Ganesha installation at midnight in Vijayapur Corporation, police rushed to the place

ವಿಜಯಪುರ ಪಾಲಿಕೆಯಲ್ಲಿ ಮಧ್ಯರಾತ್ರಿ ಗಣೇಶ ಪ್ರತಿಷ್ಠಾಪನೆ, ಸ್ಥಳಕ್ಕೆ ಪೊಲೀಸರು ದೌಡು

ವಿಜಯಪುರ ಪಾಲಿಕೆಯಲ್ಲಿ ಮಧ್ಯರಾತ್ರಿ ಗಣೇಶ ಪ್ರತಿಷ್ಠಾಪನೆ, ಸ್ಥಳಕ್ಕೆ ಪೊಲೀಸರು ದೌಡು

ವಿಜಯಪುರ: ಮಹಾನಗರ ಪಾಲಿಕೆಯಲ್ಲಿ ಮಧ್ಯರಾತ್ರಿ ಗಣೇಶ ಪ್ರತಿಷ್ಠಾಪನೆ ಮಾಡಲಾಗಿದ್ದು, ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಹೌದು, ಪಾಲಿಕೆ ಸದಸ್ಯರಾದ ರಾಹುಲ್ ಜಾಧವ್, ಕಿರಣ್ ಪಾಟೀಲ್, ಶಿವರುದ್ರ ಬಾಗಲಕೋಟೆ, ಮಲ್ಲಿಕಾರ್ಜುನ ಗಡಗಿ, ರಾಜಶೇಖರ್ ಮಗೀಮಠ, ಬಂದೇನವಾಜ್ ಬೀಳಗಿ, ಜಮೀರ್ ಬಾಂಗಿ, ಜವಾಹರ ಗೋಸಾವಿ, ಮಾಜಿ ಸದಸ್ಯ ರಾಜೇಶ್​ರಿಂದ ವಿಜಯಪುರ ಪಾಲಿಕೆಯಲ್ಲಿ ಗಣೇಶ ಮೂರ್ತಿಯನ್ನು ‌ಸ್ಥಾಪಿಸಿದ್ದಾರೆ‌.

ಪ್ರತಿ ವರ್ಷ ಪಾಲಿಕೆಯಲ್ಲಿ‌ ಗಣೇಶ ಚತುರ್ಥಿಯಲ್ಲಿ ಗಣೇಶನ ಮೂರ್ತಿ ಪ್ರತಿಷ್ಠಾಪಿಸಲಾಗುತ್ತಿತ್ತು. ಹಿಂದಿನ ಎಲ್ಲಾ ವರ್ಷಗಳಲ್ಲಿಯೂ ಪಾಲಿಕೆಯ ಎಲ್ಲ ಸಿಬ್ಬಂದಿ ಒಂದು ದಿನದ ವೇತನ ಗಣೇಶ ಚತುರ್ಥಿಯ ಹಬ್ಬಕ್ಕೆ ನೀಡಿ, ಹಬ್ಬದ ವೇಳೆ ಗಣಪನ‌ ಮೂರ್ತಿ ಪ್ರತಿಷ್ಠಾಪಿಸಿ, ಸತ್ಯ ನಾರಾಯಣ ಪೂಜೆ ಹಾಗೂ ಅನ್ನ ಪ್ರಸಾದ ವ್ಯವಸ್ಥೆ ಮಾಡುತ್ತಿದ್ದರು.

ಆದರೆ, ಈ ಬಾರಿ ಗಣಪತಿ ಹಬ್ಬದ ಆಚರಣೆಗೆ ಪಾಲಿಕೆ ಮುಂದಾಗಿಲ್ಲ. ಆದ್ದರಿಂದ ರಾತ್ರೋರಾತ್ರಿ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ. ಇನ್ನು, ಈ‌ ಹಿಂದೆ ಪಾಲಿಕೆಯ ನೆಲ‌‌ ಮಹಡಿಯ ಪ್ರವೇಶ ದ್ವಾರದ ಎದುರು ಗಣೇಶ ಮೂರ್ತಿ ಪ್ರತಿಷ್ಠಾಪಿಸಲು ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಲಾಗಿತ್ತು.

ನಂತರ, ಕಳೆದ ಜುಲೈನಲ್ಲಿ ವಿವಿಧ ದಲಿತ ಪರ ಸಂಘಟನೆಗಳು ಅಂಬೇಡ್ಕರ್ ಮೂರ್ತಿಯನ್ನು ಇಟ್ಟಿದ್ದರು. ಈ ಘಟನೆ ವಿವಾದಕ್ಕೆ ಕಾರಣವಾಗಿತ್ತು. ಆ ವೇಳೆ ಅಂಬೇಡ್ಕರ್ ಹಾಗೂ ಇತರೆ ಮಹಾನ್ ನಾಯಕರ ಮೂರ್ತಿ ಪಾಲಿಕೆಯ ಆವರಣದಲ್ಲಿ ಪ್ರತಿಷ್ಟಾಪಿಸಲಾಗುತ್ತದೆ ಎಂದು ಆಯುಕ್ತರು ಭರವಸೆ ನೀಡಿ ವಿವಾದಕ್ಕೆ ತೆರೆ ಎಳೆದಿದ್ದರು.

