Free Borewell Scheme: Good news for farmers from the government!

Free Borewell Scheme: ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್!

Free Borewell Scheme: ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್!

Borewell Free Scheme: ರೈತರಿಗೆ ಇದು ಭಾರೀ ಸಂತಸದ ಸುದ್ದಿ. ರಾಜ್ಯದಲ್ಲಿ ನೀರಾವರಿ ಇಲ್ಲದೆ ಸಾಕಷ್ಟು ಜನರಿಗೆ ಬೆಳೆಯನ್ನು ಬೆಳೆಯಲು ಕಷ್ಟವಾಗಿದೆ. ರಾಜ್ಯದ ರೈತರಿಗೆ ನೀರಾವರಿ ಒದಗಿಸಲು ರಾಜ್ಯ ಸರ್ಕಾರದ ಗಂಗಾ ಕಲ್ಯಾಣ ಯೋಜನೆಯಿಂದ ರೈತರಿಗೆ ಉಚಿತವಾಗಿ ಬೋರ್ವೆಲ್ ಕೊರೆಸಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

Join Our Telegram: https://t.me/dcgkannada

ಹೌದು, ರಾಜ್ಯದಲ್ಲಿ ನೀರಾವರಿ ಇಲ್ಲದೆ ರೈತರು ಬೆಳೆಗಳನ್ನು ಬೆಳೆಯಲು ಕಷ್ಟವಾಗಿದೆ. ಇದನ್ನು ಅರಿತ ಸರ್ಕಾರ ರೈತರಿಗೆ ನೀರಾವರಿ ಒದಗಿಸಲು ಗಂಗಾ ಕಲ್ಯಾಣ ಯೋಜನೆಯಿಂದ ಉಚಿತವಾಗಿ ಬೋರ್ವೆಲ್ ಕೊರಿಸಲು ಅರ್ಜಿಯನ್ನು ಆವರಿಸಲಾಗಿದೆ.

ಯಾವೆಲ್ಲ ರೈತರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು? ಎಷ್ಟರವರೆಗೆ ಸಹಾಯಧನ ಸಿಗಲಿದೆ? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು? ಮತ್ತು ಅರ್ಜಿ ಎಲ್ಲಿ ಸಲ್ಲಿಸಬೇಕು? ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನ ನೀಡಿದೆ.

ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳು

*ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು.
*ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಅಭ್ಯರ್ಥಿಗಳ ವಾರ್ಷಿಕ ಆದಾಯ 1.5 ಲಕ್ಷಕ್ಕಿಂತ ಕಡಿಮೆ ಇರಬೇಕು.
*ನಗರ ಪ್ರದೇಶದಲ್ಲಿ ವಾಸಿಸುವ ಅಭ್ಯರ್ಥಿಗಳ ವಾರ್ಷಿಕ ಆದಾಯ 2 ಲಕ್ಷಕ್ಕಿಂತ ಕಡಿಮೆ ಇರಬೇಕು.
*ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 21 ಪೂರೈಸಬೇಕು.
*ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಜಮೀನು 5 ಎಕರೆಗಿಂತ ಕಡಿಮೆ ಇರಬೇಕು.

ಎಷ್ಟು ಸಹಾಯಧನ ಸಿಗಲಿದೆ?

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಬೋರ್ವೆಲ್ ಕೊರಿಸಲು 1.5 ಲಕ್ಷದಿಂದ 3.50 ಲಕ್ಷದವರೆಗೆ ಸಹಾಯಧನ ನೀಡಲಿದೆ, ಇದರ ಜೊತೆಗೆ ಪಂಪ್ಸೆಟ್ ಅಳವಡಿಕೆಗೆ ಈ ಒಂದು ಹಣ ಸಿಗಲಿದೆ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು

*ಆಧಾರ್ ಕಾರ್ಡ್
*ಬ್ಯಾಂಕ್ ಪಾಸ್ ಬುಕ್
*ರೇಷನ್ ಕಾರ್ಡ್
*ಜಾತಿ ಮತ್ತು ಆದಾಯ ಪ್ರಮಾಣ ಪತ್ರ
ಜಮೀನಿನ ಪಹಣಿ

ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು?

ಅರ್ಜಿ ಸಲ್ಲಿಸಲು ಬಯಸುವ ರೈತರು ಮೇಲೆ ನೀಡಿರುವ ಅರ್ಹತೆಗಳೊಂದಿಗೆ ಹಾಗೂ ದಾಖಲೆಗಳೊಂದಿಗೆ ನಿಮ್ಮ ಹತ್ತಿರದ ಸಮಾಜ ಕಲ್ಯಾಣ ಕಚೇರಿಗೆ ಭೇಟಿ ನೀಡುವ ಮೂಲಕ ಇನ್ನು ಹೆಚ್ಚಿನ ಮಾಹಿತಿ ಪಡೆದುಕೊಂಡು ಉಚಿತ ಬೋರ್ವೆಲ್ ಕೊರಿಸಲು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: Grahalaxmi Yojane ಯ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ಮಾತ್ರ ಹಣ!

Latest News

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಬೇಕು

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಆಟಗಳಲ್ಲಿ ಸೋಲು ಗೆಲುವು ಸಾಮಾನ್ಯ ಸಂಗತಿ.ಆದರೆ ಕ್ರೀಡಾಪಟುಗಳು ಕ್ರೀಡಾಸ್ಪೂರ್ತಿಯಿಂದ ಪಾಲ್ಗೊಳ್ಳುವ ಕಾರ್ಯ ಮಾಡಬೇಕು ಎಂದು ಬಿಇಒ ಎಂ.ಎಸ್.ಬಡದಾನಿ ಹೇಳಿದರು. ಪಟ್ಟಣದ ಎಂ.ಜಿ.ವಿ.ಸಿ ಕಾಲೇಜಿನ ಆವರಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸನ್ 2026-27ನೇ ಸಾಲಿನ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಆಟಗಳಲ್ಲಿ ಇಂದು ಸಾಕಷ್ಟು ಬದಲಾವಣೆಗಳಾಗಿದ್ದು ಗೆದ್ದವರು ಹಿಗ್ಗದೇ ಸೋತವರು ಕುಗ್ಗದೇ ಸ್ಪರ್ಧಾ ಮನೋಭಾವದಿಂದ ಆಟಗಳಲ್ಲಿ ಪಾಲ್ಗೊಳ್ಳುವಂತೆ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದಿರುವ ಧರಣಿ ಸತ್ಯಾಗ್ರಹ ಮೂರು ದಿನ ಪೂರೈಸಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಯರಝರಿ ಜಿಪಂ ಭಾಗದ ರೈತರು ಬುಧವಾರದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಶಾಸಕರು,ಸರಕಾರಕ್ಕೆ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಳೆ ಕೊರತೆ ಇದೆ