Free Borewell Scheme: Good news for farmers from the government!

Free Borewell Scheme: ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್!

Free Borewell Scheme: ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್!

Borewell Free Scheme: ರೈತರಿಗೆ ಇದು ಭಾರೀ ಸಂತಸದ ಸುದ್ದಿ. ರಾಜ್ಯದಲ್ಲಿ ನೀರಾವರಿ ಇಲ್ಲದೆ ಸಾಕಷ್ಟು ಜನರಿಗೆ ಬೆಳೆಯನ್ನು ಬೆಳೆಯಲು ಕಷ್ಟವಾಗಿದೆ. ರಾಜ್ಯದ ರೈತರಿಗೆ ನೀರಾವರಿ ಒದಗಿಸಲು ರಾಜ್ಯ ಸರ್ಕಾರದ ಗಂಗಾ ಕಲ್ಯಾಣ ಯೋಜನೆಯಿಂದ ರೈತರಿಗೆ ಉಚಿತವಾಗಿ ಬೋರ್ವೆಲ್ ಕೊರೆಸಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

Join Our Telegram: https://t.me/dcgkannada

ಹೌದು, ರಾಜ್ಯದಲ್ಲಿ ನೀರಾವರಿ ಇಲ್ಲದೆ ರೈತರು ಬೆಳೆಗಳನ್ನು ಬೆಳೆಯಲು ಕಷ್ಟವಾಗಿದೆ. ಇದನ್ನು ಅರಿತ ಸರ್ಕಾರ ರೈತರಿಗೆ ನೀರಾವರಿ ಒದಗಿಸಲು ಗಂಗಾ ಕಲ್ಯಾಣ ಯೋಜನೆಯಿಂದ ಉಚಿತವಾಗಿ ಬೋರ್ವೆಲ್ ಕೊರಿಸಲು ಅರ್ಜಿಯನ್ನು ಆವರಿಸಲಾಗಿದೆ.

ಯಾವೆಲ್ಲ ರೈತರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು? ಎಷ್ಟರವರೆಗೆ ಸಹಾಯಧನ ಸಿಗಲಿದೆ? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು? ಮತ್ತು ಅರ್ಜಿ ಎಲ್ಲಿ ಸಲ್ಲಿಸಬೇಕು? ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನ ನೀಡಿದೆ.

ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳು

*ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು.
*ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಅಭ್ಯರ್ಥಿಗಳ ವಾರ್ಷಿಕ ಆದಾಯ 1.5 ಲಕ್ಷಕ್ಕಿಂತ ಕಡಿಮೆ ಇರಬೇಕು.
*ನಗರ ಪ್ರದೇಶದಲ್ಲಿ ವಾಸಿಸುವ ಅಭ್ಯರ್ಥಿಗಳ ವಾರ್ಷಿಕ ಆದಾಯ 2 ಲಕ್ಷಕ್ಕಿಂತ ಕಡಿಮೆ ಇರಬೇಕು.
*ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 21 ಪೂರೈಸಬೇಕು.
*ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಜಮೀನು 5 ಎಕರೆಗಿಂತ ಕಡಿಮೆ ಇರಬೇಕು.

ಎಷ್ಟು ಸಹಾಯಧನ ಸಿಗಲಿದೆ?

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಬೋರ್ವೆಲ್ ಕೊರಿಸಲು 1.5 ಲಕ್ಷದಿಂದ 3.50 ಲಕ್ಷದವರೆಗೆ ಸಹಾಯಧನ ನೀಡಲಿದೆ, ಇದರ ಜೊತೆಗೆ ಪಂಪ್ಸೆಟ್ ಅಳವಡಿಕೆಗೆ ಈ ಒಂದು ಹಣ ಸಿಗಲಿದೆ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು

*ಆಧಾರ್ ಕಾರ್ಡ್
*ಬ್ಯಾಂಕ್ ಪಾಸ್ ಬುಕ್
*ರೇಷನ್ ಕಾರ್ಡ್
*ಜಾತಿ ಮತ್ತು ಆದಾಯ ಪ್ರಮಾಣ ಪತ್ರ
ಜಮೀನಿನ ಪಹಣಿ

ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು?

