Gali Janardhan Reddy's MLA canceled

ಗಾಲಿ ಜನಾರ್ಧನ್ ರೆಡ್ಡಿ ಶಾಸಕತ್ವ ರದ್ದು

ಗಾಲಿ ಜನಾರ್ಧನ್ ರೆಡ್ಡಿ ಶಾಸಕತ್ವ ರದ್ದು

ಬೆಂಗಳೂರು: ಗಂಗಾವತಿ ಶಾಸಕರಾದ ಗಾಲಿ ಜನಾರ್ಧನ್ ರೆಡ್ಡಿ ಅವರ ಶಾಸಕತ್ವವನ್ನು ರದ್ದುಗೊಳಿಸಲಾಗಿದೆ. ಓಬಳಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿಗೆ ಸಿಬಿಐ ವಿಶೇಷ ಕೋರ್ಟ್​​ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಚಂಚಲಗೂಡ ಜೈಲಿನಲ್ಲಿರುವ ಜನಾರ್ದನ ರೆಡ್ಡಿಗೆ ಮತ್ತೊಂದು ಆಘಾತವಾಗಿದೆ.

ಏಳು ವರ್ಷ ಶಿಕ್ಷೆಗೆ ಗುರಿಯಾಗಿರುವ ಹಿನ್ನೆಲೆಯಲ್ಲಿ ರೆಡ್ಡಿ ಶಾಸಕ ಸ್ಥಾನದಿಂದ ಅನರ್ಹರಗೊಂಡಿದ್ದಾರೆ. ಈ ಮೂಲಕ ಸಿಬಿಐ ಸ್ಪೆಷಲ್ ಕೋರ್ಟ್ ನಿಂದ ಶಿಕ್ಷೆಗೆ ಒಳಗಾಗಿರುವಂತ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ.

ಶಾಸಕ ಸ್ಥಾನದಿಂದ ಜನಾರ್ಧನ ರೆಡ್ಡಿ ಮುಂದಿನ 6 ವರ್ಷಗಳ ಅವಧಿಗೆ ಅನರ್ಹಗೊಳಿಸಲಾಗಿದೆ. ನಿಮಯದ ಪ್ರಕಾರ ಯಾವುದೇ ಶಾಸಕ ಹಾಗೂ ಸಂಸದ 2 ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟು ಶಿಕ್ಷೆಗೆ ಗುರಿಯಾದರೆ ಶಾಸಕ ಸ್ಥಾನ ರದ್ದಾಗಲಿದೆ. ಅದರಂತೆ ಈಗ ರೆಡ್ಡಿ ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದಾರೆ.

ಸಿಬಿಐ ಕೋರ್ಟ್ ತೀರ್ಪು ಪ್ರಕಟವಾದ ತಕ್ಷಣದಿಂದಲೇ ಜಾರಿಗೆ ಬರುವಂತೆ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಮುಂದಿನ 6 ವರ್ಷಗಳ ಕಾಲ ಅನರ್ಹಗೊಳಿಸಿ ಕರ್ನಾಟಕ ವಿಧಾನಸಭೆ ಆದೇಶ ಹೊರಡಿಸಿದೆ. ಈ ಅನರ್ಹತೆ ಜನಾರ್ದನ ರೆಡ್ಡಿ ಶಿಕ್ಷೆ ಮುಗಿಸಿ ಬಿಡುಗಡೆಯಾಗುವವರೆಗೆ ಅಥವಾ ಈ ಶಿಕ್ಷೆಗೆ ಕೋರ್ಟ್ ತಡೆ ನೀಡುವವರೆಗೆ ಇರಲಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

Latest News

ಮರ ಬಿದ್ದು ಕೆಎಸ್‌ಆರ್‌ಟಿಸಿ ನಿವೃತ್ತ ಕಂಟ್ರೋಲರ್ ಸ್ಥಳದಲ್ಲೇ ಸಾವು

ಮರ ಬಿದ್ದು ಕೆಎಸ್‌ಆರ್‌ಟಿಸಿ ನಿವೃತ್ತ ಕಂಟ್ರೋಲರ್ ಸ್ಥಳದಲ್ಲೇ ಸಾವು

ಮುದ್ದೇಬಿಹಾಳ : ಭಾರಿ ಬಿರುಗಾಳಿಗೆ ಬೃಹತ್ ಬೇವಿನ ಮರವೊಂದು ಉರುಳಿ ಬಿದ್ದ ಪರಿಣಾಮ ವ್ಯಕ್ತಿಯೋರ್ವ

ತಂಗಡಗಿ ಕೃಷ್ಣಾ ನದಿ ಸೇತುವೆ ಬಳಿಕ ಘಟನೆ ಬೆಳಕಿಗೆ:         ತನ್ನ ಮದುವೆಗೆ ವಿರೋಧಿಸಿದ ಪ್ರಿಯತಮೆಯ ಕೊಲೆಗೈದ ಪ್ರಿಯಕರ

ತಂಗಡಗಿ ಕೃಷ್ಣಾ ನದಿ ಸೇತುವೆ ಬಳಿಕ ಘಟನೆ ಬೆಳಕಿಗೆ: ತನ್ನ ಮದುವೆಗೆ ವಿರೋಧಿಸಿದ ಪ್ರಿಯತಮೆಯ ಕೊಲೆಗೈದ ಪ್ರಿಯಕರ

ಮುದ್ದೇಬಿಹಾಳ : ತನ್ನೊಂದಿಗೆ ಅನೈತಿಕ ಸಂಬoಧವಿಟ್ಟುಕೊoಡಿದ್ದ ಮಹಿಳೆ ತನ್ನ ಮದುವೆಗೆ ವಿರೋಧಿಸಿದೆಳೆನ್ನುವ ಕಾರಣಕ್ಕಾಗಿ ಆಕೆಯನ್ನು

