Gold Fraud: ಚಿನ್ನ ವ್ಯಾಪಾರಿಗೆ ಬರೋಬ್ಬರಿ ₹40 ಲಕ್ಷ ವಂಚನೆ!

Gold Fraud: ಚಿನ್ನ ವ್ಯಾಪಾರಿಗೆ ಬರೋಬ್ಬರಿ ₹40 ಲಕ್ಷ ವಂಚನೆ!

Ad
Ad

ಬೆಂಗಳೂರು: ಹೋಲ್‌ಸೇಲ್ ದರದಲ್ಲಿ ಚಿನ್ನ (Gold Fraud) ನೀಡುವುದಾಗಿ ನಂಬಿಸಿ ಚಿನ್ನಾಭರಣ ವ್ಯಾಪಾರಿಯಿಂದ 40 ಲಕ್ಷ ರೂಪಾಯಿ ವಂಚಿಸಲಾಗಿದ್ದು, ಈ ಕುರಿತು ಉಪಾರಪೇಟೆ ಠಾಣೆಯಲ್ಲಿ ದೂರು ದಾಖಲಾಗಿದೆ.

Ad
Ad

ಚಿತ್ರದುರ್ಗದ ಚಳ್ಳಕೆರೆ ಮೂಲದ ಕೆ. ರತ್ನಚಾರಿ(53) ವಂಚನೆಗೆ ಒಳಗಾದ ಚಿನ್ನಾ ಭರಣ ವ್ಯಾಪಾರಿ ಎಂದು ತಿಳಿದುಬಂದಿದೆ. ಇವರು ನೀಡಿದ ದೂರಿನ ಮೇರೆಗೆ ಗಾಂಧಿನಗರದ ಹೀರಾ ಅಸೋಸಿ ಯೇಟ್ ಮಾಲೀಕ ರಾಜೀವ್ ಗುಪ್ತಾ ಹಾಗೂ ಇತರರ ವಿರುದ್ಧ ವಂಚನೆ (Gold Fraud), ನಂಬಿಕೆ ದ್ರೋಹ, ಜೀವ ಬೆದರಿಕೆ ಆರೋ ಪದಡಿ ಎಫ್‌ಐಆ‌ರ್ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

ಏನಿದು ಪ್ರಕರಣ?

ದೂರುದಾರ ರತ್ನಚಾರಿ ಚಿನ್ನದ ವ್ಯಾಪಾರಿಯಾಗಿದ್ದು, ಚಳ್ಳಕೆರೆ ಟೌನ್‌ನಲ್ಲಿ ಚಿನ್ನದ ಅಂಗಡಿ ಹೊಂದಿದ್ದಾರೆ. ಇವರು ನೀಡಿದ ದೂರಿನ ಅನ್ವಯ, ಕೆಲ ವರ್ಷಗಳಿಂದ ಫೈನಾನ್ಸ್ ವ್ಯವಹಾರಗಳ ಸಂಬಂಧ ಹೀರಾ ಅಸೋಸಿಯೇಟ್ ಮಾಲೀಕ ರಾಜೀವ್ ಗುಪ್ತಾ ಪರಿಚಯವಾಗಿದ್ದರು. ಕಳೆದ ಆಗಸ್ಟ್‌ನಲ್ಲಿ ಹೋಲ್‌ಸೇಲ್

ದರದಲ್ಲಿ ಚಿನ್ನ (Gold Fraud) ಕೊಡಿಸುತ್ತೇನೆಂದು ನಂಬಿಸಿದ್ದರು. ಅದರಂತೆ ಅವರು ನನ್ನಿಂದ 40 ಲಕ್ಷ ಹಣವನ್ನು ಪಡೆದುಕೊಂಡಿದ್ದಾರೆ.

ಬಳಿಕಚಿನ್ನ ಕೊಡುವುದಾಗಿ ಗಾಂಧಿನಗರದ ಹೀರಾ ಅಸೋಸಿಯೇಟ್ ಕಚೇರಿಗೆ ನನ್ನನ್ನು ಕರೆಸಿಕೊಂಡಿದ್ದರು. ನಂತರ ಕೆಲವು ದಾಖ ಲೆಗಳಿಗೆ ಸಹಿ ಮಾಡಿದರೆ ಚಿನ್ನ ಕೊಡುವುದಾಗಿ ಬಲವಂತವಾಗಿ ಸಹಿ ಮಾಡಿಸಿಕೊಂಡಿದ್ದಾರೆ. ಬಳಿಕ ಚಿನ್ನ ಕೇಳಿದಕ್ಕೆ ಜೀವ ತೆಗೆಯುವುದಾಗಿ ರಾಜೀವ್ ಗುಪ್ತಾ ಹಾಗೂ ಅವರ ಸಹಚರರು ಬೆದರಿಕೆ ಹಾಕಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಜೀವ ಬೆದರಿಕೆ ಆರೋಪ:

