B.Y Vijayendra: ಪ್ರತಿ ಹೆಕ್ಟೇರ್ ಗೆ ₹50 ಸಾವಿರ ಪರಿಹಾರ ನೀಡಿ: ಸರ್ಕಾರಕ್ಕೆ B.Y ವಿಜಯೇಂದ್ರ (ವಿಡಿಯೋ ನೋಡಿ)

B.Y Vijayendra: ಪ್ರತಿ ಹೆಕ್ಟೇರ್ ಗೆ ₹50 ಸಾವಿರ ಪರಿಹಾರ ನೀಡಿ: ಸರ್ಕಾರಕ್ಕೆ B.Y ವಿಜಯೇಂದ್ರ (ವಿಡಿಯೋ ನೋಡಿ)


ಕೊಪ್ಪಳ: ಜಿಲ್ಲೆಯ ಕಾರಟಗಿ ತಾಲೂಕಿನ
ಸೋಮನಾಳ ಗ್ರಾಮದಲ್ಲಿನ ಮೃತ ಪಿಎಸ್ಐ ಪರಶುರಾಮ್ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ B.Y ವಿಜಯೇಂದ್ರ (B.Y Vijayendra) ತರಾಟೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದರು.

ಈ ವೇಳೆ ಮಾತನಾಡಿದ ಅವರು, ಘಟನೆ ನಡೆದು 11 ದಿನವಾಗಿದೆ. ಆದ್ರೆ ಅಪರಾಧಿಗಳ ಬಂಧನವಾಗಿಲ್ಲ. ಅಪರಾಧಿ ಯಾರು ಅಂತ ಎಲ್ಲರಿಗೂ ಗೊತ್ತಿದೆ ಎಂದು ಪರೋಕ್ಷವಾಗಿ ಶಾಸಕ ಚೆನ್ನರೆಡ್ಡಿ‌ಗೆ ಟಾಂಗ್ ಕೊಟ್ಟರು.

Join Our telegram: https://t.me/dcgkannada

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ. ಪೊಲೀಸ್ ಅಧಿಕಾರಿಗಳು ಕೂಡಾ ಒತ್ತಡಕ್ಕೊಳಗಾಗಿದ್ದಾರೆ. ಕೂಡಲೇ ಆರೋಪಿಗಳ ಬಂಧನವಾಗಬೇಕು. ಪರಶುರಾಮ್ ಕುಟುಂಬಕ್ಕೆ ಕೂಡಲೇ ಪರಿಹಾರ ನೀಡಬೇಕು. ಪರಶುರಾಮ್ ಪತ್ನಿಗೆ ಸರ್ಕಾರಿ ನೌಕರಿಯನ್ನು ಕೂಡಲೇ ನೀಡಬೇಕು ಎಂದು ವಿಜಯೇಂದ್ರ (B.Y. Vijayendra) ಆಗ್ರಹಿಸಿದರು.

ರಾಜ್ಯ ಸರ್ಕಾರ ಯಾವ ಪ್ರಕರಣವನ್ನೂ ಗಂಭೀರವಾಗಿ ತಗೆದುಕೊಳ್ಳುತ್ತಿಲ್ಲ. ನಾವು ರಾಜಕೀಯ ತೀಟೆ ತೀರಿಸಿಕೊಳ್ಳಲು ಬಂದಿಲ್ಲ. ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಬೇಕು. ಇಲ್ಲದಿದ್ದರೆ ಪ್ರಕರಣ ಮುಚ್ಚಿ ಹಾಕೋ ಸಾಧ್ಯತೆ ಇದೆ ಎಂದು ಗುಡುಗಿದರು.

ಇದನ್ನೂ ಓದಿ: KRS Dam: ಕುಮಾರಸ್ವಾಮಿಗೆ ರಾಜಕಾರಣ ಮಾತನಾಡುವುದು ಬಿಟ್ಟು ಬೇರೆ ಏನು ಗೊತ್ತು? ಡಿಸಿಎಂ ಡಿ.ಕೆ. ಶಿವಕುಮಾರ್ ಟಾಂಗ್ (ವಿಡಿಯೋ ನೋಡಿ)

ತುಂಗಭದ್ರಾ ಜಲಾಶಯ ಮೂರು ರಾಜ್ಯಗಳ ರೈತರಿಗೆ ಅನುಕೂಲವಾಗುವ ಜಲಾಶಯವಾಗಿದೆ. ಕೊಪ್ಪಳ, ಬಳ್ಳಾರಿ, ರಾಯಚೂರು, ವಿಜಯನಗರ ಜಿಲ್ಲೆಗಳ ರೈತರಿಗೆ ಅನುಕೂಲವಾಗಿದೆ. ಈ ಬಾರಿ ಸಾಕಷ್ಟು ಮಳೆಯಾಗಿ ಜಲಾಶಯ ಭರ್ತಿಯಾಗಿತ್ತು ಎಂದರು.