ಮುದ್ದೇಬಿಹಾಳ : ಸಿ.ಜಿ.ನಾಗರಾಳ ಶರಣ ಸಾಹಿತ್ಯ ಪರಿಷತ್ತಿಗೆ ನೂತನ ಅಧ್ಯಕ್ಷರಾಗಿ ಆಯ್ಕೆ

ಮುದ್ದೇಬಿಹಾಳ : ಸಿ.ಜಿ.ನಾಗರಾಳ ಶರಣ ಸಾಹಿತ್ಯ ಪರಿಷತ್ತಿಗೆ ನೂತನ ಅಧ್ಯಕ್ಷರಾಗಿ ಆಯ್ಕೆ

ಮುದ್ದೇಬಿಹಾಳ : ತಾಲೂಕಿನ ಶರಣ ಸಾಹಿತ್ಯ ಪರಿಷತ್ತಿನ ಐದು ವರ್ಷಗಳ ಅವಧಿಗೆ ನೂತನ ಅಧ್ಯಕ್ಷರಾಗಿ

ನಾಲತವಾಡ ಪ.ಪಂ ಅಧ್ಯಕ್ಷ ಸ್ಥಾನ: ಲಲಿತಾ ಗೊರಬಾಳ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ನಾಲತವಾಡ ಪ.ಪಂ ಅಧ್ಯಕ್ಷ ಸ್ಥಾನ: ಲಲಿತಾ ಗೊರಬಾಳ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಪಟ್ಟಣ ಪಂಚಾಯಿತಿ ಎರಡನೇ ಅವಧಿ ಅಧ್ಯಕ್ಷ ಸ್ಥಾನಕ್ಕೆ ಮೀಸಲಾಗಿದ್ದ

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ನನಗೆ ಬಿ.ಎಸ್.ಯಡಿಯೂರಪ್ಪನವರು ರಾಜಕೀಯ ಗುರುಗಳು.ರಾಜಕೀಯ ಭವಿಷ್ಯ ಕಲ್ಪಿಸಿದ ಮಾರ್ಗದರ್ಶಕರಾಗಿದ್ದಾರೆ.ಮೇ.9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಬಿಎಸ್‌ವೈ ಅಭಿಮಾನೋತ್ಸವ ಕಾರ್ಯಕ್ರಮಕ್ಕೆ ಮತಕ್ಷೇತ್ರದಿಂದ ನಾಲ್ಕು ಸಾವಿರ ಜನ ಕಾರ್ಯಕರ್ತರು,ಅಭಿಮಾನಿಗಳು ತೆರಳಲಿದ್ದಾರೆ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು. ಪಟ್ಟಣದ ದಾಸೋಹ ನಿಲಯದಲ್ಲಿರುವ ಮಂಡಲ ಬಿಜೆಪಿ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರು ಸಾಮಾಜಿಕ ಕ್ಷೇತ್ರದಲ್ಲಿ 50 ವರ್ಷಗಳು ಪೂರ್ಣಗೊಳ್ಳುತ್ತಿರುವ ಈ ಸಮಯದಲ್ಲಿ ಅವರನ್ನು

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ:                ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ: ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಮುದ್ದೇಬಿಹಾಳ : ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಒಟ್ಟು ಮೂರು ಪೆನಲ್‌ಗಳು ಸ್ಪರ್ಧಿಸಿದ್ದವು.ಅದರಲ್ಲಿ ಗುರುಸ್ಪಂದನ ಶಿಕ್ಷಕರ ಬಳಗದ ಬಿ.ಎಚ್.ಮುದ್ನೂರ(312),ಎನ್.ಎಸ್.ತುರಡಗಿ(282),ಬಿ.ಎಸ್.ಹೊಳಿ(222),ಶಾಂತು ಬಿರಾದಾರ(195),ಆಯ್.ಎ.ಹಿರೇಮಠ(181),ಬಿ.ಎಚ್.ಭಗವತಿ(180),ರೇಣುಕಾ ಹಿರೇಮಠ(237),ಶೈಲಾ ಗೊಂಗಡಿ(209) ಆಯ್ಕೆಯಾಗಿದ್ದು ಸ್ವಾಭಿಮಾನ ಶಿಕ್ಷಕರ ಬಳಗದಿಂದ ಬಿ.ಎಸ್.ಶೇಖಣ್ಣವರ(241),ಎಸ್.ಟಿ.ಪಾಟೀಲ(205),ಎಸ್.ಆರ್.ರಾಠೋಡ(206) ಆಯ್ಕೆಯಾದರು.ರಾಧಾಕೃಷ್ಣನ್ ಬಳಗದಿಂದ ಸಿದ್ದನಗೌಡ ಬಿಜ್ಜೂರ(179) ಆಯ್ಕೆಯಾಗಿದ್ದಾರೆ. ಒಟ್ಟು 563 ಮತದಾರರಲ್ಲಿ 521 ಜನ ತಮ್ಮ ಹಕ್ಕು ಚಲಾಯಿಸಿದ್ದಾರೆ.9 ಪುರುಷ,3 ಮಹಿಳಾ ಸ್ಥಾನಗಳಿಗೆ 27 ಪುರುಷರ,8 ಮಹಿಳಾ ಶಿಕ್ಷಕರು ಸ್ಪರ್ಧೆಯಲ್ಲಿದ್ದರು ಎಂದು ಚುನಾವಣಾಧಿಕಾರಿ, ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಎಂ.ಎಸ್.ಕವಡಿಮಟ್ಟಿ