ಬಳಿಕ ರಾಜೀವ್ ಗುಪ್ತಾ ಅವರು ಚಿನ್ನ ಕೊಡುವುದಾಗಿ ನನ್ನ ಮೊಬೈಲ್‌ಗೆ ಕರೆ ಮಾಡಿ ಹಾಗೂ ಸಂದೇಶ ಕಳುಹಿಸಿದ್ದರು. ಆದರೆ, ಯಾವುದೇ ಚಿನ್ನ ಅಥವಾ ಹಣ ನೀಡದೆ ಸುಮಾರು 1 ತಿಂಗಳು ಕಾಲಾಹರಣ ಮಾಡಿದ್ದಾರೆ. ಅ.21 ಮತ್ತೆ ನನ್ನನ್ನು ಭೇಟಿಯಾಗಿದ್ದ ರಾಜೀವ್ ಗುಪ್ತಾ, ಈ ಬಗ್ಗೆ ದೂರು ನೀಡಿದರೆ ನಿನ್ನ ಕಥೆ ಮುಗಿಸುತ್ತೇನೆ ಎಂದು ಜೀವ ಬೆದರಿಕೆ ಹಾಕಿದ್ದಾರೆ.

Latest News

ಕಾರ್ಮಿಕರಿಗೆ ಟೂಲ್ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಕಾರ್ಮಿಕರಿಗೆ ಟೂಲ್ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಕಾರ್ಮಿಕ ಇಲಾಖೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ

ಯತ್ನಾಳ ಉಚ್ಚಾಟನೆಗೆ ಆಕ್ರೋಶ: ಯತ್ನಾಳರಿಗಾಗಿ ಪ್ರಾಣ ಕೊಡಲು ಸಿದ್ಧ- ದೇಸಾಯಿ

ಯತ್ನಾಳ ಉಚ್ಚಾಟನೆಗೆ ಆಕ್ರೋಶ: ಯತ್ನಾಳರಿಗಾಗಿ ಪ್ರಾಣ ಕೊಡಲು ಸಿದ್ಧ- ದೇಸಾಯಿ

ಮುದ್ದೇಬಿಹಾಳ : ಬಸನಗೌಡ ಪಾಟೀಲ ಯತ್ನಾಳರು ಯಾವ ಪಕ್ಷದಲ್ಲಿರುತ್ತಾರೆಯೋ ಸಾಯುವವರಿಗೂ ಅವರ ಜೊತೆಗೆ ಇದ್ದು

ಭಾವಚಿತ್ರಗಳಿಗೆ ಅಪಮಾನ ತಡೆಗಟ್ಟಲು ಪೊಲೀಸರಿಗೆ ಬಿಜೆಪಿ ಪತ್ರ

ಭಾವಚಿತ್ರಗಳಿಗೆ ಅಪಮಾನ ತಡೆಗಟ್ಟಲು ಪೊಲೀಸರಿಗೆ ಬಿಜೆಪಿ ಪತ್ರ

ಯತ್ನಾಳ ಆಪ್ತ, ಜಿಪಂ ಮಾಜಿ ಉಪಾಧ್ಯಕ್ಷ ದೇಸಾಯಿ ವಿರುದ್ಧ ಕ್ರಮಕ್ಕೆ ಆಗ್ರಹ ಮುದ್ದೇಬಿಹಾಳ :

ರೇವಣಸಿದ್ದಪ್ಪಗೆ ಟ್ಯಾಲೆಂಟ್ ಅವಾರ್ಡ್ ಪ್ರಶಸ್ತಿಶಿಕ್ಷಣದೊಂದಿಗೆ ಸಂಸ್ಕಾರವೂ ಹೆಚ್ಚಲಿ- ಅಮರೇಶ್ವರ ಸ್ವಾಮೀಜಿ