ಅರ್ಜಿ ಸಲ್ಲಿಸಲು ಬಯಸುವ ರೈತರು ಮೇಲೆ ನೀಡಿರುವ ಅರ್ಹತೆಗಳೊಂದಿಗೆ ಹಾಗೂ ದಾಖಲೆಗಳೊಂದಿಗೆ ನಿಮ್ಮ ಹತ್ತಿರದ ಸಮಾಜ ಕಲ್ಯಾಣ ಕಚೇರಿಗೆ ಭೇಟಿ ನೀಡುವ ಮೂಲಕ ಇನ್ನು ಹೆಚ್ಚಿನ ಮಾಹಿತಿ ಪಡೆದುಕೊಂಡು ಉಚಿತ ಬೋರ್ವೆಲ್ ಕೊರಿಸಲು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: Grahalaxmi Yojane ಯ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ಮಾತ್ರ ಹಣ!

Latest News

ಹುಲ್ಲೂರು ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ ಆಯೋಜನೆ:                                                                       ಎಕ್ಸಾಂ ಬರೆಯಿರಿ ಐದು ಲಕ್ಷ ರೂ.ಸ್ಕಾಲರ್‌ಶಿಪ್ ಪಡೆಯಿರಿ-ಎಂ.ಎಸ್.ಕೊಪ್ಪ

ಹುಲ್ಲೂರು ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ ಆಯೋಜನೆ: ಎಕ್ಸಾಂ ಬರೆಯಿರಿ ಐದು ಲಕ್ಷ ರೂ.ಸ್ಕಾಲರ್‌ಶಿಪ್ ಪಡೆಯಿರಿ-ಎಂ.ಎಸ್.ಕೊಪ್ಪ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ಗ್ರಾಮದ ಚೆನ್ನಬಸವ ಶ್ರೀ ಎಜ್ಯುಕೇಷನ್ ರೂರಲ್ ಕಲ್ಚರಲ್ ಸೊಸೈಟಿ

ಬಸ್ ನಿಲ್ದಾಣದ ಮೂತ್ರಾಲಯ ಅಶುಚಿತ್ವ :                ಶಾಸಕರಿಗೆ ಮೊಬೈಲ್‌ನಲ್ಲಿ ಅವ್ಯವಸ್ಥೆ ದರ್ಶನ ಮಾಡಿಸಿದ ಪ್ರಯಾಣಿಕ..!

ಬಸ್ ನಿಲ್ದಾಣದ ಮೂತ್ರಾಲಯ ಅಶುಚಿತ್ವ : ಶಾಸಕರಿಗೆ ಮೊಬೈಲ್‌ನಲ್ಲಿ ಅವ್ಯವಸ್ಥೆ ದರ್ಶನ ಮಾಡಿಸಿದ ಪ್ರಯಾಣಿಕ..!

ಮುದ್ದೇಬಿಹಾಳ : ಬಸ್ ನಿಲ್ದಾಣದಲ್ಲಿ ಮೂತ್ರಾಲಯದ ಅವ್ಯವಸ್ಥೆಯನ್ನು ಯುವ ಪ್ರಯಾಣಿಕರೊಬ್ಬರು ತಮ್ಮ ಮೊಬೈಲ್‌ದಲ್ಲಿ ಫೋಟೋ

ಈ ಬಸ್ ಬೆಲೆಯೇ 39 ಲಕ್ಷ ರೂ.!!                            ಮುದ್ದೇಬಿಹಾಳ : ನಗರ ಸಾರಿಗೆ ಬಸ್‌ನಲ್ಲಿ ಏನೆಲ್ಲ ಸೌಲಭ್ಯವಿದೆ..?

ಈ ಬಸ್ ಬೆಲೆಯೇ 39 ಲಕ್ಷ ರೂ.!! ಮುದ್ದೇಬಿಹಾಳ : ನಗರ ಸಾರಿಗೆ ಬಸ್‌ನಲ್ಲಿ ಏನೆಲ್ಲ ಸೌಲಭ್ಯವಿದೆ..?

ಮುದ್ದೇಬಿಹಾಳ : ಹೈಟೆಕ್ ಸೌಲಭ್ಯವುಳ್ಳ ನಗರ ಸಾರಿಗೆ ಎರಡು ಬಸ್‌ಗಳಿಗೆ ಭಾನುವಾರ ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಫೆ.19 ರಂದು ಅದ್ದೂರಿ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

ಮುದ್ದೇಬಿಹಾಳ : ಫೆ.19 ರಂದು ಅದ್ದೂರಿ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