ಎರಡು ಬೆಳೆ ಬೆಳೆಯಬಹುದು ಎಂದು ರೈತರಿಗೆ ಖುಷಿಯಾಗಿತ್ತು. ನಾನು ಡಿಸಿಎಂ ಅವರ ಹೇಳಿಕೆಯನ್ನು ಗಮನಿಸಿದ್ದೇನೆ. ಅಧಿಕಾರಿಗಳು ಸರಿಯಾದ ಕ್ರಮ ಕೈಗೊಳ್ಳದ್ದಕ್ಕೆ ಈ ಘಟನೆಯಾಗಿದೆ. ಆದರೆ ಈ ಘಟನೆಗೆ ಯಾರೂ ಹೊಣೆಗಾರರಲ್ಲ ಎಂದು ಡಿಸಿಎಂ ಹೇಳಿದ್ದಾರೆ. ಜಲಸಂಪನ್ಮೂಲ ಸಚಿವರಿಗೆ ಜಲ, ಮತ್ತು ರೈತರ ಬಗ್ಗೆ ಆಸಕ್ತಿ ಇಲ್ಲ. ಅವರಿಗೆ ಸಂಪನ್ಮೂಲದ ಬಗ್ಗೆ ಮಾತ್ರ ಆಸಕ್ತಿ. ಗೇಟ್ ಕಿತ್ತು ಹೋಗಿರೋದಕ್ಕೆ ರಾಜ್ಯ ಸರಕಾರವೇ ಹೊಣೆ ಹೊತ್ತುಕೊಳ್ಳಬೇಕು. ಪ್ರತಿ ಹೆಕ್ಟೇರ್ ಗೆ 50 ಸಾವಿರ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ರಾಜ್ಯ ಸರಕಾರ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಚೀಫ್ ಇಂಜಿನಿಯರ್ ನೇಮಕಾತಿ ಮಾಡಿಲ್ಲ. ನಾವು ರಾಜಕೀಯ ಮಾಡೋದಕ್ಕೆ ಅಲ್ಲ. ರಾಜ್ಯ ಸರಕಾರ ರೈತರ ನೆರವಿಗೆ ಬರಬೇಕು ಎಂಬುದು ಒತ್ತಾಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y Vijayendra) ಹೇಳಿದರು.

Latest News

BREAKING: ಭೀಕರ ಅಪಘಾತ.. ಐವರು ಸಾವು

BREAKING: ಭೀಕರ ಅಪಘಾತ.. ಐವರು ಸಾವು

ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್‌'ಗೆ ಸಾರಿಗೆ ಬಸ್‌ ಡಿಕ್ಕಿಯಾಗಿ ಐವರು

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

ಗೃಹಲಕ್ಷ್ಮಿ ಯೋಜನೆಯ (Gruhalakshmi Yojane) 16ನೇ ಕಂತಿನ ಹಣದ ಕುರಿತು ಮಾಹಿತಿ ಇಲ್ಲಿದೆ. ಪ್ರತಿ

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: ಸರ್ಕಾರದಿಂದ ಆಧಾರ್ ಕಾರ್ಡ್ ಹೊಂದಿದವರಿಗೆ 5 ಹೊಸ ರೂಲ್ಸ್ ಜಾರಿ ಮಾಡಿದೆ. ಈ ಐದೂ ನಿಮಯ ಪಾಲಿಸದಿದ್ದರೆ ದಂಡ ಗ್ಯಾರಂಟಿ! ಆಧಾರ್ ಕಾರ್ಡ್ ಅನ್ನು ಪ್ರತಿಯೊಬ್ಬ ನಾಗರಿಕನ ಅಗತ್ಯ ದಾಖಲೆಯಾಗಿ ಗುರುತಿಸಲಾಗಿದೆ. ಇದು ನಮ್ಮ ಗುರುತಿನ ಕಡ್ಡಾಯ ದಾಖಲೆಯಾಗಿದೆ. ಎಲ್ಲಾ ಸರ್ಕಾರಿ ಯೋಜನೆಗಳು ಮತ್ತು ಹಣಕಾಸು ಸೇವೆಗಳು ನಮ್ಮನ್ನು ತಲುಪಲು ಆಧಾರ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಅಗತ್ಯವಿರುತ್ತದೆ. Join Our Telegram: https://t.me/dcgkannada

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ವಿರಾಟ್ ಕಳಪೆ ಫಾರ್ಮ್ ನಿಂದ ನಿವೃತ್ತಿ ಕುರಿತು ಚರ್ಚೆ ಶುರುವಾಗಿದೆ. ಈ ಸರಣಿಯಲ್ಲಿ 9 ಇನಿಂಗ್ಸ್ ಆಡಿದ್ದ ವಿರಾಟ್ ಕೊಹ್ಲಿ 23.75 ರ ಕಳಪೆ ಸರಾಸರಿಯೊಂದಿಗೆ 190 ರನ್ ಮಾತ್ರ ಕಲೆಹಾಕಿದ್ದಾರೆ. ಈ ಕಳಪೆ ಪ್ರದರ್ಶನದ ಬೆನ್ನಲ್ಲೇ ಕೊಹ್ಲಿ ನಿವೃತ್ತರಾಗುವುದು ಉತ್ತಮ ಎಂಬ ಕೂಗುಗಳು ಕೇಳಿಬಂದಿದ್ದವು. ಆದರೀಗ ವಿರಾಟ್ ಕೊಹ್ಲಿ ತಾವು ಯಾವಾಗ ನಿವೃತ್ತಿ ಆಗುತ್ತೇನೆ ಎಂಬುದರ