Gold Fraud: ಚಿನ್ನ ವ್ಯಾಪಾರಿಗೆ ಬರೋಬ್ಬರಿ ₹40 ಲಕ್ಷ ವಂಚನೆ!

Gold Fraud: ಚಿನ್ನ ವ್ಯಾಪಾರಿಗೆ ಬರೋಬ್ಬರಿ ₹40 ಲಕ್ಷ ವಂಚನೆ!

ಬೆಂಗಳೂರು: ಹೋಲ್‌ಸೇಲ್ ದರದಲ್ಲಿ ಚಿನ್ನ (Gold Fraud) ನೀಡುವುದಾಗಿ ನಂಬಿಸಿ ಚಿನ್ನಾಭರಣ ವ್ಯಾಪಾರಿಯಿಂದ 40 ಲಕ್ಷ ರೂಪಾಯಿ ವಂಚಿಸಲಾಗಿದ್ದು, ಈ ಕುರಿತು ಉಪಾರಪೇಟೆ ಠಾಣೆಯಲ್ಲಿ ದೂರು ದಾಖಲಾಗಿದೆ.

ಚಿತ್ರದುರ್ಗದ ಚಳ್ಳಕೆರೆ ಮೂಲದ ಕೆ. ರತ್ನಚಾರಿ(53) ವಂಚನೆಗೆ ಒಳಗಾದ ಚಿನ್ನಾ ಭರಣ ವ್ಯಾಪಾರಿ ಎಂದು ತಿಳಿದುಬಂದಿದೆ. ಇವರು ನೀಡಿದ ದೂರಿನ ಮೇರೆಗೆ ಗಾಂಧಿನಗರದ ಹೀರಾ ಅಸೋಸಿ ಯೇಟ್ ಮಾಲೀಕ ರಾಜೀವ್ ಗುಪ್ತಾ ಹಾಗೂ ಇತರರ ವಿರುದ್ಧ ವಂಚನೆ (Gold Fraud), ನಂಬಿಕೆ ದ್ರೋಹ, ಜೀವ ಬೆದರಿಕೆ ಆರೋ ಪದಡಿ ಎಫ್‌ಐಆ‌ರ್ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

ಏನಿದು ಪ್ರಕರಣ?

ದೂರುದಾರ ರತ್ನಚಾರಿ ಚಿನ್ನದ ವ್ಯಾಪಾರಿಯಾಗಿದ್ದು, ಚಳ್ಳಕೆರೆ ಟೌನ್‌ನಲ್ಲಿ ಚಿನ್ನದ ಅಂಗಡಿ ಹೊಂದಿದ್ದಾರೆ. ಇವರು ನೀಡಿದ ದೂರಿನ ಅನ್ವಯ, ಕೆಲ ವರ್ಷಗಳಿಂದ ಫೈನಾನ್ಸ್ ವ್ಯವಹಾರಗಳ ಸಂಬಂಧ ಹೀರಾ ಅಸೋಸಿಯೇಟ್ ಮಾಲೀಕ ರಾಜೀವ್ ಗುಪ್ತಾ ಪರಿಚಯವಾಗಿದ್ದರು. ಕಳೆದ ಆಗಸ್ಟ್‌ನಲ್ಲಿ ಹೋಲ್‌ಸೇಲ್

ದರದಲ್ಲಿ ಚಿನ್ನ (Gold Fraud) ಕೊಡಿಸುತ್ತೇನೆಂದು ನಂಬಿಸಿದ್ದರು. ಅದರಂತೆ ಅವರು ನನ್ನಿಂದ 40 ಲಕ್ಷ ಹಣವನ್ನು ಪಡೆದುಕೊಂಡಿದ್ದಾರೆ.

