Free Borewell Scheme: Good news for farmers from the government!

Free Borewell Scheme: ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್!

Free Borewell Scheme: ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್!

Borewell Free Scheme: ರೈತರಿಗೆ ಇದು ಭಾರೀ ಸಂತಸದ ಸುದ್ದಿ. ರಾಜ್ಯದಲ್ಲಿ ನೀರಾವರಿ ಇಲ್ಲದೆ ಸಾಕಷ್ಟು ಜನರಿಗೆ ಬೆಳೆಯನ್ನು ಬೆಳೆಯಲು ಕಷ್ಟವಾಗಿದೆ. ರಾಜ್ಯದ ರೈತರಿಗೆ ನೀರಾವರಿ ಒದಗಿಸಲು ರಾಜ್ಯ ಸರ್ಕಾರದ ಗಂಗಾ ಕಲ್ಯಾಣ ಯೋಜನೆಯಿಂದ ರೈತರಿಗೆ ಉಚಿತವಾಗಿ ಬೋರ್ವೆಲ್ ಕೊರೆಸಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

Join Our Telegram: https://t.me/dcgkannada

ಹೌದು, ರಾಜ್ಯದಲ್ಲಿ ನೀರಾವರಿ ಇಲ್ಲದೆ ರೈತರು ಬೆಳೆಗಳನ್ನು ಬೆಳೆಯಲು ಕಷ್ಟವಾಗಿದೆ. ಇದನ್ನು ಅರಿತ ಸರ್ಕಾರ ರೈತರಿಗೆ ನೀರಾವರಿ ಒದಗಿಸಲು ಗಂಗಾ ಕಲ್ಯಾಣ ಯೋಜನೆಯಿಂದ ಉಚಿತವಾಗಿ ಬೋರ್ವೆಲ್ ಕೊರಿಸಲು ಅರ್ಜಿಯನ್ನು ಆವರಿಸಲಾಗಿದೆ.

ಯಾವೆಲ್ಲ ರೈತರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು? ಎಷ್ಟರವರೆಗೆ ಸಹಾಯಧನ ಸಿಗಲಿದೆ? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು? ಮತ್ತು ಅರ್ಜಿ ಎಲ್ಲಿ ಸಲ್ಲಿಸಬೇಕು? ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನ ನೀಡಿದೆ.

ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳು

*ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು.
*ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಅಭ್ಯರ್ಥಿಗಳ ವಾರ್ಷಿಕ ಆದಾಯ 1.5 ಲಕ್ಷಕ್ಕಿಂತ ಕಡಿಮೆ ಇರಬೇಕು.
*ನಗರ ಪ್ರದೇಶದಲ್ಲಿ ವಾಸಿಸುವ ಅಭ್ಯರ್ಥಿಗಳ ವಾರ್ಷಿಕ ಆದಾಯ 2 ಲಕ್ಷಕ್ಕಿಂತ ಕಡಿಮೆ ಇರಬೇಕು.
*ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 21 ಪೂರೈಸಬೇಕು.
*ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಜಮೀನು 5 ಎಕರೆಗಿಂತ ಕಡಿಮೆ ಇರಬೇಕು.

ಎಷ್ಟು ಸಹಾಯಧನ ಸಿಗಲಿದೆ?

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಬೋರ್ವೆಲ್ ಕೊರಿಸಲು 1.5 ಲಕ್ಷದಿಂದ 3.50 ಲಕ್ಷದವರೆಗೆ ಸಹಾಯಧನ ನೀಡಲಿದೆ, ಇದರ ಜೊತೆಗೆ ಪಂಪ್ಸೆಟ್ ಅಳವಡಿಕೆಗೆ ಈ ಒಂದು ಹಣ ಸಿಗಲಿದೆ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು

*ಆಧಾರ್ ಕಾರ್ಡ್
*ಬ್ಯಾಂಕ್ ಪಾಸ್ ಬುಕ್
*ರೇಷನ್ ಕಾರ್ಡ್
*ಜಾತಿ ಮತ್ತು ಆದಾಯ ಪ್ರಮಾಣ ಪತ್ರ
ಜಮೀನಿನ ಪಹಣಿ

ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು?

