Free Borewell Scheme: Good news for farmers from the government!

Free Borewell Scheme: ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್!

Free Borewell Scheme: ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್!

Borewell Free Scheme: ರೈತರಿಗೆ ಇದು ಭಾರೀ ಸಂತಸದ ಸುದ್ದಿ. ರಾಜ್ಯದಲ್ಲಿ ನೀರಾವರಿ ಇಲ್ಲದೆ ಸಾಕಷ್ಟು ಜನರಿಗೆ ಬೆಳೆಯನ್ನು ಬೆಳೆಯಲು ಕಷ್ಟವಾಗಿದೆ. ರಾಜ್ಯದ ರೈತರಿಗೆ ನೀರಾವರಿ ಒದಗಿಸಲು ರಾಜ್ಯ ಸರ್ಕಾರದ ಗಂಗಾ ಕಲ್ಯಾಣ ಯೋಜನೆಯಿಂದ ರೈತರಿಗೆ ಉಚಿತವಾಗಿ ಬೋರ್ವೆಲ್ ಕೊರೆಸಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

Join Our Telegram: https://t.me/dcgkannada

ಹೌದು, ರಾಜ್ಯದಲ್ಲಿ ನೀರಾವರಿ ಇಲ್ಲದೆ ರೈತರು ಬೆಳೆಗಳನ್ನು ಬೆಳೆಯಲು ಕಷ್ಟವಾಗಿದೆ. ಇದನ್ನು ಅರಿತ ಸರ್ಕಾರ ರೈತರಿಗೆ ನೀರಾವರಿ ಒದಗಿಸಲು ಗಂಗಾ ಕಲ್ಯಾಣ ಯೋಜನೆಯಿಂದ ಉಚಿತವಾಗಿ ಬೋರ್ವೆಲ್ ಕೊರಿಸಲು ಅರ್ಜಿಯನ್ನು ಆವರಿಸಲಾಗಿದೆ.

ಯಾವೆಲ್ಲ ರೈತರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು? ಎಷ್ಟರವರೆಗೆ ಸಹಾಯಧನ ಸಿಗಲಿದೆ? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು? ಮತ್ತು ಅರ್ಜಿ ಎಲ್ಲಿ ಸಲ್ಲಿಸಬೇಕು? ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನ ನೀಡಿದೆ.

ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳು

*ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು.
*ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಅಭ್ಯರ್ಥಿಗಳ ವಾರ್ಷಿಕ ಆದಾಯ 1.5 ಲಕ್ಷಕ್ಕಿಂತ ಕಡಿಮೆ ಇರಬೇಕು.
*ನಗರ ಪ್ರದೇಶದಲ್ಲಿ ವಾಸಿಸುವ ಅಭ್ಯರ್ಥಿಗಳ ವಾರ್ಷಿಕ ಆದಾಯ 2 ಲಕ್ಷಕ್ಕಿಂತ ಕಡಿಮೆ ಇರಬೇಕು.
*ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 21 ಪೂರೈಸಬೇಕು.
*ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಜಮೀನು 5 ಎಕರೆಗಿಂತ ಕಡಿಮೆ ಇರಬೇಕು.

ಎಷ್ಟು ಸಹಾಯಧನ ಸಿಗಲಿದೆ?

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಬೋರ್ವೆಲ್ ಕೊರಿಸಲು 1.5 ಲಕ್ಷದಿಂದ 3.50 ಲಕ್ಷದವರೆಗೆ ಸಹಾಯಧನ ನೀಡಲಿದೆ, ಇದರ ಜೊತೆಗೆ ಪಂಪ್ಸೆಟ್ ಅಳವಡಿಕೆಗೆ ಈ ಒಂದು ಹಣ ಸಿಗಲಿದೆ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು

*ಆಧಾರ್ ಕಾರ್ಡ್
*ಬ್ಯಾಂಕ್ ಪಾಸ್ ಬುಕ್
*ರೇಷನ್ ಕಾರ್ಡ್
*ಜಾತಿ ಮತ್ತು ಆದಾಯ ಪ್ರಮಾಣ ಪತ್ರ
ಜಮೀನಿನ ಪಹಣಿ

ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು?

ಅರ್ಜಿ ಸಲ್ಲಿಸಲು ಬಯಸುವ ರೈತರು ಮೇಲೆ ನೀಡಿರುವ ಅರ್ಹತೆಗಳೊಂದಿಗೆ ಹಾಗೂ ದಾಖಲೆಗಳೊಂದಿಗೆ ನಿಮ್ಮ ಹತ್ತಿರದ ಸಮಾಜ ಕಲ್ಯಾಣ ಕಚೇರಿಗೆ ಭೇಟಿ ನೀಡುವ ಮೂಲಕ ಇನ್ನು ಹೆಚ್ಚಿನ ಮಾಹಿತಿ ಪಡೆದುಕೊಂಡು ಉಚಿತ ಬೋರ್ವೆಲ್ ಕೊರಿಸಲು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: Grahalaxmi Yojane ಯ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ಮಾತ್ರ ಹಣ!

Latest News

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ;                                                                                 ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ; ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಮುದ್ದೇಬಿಹಾಳ : ಪಟ್ಟಣದ ಅಭ್ಯುದಯ ಪಿಯು ಸೈನ್ಸ್ ಕಾಲೇಜಿನ ದ್ವಿತೀಯ ಪಿಯುಸಿ ಫಲಿತಾಂಶ ಶೇ.100ರಷ್ಟಾಗಿದೆ.ಪರೀಕ್ಷೆಗೆ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS  ವಿದ್ಯಾರ್ಥಿಗಳ ಸನ್ಮಾನ                                                                         ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS ವಿದ್ಯಾರ್ಥಿಗಳ ಸನ್ಮಾನ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಮುದ್ದೇಬಿಹಾಳ : ಮುದ್ದೇಬಿಹಾಳ ತಾಲ್ಲೂಕು ಗುರುತಿಸಿಕೊಳ್ಳುವುದೇ ನಾಗರಬೆಟ್ಟದ ಶಿಕ್ಷಣ ಸಂಸ್ಥೆಯ ಶೈಕ್ಷಣಿಕ ಸಾಧನೆಯ ಕಾರಣಕ್ಕಾಗಿ.ಈ ಭಾಗದಲ್ಲಿ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ ಎಂದು ಸಮಾಜ ಸೇವಕ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸೈನ್ಸ್ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಆಕ್ಸಫರ್ಡ್ ಪಾಟೀಲ್ಸ್ ಜೀನಿಯಸ್ ಅವಾರ್ಡ್ ಸ್ಪರ್ಧೆಯಲ್ಲಿ ಅವರು ಮಾತನಾಡಿದರು. ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳಿಗೆ ಸಂಸ್ಕಾರ,ಸoಸ್ಕೃತಿ,ಪರoಪರೆ ನೀಡುವಲ್ಲಿ ನಾವು ಮರೆತಿದ್ದೇವೆ.ಅದನ್ನು ನೀಡುವ ಕಾರ್ಯ