ಬಳಿಕಚಿನ್ನ ಕೊಡುವುದಾಗಿ ಗಾಂಧಿನಗರದ ಹೀರಾ ಅಸೋಸಿಯೇಟ್ ಕಚೇರಿಗೆ ನನ್ನನ್ನು ಕರೆಸಿಕೊಂಡಿದ್ದರು. ನಂತರ ಕೆಲವು ದಾಖ ಲೆಗಳಿಗೆ ಸಹಿ ಮಾಡಿದರೆ ಚಿನ್ನ ಕೊಡುವುದಾಗಿ ಬಲವಂತವಾಗಿ ಸಹಿ ಮಾಡಿಸಿಕೊಂಡಿದ್ದಾರೆ. ಬಳಿಕ ಚಿನ್ನ ಕೇಳಿದಕ್ಕೆ ಜೀವ ತೆಗೆಯುವುದಾಗಿ ರಾಜೀವ್ ಗುಪ್ತಾ ಹಾಗೂ ಅವರ ಸಹಚರರು ಬೆದರಿಕೆ ಹಾಕಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಜೀವ ಬೆದರಿಕೆ ಆರೋಪ:

ಬಳಿಕ ರಾಜೀವ್ ಗುಪ್ತಾ ಅವರು ಚಿನ್ನ ಕೊಡುವುದಾಗಿ ನನ್ನ ಮೊಬೈಲ್‌ಗೆ ಕರೆ ಮಾಡಿ ಹಾಗೂ ಸಂದೇಶ ಕಳುಹಿಸಿದ್ದರು. ಆದರೆ, ಯಾವುದೇ ಚಿನ್ನ ಅಥವಾ ಹಣ ನೀಡದೆ ಸುಮಾರು 1 ತಿಂಗಳು ಕಾಲಾಹರಣ ಮಾಡಿದ್ದಾರೆ. ಅ.21 ಮತ್ತೆ ನನ್ನನ್ನು ಭೇಟಿಯಾಗಿದ್ದ ರಾಜೀವ್ ಗುಪ್ತಾ, ಈ ಬಗ್ಗೆ ದೂರು ನೀಡಿದರೆ ನಿನ್ನ ಕಥೆ ಮುಗಿಸುತ್ತೇನೆ ಎಂದು ಜೀವ ಬೆದರಿಕೆ ಹಾಕಿದ್ದಾರೆ.

Latest News

Free Slots Enjoy 32,178+ Slot Demonstrations Galera Bet app No Install

BlogsWhat are the secret differences when considering totally free ports and

Troll casino Eucasino 50 free spins Seekers Position ️ Play On line Free

ContentCasino Eucasino 50 free spins | Blood Moonlight WildsHigh-Investing SignsFederal CasinoDon’t

ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ:ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ತಾಳಿಕೋಟಿ : ತಂದೆ ತಾಯಿ ಹುಟ್ಟಿನಿಂದ ನೀಡುವ ಸಂಸ್ಕಾರವು ಮಗುವಿನ ಭವಿಷ್ಯ ನಿರ್ಧರಿಸುತ್ತದೆ. ಈ ಮಣ್ಣಿನ ಸಂಸ್ಕೃತಿಯನ್ನು ಅಳವಡಿಸುವಂತಹ ಕಾರ್ಯ ಮಾಡಿದರೆ ಪ್ರತಿ ಮನೆಯಲ್ಲಿಯೂ ರಾಜ ಮಹಾರಾಜರನ್ನು ಕಾಣಲು ಸಾಧ್ಯವಾಗಲಿದೆ.ಬಿದ್ದಾಗ ಕೈ ಹಿಡಿದೆತ್ತಿಕೊಂಡು ಜೋಪಾನ ಮಾಡುವ ಸಂಸ್ಕಾರವನ್ನು ಮಕ್ಕಳಲ್ಲಿ ಪಾಲಕರು ಬಿತ್ತಬೇಕು ಎಂದು ಕಾರ್ಕಳದ ಖ್ಯಾತ ವಾಗ್ಮಿ ಅಕ್ಷಯಾ ಗೋಖಲೆ ಹೇಳಿದರು. ತಾಳಿಕೋಟಿ ತಾಲ್ಲೂಕಿನ ಮೈಲೇಶ್ವರದಲ್ಲಿ ಶನಿವಾರ ಬ್ರಿಲಿಯಂಟ್ ಕಲಾ ವೈಭವ-2026 ಕಾರ್ಯಕ್ರಮದ ಎರಡನೇ ದಿನದ ಕಾರ್ಯಕ್ರಮದಲ್ಲಿ ಅವರು ವಿಶೇಷ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