ಇದನ್ನೂ ಓದಿ: ಪ್ರಧಾನಿ ಮೋದಿಗೆ BIG SHOCK!

ಈಗ ಅಂಬೇಡ್ಕರ್ ಮೂರ್ತಿ ಸ್ಥಾಪಿಸಿದ ವಿಚಾರಕ್ಕೂ ಗಣಪನ ಹಬ್ಬದ ವಿಚಾರಕ್ಕೂ ಯಾವುದೇ ಸಂಬಂಧ ಇಲ್ಲಾ. ಚೌತಿಯ ದಿನ ಗಣೇಶನ ಮೂರ್ತಿ ಪ್ರತಿಷ್ಟಾಪಿಸಿದ ಕಾರಣ ಗಣಪನ ಮೂರ್ತಿಯನ್ನು ಇಟ್ಟಿದ್ದೇವೆಂದು ಪಾಲಿಕೆಯ ಹಾಲಿ‌ ಮಾಜಿ ಸದಸ್ಯರು ತಿಳಿಸಿದ್ದಾರೆ.

Latest News

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ತಾಳಿಕೋಟಿ : ತಾಲ್ಲೂಕಿನ ಮೂಕಿಹಾಳ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ರೈತರಿಗೆ ಪ್ರಧಾನ ಮಂತ್ರಿ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡರ ಶಿಫಾರಸ್ಸಿನ ಮೇರೆಗೆ ಮುದ್ದೇಬಿಹಾಳ ಹಾಗೂ ನಾಲತವಾಡ ಸಾರ್ವಜನಿಕ ಆಸ್ಪತ್ರೆಗಳ ಆಡಳಿತ ವೈದ್ಯಾಧಿಕಾರಿಗಳನ್ನು ವರ್ಗಾವಣೆ ಮಾಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಆದೇಶಿಸಿದ್ದಾರೆ. ಮುದ್ದೇಬಿಹಾಳ ತಾಲ್ಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾಗಿ ಪ್ರಭಾರ ಅಧಿಕಾರದಲ್ಲಿದ್ದ ಚಿಕ್ಕ ಮಕ್ಕಳ ತಜ್ಞ ವೈದ್ಯ ಡಾ.ಪರಶುರಾಮ ವಡ್ಡರ ಅವರನ್ನು ನಾಲತವಾಡ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆಡಳಿತ ಪ್ರಭಾರ ಹುದ್ದೆಗೆ ವರ್ಗಾಯಿಸಿದ್ದು ಅಲ್ಲಿ ಪ್ರಭಾರ ಹುದ್ದೆಯಲ್ಲಿದ್ದ ಪ್ರಸೂತಿ ತಜ್ಞ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಮುದ್ದೇಬಿಹಾಳ : ಹುಚ್ಚು ನಾಯಿಯೊಂದು ಮನೆಯ ಮುಂದೆ ಮಲಗಿದ್ದ ರೈತನ ಮೇಲೆ ಭೀಕರವಾಗಿ ದಾಳಿ ಮಾಡಿ ಕಚ್ಚಿ ಪರಾರಿಯಾಗಿರುವ ಘಟನೆ ತಾಲ್ಲೂಕಿನ ಕಂದಗನೂರಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಕಂದಗನೂರ ಗ್ರಾಮದ ರೈತ ಮಕ್ತುಮಸಾಬ ರಹಿಮಾನಸಾಬ ಮೂಕಿಹಾಳ(೬೮) ಹುಚ್ಚು ನಾಯಿ ಕಡಿತದಿಂದ ಗಾಯಗೊಂಡಿರುವ ವ್ಯಕ್ತಿ.ಮನೆ ಮುಂದೆ ಮಲಗಿದ್ದಾಗ ಎಲ್ಲಿಂದಲೋ ಬಂದಿದ್ದ ಹುಚ್ಚು ನಾಯಿ ದಾಳಿ ಮಾಡಿದೆ.ಮನಬಂದAತೆ ರೈತನ ಹೊಟ್ಟೆ ಪಕ್ಕದಲ್ಲಿ,ಕೈಗೆ ಭೀಕರವಾಗಿ ಕಚ್ಚಿದೆ.ಇದರ ಪರಿಣಾಮ ತೀವ್ರವಾಗಿ ಗಾಯಗೊಂಡಿರುವ ಮಕ್ತುಮಸಾಬನನ್ನು ಮುದ್ದೇಬಿಹಾಳ ಸರಕಾರಿ