ರೇವಣಸಿದ್ದಪ್ಪಗೆ ಟ್ಯಾಲೆಂಟ್ ಅವಾರ್ಡ್ ಪ್ರಶಸ್ತಿಶಿಕ್ಷಣದೊಂದಿಗೆ ಸಂಸ್ಕಾರವೂ ಹೆಚ್ಚಲಿ- ಅಮರೇಶ್ವರ ಸ್ವಾಮೀಜಿ

ಮುದ್ದೇಬಿಹಾಳ : ಮೊದಲು ಸಂಸ್ಕಾರ ಹೆಚ್ಚಾಗಿತ್ತು,ಶಿಕ್ಷಣ ಕಡಿಮೆ ಇತ್ತು. ಆದರೆ ಇಂದು ಶಿಕ್ಷಣ ಹೆಚ್ಚಿದಂತೆ

ಯತ್ನಾಳ ಉಚ್ಚಾಟನೆ ವಾಪಸಾತಿಗೆ ಪಂಚಮಸಾಲಿಗರ ಆಗ್ರಹ

ಯತ್ನಾಳ ಉಚ್ಚಾಟನೆ ವಾಪಸಾತಿಗೆ ಪಂಚಮಸಾಲಿಗರ ಆಗ್ರಹ

ಮುದ್ದೇಬಿಹಾಳ : ಬಿಜೆಪಿಯಿಂದ ಆರು ವರ್ಷಗಳ ಕಾಲ ಉಚ್ಚಾಟನೆಗೊಳಗಾಗಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಗೌರವಯುತವಾಗಿ ಮರಳಿ ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಪಂಚಮಸಾಲಿ ಸಮಾಜದ ಮುಖಂಡರು ಇಂದಿಲ್ಲಿ ಆಗ್ರಹಿಸಿದರು. ಪಟ್ಟಣದ ಏಪಿಎಂಸಿಯಲ್ಲಿರುವ ಬಸಲಿಂಗಪ್ಪ ರಕ್ಕಸಗಿ ಅವರ ಅಡತಿ ಅಂಗಡಿಯಲ್ಲಿ ಗುರುವಾರ ಪಂಚಮಸಾಲಿ ಸಮಾಜದ ವತಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಾಜದ ಮುಖಂಡರಾದ ಶಿವಶಂಕರಗೌಡ ಹಿರೇಗೌಡರ, ಸಮಾಜದ ತಾಲ್ಲೂಕು ಅಧ್ಯಕ್ಷ ಅಮರೇಶ ಗೂಳಿ, ಕಾಮರಾಜ ಬಿರಾದಾರ ಮೊದಲಾದವರು,

ಜೀನಿಯಸ್ ಸ್ಟೂಡೆಂಟ್ ಅವಾರ್ಡ್ ಸ್ಪರ್ಧೆ:ಏ.5 ರಂದು 172 ಮೆಡಿಕಲ್ ವಿದ್ಯಾರ್ಥಿಗಳ ಸನ್ಮಾನ

ಜೀನಿಯಸ್ ಸ್ಟೂಡೆಂಟ್ ಅವಾರ್ಡ್ ಸ್ಪರ್ಧೆ:ಏ.5 ರಂದು 172 ಮೆಡಿಕಲ್ ವಿದ್ಯಾರ್ಥಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನಲ್ಲಿ ಏ.5 ರಂದು ಜೀನಿಯಸ್ ಸ್ಟೂಡೆಂಟ್ ಅವಾರ್ಡ್ ಪರೀಕ್ಷೆ-2025 ನ್ನು ಹಮ್ಮಿಕೊಳ್ಳಲಾಗಿದ್ದು ಆಯ್ಕೆಯಾದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಲಾಗುತ್ತದೆ ಎಂದು ಸಂಸ್ಥೆಯ ಆಡಳಿತಾಧಿಕಾರಿ ಅಮಿತಗೌಡ ಪಾಟೀಲ ಹೇಳಿದರು. ಪಟ್ಟಣದಲ್ಲಿ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅಮಿತಗೌಡ ಪಾಟೀಲ ಗುರುವಾರ ಸುದ್ದಿಗೋಷ್ಠಿಯಲ್ಲಿ ಪರೀಕ್ಷೆಯ ವಿವರಗಳನ್ನು ಅವರು ನೀಡಿದರು. ಸಂಸ್ಥೆಯ ಚೇರಮನ್ ಎಂ. ಎಸ್. ಪಾಟೀಲ್ ಅವರ ಮಾರ್ಗದರ್ಶನದಲ್ಲಿ ಈ