ಮುದ್ದೇಬಿಹಾಳ : ಸ್ಥಳೀಯ ಕ್ಷತ್ರೀಯ ಮರಾಠಾ ಸಮಾಜದ ವತಿಯಿಂದ ಫೆ. 19 ರಂದು ಛತ್ರಪತಿ

ಜನಸ್ನೇಹಿ ಸೇವೆ ನೌಕರರ ಮೂಲ ಮಂತ್ರವಾಗಲಿ-ಜಹಾಗೀರದಾರ

ಜನಸ್ನೇಹಿ ಸೇವೆ ನೌಕರರ ಮೂಲ ಮಂತ್ರವಾಗಲಿ-ಜಹಾಗೀರದಾರ

ಮುದ್ದೇಬಿಹಾಳ : ಕೆಪಿಟಿಸಿಎಲ್ ಹಾಗೂ ಹೆಸ್ಕಾಂನಲ್ಲಿ ಕಾರ್ಯನಿರ್ವಹಿಸುವ ನಮ್ಮ ಸಮಾಜದ ಬಾಂಧವರು ಇನ್ನಿತರ ಸಮುದಾಯದವರೊಂದಿಗೆ ಒಳ್ಳೆಯ ಸ್ನೇಹ ಬಾಂಧವ್ಯದೊoದಿಗೆ ಸಾರ್ವಜನಿಕರಿಗೆ ಜನಸ್ನೇಹಿ ಸೇವೆ ನೀಡಬೇಕು ಎಂದು ಕವಿಪ್ರನಿನಿ ಮುಸ್ಲಿಂ ನೌಕರರ ಕಲ್ಯಾಣ ಮಂಡಳಿ ಸಂಘದ ವಿಜಯಪುರ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮೈನೂದ್ದೀನ ಜಹಾಗೀರದಾರ ಹೇಳಿದರು. ಪಟ್ಟಣದ ದಿ ಬಾಗವಾನ ಅಲ್ಪಸಂಖ್ಯಾತರ ಕೋ ಆಪರೇಟಿವ್ ಸೊಸೈಟಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸಂಘಟನಾ ಸಭೆಯಲ್ಲಿ ಅವರು ಮಾತನಾಡಿದರು. ನಾವು ಸೇವೆ ಸಲ್ಲಿಸುವುದು ಸಾರ್ವಜನಿಕರು,ರೈತರಿಗಾಗಿ

ಸೈನ್ಯಕ್ಕೆ ಮಹಿಳೆಯರ ಸೇರ್ಪಡೆ :                                      ಸಮಾಜದಲ್ಲಿ ಸಮಾನತೆಯ ಪ್ರತೀಕ-ಅಮರೇಶ್ವರ ದೇವರು

ಸೈನ್ಯಕ್ಕೆ ಮಹಿಳೆಯರ ಸೇರ್ಪಡೆ : ಸಮಾಜದಲ್ಲಿ ಸಮಾನತೆಯ ಪ್ರತೀಕ-ಅಮರೇಶ್ವರ ದೇವರು

ಮುದ್ದೇಬಿಹಾಳ : ಗಡಿಯಲ್ಲಿ ಸೇವೆ ಸಲ್ಲಿಸುವ ಸೇವೆ ಪುರುಷರಿಗಷ್ಟೇ ಸೀಮಿತವಾಗಿದ್ದ ಕಾಲಘಟ್ಟ ಬದಲಾಗಿದ್ದು ಇದೀಗ ಮಹಿಳೆಯರು ದೇಶದ ಗಡಿಯಲ್ಲಿ ನಿಂತು ಹೋರಾಟ ನಡೆಸಲು ಸನ್ನದ್ದರು ಎಂಬುದಕ್ಕೆ ಬಿಎಸ್‌ಎಫ್‌ಗೆ ಆಯ್ಕೆಯಾಗಿರುವ ಸಹೋದರಿ ಆಯೇಷಾ ವಾಲೀಕಾರ ಅವರ ಸಾಧನೆಯೇ ನಿದರ್ಶನ ಎಂದು ಕಿಲ್ಲಾ ಹೊಸಮಠದ ಅಮರೇಶ್ವರ ದೇವರು ಹೇಳಿದರು. ಬಿ.ಎಸ್.ಎಫ್‌ಗೆ ಆಯ್ಕೆಯಾಗಿರುವ ತಾಲ್ಲೂಕಿನ ಸಿದ್ದಾಪೂರ ಪಿ.ಟಿ ಗ್ರಾಮದ ಆಯೇಷಾ ವಾಲೀಕಾರ ಅವರಿಗೆ ಪಟ್ಟಣದ ಸೈನಿಕ ಮೈದಾನದಲ್ಲಿ ಗುರುವಾರ ಕಾರ್ಗಿಲ್ ವೀರಯೋಧರ ಸ್ಮಾರಕ ಸಮೀತಿಯಿಂದ