ಅರ್ಜಿ ಸಲ್ಲಿಸಲು ಬಯಸುವ ರೈತರು ಮೇಲೆ ನೀಡಿರುವ ಅರ್ಹತೆಗಳೊಂದಿಗೆ ಹಾಗೂ ದಾಖಲೆಗಳೊಂದಿಗೆ ನಿಮ್ಮ ಹತ್ತಿರದ ಸಮಾಜ ಕಲ್ಯಾಣ ಕಚೇರಿಗೆ ಭೇಟಿ ನೀಡುವ ಮೂಲಕ ಇನ್ನು ಹೆಚ್ಚಿನ ಮಾಹಿತಿ ಪಡೆದುಕೊಂಡು ಉಚಿತ ಬೋರ್ವೆಲ್ ಕೊರಿಸಲು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: Grahalaxmi Yojane ಯ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ಮಾತ್ರ ಹಣ!

Latest News

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ತಾಳಿಕೋಟಿ : ತಾಲ್ಲೂಕಿನ ಮೂಕಿಹಾಳ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ರೈತರಿಗೆ ಪ್ರಧಾನ ಮಂತ್ರಿ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡರ ಶಿಫಾರಸ್ಸಿನ ಮೇರೆಗೆ ಮುದ್ದೇಬಿಹಾಳ ಹಾಗೂ ನಾಲತವಾಡ ಸಾರ್ವಜನಿಕ ಆಸ್ಪತ್ರೆಗಳ ಆಡಳಿತ ವೈದ್ಯಾಧಿಕಾರಿಗಳನ್ನು ವರ್ಗಾವಣೆ ಮಾಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಆದೇಶಿಸಿದ್ದಾರೆ. ಮುದ್ದೇಬಿಹಾಳ ತಾಲ್ಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾಗಿ ಪ್ರಭಾರ ಅಧಿಕಾರದಲ್ಲಿದ್ದ ಚಿಕ್ಕ ಮಕ್ಕಳ ತಜ್ಞ ವೈದ್ಯ ಡಾ.ಪರಶುರಾಮ ವಡ್ಡರ ಅವರನ್ನು ನಾಲತವಾಡ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆಡಳಿತ ಪ್ರಭಾರ ಹುದ್ದೆಗೆ ವರ್ಗಾಯಿಸಿದ್ದು ಅಲ್ಲಿ ಪ್ರಭಾರ ಹುದ್ದೆಯಲ್ಲಿದ್ದ ಪ್ರಸೂತಿ ತಜ್ಞ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಮುದ್ದೇಬಿಹಾಳ : ಹುಚ್ಚು ನಾಯಿಯೊಂದು ಮನೆಯ ಮುಂದೆ ಮಲಗಿದ್ದ ರೈತನ ಮೇಲೆ ಭೀಕರವಾಗಿ ದಾಳಿ ಮಾಡಿ ಕಚ್ಚಿ ಪರಾರಿಯಾಗಿರುವ ಘಟನೆ ತಾಲ್ಲೂಕಿನ ಕಂದಗನೂರಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಕಂದಗನೂರ ಗ್ರಾಮದ ರೈತ ಮಕ್ತುಮಸಾಬ ರಹಿಮಾನಸಾಬ ಮೂಕಿಹಾಳ(೬೮) ಹುಚ್ಚು ನಾಯಿ ಕಡಿತದಿಂದ ಗಾಯಗೊಂಡಿರುವ ವ್ಯಕ್ತಿ.ಮನೆ ಮುಂದೆ ಮಲಗಿದ್ದಾಗ ಎಲ್ಲಿಂದಲೋ ಬಂದಿದ್ದ ಹುಚ್ಚು ನಾಯಿ ದಾಳಿ ಮಾಡಿದೆ.ಮನಬಂದAತೆ ರೈತನ ಹೊಟ್ಟೆ ಪಕ್ಕದಲ್ಲಿ,ಕೈಗೆ ಭೀಕರವಾಗಿ ಕಚ್ಚಿದೆ.ಇದರ ಪರಿಣಾಮ ತೀವ್ರವಾಗಿ ಗಾಯಗೊಂಡಿರುವ ಮಕ್ತುಮಸಾಬನನ್ನು ಮುದ್ದೇಬಿಹಾಳ ಸರಕಾರಿ