸಲ್ಲಿಸಬೇಕು? ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನ ನೀಡಿದೆ.

ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳು

*ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು.
*ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಅಭ್ಯರ್ಥಿಗಳ ವಾರ್ಷಿಕ ಆದಾಯ 1.5 ಲಕ್ಷಕ್ಕಿಂತ ಕಡಿಮೆ ಇರಬೇಕು.
*ನಗರ ಪ್ರದೇಶದಲ್ಲಿ ವಾಸಿಸುವ ಅಭ್ಯರ್ಥಿಗಳ ವಾರ್ಷಿಕ ಆದಾಯ 2 ಲಕ್ಷಕ್ಕಿಂತ ಕಡಿಮೆ ಇರಬೇಕು.
*ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 21 ಪೂರೈಸಬೇಕು.
*ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಜಮೀನು 5 ಎಕರೆಗಿಂತ ಕಡಿಮೆ ಇರಬೇಕು.

ಎಷ್ಟು ಸಹಾಯಧನ ಸಿಗಲಿದೆ?

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಬೋರ್ವೆಲ್ ಕೊರಿಸಲು 1.5 ಲಕ್ಷದಿಂದ 3.50 ಲಕ್ಷದವರೆಗೆ ಸಹಾಯಧನ ನೀಡಲಿದೆ, ಇದರ ಜೊತೆಗೆ ಪಂಪ್ಸೆಟ್ ಅಳವಡಿಕೆಗೆ ಈ ಒಂದು ಹಣ ಸಿಗಲಿದೆ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು

*ಆಧಾರ್ ಕಾರ್ಡ್
*ಬ್ಯಾಂಕ್ ಪಾಸ್ ಬುಕ್
*ರೇಷನ್ ಕಾರ್ಡ್
*ಜಾತಿ ಮತ್ತು ಆದಾಯ ಪ್ರಮಾಣ ಪತ್ರ
ಜಮೀನಿನ ಪಹಣಿ

ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು?

ಅರ್ಜಿ ಸಲ್ಲಿಸಲು ಬಯಸುವ ರೈತರು ಮೇಲೆ ನೀಡಿರುವ ಅರ್ಹತೆಗಳೊಂದಿಗೆ ಹಾಗೂ ದಾಖಲೆಗಳೊಂದಿಗೆ ನಿಮ್ಮ ಹತ್ತಿರದ ಸಮಾಜ ಕಲ್ಯಾಣ ಕಚೇರಿಗೆ ಭೇಟಿ ನೀಡುವ ಮೂಲಕ ಇನ್ನು ಹೆಚ್ಚಿನ ಮಾಹಿತಿ ಪಡೆದುಕೊಂಡು ಉಚಿತ ಬೋರ್ವೆಲ್ ಕೊರಿಸಲು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: Grahalaxmi Yojane ಯ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ಮಾತ್ರ ಹಣ!

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